ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ.
ಆಹಾರ ವಿಷವಾಗುವುದು ಎಂದರೇನು? ಆಹಾರಕ್ಕೆ ಸಂಬಂಧಿಸಿದ ಕೆಲವೊಂದು ಅನಾರೋಗ್ಯವನ್ನು ಆಹಾರ ವಿಷವಾಗುವುದು ಎಂದು ಕರೆಯಲಾಗುತ್ತದೆ. ಕಲುಷಿತ ಆಹಾರ, ಕೆಟ್ಟ ಆಹಾರ ಅಥವಾ ವಿಷವಾಗಿರುವಂತಹ ಆಹಾರ ಸೇವನೆಯೇ ಆಹಾರ ವಿಷವಾಗಲು ಕಾರಣವಾಗಿದೆ. ಆಹಾರ ವಿಷವಾಗುವ ಪ್ರಮುಖ ಲಕ್ಷಣಗಳೆಂದರೆ ವಾಕರಿಕೆ, ವಾಂತಿ ಮತ್ತು ಅತಿಸಾರ. ಆಹಾರ ವಿಷವಾಗುವುದು ಅಸಾಮಾನ್ಯವಲ್ಲದ ಕಾರಣದಿಂದಾಗಿ ಇದು ತುಂಬಾ ಅಹಿತರ ಭಾವನೆ ಉಂಟು ಮಾಡುವುದು. ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಆಂಡ್ ಪ್ರಿವೆಂಟೇಷನ್(ಸಿಡಿಸಿ) ಹೇಳುವ ಪ್ರಕಾರ ಅಮೆರಿಕಾದಲ್ಲಿ 6 ಮಂದಿಯಲ್ಲಿ ಒಬ್ಬರು ಪ್ರತೀ ವರ್ಷ ಆಹಾರ ವಿಷವಾಗುವ ಸಮಸ್ಯೆಗೆ ಒಳಗಾಗುವರು.
ಬ್ಯಾಕ್ಟೀರಿಯಾ ಆಹಾರ ವಿಷವಾಗಲು ಪ್ರಮುಖ ಕಾರಣ ಬ್ಯಾಕ್ಟೀರಿಯಾ ಎಂದು ಹೇಳಲಾಗುತ್ತದೆ. ತುಂಬಾ ಅಪಾಯಕಾರಿ ಬ್ಯಾಕ್ಟೀರಿಯಾಗಳಾಗಿರುವಂತಹ ಇ ಕೋಲಿ, ಲಿಸ್ಟೇರಿಯಾ, ಮತ್ತು ಸಾಲ್ಮೊನೆಲ್ಲಾಕಮ್ ಇದರಲ್ಲಿ ಪ್ರಮುಖವಾಗಿದೆ. ಸಾಲ್ಮೊನೆಲ್ಲಾಕಮ್ ಆಹಾರ ವಿಷವಾಗಿಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದೆ. ಸಿಡಿಸಿಟಿ ಪ್ರಕಾರ ಸುಮಾರು ಒಂದು ಮಿಲಿಯನ್ ಆಹಾರ ವಿಷವಾಗುವ ಪ್ರಕರಣಗಳು ಪತ್ತೆಯಾಗಿದೆ ಮತ್ತು ಇದರಲ್ಲಿ 20 ಸಾವಿರ ಮಂದಿ ಆಸ್ಪತ್ರೆಗೆ ದಾಖಲಾಗಿರುವರು. ಈ ಎಲ್ಲಾ ಪ್ರಕರಣದಲ್ಲಿ ಸಾಲ್ಮೊನೆಲ್ಲಾಕಮ್ ಆಹಾರ ವಿಷವಾಗಲು ಪ್ರಮುಖ ಕಾರಣವಾಗಿದೆ. ಕ್ಯಾಂಪಿಲೋಬ್ಯಾಕ್ಟರ್ ಮತ್ತು ಸಿ. ಬೊಟುಲಿನಮ್ (ಬೊಟುಲಿಸಮ್) ಆಹಾರ ವಿಷವಾಗಲು ಕಾರಣವಾಗುವಂತಹ ಇತರ ಬ್ಯಾಕ್ಟೀರಿಯಾಗಳಾಗಿವೆ.
ವೈರಸ್ : ವೈರಸ್ ನಿಂದಾಗಿಯೂ ಆಹಾರವು ವಿಷವಾಗಬಹುದು. ನೊರೊವೈರಸ್ ಅಥವಾ ನೊರವಾಕ್ ವೈರಸ್ ಪ್ರತೀ ವರ್ಷ ಸುಮಾರು 19 ಮಿಲಿಯನ್ ಪ್ರಕರಣಗಳಲ್ಲಿ ಆಹಾರವನ್ನು ವಿಷವಾಗಿಸುವುದು ಎಂದು ಮೂಲಗಳು ಹೇಳಿವೆ. ಅಪರೂಪದ ಸಂದರ್ಭದಲ್ಲಿ ಇದು ಪ್ರಾಣಹಾನಿಗೆ ಕಾರಣವಾಗಬಹುದು. ಸಪೋವೈರಸ್, ರೋಟವೈರಸ್ ಮತ್ತು ಆಸ್ಟ್ರೋವೈರಸ್ ಒಂದೇ ರೀತಿಯ ಲಕ್ಷಣಗಳನ್ನು ತೋರಿಸಬಹುದು. ಆದರೆ ಇದು ಸಾಮಾನ್ಯವಾಗಿ ಇರುವುದಿಲ್ಲ. ಹೆಪಟಿಟಿಸ್ ಎ ವೈರಸ್ ಆಹಾರದ ಮೂಲಕವೇ ದೇಹದೊಳಗೆ ಪ್ರವೇಶಿಸಿ, ಗಂಭೀರ ಪರಿಣಾಮ ಬೀರುವುದು
ಆಹಾರ ವಿಷವಾಗದಂತೆ ದೇಹವನ್ನು ರಕ್ಷಿಸಿಕೊಳ್ಳುವುದು ಹೇಗೆ? * ಆಹಾರವನ್ನು ತುಂಬಾ ಸುರಕ್ಷಿತವಾಗಿ ನೀವು ಇಟ್ಟುಕೊಳ್ಳಬೇಕು ಮತ್ತು ಅಸುರಕ್ಷಿತ ವಾತಾವರಣದಲ್ಲಿ ಆಹಾರವನ್ನು ತೆರೆದಿಡಬಾರದು. * ಕೆಲವೊಂದು ಆಹಾರಗಳು ಉತ್ಪನ್ನವಾಗುವ ಕ್ರಮದಿಂದಾಗಿ ಬೇಗನೆ ವಿಷವಾಗುವುದು. ಉದಾಹರಣೆಗೆ ಮಾಂಸ, ಕೋಳಿಮಾಂಸ, ಮೊಟ್ಟೆ ಮತ್ತು ಚಿಪ್ಪುಮೀನು ಬೇಗನೆ ಕೆಡುವುದು. ಆದರೆ ಇದೆಲ್ಲವನ್ನು ಬಿಸಿ ಮಾಡುವ ವೇಳೆ ಸೋಂಕು ನಿವಾರಣೆ ಆಗುವುದು. ಇಂತಹ ಆಹಾರಗಳನ್ನು ನೀವು ಹಸಿಯಾಗಿ ತಿಂದರೆ ಅಥವಾ ಸರಿಯಾಗಿ ಬೇಯಿಸದೆ ತಿಂದರೆ ಆಗ ಆಹಾರವು ಬೇಗನೆ ವಿಷವಾಗುವುದು
ಆಹಾರ ವಿಷವಾಗಿಸುವ ಕೆಲವೊಂದು ಖಾದ್ಯಗಳು ಕೆಲವೊಂದು ಮೀನಿನ ಖಾದ್ಯಗಳು ಹಸಿಯಾಗಿರುವುದು ಮತ್ತು ಅರೆ ಬೇಯಿಸಿದ ಮಾಂಸ ಬಳಸಿರುವಂತಹ ಖಾದ್ಯಗಳು ಹಾಗೂ ಹಾಟ್ ಡಾಗ್ ನ್ನು ಸರಿಯಾಗಿ ಬಿಸಿ ಮಾಡದೆ ಇರುವ ಪರಿಣಾಮವಾಗಿ ಇದು ವಿಷವಾಗುವುದು. ಪಾಶ್ಚರೀಕರಿಸದೆ ಇರುವ ಹಾಲು, ಚೀಸ್ ಮತ್ತು ಜ್ಯೂಸ್, ತೊಳೆಯದೆ ಇರುವ ಹಣ್ಣುಗಳು ಹಾಗೂ ತರಕಾರಿಗಳು ಆಹಾರ ವಿಷವಾಗಿಸಬಹುದು.
ಎಚ್ಚರಿಕೆಗಳು * ಅಡುಗೆ ಮಾಡುವ ಮೊದಲು ಅಥವಾ ಊಟ ಮಾಡುವ ಮೊದಲು ಸರಿಯಾಗಿ ಕೈಗಳನ್ನು ತೊಳೆಯಿರಿ. * ಆಹಾರವು ಸರಿಯಾಗಿ ಸೀಲ್ ಆಗಿದೆಯಾ ಅಥವಾ ಶೇಖರಣೆ ಮಾಡಲಾಗಿದೆಯಾ ಎಂದು ನೋಡಿ. * ಮಾಂಸ ಮತ್ತು ಮೊಟ್ಟೆಯನ್ನು ಸರಿಯಾಗಿ ಬೇಯಿಸಿ. * ಯಾವುದೇ ತಾಜಾ ಆಹಾರವನ್ನು ಬಳಸುವ ಮೊದಲು ಅದನ್ನು ಸರಿಯಾಗಿ ತೊಳೆಯಿರಿ. * ಹಣ್ಣುಗಳು ಹಾಗೂ ತರಕಾರಿಗಳನ್ನು ಸರಿಯಾಗಿ ತೊಳೆದ ಬಳಿಕ ಬಳಸಿಕೊಂಡರೆ ಆಹಾರ ವಿಷವಾಗುವುದನ್ನು ತಪ್ಪಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ. ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ…
ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…
ಸಿನಿಮಾ ಸೆಲೆಬ್ರಿಟಿಗಳು ಬೇರೆಯವರ ಚಿತ್ರ ನೋಡದಿದ್ದರೂ ತಾವು ಬಣ್ಣ ಹಚ್ಚಿದ ಸಿನಿಮಾವನ್ನು ತಪ್ಪದೇ ಫರ್ಸ್ಟ್ ಡೇ ಫರ್ಸ್ಟ್ ಶೋ ನೋಡುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ನಟಿಸಿದ್ದು ಸಾವಿರಕ್ಕೂ ಅಧಿಕ ಚಿತ್ರಗಳಾದರೂ, ಕಳೆದ 25 ವರ್ಷಗಳಿಂದ ಒಂದು ಬಾರಿಯೂ ಥಿಯೇಟರ್ಗೆ ಕಾಲಿಟ್ಟಿಲ್ಲವಂತೆ! ಯಾರವರು? ಕಾಮಿಡಿ ಕಿಂಗ್ ಬ್ರಹ್ಮಾನಂದಮ್..
ಸಮಾಧಿಯು ಸಂಕೀರ್ಣದ ಕೇಂದ್ರ ಆಕರ್ಷಣೆಯಾಗಿದೆ. ಈ ದೊಡ್ಡ ಬಿಳಿ ಅಮೃತಶಿಲೆ ಕಟ್ಟಡವು ಚೌಕಾಕಾರದ ಪೀಠದ ಮೇಲೆ ನಿಂತಿದೆ ಮತ್ತು ಇದು ದೊಡ್ಡ ಗುಮ್ಮಟ ಮತ್ತು ಚಾವಣಿಯ ಶಿಖರದಿಂದ ಚಾವಣಿಯನ್ನು ಹೊಂದಿರುವ ಐವಾನ್ ನೊಂದಿಗೆ (ಕಮಾನು-ಆಕಾರದ ಬಾಗಿಲು ದಾರಿ) ಸುಸಂಗತವಾಗಿರುವ ಕಟ್ಟಡಗಳಿಂದ ಒಳಗೊಂಡಿದೆ.
ಗಿರೀಶ್ ಕಾರ್ನಾಡ್ ಅವರ ಆಸೆಯಂತೆ ಅವರ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ಸಿದ್ಧತೆ ನಡೆಸುತ್ತಿದ್ದಾರೆ. ನನ್ನ ಅಂತ್ಯ ಸಂಸ್ಕಾರಕ್ಕೆ ಯಾವುದೇ ರಾಜಕಾರಣಿ, ಸಾರ್ವಜನಿಕರು ಬರಬಾರದು. ಸರ್ಕಾರಿ ಗೌರವ, ಸರ್ಕಾರಿ ಜಾಗದ ಅಗತ್ಯವಿಲ್ಲ. ಕುಟುಂಬದ ಸದಸ್ಯರು ಮಾತ್ರ ಬರಬೇಕು. ಯಾವುದೇ ವಿಧಿವಿಧಾನವನ್ನು ಅನುಸರಿಸಬಾರದು. ಅಂತಿಮ ನಮನವನ್ನು ಸಲ್ಲಿಸಬಾರದು ಎಂದು ಗಿರೀಶ್ ಕಾರ್ನಾಡ್ ತಮ್ಮ ಪತ್ನಿ ಸರಸ್ವತಿ ಜೊತೆ ಹೇಳಿದ್ದರು. ಮನೆ ಬಳಿ ಯಾರೂ ಬಂದು ನಮನ ಸಲ್ಲಿಸಬಾರದು. ಯಾವುದೇ ಸಂಪ್ರದಾಯ, ವಿಧಿ ವಿಧಾನ ಇಲ್ಲದೇ ಸಂಸ್ಕಾರ ಮಾಡಬೇಕು ಎಂದು ಕೊನೆಯ…