News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಆಸಿಫಾ ಅತ್ಯಾಚಾರದ ಬಗ್ಗೆ ಈಗೊಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ.!ಇದು ನಿಜವೋ, ಸುಳ್ಳೋ ನೀವೇ ಹೇಳಿ…

578

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು.

ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗ್ಬೇಕು ಅಷ್ಟೆ.

ಆದರೆ ಮುಗ್ದ ಬಾಲಕಿ ಆಸಿಫಾ ಅತ್ಯಾಚಾರದ ಬಗ್ಗೆ ಕೆಲವೊಂದು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿವೆ.ಅಸಲಿಗೆ ಅದು ನಿಜನಾ, ಸುಳ್ಳೋ ಗೊತ್ತಿಲ್ಲ.

ನೆನಪಿರಲಿ :- ಇದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಸುದ್ದಿ, ನಾವ್ ಹೇಳಿದ್ದು ಅಲ್ಲ .ಯಾವುದು ಸತ್ಯ, ಯಾವುದು ನಿಜ ನೀವೇ ಹೇಳ್ಬೇಕು…

1. ಅಸಲಿಗೆ ಆಸಿಫಾ ಮೇಲೆ ಅತ್ಯಾಚಾರ ನಡೆದೇ ಇಲ್ಲ. ಬದಲಿಗೆ ಬೇರೆ ಕಡೆ ಕೊಲೆ ಮಾಡಿ, ದೇವಸ್ಥಾನದಲ್ಲಿ ಎಸೆದು ಕೋಮು ಗಲಭೆ ಎಬ್ಬಿಸಲಾಗ್ತಿದೆ.

2. ಆಸಿಫಾ ಕೊಲೆ ಆಗಿದ್ದು ಜನವರಿ 11ರಂದು

3. ಜನವರಿ ತಿಂಗಳಲ್ಲೇ ಬಂದ ರಿಪೋರ್ಟ್’ನಲ್ಲಿ ಆಸಿಫಾಳನ್ನು ಕೊಲೆ ಮಾಡಲಾಗಿದ್ಯೇ ವಿನಃ ಅತ್ಯಾಚಾರ ಮಾಡಿಲ್ಲ ಎಂದು ಹೇಳಲಾಗಿತ್ತು.

4. ಘಟನೆ ನಡೆದಿದೆ ಎಂದು NDTV ಹೇಳಿದ್ದ ದೇವಾಲಯ ಇರೋದು ಊರಿನ ಮಧ್ಯ ಭಾಗದಲ್ಲಿ. ಆ ದೇವಸ್ಥಾನಕ್ಕೆ ಬಾಗಿಲು, ಕಿಟಕಿ ಯಾವುದೂ ಇಲ್ಲ. ಅಂಗಹ ದೇವಸ್ಥಾನದಲ್ಲಿ ಅತ್ಯಾಚಾರ ಆಗೋಕೆ ಹೇಗ್ ಸಾಧ್ಯ?

5. ಆಸಿಫಾ ಶವ ಸಿಕ್ಕಾಗ ಅದು ಒದ್ದೆಯಾಗಿತ್ತು. ಘಟನೆ ನಡೆದ ದಿನ ಅಂದರೆ ಜನವರಿ 11ರಂದು ಘಟನಾ ಸ್ಥಳದಲ್ಲಿ ಮಳೆ ಬಂದಿರ್ಲಿಲ್ಲ ಏನೂ ಇಲ್ಲ. ಆದರೂ ಕೂಡಾ ಆಕೆಯ ಶವ ಒದ್ದೆಯಾಗಿದ್ದು ಹೇಗೆ?

6. ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪ್ರಕರಣವನ್ನ ಎಸ್ಐಟಿಗೆ ಒಪ್ಸಿದಾರೆ. ಆದರೆ ಬಿಜೆಪಿ‌ ನಾಯಕರು ಪ್ರಕರಣವನ್ನ ಸಿಬಿಐಗೆ ಒಪ್ಪಿಸಿ, ಸತ್ಯ ಹೊರಗೆ ಬರುತ್ತೆ ಎಂದಾಗ ಮುಫ್ತಿ ಮೇಡಂ ಸರ್ಕಾರದಿಂದ ಹೊರ ಬರುವ ಮಾತಾಡಿದ್ರಂತೆ.

7. ಇನ್ನು ಎಸ್ಐಟಿ ತನಿಖಾ ತಂಡದ ಮುಖ್ಯ ಅಧಿಕಾರಿಯೇ ಓರ್ವ ಜಿಹಾದಿಯಾಗಿದ್ದ. ಮೂರ್ ಮೂರು ಸಲ ಸಸ್ಪೆಂಡ್ ಆಗಿದ್ದ.

8. ಜನವರಿಯಲ್ಲಿ ನೀಡಿದ ವೈದ್ಯರ ವರದಿ ಬದಲಾಯಿಸಿ ಆಸಿಫಾ ಮೇಲೆ ಅತ್ಯಾಚಾರ ಆಗಿದೆ. ನಂತರ ಕೊಲೆ ಮಾಡಲಾಗಿದೆ ಎಂದು ಫೇಕ್ ವರದಿ ಕೊಡಿಸಿರೋದು ಸದ್ಯ ಬಹಿರಂಗ ಸತ್ಯ.

9. ಸದ್ಯ ಘಟನೆ ನಡೆದ ಸ್ಥಳದಲ್ಲಿ ಪರದೇಶದಿಂದ ಬಂದ ದರಿದ್ರ ರೋಹಿಂಗ್ಯಾಗಳು ನೆಲೆ ಕಂಡುಕೊಳ್ತಿದ್ದಾರೆ. ಅವ್ರಿಗೆ ಮೆಹಬೂಬಾ ಮುಫ್ತಿ ಸರ್ಕಾರ ಬೇಷರತ್ ಬೆಂಬಲ‌ ಕೊಟ್ಟು ಇರೋ ಬರೋ ಹಿಂದೂಗಳನ್ನು ರಾಜ್ಯದಿಂದ ಹೊರದಬ್ಬುವ ಕೆಲಸ ಮಾಡ್ತಿದ್ದಾರೆ‌.

1೦. ಇಲ್ಲಿಯವರೆಗೆ ಕಥುವಾದ ರಾಸಣಾದಲ್ಲಿ 100 ಹೆಚ್ಚು ಹಿಂದೂ ಕುಟುಂಬಗಳು ರೋಹಿಂಗ್ಯಾಗಳ ಉಪಟಳ ತಾಳಲಾರದೇ ಬೇರೆ ಕಡೆ ವಲಸೆ ಹೋಗಿವೆ.

11. ರೋಹಿಂಗ್ಯಾಗಳ ಈ ಉಪಟಳದ ಸುದ್ದಿ ಅಡಗಿ ಹೋಗಲಿ ಅಂತ್ಲೇ ಆಸಿಫಾ ಕಥೆ ಕಟ್ತಿರೋದು. ಆದರೆ ಉದಾರ ಮನೋಭಾವದ ನಮ್ ಜನ ಜಸ್ಟಿಸ್ ಫಾರ್ ಆಸಿಫಾ ಅಂತ ಕೂಗ್ತಿದಾರೆ. ಮೊದಲು ಸತ್ಯ ತಿಳ್ಕೊಳಿ ಆಮೇಲೆ ನ್ಯಾಯ ಕೊಡ್ಸಿ.

ಮೂಲ : ಫೇಸ್ಬುಕ್  

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಸಾಯಿಬಾಬಾರವರ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ.!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(31 ಅಕ್ಟೋಬರ್, 2019) : ಇಂದು ನೀವು ಭರವಸೆಯ ಮಾಯಾಜಾಲದಲ್ಲಿದ್ದೀರಿ. ಇಂದು ಸುಮ್ಮನೆ ಕುಳಿತುಕೊಳ್ಳುವ ಬದಲು -ಏಕೆ ಏನನ್ನಾದರೂ ಮಾಡಬಾರದು – ಇದು ನಿಮ್ಮ ಗಳಿಕೆಯ ಶಕ್ತಿಯನ್ನು ಸುಧಾರಿಸುತ್ತದೆ. ಕೌಟುಂಬಿಕ ಸಮಸ್ಯೆಗೆ ಮೊದಲ ಆದ್ಯತೆ ನೀಡಬೇಕು. ನೀವು ವಿಳಂಬವಿಲ್ಲದೇ ಇದನ್ನು ಚರ್ಚಿಸಬೇಕು, ಏಕೆಂದರೆ…

  • ಆಧ್ಯಾತ್ಮ

    ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಮತ್ತು ಪೂಜಿಸುವ ರೀತಿ ನೀತಿಗಳ ಸಂಪೂರ್ಣ ಮಾಹಿತಿಗೆ ಈ ಲೇಖನಿ ಓದಿ…

    ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.

  • ಸುದ್ದಿ

    ಸ್ಟೇಷನ್‌ ಮಾಸ್ಟರ್‌ ನಿರ್ಲಕ್ಷ್ಯಕ್ಕೆ ರೈಲ್ವೇ ಸಿಬ್ಬಂದಿ ಬಲಿ…!

    ರೈಲ್ವೆ ಹಳಿಯಲ್ಲಿ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ಹೌರಾ- ಜಗದಾಲ್ಪುರ ಸಮಲೇಶ್ವರಿ ಎಕ್ಸ್‌ಪ್ರೆಸ್‌ ರೈಲು ಆಗಮಿಸಿದ್ದು ಅಪಘಾತಕ್ಕೆ ಕಾರಣವಾಗಿದೆ. ರೈಲ್ವೆ ಹಳಿ ನಿರ್ವಹಣೆ ಮಾಡುವ ನಿರ್ವಹಣಾ ಕಾರಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಅದೇ ದಾರಿಯಲ್ಲಿ ಸಮಲೇಶ್ವರಿ ಎಕ್ಸ್ ಪ್ರೆಸ್ ಬಂದಿದೆ. ಈ ಘಟನೆಯಿಂದ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿದ್ದು ಎಂಜಿನ್ ಗೆ ಹಾನಿಯಾಗಿದೆ. ಆದರೆ ರೈಲು ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎನ್ನಲಾಗಿದೆ. ರೈಲ್ವೆ ಹಳಿ ನಿರ್ವಹಣೆ ನಡೆಯುವಾಗಲೇ ರೈಲು ಸಂಚಾರಕ್ಕೆ…

  • ಉಪಯುಕ್ತ ಮಾಹಿತಿ

    SBI ನಲ್ಲಿ ನಿಮ್ಮ ಖಾತೆ ಇದ್ದಲ್ಲಿ ತಿಂಗಳಿಗೆ 15 ಸಾವಿರ ರೂಪಾಯಿಗಳ ಆದಾಯ ಪಡೆಯಬಹುದು ..! ಹೇಗೆ ಗೊತ್ತಾ..? ತಿಳಿಯಲು ಇದನ್ನು ಓದಿ..

    ಇಂದು ನಾವು ನಿಮಗೆ ಒಂದು ಸಂತಸದ ಸುದ್ದಿ ತಂದಿದ್ದೇವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತಿದೊಡ್ಡ ಬ್ಯಾಂಕ್ ಈ ಒಳ್ಳೆಯ ಸುದ್ದಿ ಘೋಷಿಸಿದೆ. ಬ್ಯಾಂಕ್ ತನ್ನ ಖಾತೆದಾರರಿಗೆ ಒಂದು ಯೋಜನೆಯನ್ನು ತಂದಿದೆ. ಎಸ್ಬಿಐ ಬ್ಯಾಂಕ್ ಈ ಯೋಜನೆಯನ್ನು ತಿಳಿಸಿದ ಸಮಯದಿಂದಲೂ, ಎಲ್ಲಾ ಜನರು ಆಶ್ಚರ್ಯಚಕಿತರಾಗಿದ್ದರೆ.

  • ಸುದ್ದಿ

    ‘ಇಂಟರ್ ನ್ಯಾಷನಲ್ ರೆಲಿಜಿಯಸ್ ಫ್ರೀಡಂಅವಾರ್ಡ್’ ತನ್ನದಾಗಿಸಿಕೊಂಡ 83 ವರ್ಷದ ಅಬೂಬಕರ್ ಅಬ್ದುಲ್ಲಹಿ….!

    ದಾಳಿಕೋರರಿಂದ ನೂರಾರು ಕ್ರೈಸ್ತರನ್ನು ರಕ್ಷಿಸಿದ ಮುಸ್ಲಿಂ ಧರ್ಮಗುರುವಿಗೆ ಅತ್ಯುನ್ನತ ಪ್ರಶಸ್ತಿ ನೀಡಿದ ಅಮೆರಿಕಾಲಾಗೊಸ್, ನೈಜೀರಿಯಾ, ಜು.19:  ಮಧ್ಯ ನೈಜೀರಿಯಾದಲ್ಲಿ ದಾಳಿಯೊಂದರ ಸಂದರ್ಭ ತನ್ನ ನಿವಾಸ ಹಾಗೂ ಮಸೀದಿಯಲ್ಲಿ 262 ಕ್ರೈಸ್ತರಿಗೆ ಆಶ್ರಯವೊದಗಿಸಿದ 83 ವರ್ಷದ ಮುಸ್ಲಿಂ ಧರ್ಮಗುರು ಇಮಾಮ್ ಅಬೂಬಕರ್ ಅಬ್ದುಲ್ಲಾಹಿ ಎಂಬವರನ್ನು  ಅಮೆರಿಕಾ ಸರಕಾರ ಗೌರವಿಸಿದೆ. ಅಬ್ದುಲ್ಲಾಹಿ ಅವರ ಜತೆ ಸುಡಾನ್, ಇರಾಕ್, ಬ್ರೆಝಿಲ್ ಹಾಗೂ ಸೈಪ್ರಸ್ ದೇಶಗಳ ನಾಲ್ಕು ಮಂದಿ ಇತರ ಧಾರ್ಮಿಕ ನಾಯಕರಿಗೆ  2019ನೇ ವರ್ಷದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಪ್ರಶಸ್ತಿ (ಇಂಟರ್…

  • ಜ್ಯೋತಿಷ್ಯ

    ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ…