ಸುದ್ದಿ

ಆಸಿಫಾ ಅತ್ಯಾಚಾರದ ಬಗ್ಗೆ ಈಗೊಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ.!ಇದು ನಿಜವೋ, ಸುಳ್ಳೋ ನೀವೇ ಹೇಳಿ…

570

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು.

ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗ್ಬೇಕು ಅಷ್ಟೆ.

ಆದರೆ ಮುಗ್ದ ಬಾಲಕಿ ಆಸಿಫಾ ಅತ್ಯಾಚಾರದ ಬಗ್ಗೆ ಕೆಲವೊಂದು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿವೆ.ಅಸಲಿಗೆ ಅದು ನಿಜನಾ, ಸುಳ್ಳೋ ಗೊತ್ತಿಲ್ಲ.

ನೆನಪಿರಲಿ :- ಇದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಸುದ್ದಿ, ನಾವ್ ಹೇಳಿದ್ದು ಅಲ್ಲ .ಯಾವುದು ಸತ್ಯ, ಯಾವುದು ನಿಜ ನೀವೇ ಹೇಳ್ಬೇಕು…

1. ಅಸಲಿಗೆ ಆಸಿಫಾ ಮೇಲೆ ಅತ್ಯಾಚಾರ ನಡೆದೇ ಇಲ್ಲ. ಬದಲಿಗೆ ಬೇರೆ ಕಡೆ ಕೊಲೆ ಮಾಡಿ, ದೇವಸ್ಥಾನದಲ್ಲಿ ಎಸೆದು ಕೋಮು ಗಲಭೆ ಎಬ್ಬಿಸಲಾಗ್ತಿದೆ.

2. ಆಸಿಫಾ ಕೊಲೆ ಆಗಿದ್ದು ಜನವರಿ 11ರಂದು

3. ಜನವರಿ ತಿಂಗಳಲ್ಲೇ ಬಂದ ರಿಪೋರ್ಟ್’ನಲ್ಲಿ ಆಸಿಫಾಳನ್ನು ಕೊಲೆ ಮಾಡಲಾಗಿದ್ಯೇ ವಿನಃ ಅತ್ಯಾಚಾರ ಮಾಡಿಲ್ಲ ಎಂದು ಹೇಳಲಾಗಿತ್ತು.

4. ಘಟನೆ ನಡೆದಿದೆ ಎಂದು NDTV ಹೇಳಿದ್ದ ದೇವಾಲಯ ಇರೋದು ಊರಿನ ಮಧ್ಯ ಭಾಗದಲ್ಲಿ. ಆ ದೇವಸ್ಥಾನಕ್ಕೆ ಬಾಗಿಲು, ಕಿಟಕಿ ಯಾವುದೂ ಇಲ್ಲ. ಅಂಗಹ ದೇವಸ್ಥಾನದಲ್ಲಿ ಅತ್ಯಾಚಾರ ಆಗೋಕೆ ಹೇಗ್ ಸಾಧ್ಯ?

5. ಆಸಿಫಾ ಶವ ಸಿಕ್ಕಾಗ ಅದು ಒದ್ದೆಯಾಗಿತ್ತು. ಘಟನೆ ನಡೆದ ದಿನ ಅಂದರೆ ಜನವರಿ 11ರಂದು ಘಟನಾ ಸ್ಥಳದಲ್ಲಿ ಮಳೆ ಬಂದಿರ್ಲಿಲ್ಲ ಏನೂ ಇಲ್ಲ. ಆದರೂ ಕೂಡಾ ಆಕೆಯ ಶವ ಒದ್ದೆಯಾಗಿದ್ದು ಹೇಗೆ?

6. ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪ್ರಕರಣವನ್ನ ಎಸ್ಐಟಿಗೆ ಒಪ್ಸಿದಾರೆ. ಆದರೆ ಬಿಜೆಪಿ‌ ನಾಯಕರು ಪ್ರಕರಣವನ್ನ ಸಿಬಿಐಗೆ ಒಪ್ಪಿಸಿ, ಸತ್ಯ ಹೊರಗೆ ಬರುತ್ತೆ ಎಂದಾಗ ಮುಫ್ತಿ ಮೇಡಂ ಸರ್ಕಾರದಿಂದ ಹೊರ ಬರುವ ಮಾತಾಡಿದ್ರಂತೆ.

7. ಇನ್ನು ಎಸ್ಐಟಿ ತನಿಖಾ ತಂಡದ ಮುಖ್ಯ ಅಧಿಕಾರಿಯೇ ಓರ್ವ ಜಿಹಾದಿಯಾಗಿದ್ದ. ಮೂರ್ ಮೂರು ಸಲ ಸಸ್ಪೆಂಡ್ ಆಗಿದ್ದ.

8. ಜನವರಿಯಲ್ಲಿ ನೀಡಿದ ವೈದ್ಯರ ವರದಿ ಬದಲಾಯಿಸಿ ಆಸಿಫಾ ಮೇಲೆ ಅತ್ಯಾಚಾರ ಆಗಿದೆ. ನಂತರ ಕೊಲೆ ಮಾಡಲಾಗಿದೆ ಎಂದು ಫೇಕ್ ವರದಿ ಕೊಡಿಸಿರೋದು ಸದ್ಯ ಬಹಿರಂಗ ಸತ್ಯ.

9. ಸದ್ಯ ಘಟನೆ ನಡೆದ ಸ್ಥಳದಲ್ಲಿ ಪರದೇಶದಿಂದ ಬಂದ ದರಿದ್ರ ರೋಹಿಂಗ್ಯಾಗಳು ನೆಲೆ ಕಂಡುಕೊಳ್ತಿದ್ದಾರೆ. ಅವ್ರಿಗೆ ಮೆಹಬೂಬಾ ಮುಫ್ತಿ ಸರ್ಕಾರ ಬೇಷರತ್ ಬೆಂಬಲ‌ ಕೊಟ್ಟು ಇರೋ ಬರೋ ಹಿಂದೂಗಳನ್ನು ರಾಜ್ಯದಿಂದ ಹೊರದಬ್ಬುವ ಕೆಲಸ ಮಾಡ್ತಿದ್ದಾರೆ‌.

1೦. ಇಲ್ಲಿಯವರೆಗೆ ಕಥುವಾದ ರಾಸಣಾದಲ್ಲಿ 100 ಹೆಚ್ಚು ಹಿಂದೂ ಕುಟುಂಬಗಳು ರೋಹಿಂಗ್ಯಾಗಳ ಉಪಟಳ ತಾಳಲಾರದೇ ಬೇರೆ ಕಡೆ ವಲಸೆ ಹೋಗಿವೆ.

11. ರೋಹಿಂಗ್ಯಾಗಳ ಈ ಉಪಟಳದ ಸುದ್ದಿ ಅಡಗಿ ಹೋಗಲಿ ಅಂತ್ಲೇ ಆಸಿಫಾ ಕಥೆ ಕಟ್ತಿರೋದು. ಆದರೆ ಉದಾರ ಮನೋಭಾವದ ನಮ್ ಜನ ಜಸ್ಟಿಸ್ ಫಾರ್ ಆಸಿಫಾ ಅಂತ ಕೂಗ್ತಿದಾರೆ. ಮೊದಲು ಸತ್ಯ ತಿಳ್ಕೊಳಿ ಆಮೇಲೆ ನ್ಯಾಯ ಕೊಡ್ಸಿ.

ಮೂಲ : ಫೇಸ್ಬುಕ್  

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರೈತರಿಗೆ ಬಂಪರ್ ಸುದ್ದಿ ಕೊಟ್ಟ ಕುಮಾರಣ್ಣ..!

    ಡಿಸೆಂಬರ್ ಒಳಗೆ ರಾಜ್ಯದ ರೈತರ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ, ಸಾಲಮನ್ನಾ ಫಲಾನುಭವಿ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಿಸಿದ ಸಿಎಂ, ಡಿಸೆಂಬರ್ ಒಳಗೆ ರೈತರ ಬೆಳೆ ಸಾಲಮನ್ನಾ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ. ಬ್ಯಾಂಕುಗಳಿಗೆ 4 ಕಂತುಗಳಲ್ಲಿ ರೈತರ ಸಾಲ ಮನ್ನಾದ ಮೊತ್ತವನ್ನು ಪಾವತಿಸಲು ಚಿಂತನೆ ನಡೆದಿತ್ತಾದರೂ, 2 ಕಂತುಗಳಲ್ಲಿ ಸಾಲಮನ್ನಾ ಮೊತ್ತವನ್ನು ಬ್ಯಾಂಕುಗಳಿಗೆ ಪಾವತಿಸಿ ಡಿಸೆಂಬರ್ ಒಳಗೆ ಸಂಪೂರ್ಣವಾಗಿ…

  • ವಿಸ್ಮಯ ಜಗತ್ತು

    ಹೊಸ ದೇಶ ಸ್ಥಾಪಿಸಿ ತಾನೇ ಅಧ್ಯಕ್ಷನೆಂದು ಘೋಷಿಸಿಕೊಂಡ ಭೂಪತಿ!ಹೀಗೂ ಇರ್ತಾರೆ ನೋಡಿ…

    ಪ್ರಪಂಚವೇ ಒಂತರಾ ವಿಚಿತ್ರ. ಯಾಕಂದ್ರೆ ಈ ಪರಪಂಚದಲ್ಲಿರುವ ಜನಗಳು ವಿಚಿತ್ರ. ಜನರು ಏನೇನೋ ವಿಚಿತ್ರ ಕೆಲಸಗಳನ್ನು ಮಾಡಿರುವುದು ಕೇಳಿದ್ದೇವೆ. ಅಂತಹವರಲ್ಲಿ ಅಮೆರಿಕದ ಜ್ಯಾಕ್ ಲ್ಯಾಂಡ್ಸ್ಬರ್ಗ್ ಅನ್ನುವ ವ್ಯೆಕ್ತಿಯೂ ಕೂಡ ಸೇರಿಕೊಂಡಿದ್ದಾರೆ. ಏಕೆಂದರೆ ಇವನು ಮಾಡಿರುವ ಅಚ್ಚರಿದಾಯಕ ಕೆಲಸ ಏನು ಗೊತ್ತಾ..

  • ಗ್ಯಾಜೆಟ್

    ಗ್ರಾಹಕರಿಗೊಂದು ಖುಷಿಯ ಸುದ್ದಿ ‘ಜಿಯೋ 4ಜಿ ಫೀಚರ್ ಫೋನ್ ‘ ..!ತಿಳಿಯಲು ಈ ಲೇಖನ ಓದಿ ..

    ಜಿಯೋ ಫೋನ್ ನಿರೀಕ್ಷೆಯಲ್ಲಿರುವ ಗ್ರಾಹಕರಿಗೊಂದು ಖುಷಿ ಸುದ್ದಿ. ಮುಂಗಡ ಬುಕ್ಕಿಂಗ್ ಮಾಡಿದ್ದ ಗ್ರಾಹಕರ ಕೈಗೆ ಈ ವಾರಾಂತ್ಯದಲ್ಲಿ ಜಿಯೋ 4ಜಿ ಫೀಚರ್ ಫೋನ್ ಸಿಗಲಿದೆ. ಮೂಲಗಳ ಪ್ರಕಾರ ಅಕ್ಟೋಬರ್ 1ರಂದು ಜಿಯೋ ತನ್ನ ಫೀಚರ್ ಫೋನ್ ಡಿಲೆವರಿ ಶುರು ಮಾಡಲಿದೆ. ಮೊದಲ ಬಾರಿ ಪ್ರಿ ಬುಕ್ಕಿಂಗ್ ವೇಳೆ 60 ಲಕ್ಷಕ್ಕೂ ಹೆಚ್ಚು ಫೋನ್ ಬುಕ್ಕಿಂಗ್ ಆಗಿತ್ತು.

  • ಸುದ್ದಿ

    ಈ ಒಂದು ಆಪ್ ನಿಂದ ನಿಮ್ಮ ಮೊಬೈಲ್ ನಲ್ಲಿ ಇರುವ ಚೀನಾ ಆ್ಯಪ್‌ಗಳನ್ನು ಪತ್ತೆ ಮಾಡಿ, ಅವುಗಳನ್ನು ಡಿಲೀಟ್ ಮಾಡಬಹುದು.

    ಚೀನಾ  ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್‌ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್‌ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ನಲ್ಲಿ ಇರುವ ಚೀನಾ ಮೂಲದ ಆ್ಯಪ್‌ಗಳನ್ನು…

  • ಆರೋಗ್ಯ

    ಹೆಚ್ಚಾಗಿ ಲಟಿಕೆ ತೆಗೆಯುವ ಅಭ್ಯಾಸ ಇದೆಯಾ, ಹಾಗಾದರೆ ಅಪಾಯ ತಪ್ಪಿದಲ್ಲ.

    ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು…

  • ಸುದ್ದಿ

    ನಿದ್ರೆ ಮಾಡೋಕೂ 13 ಲಕ್ಷ ರೂ ಸಂಬಳ ನೀಡುತ್ತಂತೆ ನಾಸಾ.., ಆದ್ರೆ ಕಂಡೀಷನ್ಸ್ ಅಪ್ಲೈ!

    ನವದೆಹಲಿ: ಕೆಲಸ ಮಾಡುವ ವೇಳೆ ನಿದ್ರೆ ಮಾಡಿ ಸಾಕಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ. ಆದರೆ ನಿದ್ರೆ ಮಾಡೋದೇ ಕೆಲಸವಾದ್ರೆ.. ಅದೂ ಅದಕ್ಕೆ ಲಕ್ಷ ಲಕ್ಷ ಸಂಬಳವಿದ್ರೆ..!ಇದು ಸಾಧ್ಯಾನಾ ಎಂದು ಮೂಗು ಮುರಿಯಬೇಡಿ.. ಖಂಡಿತಾ ಸಾಧ್ಯ. ಅದೂ ಕೂಡ ವಿಶ್ವದ ಪ್ರತಿಷ್ಠಿತ ಸಂಸ್ಥೆಯೊಂದು ನಿದ್ರೆ ಮಾಡುವವರಿಗೆ ಲಕ್ಷ ಲಕ್ಷ ರೂ ಸಂಬಳ ನೀಡುವುದಾಗಿ ಹೇಳಿದೆ, ಹೌದು ಅಧ್ಯಯನವೊಂದರ ನಿಮಿತ್ತ ಅಮೆರಿಕದ ಖ್ಯಾತ ಬಾಹ್ಯಾಕಾಶ ಸಂಸ್ಥೆ ನಾಸಾ ನಿದ್ರೆ ಮಾಡುವವರಿಗೆ 13 ಲಕ್ಷ ರೂ ಸಂಬಳ ನೀಡುವುದಾಗಿ ಘೋಷಣೆ ಮಾಡಿದೆ….