ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು.
ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗ್ಬೇಕು ಅಷ್ಟೆ.
ಆದರೆ ಮುಗ್ದ ಬಾಲಕಿ ಆಸಿಫಾ ಅತ್ಯಾಚಾರದ ಬಗ್ಗೆ ಕೆಲವೊಂದು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿವೆ.ಅಸಲಿಗೆ ಅದು ನಿಜನಾ, ಸುಳ್ಳೋ ಗೊತ್ತಿಲ್ಲ.
1. ಅಸಲಿಗೆ ಆಸಿಫಾ ಮೇಲೆ ಅತ್ಯಾಚಾರ ನಡೆದೇ ಇಲ್ಲ. ಬದಲಿಗೆ ಬೇರೆ ಕಡೆ ಕೊಲೆ ಮಾಡಿ, ದೇವಸ್ಥಾನದಲ್ಲಿ ಎಸೆದು ಕೋಮು ಗಲಭೆ ಎಬ್ಬಿಸಲಾಗ್ತಿದೆ.
2. ಆಸಿಫಾ ಕೊಲೆ ಆಗಿದ್ದು ಜನವರಿ 11ರಂದು
3. ಜನವರಿ ತಿಂಗಳಲ್ಲೇ ಬಂದ ರಿಪೋರ್ಟ್’ನಲ್ಲಿ ಆಸಿಫಾಳನ್ನು ಕೊಲೆ ಮಾಡಲಾಗಿದ್ಯೇ ವಿನಃ ಅತ್ಯಾಚಾರ ಮಾಡಿಲ್ಲ ಎಂದು ಹೇಳಲಾಗಿತ್ತು.
4. ಘಟನೆ ನಡೆದಿದೆ ಎಂದು NDTV ಹೇಳಿದ್ದ ದೇವಾಲಯ ಇರೋದು ಊರಿನ ಮಧ್ಯ ಭಾಗದಲ್ಲಿ. ಆ ದೇವಸ್ಥಾನಕ್ಕೆ ಬಾಗಿಲು, ಕಿಟಕಿ ಯಾವುದೂ ಇಲ್ಲ. ಅಂಗಹ ದೇವಸ್ಥಾನದಲ್ಲಿ ಅತ್ಯಾಚಾರ ಆಗೋಕೆ ಹೇಗ್ ಸಾಧ್ಯ?
5. ಆಸಿಫಾ ಶವ ಸಿಕ್ಕಾಗ ಅದು ಒದ್ದೆಯಾಗಿತ್ತು. ಘಟನೆ ನಡೆದ ದಿನ ಅಂದರೆ ಜನವರಿ 11ರಂದು ಘಟನಾ ಸ್ಥಳದಲ್ಲಿ ಮಳೆ ಬಂದಿರ್ಲಿಲ್ಲ ಏನೂ ಇಲ್ಲ. ಆದರೂ ಕೂಡಾ ಆಕೆಯ ಶವ ಒದ್ದೆಯಾಗಿದ್ದು ಹೇಗೆ?
6. ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪ್ರಕರಣವನ್ನ ಎಸ್ಐಟಿಗೆ ಒಪ್ಸಿದಾರೆ. ಆದರೆ ಬಿಜೆಪಿ ನಾಯಕರು ಪ್ರಕರಣವನ್ನ ಸಿಬಿಐಗೆ ಒಪ್ಪಿಸಿ, ಸತ್ಯ ಹೊರಗೆ ಬರುತ್ತೆ ಎಂದಾಗ ಮುಫ್ತಿ ಮೇಡಂ ಸರ್ಕಾರದಿಂದ ಹೊರ ಬರುವ ಮಾತಾಡಿದ್ರಂತೆ.
7. ಇನ್ನು ಎಸ್ಐಟಿ ತನಿಖಾ ತಂಡದ ಮುಖ್ಯ ಅಧಿಕಾರಿಯೇ ಓರ್ವ ಜಿಹಾದಿಯಾಗಿದ್ದ. ಮೂರ್ ಮೂರು ಸಲ ಸಸ್ಪೆಂಡ್ ಆಗಿದ್ದ.
8. ಜನವರಿಯಲ್ಲಿ ನೀಡಿದ ವೈದ್ಯರ ವರದಿ ಬದಲಾಯಿಸಿ ಆಸಿಫಾ ಮೇಲೆ ಅತ್ಯಾಚಾರ ಆಗಿದೆ. ನಂತರ ಕೊಲೆ ಮಾಡಲಾಗಿದೆ ಎಂದು ಫೇಕ್ ವರದಿ ಕೊಡಿಸಿರೋದು ಸದ್ಯ ಬಹಿರಂಗ ಸತ್ಯ.
9. ಸದ್ಯ ಘಟನೆ ನಡೆದ ಸ್ಥಳದಲ್ಲಿ ಪರದೇಶದಿಂದ ಬಂದ ದರಿದ್ರ ರೋಹಿಂಗ್ಯಾಗಳು ನೆಲೆ ಕಂಡುಕೊಳ್ತಿದ್ದಾರೆ. ಅವ್ರಿಗೆ ಮೆಹಬೂಬಾ ಮುಫ್ತಿ ಸರ್ಕಾರ ಬೇಷರತ್ ಬೆಂಬಲ ಕೊಟ್ಟು ಇರೋ ಬರೋ ಹಿಂದೂಗಳನ್ನು ರಾಜ್ಯದಿಂದ ಹೊರದಬ್ಬುವ ಕೆಲಸ ಮಾಡ್ತಿದ್ದಾರೆ.
1೦. ಇಲ್ಲಿಯವರೆಗೆ ಕಥುವಾದ ರಾಸಣಾದಲ್ಲಿ 100 ಹೆಚ್ಚು ಹಿಂದೂ ಕುಟುಂಬಗಳು ರೋಹಿಂಗ್ಯಾಗಳ ಉಪಟಳ ತಾಳಲಾರದೇ ಬೇರೆ ಕಡೆ ವಲಸೆ ಹೋಗಿವೆ.
11. ರೋಹಿಂಗ್ಯಾಗಳ ಈ ಉಪಟಳದ ಸುದ್ದಿ ಅಡಗಿ ಹೋಗಲಿ ಅಂತ್ಲೇ ಆಸಿಫಾ ಕಥೆ ಕಟ್ತಿರೋದು. ಆದರೆ ಉದಾರ ಮನೋಭಾವದ ನಮ್ ಜನ ಜಸ್ಟಿಸ್ ಫಾರ್ ಆಸಿಫಾ ಅಂತ ಕೂಗ್ತಿದಾರೆ. ಮೊದಲು ಸತ್ಯ ತಿಳ್ಕೊಳಿ ಆಮೇಲೆ ನ್ಯಾಯ ಕೊಡ್ಸಿ.
ಮೂಲ : ಫೇಸ್ಬುಕ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ.
ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…
ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜನರಿಗೆ ಉಪಯೋಗವಾಗಲೆಂದು ಅನೇಕ ಯೋಜನೆಗಳನ್ನು ಮಾಡುತ್ತಾ ಬಂದಿದೆ.. ಅದರಲ್ಲೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ ಯೋಜನೆಗಳಿಂದ ಅನೇಕ ಅನುಕೂಲಗಳಾಗಿವೆ..ಅದರಲ್ಲೊಂದು ಪ್ರಮುಖ ವಾದ ಯೋಜನೆ ಮೂಲಕ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಬಹುದಾಗಿದೆ..
ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.
ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ. ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು.. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್…
ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.