ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ.

ಆಹಾರ ವಿಷವಾಗುವುದು ಎಂದರೇನು? ಆಹಾರಕ್ಕೆ ಸಂಬಂಧಿಸಿದ ಕೆಲವೊಂದು ಅನಾರೋಗ್ಯವನ್ನು ಆಹಾರ ವಿಷವಾಗುವುದು ಎಂದು ಕರೆಯಲಾಗುತ್ತದೆ. ಕಲುಷಿತ ಆಹಾರ, ಕೆಟ್ಟ ಆಹಾರ ಅಥವಾ ವಿಷವಾಗಿರುವಂತಹ ಆಹಾರ ಸೇವನೆಯೇ ಆಹಾರ ವಿಷವಾಗಲು ಕಾರಣವಾಗಿದೆ. ಆಹಾರ ವಿಷವಾಗುವ ಪ್ರಮುಖ ಲಕ್ಷಣಗಳೆಂದರೆ ವಾಕರಿಕೆ, ವಾಂತಿ ಮತ್ತು ಅತಿಸಾರ. ಆಹಾರ ವಿಷವಾಗುವುದು ಅಸಾಮಾನ್ಯವಲ್ಲದ ಕಾರಣದಿಂದಾಗಿ ಇದು ತುಂಬಾ ಅಹಿತರ ಭಾವನೆ ಉಂಟು ಮಾಡುವುದು. ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಆಂಡ್ ಪ್ರಿವೆಂಟೇಷನ್(ಸಿಡಿಸಿ) ಹೇಳುವ ಪ್ರಕಾರ ಅಮೆರಿಕಾದಲ್ಲಿ 6 ಮಂದಿಯಲ್ಲಿ ಒಬ್ಬರು ಪ್ರತೀ ವರ್ಷ ಆಹಾರ ವಿಷವಾಗುವ ಸಮಸ್ಯೆಗೆ ಒಳಗಾಗುವರು.
ಬ್ಯಾಕ್ಟೀರಿಯಾ ಆಹಾರ ವಿಷವಾಗಲು ಪ್ರಮುಖ ಕಾರಣ ಬ್ಯಾಕ್ಟೀರಿಯಾ ಎಂದು ಹೇಳಲಾಗುತ್ತದೆ. ತುಂಬಾ ಅಪಾಯಕಾರಿ ಬ್ಯಾಕ್ಟೀರಿಯಾಗಳಾಗಿರುವಂತಹ ಇ ಕೋಲಿ, ಲಿಸ್ಟೇರಿಯಾ, ಮತ್ತು ಸಾಲ್ಮೊನೆಲ್ಲಾಕಮ್ ಇದರಲ್ಲಿ ಪ್ರಮುಖವಾಗಿದೆ. ಸಾಲ್ಮೊನೆಲ್ಲಾಕಮ್ ಆಹಾರ ವಿಷವಾಗಿಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದೆ. ಸಿಡಿಸಿಟಿ ಪ್ರಕಾರ ಸುಮಾರು ಒಂದು ಮಿಲಿಯನ್ ಆಹಾರ ವಿಷವಾಗುವ ಪ್ರಕರಣಗಳು ಪತ್ತೆಯಾಗಿದೆ ಮತ್ತು ಇದರಲ್ಲಿ 20 ಸಾವಿರ ಮಂದಿ ಆಸ್ಪತ್ರೆಗೆ ದಾಖಲಾಗಿರುವರು. ಈ ಎಲ್ಲಾ ಪ್ರಕರಣದಲ್ಲಿ ಸಾಲ್ಮೊನೆಲ್ಲಾಕಮ್ ಆಹಾರ ವಿಷವಾಗಲು ಪ್ರಮುಖ ಕಾರಣವಾಗಿದೆ. ಕ್ಯಾಂಪಿಲೋಬ್ಯಾಕ್ಟರ್ ಮತ್ತು ಸಿ. ಬೊಟುಲಿನಮ್ (ಬೊಟುಲಿಸಮ್) ಆಹಾರ ವಿಷವಾಗಲು ಕಾರಣವಾಗುವಂತಹ ಇತರ ಬ್ಯಾಕ್ಟೀರಿಯಾಗಳಾಗಿವೆ.

ವೈರಸ್ : ವೈರಸ್ ನಿಂದಾಗಿಯೂ ಆಹಾರವು ವಿಷವಾಗಬಹುದು. ನೊರೊವೈರಸ್ ಅಥವಾ ನೊರವಾಕ್ ವೈರಸ್ ಪ್ರತೀ ವರ್ಷ ಸುಮಾರು 19 ಮಿಲಿಯನ್ ಪ್ರಕರಣಗಳಲ್ಲಿ ಆಹಾರವನ್ನು ವಿಷವಾಗಿಸುವುದು ಎಂದು ಮೂಲಗಳು ಹೇಳಿವೆ. ಅಪರೂಪದ ಸಂದರ್ಭದಲ್ಲಿ ಇದು ಪ್ರಾಣಹಾನಿಗೆ ಕಾರಣವಾಗಬಹುದು. ಸಪೋವೈರಸ್, ರೋಟವೈರಸ್ ಮತ್ತು ಆಸ್ಟ್ರೋವೈರಸ್ ಒಂದೇ ರೀತಿಯ ಲಕ್ಷಣಗಳನ್ನು ತೋರಿಸಬಹುದು. ಆದರೆ ಇದು ಸಾಮಾನ್ಯವಾಗಿ ಇರುವುದಿಲ್ಲ. ಹೆಪಟಿಟಿಸ್ ಎ ವೈರಸ್ ಆಹಾರದ ಮೂಲಕವೇ ದೇಹದೊಳಗೆ ಪ್ರವೇಶಿಸಿ, ಗಂಭೀರ ಪರಿಣಾಮ ಬೀರುವುದು

ಆಹಾರ ವಿಷವಾಗದಂತೆ ದೇಹವನ್ನು ರಕ್ಷಿಸಿಕೊಳ್ಳುವುದು ಹೇಗೆ? * ಆಹಾರವನ್ನು ತುಂಬಾ ಸುರಕ್ಷಿತವಾಗಿ ನೀವು ಇಟ್ಟುಕೊಳ್ಳಬೇಕು ಮತ್ತು ಅಸುರಕ್ಷಿತ ವಾತಾವರಣದಲ್ಲಿ ಆಹಾರವನ್ನು ತೆರೆದಿಡಬಾರದು. * ಕೆಲವೊಂದು ಆಹಾರಗಳು ಉತ್ಪನ್ನವಾಗುವ ಕ್ರಮದಿಂದಾಗಿ ಬೇಗನೆ ವಿಷವಾಗುವುದು. ಉದಾಹರಣೆಗೆ ಮಾಂಸ, ಕೋಳಿಮಾಂಸ, ಮೊಟ್ಟೆ ಮತ್ತು ಚಿಪ್ಪುಮೀನು ಬೇಗನೆ ಕೆಡುವುದು. ಆದರೆ ಇದೆಲ್ಲವನ್ನು ಬಿಸಿ ಮಾಡುವ ವೇಳೆ ಸೋಂಕು ನಿವಾರಣೆ ಆಗುವುದು. ಇಂತಹ ಆಹಾರಗಳನ್ನು ನೀವು ಹಸಿಯಾಗಿ ತಿಂದರೆ ಅಥವಾ ಸರಿಯಾಗಿ ಬೇಯಿಸದೆ ತಿಂದರೆ ಆಗ ಆಹಾರವು ಬೇಗನೆ ವಿಷವಾಗುವುದು
ಆಹಾರ ವಿಷವಾಗಿಸುವ ಕೆಲವೊಂದು ಖಾದ್ಯಗಳು ಕೆಲವೊಂದು ಮೀನಿನ ಖಾದ್ಯಗಳು ಹಸಿಯಾಗಿರುವುದು ಮತ್ತು ಅರೆ ಬೇಯಿಸಿದ ಮಾಂಸ ಬಳಸಿರುವಂತಹ ಖಾದ್ಯಗಳು ಹಾಗೂ ಹಾಟ್ ಡಾಗ್ ನ್ನು ಸರಿಯಾಗಿ ಬಿಸಿ ಮಾಡದೆ ಇರುವ ಪರಿಣಾಮವಾಗಿ ಇದು ವಿಷವಾಗುವುದು. ಪಾಶ್ಚರೀಕರಿಸದೆ ಇರುವ ಹಾಲು, ಚೀಸ್ ಮತ್ತು ಜ್ಯೂಸ್, ತೊಳೆಯದೆ ಇರುವ ಹಣ್ಣುಗಳು ಹಾಗೂ ತರಕಾರಿಗಳು ಆಹಾರ ವಿಷವಾಗಿಸಬಹುದು.
ಎಚ್ಚರಿಕೆಗಳು * ಅಡುಗೆ ಮಾಡುವ ಮೊದಲು ಅಥವಾ ಊಟ ಮಾಡುವ ಮೊದಲು ಸರಿಯಾಗಿ ಕೈಗಳನ್ನು ತೊಳೆಯಿರಿ. * ಆಹಾರವು ಸರಿಯಾಗಿ ಸೀಲ್ ಆಗಿದೆಯಾ ಅಥವಾ ಶೇಖರಣೆ ಮಾಡಲಾಗಿದೆಯಾ ಎಂದು ನೋಡಿ. * ಮಾಂಸ ಮತ್ತು ಮೊಟ್ಟೆಯನ್ನು ಸರಿಯಾಗಿ ಬೇಯಿಸಿ. * ಯಾವುದೇ ತಾಜಾ ಆಹಾರವನ್ನು ಬಳಸುವ ಮೊದಲು ಅದನ್ನು ಸರಿಯಾಗಿ ತೊಳೆಯಿರಿ. * ಹಣ್ಣುಗಳು ಹಾಗೂ ತರಕಾರಿಗಳನ್ನು ಸರಿಯಾಗಿ ತೊಳೆದ ಬಳಿಕ ಬಳಸಿಕೊಂಡರೆ ಆಹಾರ ವಿಷವಾಗುವುದನ್ನು ತಪ್ಪಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ.
ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.
ನಾವು ಸಾಮಾನ್ಯವಾಗಿ ಹೊಣಗಿದ ಅಥವಾ ಬೇಯಿಸಿದ ಶೇಂಗಾ ತಿನ್ನುವುದೇ ಜಾಸ್ತಿ ಆದರೆ ಅದೇ ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಹಲವಾರು ಆರೋಗ್ಯಕಾರಿ ಲಾಭಗಳಿವೆ. ಕ್ಯಾನ್ಸರ್ ಸೆಲ್ ದೊಡ್ಡದಾಗುವುದಕ್ಕೆ ತಡೆ :ನೀರಿನಲ್ಲಿ ನೆನೆಸಿದ ಶೇಂಗಾ ಸೇವನೆ ಮಾಡೋದರಿಂದ ಕ್ಯಾನ್ಸರ್ ಸೆಲ್ಸ್ ದೊಡ್ಡದಾಗೋದನ್ನು ತಡೆಯಬಹುದು. ಜೊತೆಗೆ ಬ್ಲಡ್ ಸರ್ಕ್ಯುಲೇಶನ್ ಚೆನ್ನಾಗಿ ಆಗುವಂತೆ ಮಾಡುತ್ತದೆ. ನಿಮ್ಮ ಮಸಲ್ಸ್ ಆಕರ್ಷಕವಾಗುತ್ತದೆ :ಕೆಲವೊಮ್ಮೆ ಶರೀರದಲ್ಲಿ ಹೇಗೇಗೊ ಮಸಲ್ಸ್ ಬರುತ್ತದೆ. ಇದರಿಂದ ನಿಮ್ಮ ಲುಕ್ ಹಾಳಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ನೀವು ಪ್ರತಿದಿನ ಶೇಂಗಾವನ್ನು ನೀರಿನಲ್ಲಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ದೈಹಿಕ ಲಾಭಕ್ಕಾಗಿ…
ಮಳೆರಾಯನ ಆರ್ಭಟಕ್ಕೆ ಬ್ರಹ್ಮಪುತ್ರ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಅಸ್ಸಾಂನಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 17 ಜಿಲ್ಲೆಗಳ 700 ಹಳ್ಳಿಗಳು ಜಲಾವೃತವಾಗಿದ್ದು, ಸುಮಾರು 4 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಭಾರೀ ಭೂಕುಸಿತ ಮುಂದುವರಿದಿದ್ದು, ಮೂರು ಜನರು ಸಾವನ್ನಪ್ಪಿದ್ದಾರೆ. ಧೆಮಾಜಿ, ಲಖಿಂಪುರ್, ಬಿಸ್ವಾನಾಥ್, ಜೋರ್ಹತ್, ದಾರಂಗ್, ಬಾರ್ಪೆಟಾ, ನಲ್ಬಾರಿ, ಮಜುಲಿ, ಚಿರಾಂಗ್, ದಿಬ್ರುಗರ್ಹ್ ಮತ್ತು ಗೋಲಘಾಟ್ ಸೇರಿದಂತೆ ಒಟ್ಟು 17 ಜಿಲ್ಲೆಗಳ 700 ಹಳ್ಳಿಗಳಲ್ಲಿ ಪ್ರವಾಹ ಉಂಟಾಗಿದೆ. ಸುಮಾರು ನಾಲ್ಕು ಲಕ್ಷ…
ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು…