ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವ್ಯಕ್ತಿ ತಾನು ದುರ್ಬಲನೆಂದು ಭಾವಿಸಬಾರದು. ಏಕೆಂದರೆ ದೌರ್ಬಲ್ಯವೇ ಪಾಪ, ದೌರ್ಬಲ್ಯವೇ ಮರಣ. ತನ್ನ ದೌರ್ಬಲ್ಯವನ್ನು ಗೆಲ್ಲುವುದರಿಂದ ಎಲ್ಲವನ್ನೂ ಸಾಧಿಸಬಹುದು. ತನ್ನ ಆತ್ಮವಿಶ್ವಾಸದಿಂದ ಎದ್ದು ನಿಲ್ಲಬೇಕು, ತನ್ನೊಳಗಿರುವ ದೈವಿಕತೆಯನ್ನು ಹೊರಚಿಮ್ಮಬೇಕು…” ಇಂಥ ಘೋಷಣೆಯೊಂದಿಗೆ ದೇಶದ ಯುವಕರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದ ಮಹಾನ್ ವ್ಯಕ್ತಿಗಳೇ ಸ್ವಾಮಿ ವಿವೇಕಾನಂದರು.
ಇಂದು ಜಗತ್ತು ಕಂಡ ಮಹಾನ್ ಕ್ರಾಂತಿಕಾರಿ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 156ನೇ ಜನ್ಮದಿನ.ಇದೇ ಹಿನ್ನೆಲೆಯಲ್ಲಿ ಜ.12ನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ.ಯುವ ಜನರ ಪಾಲಿಗಂತೂ ಪರಮಾದರ್ಶವಾದ ಈ ಧೀಮಂತ ಮೂರ್ತಿಯ ಜನ್ಮದಿನವನ್ನು ಆಚರಿಸುವುದು ‘ಯುವ ದಿನ’ ಎಂದೇ.
ವಿವೇಕಾನಂದ ಹೆಸರೇ ಅದ್ಭುತ! ಬಹುಷ: ಸ್ವಾಮಿ ವಿವೇಕಾನಂದರ ಹೆಸರು ಮಾಡಿರುವಷ್ಟು ಪರಿಣಾಮವನ್ನು ಬೇರೆ ಯಾವುದೇ ಹೆಸರು ಮಾಡಿರಲು ಸಾಧ್ಯವಿಲ್ಲ! ದೇಶದ ಹಿತಕ್ಕಾಗಿ, ದೇಶದ ಕೀರ್ತಿಯನ್ನು ಸನಾತನ ಧರ್ಮವಾದ ಹಿಂದೂ ಧರ್ಮದ ಮಹತ್ವನ್ನು ವಿದೇಶಿ ರಾಷ್ಟ್ರಗಳಿಗೆ ತಿಳಿಸಲು ತಮ್ಮ ಜೀವನವನ್ನೇ ಮುಡಿಪಿಟ್ಟ ವಿವೇಕಾನಂದರು.
ವಿವೇಕಾನಂದರ ಪೂರ್ವದ ಹೆಸರು ನರೇಂದ್ರನಾಥ ದತ್ತ. ಇವರು 1863 ಜನವರಿ 12ರಂದು ಕಲ್ಕತ್ತೆಯಲ್ಲಿ ಜನಿಸಿದರು. ತಂದೆ ವಿಶ್ವನಾಥ ದತ್ತ. ತಾಯಿ ಭುವನೇಶ್ವರಿ ದೇವಿ. ಶ್ರೀ ರಾಮಕೃಷ್ಣ ಪರಮಹಂಸರ ಶಿಷ್ಯರಾದ ಮೇಲೆ ‘ವಿವೇಕಾನಂದ’ ಎಂಬ ಹೆಸರನ್ನು ಪಡೆದರು. ಕಲ್ಕತ್ತೆಯ ಸ್ಕಾಟಿಷ್ ಚರ್ಚ್ ಕಾಲೇಜಿನಲ್ಲಿ ತತ್ತ್ವಶಾಸ್ತ್ರ ಅಧ್ಯಯನ ಮಾಡಿದರು.
ಅಮೇರಿಕಾದ ಚಿಕಾಗೋದಲ್ಲಿ ನಡೆದ ‘ಸರ್ವ ಧರ್ಮ ಸಮ್ಮೇಳನ’ದಲ್ಲಿ ಮಾತನಾಡಿ, ‘ಭಾರತೀಯ ಸಂಸ್ಕೃತಿ ಮತ್ತು ಹಿಂದೂ ಧರ್ಮದ ಮೌಲ್ಯ’ದ ಪರಿಚಯ ಮಾಡಿಕೊಟ್ಟ ವಿವೇಕಾನಂದರ ಭಾಷಣ ವಿಶ್ವ ವಿಖ್ಯಾತವಾಗಿದೆ. ‘ಅಮೇರಿಕಾದ ಸಹೋದರ ಸಹೋದರಿಯರೇ’ ಎಂಬ ಸಂಬೋಧನೆಯೊಂದಿಗೆ ಪ್ರಾರಂಭವಾದ ವಿವೇಕಾನಂದ ಭಾಷಣ ಅಲ್ಲಿನ ವಿಜ್ಞಾನಿಗಳು, ಪಂಡಿತರು, ಅಲ್ಲಿ ನೆರೆದಿದ್ದ ಅನ್ಯ ಧರ್ಮೀಯರೆಲ್ಲರೂ ತಲೆದೂಗುವಂತೆ ಮಾಡಿಬಿಟ್ಟರು.
ಆ ದಿನ ಸ್ವಾಮಿ ವಿವೇಕಾನಂದರು ಚಿಕಾಗೋದ ಸರ್ವಧರ್ಮ ಸಮ್ಮೇಳನದ ವೇದಿಕೆ ಮೆಲೆ ನಿಂತು, ಕೇವಲ ಮೂರೂವರೆ ನಿಮಿಷಗಳಲ್ಲಿ ಇಡೀ ಅಮೆರಿಕಾ ದೇಶವನ್ನೇ ಇವರ ತುಪಾಕಿಯಂತ ಮಾತಿನ ಮೋಡಿಗೆ ತಲೆ ಬಾಗುವಂತೆ ಮಾಡಿದ್ರು.ಪಾಶ್ಚಾತ್ಯರಿಂದ ‘ವಿಚಿತ್ರ ಧರ್ಮ’ ಎಂದು ಕರೆಯಿಸಿಕೊಂಡಿದ್ದ ಹಿಂದೂ ಧರ್ಮದ ನಿಜವಾದ ಅರ್ಥವನ್ನು,ಸಿದ್ಧಾಂತಗಳನ್ನು ಪಾಶ್ಚಾತ್ಯರಿಗೆ ಮನದಟ್ಟು ಮಾಡುವಲ್ಲಿ ಸ್ವಾಮಿ ವಿವೇಕಾನಂದ ಯಶಸ್ವಿಯಾದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…
ಸೀಬೆಕಾಯಿ ಎಲೆಗಳಿಂದ ಆರೋಗ್ಯದಲ್ಲಿ ಬದಲಾವಣೆ ಸಾಧ್ಯ. ಸೀಬೆಕಾಯಿ ಅಥವಾ ಪೇರಳೆ ಹಣ್ಣು ಹೆಚ್ಚಿನವರಿಗೆ ಇಷ್ಟ. ಈ ಹಣ್ಣು ಎಲ್ಲಾ ಕಾಲದಲ್ಲೂ ಸಾಮಾನ್ಯವಾಗಿ ಬೆಳೆಯುತ್ತದೆ. ಇದು ಆರೋಗ್ಯಕ್ಕೂ ಸಹ ಉತ್ತಮವಾದ ಹಣ್ಣು. ಕೇವಲ ಹಣ್ಣು ಮಾತ್ರ ಅಲ್ಲ, ಸೀಬೆಕಾಯಿ ಎಲೆಯಿಂದ ಸಹ ಅರೋಗ್ಯ ಕಾಪಾಡಲು ಸಾಧ್ಯ. ಮಧುಮೇಹಿಗಳಿಗೆ ಗುಡ್ ನ್ಯೂಸ್,ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.ಮಧುಮೇಹ ಕಾಯಿಲೆ ಅಥವಾ ಸಕ್ಕರೆ ಕಾಯಿಲೆ ಇರುವವರಿಗೆ ಮನೆಯಲ್ಲಿ ಔಷಧಿ ತಯಾರಿ ಮಾಡುವುದನ್ನು ನಿಮಗೆ…
ಸೋಲಿಲ್ಲದ ಸರದಾರ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಪ್ರಧಾನಿ ಮೋದಿ ಅವರ ಅಭಿಮಾನಿಗಳಿಗೆ ಸವಾಲು ಹಾಕಿದ್ದಾರೆ. ‘ಬಿಜೆಪಿಯ ನಕಲಿ, ಮೋದಿಯ ಫೇಕ್ ಅಕೌಂಟ್ ಭಕ್ತರೇ’ ಬೆಂಗಳೂರು ದಕ್ಷಿಣದಲ್ಲಿ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ಸಿನಿಂದ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದು ಲೇವಡಿ ಮಾಡಿದ್ರಿ ಈಗ ತೇಜಸ್ವಿನಿಯವರಿಗೆ ಟಿಕೆಟ್ ತಪ್ಪಿದೆ. ಈ ಬಗ್ಗೆ ಯಾರೊಬ್ಬರು ಚಕಾರವೆತ್ತುತ್ತಿಲ್ಲ. ಈಗ ಸ್ವಾಭಿಮಾನಿ ಮೋದಿ…
ಈಗಾಗಲೇ ಕನ್ನಡದ ಜೀ ವಾಹಿನಿಯ ಸರಿಗಮಪ ಶೋನಲ್ಲಿ ಹಾಡುತ್ತಿರುವ ಕೊಪ್ಪಳದ ಗಂಗಮ್ಮ ಕರ್ನಾಟಕದ ಮನೆ ಮಾತಾಗಿದ್ದಾರೆ.ಈಗ ಇವರು ಮ್ಯೂಸಿಕ್ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಗಂಗಮ್ಮ ಭೇಟಿ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದಲ್ಲಿ ಗಂಗಮ್ಮ ಹಾಡಿ ಎಲ್ಲರನ್ನು ಗಮನ ಸೆಳೆದಿರುವುದರ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದು, 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದಾರೆ. ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 19 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ 06:04:22 ಸೂರ್ಯಾಸ್ತ 18:48:04 ಹಗಲಿನ ಅವಧಿ12:43:42 ರಾತ್ರಿಯ ಅವಧಿ11:15:27 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…
ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…