ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು.
ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗ್ಬೇಕು ಅಷ್ಟೆ.
ಆದರೆ ಮುಗ್ದ ಬಾಲಕಿ ಆಸಿಫಾ ಅತ್ಯಾಚಾರದ ಬಗ್ಗೆ ಕೆಲವೊಂದು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿವೆ.ಅಸಲಿಗೆ ಅದು ನಿಜನಾ, ಸುಳ್ಳೋ ಗೊತ್ತಿಲ್ಲ.

1. ಅಸಲಿಗೆ ಆಸಿಫಾ ಮೇಲೆ ಅತ್ಯಾಚಾರ ನಡೆದೇ ಇಲ್ಲ. ಬದಲಿಗೆ ಬೇರೆ ಕಡೆ ಕೊಲೆ ಮಾಡಿ, ದೇವಸ್ಥಾನದಲ್ಲಿ ಎಸೆದು ಕೋಮು ಗಲಭೆ ಎಬ್ಬಿಸಲಾಗ್ತಿದೆ.
2. ಆಸಿಫಾ ಕೊಲೆ ಆಗಿದ್ದು ಜನವರಿ 11ರಂದು
3. ಜನವರಿ ತಿಂಗಳಲ್ಲೇ ಬಂದ ರಿಪೋರ್ಟ್’ನಲ್ಲಿ ಆಸಿಫಾಳನ್ನು ಕೊಲೆ ಮಾಡಲಾಗಿದ್ಯೇ ವಿನಃ ಅತ್ಯಾಚಾರ ಮಾಡಿಲ್ಲ ಎಂದು ಹೇಳಲಾಗಿತ್ತು.
4. ಘಟನೆ ನಡೆದಿದೆ ಎಂದು NDTV ಹೇಳಿದ್ದ ದೇವಾಲಯ ಇರೋದು ಊರಿನ ಮಧ್ಯ ಭಾಗದಲ್ಲಿ. ಆ ದೇವಸ್ಥಾನಕ್ಕೆ ಬಾಗಿಲು, ಕಿಟಕಿ ಯಾವುದೂ ಇಲ್ಲ. ಅಂಗಹ ದೇವಸ್ಥಾನದಲ್ಲಿ ಅತ್ಯಾಚಾರ ಆಗೋಕೆ ಹೇಗ್ ಸಾಧ್ಯ?
5. ಆಸಿಫಾ ಶವ ಸಿಕ್ಕಾಗ ಅದು ಒದ್ದೆಯಾಗಿತ್ತು. ಘಟನೆ ನಡೆದ ದಿನ ಅಂದರೆ ಜನವರಿ 11ರಂದು ಘಟನಾ ಸ್ಥಳದಲ್ಲಿ ಮಳೆ ಬಂದಿರ್ಲಿಲ್ಲ ಏನೂ ಇಲ್ಲ. ಆದರೂ ಕೂಡಾ ಆಕೆಯ ಶವ ಒದ್ದೆಯಾಗಿದ್ದು ಹೇಗೆ?
6. ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪ್ರಕರಣವನ್ನ ಎಸ್ಐಟಿಗೆ ಒಪ್ಸಿದಾರೆ. ಆದರೆ ಬಿಜೆಪಿ ನಾಯಕರು ಪ್ರಕರಣವನ್ನ ಸಿಬಿಐಗೆ ಒಪ್ಪಿಸಿ, ಸತ್ಯ ಹೊರಗೆ ಬರುತ್ತೆ ಎಂದಾಗ ಮುಫ್ತಿ ಮೇಡಂ ಸರ್ಕಾರದಿಂದ ಹೊರ ಬರುವ ಮಾತಾಡಿದ್ರಂತೆ.
7. ಇನ್ನು ಎಸ್ಐಟಿ ತನಿಖಾ ತಂಡದ ಮುಖ್ಯ ಅಧಿಕಾರಿಯೇ ಓರ್ವ ಜಿಹಾದಿಯಾಗಿದ್ದ. ಮೂರ್ ಮೂರು ಸಲ ಸಸ್ಪೆಂಡ್ ಆಗಿದ್ದ.
8. ಜನವರಿಯಲ್ಲಿ ನೀಡಿದ ವೈದ್ಯರ ವರದಿ ಬದಲಾಯಿಸಿ ಆಸಿಫಾ ಮೇಲೆ ಅತ್ಯಾಚಾರ ಆಗಿದೆ. ನಂತರ ಕೊಲೆ ಮಾಡಲಾಗಿದೆ ಎಂದು ಫೇಕ್ ವರದಿ ಕೊಡಿಸಿರೋದು ಸದ್ಯ ಬಹಿರಂಗ ಸತ್ಯ.
9. ಸದ್ಯ ಘಟನೆ ನಡೆದ ಸ್ಥಳದಲ್ಲಿ ಪರದೇಶದಿಂದ ಬಂದ ದರಿದ್ರ ರೋಹಿಂಗ್ಯಾಗಳು ನೆಲೆ ಕಂಡುಕೊಳ್ತಿದ್ದಾರೆ. ಅವ್ರಿಗೆ ಮೆಹಬೂಬಾ ಮುಫ್ತಿ ಸರ್ಕಾರ ಬೇಷರತ್ ಬೆಂಬಲ ಕೊಟ್ಟು ಇರೋ ಬರೋ ಹಿಂದೂಗಳನ್ನು ರಾಜ್ಯದಿಂದ ಹೊರದಬ್ಬುವ ಕೆಲಸ ಮಾಡ್ತಿದ್ದಾರೆ.
1೦. ಇಲ್ಲಿಯವರೆಗೆ ಕಥುವಾದ ರಾಸಣಾದಲ್ಲಿ 100 ಹೆಚ್ಚು ಹಿಂದೂ ಕುಟುಂಬಗಳು ರೋಹಿಂಗ್ಯಾಗಳ ಉಪಟಳ ತಾಳಲಾರದೇ ಬೇರೆ ಕಡೆ ವಲಸೆ ಹೋಗಿವೆ.
11. ರೋಹಿಂಗ್ಯಾಗಳ ಈ ಉಪಟಳದ ಸುದ್ದಿ ಅಡಗಿ ಹೋಗಲಿ ಅಂತ್ಲೇ ಆಸಿಫಾ ಕಥೆ ಕಟ್ತಿರೋದು. ಆದರೆ ಉದಾರ ಮನೋಭಾವದ ನಮ್ ಜನ ಜಸ್ಟಿಸ್ ಫಾರ್ ಆಸಿಫಾ ಅಂತ ಕೂಗ್ತಿದಾರೆ. ಮೊದಲು ಸತ್ಯ ತಿಳ್ಕೊಳಿ ಆಮೇಲೆ ನ್ಯಾಯ ಕೊಡ್ಸಿ.
ಮೂಲ : ಫೇಸ್ಬುಕ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ 11/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಮೂರು ದಿನಗಳ ಹಿಂದೆ ಎಸ್ ಎಂಕೆ ನಿವಾಸಕ್ಕೆ ಡಿಕೆಶಿ ಕುಟಂಬದವರು ಹೋಗಿದ್ದರು ಈಗ ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿದ್ದು ಗುರು ಹಿರಿಯ ಸಮ್ಮುಖದಲ್ಲಿ ಸಿದ್ದಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು ಡಿಕೆಶಿ ಪುತ್ರಿ ಐಶ್ವರ್ಯಗೂ ಮದುವೆ ಫಿಕ್ಸ್ ಆಗಿದೆ. ಡಿಕೆ…
ಇಂಗ್ಲೆಂಡ್, ವೈದ್ಯ ಲೋಕ ಅದೆಷ್ಟು ಮುಂದುವರೆದಿದೆ ಎಂದರೆ ಮಾನವನ ರೋಗಗಳಿಗೇನು? ಪ್ರಾಣಿ, ಜಲಚರಗಳ ರೋಗಗಳಿಗೂ ಇದೀಗ ವೈದ್ಯರು ಚಿಕಿತ್ಸೆ ನೀಡುತ್ತಾರೆ. 1 ಗ್ರಾಂ ಮೀನಿನ ಯಶಸ್ವಿ ಶಸ್ತ್ರ ಚಿಕಿತ್ಸೆ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಗೋಲ್ಡ್ ಫಿಶ್ ಹೊಟ್ಟೆಯಲ್ಲಿದ್ದ ಟ್ಯೂಮರ್ ಹೊರ ತೆಗೆದ ವೈದ್ಯೆ ಸೋನ್ಯಾ ಮೈಲ್ಸ್ ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು. ಅದರಂತೆ ಇಂಗ್ಲೆಂಡ್’ನ ಬ್ರಿಸ್ಟಸ್’ನ ವೈದ್ಯೆ ಸೋನ್ಯಾ ಮೈಲ್ಸ್ ಕೇವಲ 1 ಗ್ರಾಂ ತೂಕದ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಶಸ್ತ್ರ…
ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ. ಬೆಳಗ್ಗಿನ ಸಮಯದಲ್ಲಿ…
ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ. ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ. ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ…