ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ.
ಆಹಾರ ವಿಷವಾಗುವುದು ಎಂದರೇನು? ಆಹಾರಕ್ಕೆ ಸಂಬಂಧಿಸಿದ ಕೆಲವೊಂದು ಅನಾರೋಗ್ಯವನ್ನು ಆಹಾರ ವಿಷವಾಗುವುದು ಎಂದು ಕರೆಯಲಾಗುತ್ತದೆ. ಕಲುಷಿತ ಆಹಾರ, ಕೆಟ್ಟ ಆಹಾರ ಅಥವಾ ವಿಷವಾಗಿರುವಂತಹ ಆಹಾರ ಸೇವನೆಯೇ ಆಹಾರ ವಿಷವಾಗಲು ಕಾರಣವಾಗಿದೆ. ಆಹಾರ ವಿಷವಾಗುವ ಪ್ರಮುಖ ಲಕ್ಷಣಗಳೆಂದರೆ ವಾಕರಿಕೆ, ವಾಂತಿ ಮತ್ತು ಅತಿಸಾರ. ಆಹಾರ ವಿಷವಾಗುವುದು ಅಸಾಮಾನ್ಯವಲ್ಲದ ಕಾರಣದಿಂದಾಗಿ ಇದು ತುಂಬಾ ಅಹಿತರ ಭಾವನೆ ಉಂಟು ಮಾಡುವುದು. ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಆಂಡ್ ಪ್ರಿವೆಂಟೇಷನ್(ಸಿಡಿಸಿ) ಹೇಳುವ ಪ್ರಕಾರ ಅಮೆರಿಕಾದಲ್ಲಿ 6 ಮಂದಿಯಲ್ಲಿ ಒಬ್ಬರು ಪ್ರತೀ ವರ್ಷ ಆಹಾರ ವಿಷವಾಗುವ ಸಮಸ್ಯೆಗೆ ಒಳಗಾಗುವರು.
ಬ್ಯಾಕ್ಟೀರಿಯಾ ಆಹಾರ ವಿಷವಾಗಲು ಪ್ರಮುಖ ಕಾರಣ ಬ್ಯಾಕ್ಟೀರಿಯಾ ಎಂದು ಹೇಳಲಾಗುತ್ತದೆ. ತುಂಬಾ ಅಪಾಯಕಾರಿ ಬ್ಯಾಕ್ಟೀರಿಯಾಗಳಾಗಿರುವಂತಹ ಇ ಕೋಲಿ, ಲಿಸ್ಟೇರಿಯಾ, ಮತ್ತು ಸಾಲ್ಮೊನೆಲ್ಲಾಕಮ್ ಇದರಲ್ಲಿ ಪ್ರಮುಖವಾಗಿದೆ. ಸಾಲ್ಮೊನೆಲ್ಲಾಕಮ್ ಆಹಾರ ವಿಷವಾಗಿಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದೆ. ಸಿಡಿಸಿಟಿ ಪ್ರಕಾರ ಸುಮಾರು ಒಂದು ಮಿಲಿಯನ್ ಆಹಾರ ವಿಷವಾಗುವ ಪ್ರಕರಣಗಳು ಪತ್ತೆಯಾಗಿದೆ ಮತ್ತು ಇದರಲ್ಲಿ 20 ಸಾವಿರ ಮಂದಿ ಆಸ್ಪತ್ರೆಗೆ ದಾಖಲಾಗಿರುವರು. ಈ ಎಲ್ಲಾ ಪ್ರಕರಣದಲ್ಲಿ ಸಾಲ್ಮೊನೆಲ್ಲಾಕಮ್ ಆಹಾರ ವಿಷವಾಗಲು ಪ್ರಮುಖ ಕಾರಣವಾಗಿದೆ. ಕ್ಯಾಂಪಿಲೋಬ್ಯಾಕ್ಟರ್ ಮತ್ತು ಸಿ. ಬೊಟುಲಿನಮ್ (ಬೊಟುಲಿಸಮ್) ಆಹಾರ ವಿಷವಾಗಲು ಕಾರಣವಾಗುವಂತಹ ಇತರ ಬ್ಯಾಕ್ಟೀರಿಯಾಗಳಾಗಿವೆ.
ವೈರಸ್ : ವೈರಸ್ ನಿಂದಾಗಿಯೂ ಆಹಾರವು ವಿಷವಾಗಬಹುದು. ನೊರೊವೈರಸ್ ಅಥವಾ ನೊರವಾಕ್ ವೈರಸ್ ಪ್ರತೀ ವರ್ಷ ಸುಮಾರು 19 ಮಿಲಿಯನ್ ಪ್ರಕರಣಗಳಲ್ಲಿ ಆಹಾರವನ್ನು ವಿಷವಾಗಿಸುವುದು ಎಂದು ಮೂಲಗಳು ಹೇಳಿವೆ. ಅಪರೂಪದ ಸಂದರ್ಭದಲ್ಲಿ ಇದು ಪ್ರಾಣಹಾನಿಗೆ ಕಾರಣವಾಗಬಹುದು. ಸಪೋವೈರಸ್, ರೋಟವೈರಸ್ ಮತ್ತು ಆಸ್ಟ್ರೋವೈರಸ್ ಒಂದೇ ರೀತಿಯ ಲಕ್ಷಣಗಳನ್ನು ತೋರಿಸಬಹುದು. ಆದರೆ ಇದು ಸಾಮಾನ್ಯವಾಗಿ ಇರುವುದಿಲ್ಲ. ಹೆಪಟಿಟಿಸ್ ಎ ವೈರಸ್ ಆಹಾರದ ಮೂಲಕವೇ ದೇಹದೊಳಗೆ ಪ್ರವೇಶಿಸಿ, ಗಂಭೀರ ಪರಿಣಾಮ ಬೀರುವುದು
ಆಹಾರ ವಿಷವಾಗದಂತೆ ದೇಹವನ್ನು ರಕ್ಷಿಸಿಕೊಳ್ಳುವುದು ಹೇಗೆ? * ಆಹಾರವನ್ನು ತುಂಬಾ ಸುರಕ್ಷಿತವಾಗಿ ನೀವು ಇಟ್ಟುಕೊಳ್ಳಬೇಕು ಮತ್ತು ಅಸುರಕ್ಷಿತ ವಾತಾವರಣದಲ್ಲಿ ಆಹಾರವನ್ನು ತೆರೆದಿಡಬಾರದು. * ಕೆಲವೊಂದು ಆಹಾರಗಳು ಉತ್ಪನ್ನವಾಗುವ ಕ್ರಮದಿಂದಾಗಿ ಬೇಗನೆ ವಿಷವಾಗುವುದು. ಉದಾಹರಣೆಗೆ ಮಾಂಸ, ಕೋಳಿಮಾಂಸ, ಮೊಟ್ಟೆ ಮತ್ತು ಚಿಪ್ಪುಮೀನು ಬೇಗನೆ ಕೆಡುವುದು. ಆದರೆ ಇದೆಲ್ಲವನ್ನು ಬಿಸಿ ಮಾಡುವ ವೇಳೆ ಸೋಂಕು ನಿವಾರಣೆ ಆಗುವುದು. ಇಂತಹ ಆಹಾರಗಳನ್ನು ನೀವು ಹಸಿಯಾಗಿ ತಿಂದರೆ ಅಥವಾ ಸರಿಯಾಗಿ ಬೇಯಿಸದೆ ತಿಂದರೆ ಆಗ ಆಹಾರವು ಬೇಗನೆ ವಿಷವಾಗುವುದು
ಆಹಾರ ವಿಷವಾಗಿಸುವ ಕೆಲವೊಂದು ಖಾದ್ಯಗಳು ಕೆಲವೊಂದು ಮೀನಿನ ಖಾದ್ಯಗಳು ಹಸಿಯಾಗಿರುವುದು ಮತ್ತು ಅರೆ ಬೇಯಿಸಿದ ಮಾಂಸ ಬಳಸಿರುವಂತಹ ಖಾದ್ಯಗಳು ಹಾಗೂ ಹಾಟ್ ಡಾಗ್ ನ್ನು ಸರಿಯಾಗಿ ಬಿಸಿ ಮಾಡದೆ ಇರುವ ಪರಿಣಾಮವಾಗಿ ಇದು ವಿಷವಾಗುವುದು. ಪಾಶ್ಚರೀಕರಿಸದೆ ಇರುವ ಹಾಲು, ಚೀಸ್ ಮತ್ತು ಜ್ಯೂಸ್, ತೊಳೆಯದೆ ಇರುವ ಹಣ್ಣುಗಳು ಹಾಗೂ ತರಕಾರಿಗಳು ಆಹಾರ ವಿಷವಾಗಿಸಬಹುದು.
ಎಚ್ಚರಿಕೆಗಳು * ಅಡುಗೆ ಮಾಡುವ ಮೊದಲು ಅಥವಾ ಊಟ ಮಾಡುವ ಮೊದಲು ಸರಿಯಾಗಿ ಕೈಗಳನ್ನು ತೊಳೆಯಿರಿ. * ಆಹಾರವು ಸರಿಯಾಗಿ ಸೀಲ್ ಆಗಿದೆಯಾ ಅಥವಾ ಶೇಖರಣೆ ಮಾಡಲಾಗಿದೆಯಾ ಎಂದು ನೋಡಿ. * ಮಾಂಸ ಮತ್ತು ಮೊಟ್ಟೆಯನ್ನು ಸರಿಯಾಗಿ ಬೇಯಿಸಿ. * ಯಾವುದೇ ತಾಜಾ ಆಹಾರವನ್ನು ಬಳಸುವ ಮೊದಲು ಅದನ್ನು ಸರಿಯಾಗಿ ತೊಳೆಯಿರಿ. * ಹಣ್ಣುಗಳು ಹಾಗೂ ತರಕಾರಿಗಳನ್ನು ಸರಿಯಾಗಿ ತೊಳೆದ ಬಳಿಕ ಬಳಸಿಕೊಂಡರೆ ಆಹಾರ ವಿಷವಾಗುವುದನ್ನು ತಪ್ಪಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸಿಗೆ ಮೋಸ ಮಾಡಲು ಹೋಗಿ ಭೂಮಿ ಶೆಟ್ಟಿ ಅವರು ಸಿಕ್ಕಿಬಿದ್ದಿದ್ದಾರೆ.. ಹೌದು ಈ ವಾರ ಲಕ್ಸುರಿ ಬಡ್ಜೆಟ್ ಗಾಗಿ ಕಳ್ಳ ಪೊಲೀಸ್ ಟಾಸ್ಕ್ ಒಂದನ್ನು ನೀಡಲಾಗಿತ್ತು.. ಅದರಂತೆ ಶೈನ್ ರಾಜು ತಾಳಿಕೋಟೆ ಚಂದನ್ ಪ್ರಿಯಾಂಕ ಪೊಲೀಸರಾದರೆ ಇತ್ತ ವಾಸುಕಿ ದೀಪಿಕಾ ಕುರಿ ಕಳ್ಳರಾಗಿದ್ದರು. ಸುಜಾತ ಪತ್ರಕರ್ತೆಯಾಗಿ ಕಾಣಿಸಿಕೊಂಡರು.. ಇನ್ನುಳಿದಂತೆ ಭೂಮಿ ಪೃಥ್ವಿ ಕಿಶನ್ ಚಂದನ ಹರೀಶ್ ರಾಜ್ ಜನ ಸಾಮಾನ್ಯರಾಗಿದ್ದರು. ಆದರೆ ಜನಸಾಮಾನ್ಯರ ನಡುವೆ ಇದ್ದ ಕಳ್ಳರು ಯಾರೆಂದು ಉಳಿದವರಿಗೆ ತಿಳಿದಿರಲಿಲ್ಲ. ಕಿತ್ತಾಟ ಕಿರುಚಾಟ ಹಾಗೂ…
ನಮ್ಮ ದೇಶದಲ್ಲಿ ಆಕಳ ಸಗಣಿ ಹಾಗೂ ಗೋಮೂತ್ರವನ್ನು ಹಬ್ಬಗಳಲ್ಲಿ ಬಳಕೆ ಮಾಡ್ತೇವೆ. ಮನೆಯನ್ನು ಗೋಮೂತ್ರ ಹಾಗೂ ಸಗಣಿಯಿಂದ ಶುದ್ಧಮಾಡುವ ಪದ್ಧತಿ ಇದೆ. ಆದ್ರೆ ಆ ಬುಡಕಟ್ಟು ಜನಾಂಗದವರು ಗೋಮೂತ್ರದಿಂದ ಸ್ನಾನ ಮಾಡ್ತಾರೆ. ಅಷ್ಟೇ ಅಲ್ಲ ರೋಗದಿಂದ ರಕ್ಷಣೆ ಪಡೆಯಲು ಸಗಣಿಯನ್ನು ದೇಹಕ್ಕೆ ಹಚ್ಚಿಕೊಳ್ತಾರೆ. ನಾವು ಈಗ ಹೇಳ್ತಾ ಇರೋದು ಆಫ್ರಿಕಾದ ದಕ್ಷಿಣ ಸುಡಾನ್ ನ ಮುಂದರಿ ಬಡುಕಟ್ಟು ಜನಾಂಗದ ಸಂಸ್ಕೃತಿಯ ಬಗ್ಗೆ. ಈ ಜನರು ಬೆಳಿಗ್ಗೆ ಎದ್ದ ತಕ್ಷಣ ಗೋಮೂತ್ರದಲ್ಲಿ ಸ್ನಾನ ಮಾಡ್ತಾರೆ. ಇವರ ಜೀವನ ಶೈಲಿ…
ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.
ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…
ಶ್ರೀ ರಾಮ ಭಕ್ತ ಹನುಮಂತ ದೇವರಿಗೆ ಸಂಭಂದಿಸಿದ ಕೆಲವು ಮಂತ್ರಗಳು ಇಂತಿವೆ
ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ