ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ.

ಆಹಾರ ವಿಷವಾಗುವುದು ಎಂದರೇನು? ಆಹಾರಕ್ಕೆ ಸಂಬಂಧಿಸಿದ ಕೆಲವೊಂದು ಅನಾರೋಗ್ಯವನ್ನು ಆಹಾರ ವಿಷವಾಗುವುದು ಎಂದು ಕರೆಯಲಾಗುತ್ತದೆ. ಕಲುಷಿತ ಆಹಾರ, ಕೆಟ್ಟ ಆಹಾರ ಅಥವಾ ವಿಷವಾಗಿರುವಂತಹ ಆಹಾರ ಸೇವನೆಯೇ ಆಹಾರ ವಿಷವಾಗಲು ಕಾರಣವಾಗಿದೆ. ಆಹಾರ ವಿಷವಾಗುವ ಪ್ರಮುಖ ಲಕ್ಷಣಗಳೆಂದರೆ ವಾಕರಿಕೆ, ವಾಂತಿ ಮತ್ತು ಅತಿಸಾರ. ಆಹಾರ ವಿಷವಾಗುವುದು ಅಸಾಮಾನ್ಯವಲ್ಲದ ಕಾರಣದಿಂದಾಗಿ ಇದು ತುಂಬಾ ಅಹಿತರ ಭಾವನೆ ಉಂಟು ಮಾಡುವುದು. ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಆಂಡ್ ಪ್ರಿವೆಂಟೇಷನ್(ಸಿಡಿಸಿ) ಹೇಳುವ ಪ್ರಕಾರ ಅಮೆರಿಕಾದಲ್ಲಿ 6 ಮಂದಿಯಲ್ಲಿ ಒಬ್ಬರು ಪ್ರತೀ ವರ್ಷ ಆಹಾರ ವಿಷವಾಗುವ ಸಮಸ್ಯೆಗೆ ಒಳಗಾಗುವರು.
ಬ್ಯಾಕ್ಟೀರಿಯಾ ಆಹಾರ ವಿಷವಾಗಲು ಪ್ರಮುಖ ಕಾರಣ ಬ್ಯಾಕ್ಟೀರಿಯಾ ಎಂದು ಹೇಳಲಾಗುತ್ತದೆ. ತುಂಬಾ ಅಪಾಯಕಾರಿ ಬ್ಯಾಕ್ಟೀರಿಯಾಗಳಾಗಿರುವಂತಹ ಇ ಕೋಲಿ, ಲಿಸ್ಟೇರಿಯಾ, ಮತ್ತು ಸಾಲ್ಮೊನೆಲ್ಲಾಕಮ್ ಇದರಲ್ಲಿ ಪ್ರಮುಖವಾಗಿದೆ. ಸಾಲ್ಮೊನೆಲ್ಲಾಕಮ್ ಆಹಾರ ವಿಷವಾಗಿಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದೆ. ಸಿಡಿಸಿಟಿ ಪ್ರಕಾರ ಸುಮಾರು ಒಂದು ಮಿಲಿಯನ್ ಆಹಾರ ವಿಷವಾಗುವ ಪ್ರಕರಣಗಳು ಪತ್ತೆಯಾಗಿದೆ ಮತ್ತು ಇದರಲ್ಲಿ 20 ಸಾವಿರ ಮಂದಿ ಆಸ್ಪತ್ರೆಗೆ ದಾಖಲಾಗಿರುವರು. ಈ ಎಲ್ಲಾ ಪ್ರಕರಣದಲ್ಲಿ ಸಾಲ್ಮೊನೆಲ್ಲಾಕಮ್ ಆಹಾರ ವಿಷವಾಗಲು ಪ್ರಮುಖ ಕಾರಣವಾಗಿದೆ. ಕ್ಯಾಂಪಿಲೋಬ್ಯಾಕ್ಟರ್ ಮತ್ತು ಸಿ. ಬೊಟುಲಿನಮ್ (ಬೊಟುಲಿಸಮ್) ಆಹಾರ ವಿಷವಾಗಲು ಕಾರಣವಾಗುವಂತಹ ಇತರ ಬ್ಯಾಕ್ಟೀರಿಯಾಗಳಾಗಿವೆ.

ವೈರಸ್ : ವೈರಸ್ ನಿಂದಾಗಿಯೂ ಆಹಾರವು ವಿಷವಾಗಬಹುದು. ನೊರೊವೈರಸ್ ಅಥವಾ ನೊರವಾಕ್ ವೈರಸ್ ಪ್ರತೀ ವರ್ಷ ಸುಮಾರು 19 ಮಿಲಿಯನ್ ಪ್ರಕರಣಗಳಲ್ಲಿ ಆಹಾರವನ್ನು ವಿಷವಾಗಿಸುವುದು ಎಂದು ಮೂಲಗಳು ಹೇಳಿವೆ. ಅಪರೂಪದ ಸಂದರ್ಭದಲ್ಲಿ ಇದು ಪ್ರಾಣಹಾನಿಗೆ ಕಾರಣವಾಗಬಹುದು. ಸಪೋವೈರಸ್, ರೋಟವೈರಸ್ ಮತ್ತು ಆಸ್ಟ್ರೋವೈರಸ್ ಒಂದೇ ರೀತಿಯ ಲಕ್ಷಣಗಳನ್ನು ತೋರಿಸಬಹುದು. ಆದರೆ ಇದು ಸಾಮಾನ್ಯವಾಗಿ ಇರುವುದಿಲ್ಲ. ಹೆಪಟಿಟಿಸ್ ಎ ವೈರಸ್ ಆಹಾರದ ಮೂಲಕವೇ ದೇಹದೊಳಗೆ ಪ್ರವೇಶಿಸಿ, ಗಂಭೀರ ಪರಿಣಾಮ ಬೀರುವುದು

ಆಹಾರ ವಿಷವಾಗದಂತೆ ದೇಹವನ್ನು ರಕ್ಷಿಸಿಕೊಳ್ಳುವುದು ಹೇಗೆ? * ಆಹಾರವನ್ನು ತುಂಬಾ ಸುರಕ್ಷಿತವಾಗಿ ನೀವು ಇಟ್ಟುಕೊಳ್ಳಬೇಕು ಮತ್ತು ಅಸುರಕ್ಷಿತ ವಾತಾವರಣದಲ್ಲಿ ಆಹಾರವನ್ನು ತೆರೆದಿಡಬಾರದು. * ಕೆಲವೊಂದು ಆಹಾರಗಳು ಉತ್ಪನ್ನವಾಗುವ ಕ್ರಮದಿಂದಾಗಿ ಬೇಗನೆ ವಿಷವಾಗುವುದು. ಉದಾಹರಣೆಗೆ ಮಾಂಸ, ಕೋಳಿಮಾಂಸ, ಮೊಟ್ಟೆ ಮತ್ತು ಚಿಪ್ಪುಮೀನು ಬೇಗನೆ ಕೆಡುವುದು. ಆದರೆ ಇದೆಲ್ಲವನ್ನು ಬಿಸಿ ಮಾಡುವ ವೇಳೆ ಸೋಂಕು ನಿವಾರಣೆ ಆಗುವುದು. ಇಂತಹ ಆಹಾರಗಳನ್ನು ನೀವು ಹಸಿಯಾಗಿ ತಿಂದರೆ ಅಥವಾ ಸರಿಯಾಗಿ ಬೇಯಿಸದೆ ತಿಂದರೆ ಆಗ ಆಹಾರವು ಬೇಗನೆ ವಿಷವಾಗುವುದು
ಆಹಾರ ವಿಷವಾಗಿಸುವ ಕೆಲವೊಂದು ಖಾದ್ಯಗಳು ಕೆಲವೊಂದು ಮೀನಿನ ಖಾದ್ಯಗಳು ಹಸಿಯಾಗಿರುವುದು ಮತ್ತು ಅರೆ ಬೇಯಿಸಿದ ಮಾಂಸ ಬಳಸಿರುವಂತಹ ಖಾದ್ಯಗಳು ಹಾಗೂ ಹಾಟ್ ಡಾಗ್ ನ್ನು ಸರಿಯಾಗಿ ಬಿಸಿ ಮಾಡದೆ ಇರುವ ಪರಿಣಾಮವಾಗಿ ಇದು ವಿಷವಾಗುವುದು. ಪಾಶ್ಚರೀಕರಿಸದೆ ಇರುವ ಹಾಲು, ಚೀಸ್ ಮತ್ತು ಜ್ಯೂಸ್, ತೊಳೆಯದೆ ಇರುವ ಹಣ್ಣುಗಳು ಹಾಗೂ ತರಕಾರಿಗಳು ಆಹಾರ ವಿಷವಾಗಿಸಬಹುದು.
ಎಚ್ಚರಿಕೆಗಳು * ಅಡುಗೆ ಮಾಡುವ ಮೊದಲು ಅಥವಾ ಊಟ ಮಾಡುವ ಮೊದಲು ಸರಿಯಾಗಿ ಕೈಗಳನ್ನು ತೊಳೆಯಿರಿ. * ಆಹಾರವು ಸರಿಯಾಗಿ ಸೀಲ್ ಆಗಿದೆಯಾ ಅಥವಾ ಶೇಖರಣೆ ಮಾಡಲಾಗಿದೆಯಾ ಎಂದು ನೋಡಿ. * ಮಾಂಸ ಮತ್ತು ಮೊಟ್ಟೆಯನ್ನು ಸರಿಯಾಗಿ ಬೇಯಿಸಿ. * ಯಾವುದೇ ತಾಜಾ ಆಹಾರವನ್ನು ಬಳಸುವ ಮೊದಲು ಅದನ್ನು ಸರಿಯಾಗಿ ತೊಳೆಯಿರಿ. * ಹಣ್ಣುಗಳು ಹಾಗೂ ತರಕಾರಿಗಳನ್ನು ಸರಿಯಾಗಿ ತೊಳೆದ ಬಳಿಕ ಬಳಸಿಕೊಂಡರೆ ಆಹಾರ ವಿಷವಾಗುವುದನ್ನು ತಪ್ಪಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ. ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ. ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ….
ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.
ಇನ್ನು ಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯುವುದಾದರೆ ಮೇಘಾಲಯಕ್ಕೆ ಬರುವ ಮುನ್ನ ನೋಂದಾಯಿಸಿಕೊಳ್ಳಬೇಕು. ಅಲ್ಲಿನ ಬುಡಕಟ್ಟು ಜನಾಂಗದವರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶುಕ್ರವಾರ ನಡೆದ ಮೇಘಾಲಯ ಸಚಿವ ಸಂಪುಟ ಸಭೆಯಲ್ಲಿ ಅಮೆಂಡ್ಮೆಂಟ್ ಗೆ ಒಪ್ಪಿಗೆ ಸಿಕ್ಕಿದೆ. 2016ರ ಮೇಘಾಲಯ ರೆಸಿಡೆಂಟ್ ಕಾಯ್ದೆ ಪ್ರಕಾರ ಈ ವರದಿಯನ್ನು ಮನ್ನಿಸಲಾಗಿದೆ. ತಕ್ಷಣದಿಂದ ಕಾನೂನು ಜಾರಿಯಾಗುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ. ಒಂದೊಮ್ಮೆ 24 ಗಂಟೆಗಿಂತ ಹೆಚ್ಚು ಇರುವುದಾದರೆ ಸರ್ಕಾರಕ್ಕೆ ದಾಖಲೆಗಳನ್ನು ಸಲ್ಲಿಸಬೇಕು. ತಕ್ಷಣದಿಂದ ಜಾರಿಗೆ…
ದೀಪಾವಳಿಯ ಹಿನ್ನೆಲೆಯಲ್ಲಿ ಕಂಪನಿಗಳ ಮಾರಾಟವು ಮತ್ತೆ ಚೇತರಿಸಿಕೊಂಡಿದೆ. ದೀಪಾವಳಿಗೆ ಜನರು ಹೊಸ ವಾಹನಗಳನ್ನು ಕೊಳ್ಳುವುದು ಹಿಂದಿನಿಂದ ನಡೆದು ಬಂದಿರುವ ಸಂಪ್ರದಾಯವಾಗಿರುವ ಕಾರಣಕ್ಕೆ ವಾಹನಗಳ ಮಾರಾಟವು ಹೆಚ್ಚಾಗಿದೆ.ಇದೇ ರೀತಿ ಮಧ್ಯ ಪ್ರದೇಶದಲ್ಲಿರುವ ಸಾತ್ನಾ ಜಿಲ್ಲೆಯ ರಾಕೇಶ್ ಕುಮಾರ್ ಗುಪ್ತಾರವರು ಸಹ ಹೊಸ ಸ್ಕೂಟರ್ ಖರೀದಿಸಲು ಬಯಸಿದ್ದಾರೆ. ಅದರಂತೆ ಇತ್ತೀಚಿನ ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಖರೀದಿಸಲು ಡೀಲರ್ ಬಳಿ ಹೋಗಿದ್ದಾರೆ. ಇದರಲ್ಲೇನು ವಿಶೇಷ ಅಂತೀರಾ? ವಿಶೇಷ ಇರೋದು ಇದರಲ್ಲೆ. ಎಲ್ಲರಂತೆ ರಾಕೇಶ್ ಕುಮಾರ್ರವರು ಚೆಕ್ನಲ್ಲೋ, ಡಿಡಿಯಲ್ಲೋ, ಇಎಂಐನಲ್ಲೊ…
ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು
ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…