ಸುದ್ದಿ

ಆಸಿಫಾ ಅತ್ಯಾಚಾರದ ಬಗ್ಗೆ ಈಗೊಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ.!ಇದು ನಿಜವೋ, ಸುಳ್ಳೋ ನೀವೇ ಹೇಳಿ…

570

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು.

ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗ್ಬೇಕು ಅಷ್ಟೆ.

ಆದರೆ ಮುಗ್ದ ಬಾಲಕಿ ಆಸಿಫಾ ಅತ್ಯಾಚಾರದ ಬಗ್ಗೆ ಕೆಲವೊಂದು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿವೆ.ಅಸಲಿಗೆ ಅದು ನಿಜನಾ, ಸುಳ್ಳೋ ಗೊತ್ತಿಲ್ಲ.

ನೆನಪಿರಲಿ :- ಇದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಸುದ್ದಿ, ನಾವ್ ಹೇಳಿದ್ದು ಅಲ್ಲ .ಯಾವುದು ಸತ್ಯ, ಯಾವುದು ನಿಜ ನೀವೇ ಹೇಳ್ಬೇಕು…

1. ಅಸಲಿಗೆ ಆಸಿಫಾ ಮೇಲೆ ಅತ್ಯಾಚಾರ ನಡೆದೇ ಇಲ್ಲ. ಬದಲಿಗೆ ಬೇರೆ ಕಡೆ ಕೊಲೆ ಮಾಡಿ, ದೇವಸ್ಥಾನದಲ್ಲಿ ಎಸೆದು ಕೋಮು ಗಲಭೆ ಎಬ್ಬಿಸಲಾಗ್ತಿದೆ.

2. ಆಸಿಫಾ ಕೊಲೆ ಆಗಿದ್ದು ಜನವರಿ 11ರಂದು

3. ಜನವರಿ ತಿಂಗಳಲ್ಲೇ ಬಂದ ರಿಪೋರ್ಟ್’ನಲ್ಲಿ ಆಸಿಫಾಳನ್ನು ಕೊಲೆ ಮಾಡಲಾಗಿದ್ಯೇ ವಿನಃ ಅತ್ಯಾಚಾರ ಮಾಡಿಲ್ಲ ಎಂದು ಹೇಳಲಾಗಿತ್ತು.

4. ಘಟನೆ ನಡೆದಿದೆ ಎಂದು NDTV ಹೇಳಿದ್ದ ದೇವಾಲಯ ಇರೋದು ಊರಿನ ಮಧ್ಯ ಭಾಗದಲ್ಲಿ. ಆ ದೇವಸ್ಥಾನಕ್ಕೆ ಬಾಗಿಲು, ಕಿಟಕಿ ಯಾವುದೂ ಇಲ್ಲ. ಅಂಗಹ ದೇವಸ್ಥಾನದಲ್ಲಿ ಅತ್ಯಾಚಾರ ಆಗೋಕೆ ಹೇಗ್ ಸಾಧ್ಯ?

5. ಆಸಿಫಾ ಶವ ಸಿಕ್ಕಾಗ ಅದು ಒದ್ದೆಯಾಗಿತ್ತು. ಘಟನೆ ನಡೆದ ದಿನ ಅಂದರೆ ಜನವರಿ 11ರಂದು ಘಟನಾ ಸ್ಥಳದಲ್ಲಿ ಮಳೆ ಬಂದಿರ್ಲಿಲ್ಲ ಏನೂ ಇಲ್ಲ. ಆದರೂ ಕೂಡಾ ಆಕೆಯ ಶವ ಒದ್ದೆಯಾಗಿದ್ದು ಹೇಗೆ?

6. ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪ್ರಕರಣವನ್ನ ಎಸ್ಐಟಿಗೆ ಒಪ್ಸಿದಾರೆ. ಆದರೆ ಬಿಜೆಪಿ‌ ನಾಯಕರು ಪ್ರಕರಣವನ್ನ ಸಿಬಿಐಗೆ ಒಪ್ಪಿಸಿ, ಸತ್ಯ ಹೊರಗೆ ಬರುತ್ತೆ ಎಂದಾಗ ಮುಫ್ತಿ ಮೇಡಂ ಸರ್ಕಾರದಿಂದ ಹೊರ ಬರುವ ಮಾತಾಡಿದ್ರಂತೆ.

7. ಇನ್ನು ಎಸ್ಐಟಿ ತನಿಖಾ ತಂಡದ ಮುಖ್ಯ ಅಧಿಕಾರಿಯೇ ಓರ್ವ ಜಿಹಾದಿಯಾಗಿದ್ದ. ಮೂರ್ ಮೂರು ಸಲ ಸಸ್ಪೆಂಡ್ ಆಗಿದ್ದ.

8. ಜನವರಿಯಲ್ಲಿ ನೀಡಿದ ವೈದ್ಯರ ವರದಿ ಬದಲಾಯಿಸಿ ಆಸಿಫಾ ಮೇಲೆ ಅತ್ಯಾಚಾರ ಆಗಿದೆ. ನಂತರ ಕೊಲೆ ಮಾಡಲಾಗಿದೆ ಎಂದು ಫೇಕ್ ವರದಿ ಕೊಡಿಸಿರೋದು ಸದ್ಯ ಬಹಿರಂಗ ಸತ್ಯ.

9. ಸದ್ಯ ಘಟನೆ ನಡೆದ ಸ್ಥಳದಲ್ಲಿ ಪರದೇಶದಿಂದ ಬಂದ ದರಿದ್ರ ರೋಹಿಂಗ್ಯಾಗಳು ನೆಲೆ ಕಂಡುಕೊಳ್ತಿದ್ದಾರೆ. ಅವ್ರಿಗೆ ಮೆಹಬೂಬಾ ಮುಫ್ತಿ ಸರ್ಕಾರ ಬೇಷರತ್ ಬೆಂಬಲ‌ ಕೊಟ್ಟು ಇರೋ ಬರೋ ಹಿಂದೂಗಳನ್ನು ರಾಜ್ಯದಿಂದ ಹೊರದಬ್ಬುವ ಕೆಲಸ ಮಾಡ್ತಿದ್ದಾರೆ‌.

1೦. ಇಲ್ಲಿಯವರೆಗೆ ಕಥುವಾದ ರಾಸಣಾದಲ್ಲಿ 100 ಹೆಚ್ಚು ಹಿಂದೂ ಕುಟುಂಬಗಳು ರೋಹಿಂಗ್ಯಾಗಳ ಉಪಟಳ ತಾಳಲಾರದೇ ಬೇರೆ ಕಡೆ ವಲಸೆ ಹೋಗಿವೆ.

11. ರೋಹಿಂಗ್ಯಾಗಳ ಈ ಉಪಟಳದ ಸುದ್ದಿ ಅಡಗಿ ಹೋಗಲಿ ಅಂತ್ಲೇ ಆಸಿಫಾ ಕಥೆ ಕಟ್ತಿರೋದು. ಆದರೆ ಉದಾರ ಮನೋಭಾವದ ನಮ್ ಜನ ಜಸ್ಟಿಸ್ ಫಾರ್ ಆಸಿಫಾ ಅಂತ ಕೂಗ್ತಿದಾರೆ. ಮೊದಲು ಸತ್ಯ ತಿಳ್ಕೊಳಿ ಆಮೇಲೆ ನ್ಯಾಯ ಕೊಡ್ಸಿ.

ಮೂಲ : ಫೇಸ್ಬುಕ್  

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಬಡ ರಾಷ್ಟ್ರ ಭಾರತದ ಈ ದೇವಾಸ್ಥಾನಗಳಲ್ಲಿ ಎಷೆಷ್ಟು ಚಿನ್ನ ಇದೆ ಗೊತ್ತಾ..!ಈ ಲೇಖನ ಓದಿ ಶಾಕ್ ಆಗ್ತೀರಾ…

    ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್‌ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.

  • ಉಪಯುಕ್ತ ಮಾಹಿತಿ, ದೇವರು

    ದೇವರ ಪೂಜೆ ಮಾಡುವಾಗ ನಿಮ್ಮ ಮನಸ್ಸು ಚಂಚಲವಾಗುವುದಾ ಹೀಗೆ ಮಾಡಿ.

    ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…

  • ಆಧ್ಯಾತ್ಮ

    ಇಂದು ವೈಕುಂಠ ಏಕಾದಶಿ ರಾತ್ರಿ 9 ಗಂಟೆಒಳಗೆ ಈ ಚಿಕ್ಕ ಕೆಲಸ ಮಾಡಿದರೆ ಕೋಟ್ಯಾಧಿಪತಿಯಾಗುತ್ತೀರ..!

    ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ. ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ. ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ. ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!…

  • inspirational, ಜ್ಯೋತಿಷ್ಯ

    ಇಂದು ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ

    ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ….

  • ದೇಶ-ವಿದೇಶ

    ಉಗ್ರ ಸಂಘಟನೆಯ ಮುಕಂಡನನ್ನು ಅಟ್ಟಾಡಿಸಿ ಕೊಂದ ನಮ್ಮ ಹೆಮ್ಮೆಯ ಭಾರತೀಯ ಸೇನೆ

    ಭಾರತೀಯ ಸೇನೆ ಶನಿವಾರ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಹಿಜ್ಬುಲ್‍ ಮುಜಾಹಿದ್ದೀನ್ ಮುಖಂಡ ಸಬ್ಜಾರ್‍ ಅಹ್ಮದ್‍ ಸೇರಿದಂತೆ 7 ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ. ಬುಹ್ರಾನ್‍ ವಾನಿ ನಂತರ ಸಬ್ಜಾರ್ ಅಹ್ಮದ್‍ ಹಿಜ್ಬುಲ್‍ ಸಂಘಟನೆಯನ್ನು ಮುನ್ನಡೆಸುತ್ತಿದ್ದ ಎಂದು ಸೇನಾ ಮೂಲಗಳು ಹೇಳಿವೆ.

  • ಸಿನಿಮಾ

    ನುಡಿದಂತೆ ನಡೆದ “ಹಳ್ಳಿ ಹುಡುಗ ಪ್ರಥಮ್”.

    ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.