ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ.

ಆಹಾರ ವಿಷವಾಗುವುದು ಎಂದರೇನು? ಆಹಾರಕ್ಕೆ ಸಂಬಂಧಿಸಿದ ಕೆಲವೊಂದು ಅನಾರೋಗ್ಯವನ್ನು ಆಹಾರ ವಿಷವಾಗುವುದು ಎಂದು ಕರೆಯಲಾಗುತ್ತದೆ. ಕಲುಷಿತ ಆಹಾರ, ಕೆಟ್ಟ ಆಹಾರ ಅಥವಾ ವಿಷವಾಗಿರುವಂತಹ ಆಹಾರ ಸೇವನೆಯೇ ಆಹಾರ ವಿಷವಾಗಲು ಕಾರಣವಾಗಿದೆ. ಆಹಾರ ವಿಷವಾಗುವ ಪ್ರಮುಖ ಲಕ್ಷಣಗಳೆಂದರೆ ವಾಕರಿಕೆ, ವಾಂತಿ ಮತ್ತು ಅತಿಸಾರ. ಆಹಾರ ವಿಷವಾಗುವುದು ಅಸಾಮಾನ್ಯವಲ್ಲದ ಕಾರಣದಿಂದಾಗಿ ಇದು ತುಂಬಾ ಅಹಿತರ ಭಾವನೆ ಉಂಟು ಮಾಡುವುದು. ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಆಂಡ್ ಪ್ರಿವೆಂಟೇಷನ್(ಸಿಡಿಸಿ) ಹೇಳುವ ಪ್ರಕಾರ ಅಮೆರಿಕಾದಲ್ಲಿ 6 ಮಂದಿಯಲ್ಲಿ ಒಬ್ಬರು ಪ್ರತೀ ವರ್ಷ ಆಹಾರ ವಿಷವಾಗುವ ಸಮಸ್ಯೆಗೆ ಒಳಗಾಗುವರು.
ಬ್ಯಾಕ್ಟೀರಿಯಾ ಆಹಾರ ವಿಷವಾಗಲು ಪ್ರಮುಖ ಕಾರಣ ಬ್ಯಾಕ್ಟೀರಿಯಾ ಎಂದು ಹೇಳಲಾಗುತ್ತದೆ. ತುಂಬಾ ಅಪಾಯಕಾರಿ ಬ್ಯಾಕ್ಟೀರಿಯಾಗಳಾಗಿರುವಂತಹ ಇ ಕೋಲಿ, ಲಿಸ್ಟೇರಿಯಾ, ಮತ್ತು ಸಾಲ್ಮೊನೆಲ್ಲಾಕಮ್ ಇದರಲ್ಲಿ ಪ್ರಮುಖವಾಗಿದೆ. ಸಾಲ್ಮೊನೆಲ್ಲಾಕಮ್ ಆಹಾರ ವಿಷವಾಗಿಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದೆ. ಸಿಡಿಸಿಟಿ ಪ್ರಕಾರ ಸುಮಾರು ಒಂದು ಮಿಲಿಯನ್ ಆಹಾರ ವಿಷವಾಗುವ ಪ್ರಕರಣಗಳು ಪತ್ತೆಯಾಗಿದೆ ಮತ್ತು ಇದರಲ್ಲಿ 20 ಸಾವಿರ ಮಂದಿ ಆಸ್ಪತ್ರೆಗೆ ದಾಖಲಾಗಿರುವರು. ಈ ಎಲ್ಲಾ ಪ್ರಕರಣದಲ್ಲಿ ಸಾಲ್ಮೊನೆಲ್ಲಾಕಮ್ ಆಹಾರ ವಿಷವಾಗಲು ಪ್ರಮುಖ ಕಾರಣವಾಗಿದೆ. ಕ್ಯಾಂಪಿಲೋಬ್ಯಾಕ್ಟರ್ ಮತ್ತು ಸಿ. ಬೊಟುಲಿನಮ್ (ಬೊಟುಲಿಸಮ್) ಆಹಾರ ವಿಷವಾಗಲು ಕಾರಣವಾಗುವಂತಹ ಇತರ ಬ್ಯಾಕ್ಟೀರಿಯಾಗಳಾಗಿವೆ.

ವೈರಸ್ : ವೈರಸ್ ನಿಂದಾಗಿಯೂ ಆಹಾರವು ವಿಷವಾಗಬಹುದು. ನೊರೊವೈರಸ್ ಅಥವಾ ನೊರವಾಕ್ ವೈರಸ್ ಪ್ರತೀ ವರ್ಷ ಸುಮಾರು 19 ಮಿಲಿಯನ್ ಪ್ರಕರಣಗಳಲ್ಲಿ ಆಹಾರವನ್ನು ವಿಷವಾಗಿಸುವುದು ಎಂದು ಮೂಲಗಳು ಹೇಳಿವೆ. ಅಪರೂಪದ ಸಂದರ್ಭದಲ್ಲಿ ಇದು ಪ್ರಾಣಹಾನಿಗೆ ಕಾರಣವಾಗಬಹುದು. ಸಪೋವೈರಸ್, ರೋಟವೈರಸ್ ಮತ್ತು ಆಸ್ಟ್ರೋವೈರಸ್ ಒಂದೇ ರೀತಿಯ ಲಕ್ಷಣಗಳನ್ನು ತೋರಿಸಬಹುದು. ಆದರೆ ಇದು ಸಾಮಾನ್ಯವಾಗಿ ಇರುವುದಿಲ್ಲ. ಹೆಪಟಿಟಿಸ್ ಎ ವೈರಸ್ ಆಹಾರದ ಮೂಲಕವೇ ದೇಹದೊಳಗೆ ಪ್ರವೇಶಿಸಿ, ಗಂಭೀರ ಪರಿಣಾಮ ಬೀರುವುದು

ಆಹಾರ ವಿಷವಾಗದಂತೆ ದೇಹವನ್ನು ರಕ್ಷಿಸಿಕೊಳ್ಳುವುದು ಹೇಗೆ? * ಆಹಾರವನ್ನು ತುಂಬಾ ಸುರಕ್ಷಿತವಾಗಿ ನೀವು ಇಟ್ಟುಕೊಳ್ಳಬೇಕು ಮತ್ತು ಅಸುರಕ್ಷಿತ ವಾತಾವರಣದಲ್ಲಿ ಆಹಾರವನ್ನು ತೆರೆದಿಡಬಾರದು. * ಕೆಲವೊಂದು ಆಹಾರಗಳು ಉತ್ಪನ್ನವಾಗುವ ಕ್ರಮದಿಂದಾಗಿ ಬೇಗನೆ ವಿಷವಾಗುವುದು. ಉದಾಹರಣೆಗೆ ಮಾಂಸ, ಕೋಳಿಮಾಂಸ, ಮೊಟ್ಟೆ ಮತ್ತು ಚಿಪ್ಪುಮೀನು ಬೇಗನೆ ಕೆಡುವುದು. ಆದರೆ ಇದೆಲ್ಲವನ್ನು ಬಿಸಿ ಮಾಡುವ ವೇಳೆ ಸೋಂಕು ನಿವಾರಣೆ ಆಗುವುದು. ಇಂತಹ ಆಹಾರಗಳನ್ನು ನೀವು ಹಸಿಯಾಗಿ ತಿಂದರೆ ಅಥವಾ ಸರಿಯಾಗಿ ಬೇಯಿಸದೆ ತಿಂದರೆ ಆಗ ಆಹಾರವು ಬೇಗನೆ ವಿಷವಾಗುವುದು
ಆಹಾರ ವಿಷವಾಗಿಸುವ ಕೆಲವೊಂದು ಖಾದ್ಯಗಳು ಕೆಲವೊಂದು ಮೀನಿನ ಖಾದ್ಯಗಳು ಹಸಿಯಾಗಿರುವುದು ಮತ್ತು ಅರೆ ಬೇಯಿಸಿದ ಮಾಂಸ ಬಳಸಿರುವಂತಹ ಖಾದ್ಯಗಳು ಹಾಗೂ ಹಾಟ್ ಡಾಗ್ ನ್ನು ಸರಿಯಾಗಿ ಬಿಸಿ ಮಾಡದೆ ಇರುವ ಪರಿಣಾಮವಾಗಿ ಇದು ವಿಷವಾಗುವುದು. ಪಾಶ್ಚರೀಕರಿಸದೆ ಇರುವ ಹಾಲು, ಚೀಸ್ ಮತ್ತು ಜ್ಯೂಸ್, ತೊಳೆಯದೆ ಇರುವ ಹಣ್ಣುಗಳು ಹಾಗೂ ತರಕಾರಿಗಳು ಆಹಾರ ವಿಷವಾಗಿಸಬಹುದು.
ಎಚ್ಚರಿಕೆಗಳು * ಅಡುಗೆ ಮಾಡುವ ಮೊದಲು ಅಥವಾ ಊಟ ಮಾಡುವ ಮೊದಲು ಸರಿಯಾಗಿ ಕೈಗಳನ್ನು ತೊಳೆಯಿರಿ. * ಆಹಾರವು ಸರಿಯಾಗಿ ಸೀಲ್ ಆಗಿದೆಯಾ ಅಥವಾ ಶೇಖರಣೆ ಮಾಡಲಾಗಿದೆಯಾ ಎಂದು ನೋಡಿ. * ಮಾಂಸ ಮತ್ತು ಮೊಟ್ಟೆಯನ್ನು ಸರಿಯಾಗಿ ಬೇಯಿಸಿ. * ಯಾವುದೇ ತಾಜಾ ಆಹಾರವನ್ನು ಬಳಸುವ ಮೊದಲು ಅದನ್ನು ಸರಿಯಾಗಿ ತೊಳೆಯಿರಿ. * ಹಣ್ಣುಗಳು ಹಾಗೂ ತರಕಾರಿಗಳನ್ನು ಸರಿಯಾಗಿ ತೊಳೆದ ಬಳಿಕ ಬಳಸಿಕೊಂಡರೆ ಆಹಾರ ವಿಷವಾಗುವುದನ್ನು ತಪ್ಪಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದಲ್ಲಿ ಏನೇ ತೊಂದರೆ ಆದರೂ ಕೂಡ ನಾವು ಮೊದಲು ಹೋಗುವುದು ವೈದ್ಯರ ಬಳಿ ಆಗಿದೆ, ಹೌದು ವೈದ್ಯರನ್ನ ದೇವರು ಎಂದು ನಂಬಲಾಗಿದೆ, ಒಬ್ಬ ವೈದ್ಯ ಮನಸ್ಸು ಮಾಡಿದರೆ ಸಾಯುವ ಅಂಚಿನಲ್ಲಿ ಇರುವ ಮನುಷ್ಯನನ್ನ ಬದುಕಿಸುತ್ತಾನೆ. ಇನ್ನು ಮನುಷ್ಯನಿಗೆ ಬರುವ ಹಲವು ಖಾಯಿಲೆಗಳು ಯಾರಿಗೂ ಗೊತ್ತಾಗುವುದಿಲ್ಲ, ಆದರೆ ನಮ್ಮ ದೇಹದಲ್ಲಿ ಆಗುವ ಕೆಲವು ಬದಲಾವಣೆಗಳನ್ನ ನೋಡಿ ನಮಗೆ ಇಂತಹುದ್ದೇ ತೊಂದರೆ ಆಗಿದೆ ಎಂದು ಗುರುತಿಸುವುದು ಒಬ್ಬ ಡಾಕ್ಟರ್ ಮಾತ್ರ. ಮುಂದುವರೆದ ಈ ವೈದ್ಯ ಲೋಕದಲ್ಲಿ ನಾವು ಹೊಟ್ಟೆಯಲ್ಲಿ…
ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 3 ಫೆಬ್ರವರಿ, 2019 ನೀವು ದೀರ್ಘಕಾಲದಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ಕುಟುಂಬದ…
ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…
ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.
ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ.