ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವ್ಯಕ್ತಿ ತಾನು ದುರ್ಬಲನೆಂದು ಭಾವಿಸಬಾರದು. ಏಕೆಂದರೆ ದೌರ್ಬಲ್ಯವೇ ಪಾಪ, ದೌರ್ಬಲ್ಯವೇ ಮರಣ. ತನ್ನ ದೌರ್ಬಲ್ಯವನ್ನು ಗೆಲ್ಲುವುದರಿಂದ ಎಲ್ಲವನ್ನೂ ಸಾಧಿಸಬಹುದು. ತನ್ನ ಆತ್ಮವಿಶ್ವಾಸದಿಂದ ಎದ್ದು ನಿಲ್ಲಬೇಕು, ತನ್ನೊಳಗಿರುವ ದೈವಿಕತೆಯನ್ನು ಹೊರಚಿಮ್ಮಬೇಕು…” ಇಂಥ ಘೋಷಣೆಯೊಂದಿಗೆ ದೇಶದ ಯುವಕರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದ ಮಹಾನ್ ವ್ಯಕ್ತಿಗಳೇ ಸ್ವಾಮಿ ವಿವೇಕಾನಂದರು.
ಇಂದು ಜಗತ್ತು ಕಂಡ ಮಹಾನ್ ಕ್ರಾಂತಿಕಾರಿ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 156ನೇ ಜನ್ಮದಿನ.ಇದೇ ಹಿನ್ನೆಲೆಯಲ್ಲಿ ಜ.12ನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ.ಯುವ ಜನರ ಪಾಲಿಗಂತೂ ಪರಮಾದರ್ಶವಾದ ಈ ಧೀಮಂತ ಮೂರ್ತಿಯ ಜನ್ಮದಿನವನ್ನು ಆಚರಿಸುವುದು ‘ಯುವ ದಿನ’ ಎಂದೇ.

ವಿವೇಕಾನಂದ ಹೆಸರೇ ಅದ್ಭುತ! ಬಹುಷ: ಸ್ವಾಮಿ ವಿವೇಕಾನಂದರ ಹೆಸರು ಮಾಡಿರುವಷ್ಟು ಪರಿಣಾಮವನ್ನು ಬೇರೆ ಯಾವುದೇ ಹೆಸರು ಮಾಡಿರಲು ಸಾಧ್ಯವಿಲ್ಲ! ದೇಶದ ಹಿತಕ್ಕಾಗಿ, ದೇಶದ ಕೀರ್ತಿಯನ್ನು ಸನಾತನ ಧರ್ಮವಾದ ಹಿಂದೂ ಧರ್ಮದ ಮಹತ್ವನ್ನು ವಿದೇಶಿ ರಾಷ್ಟ್ರಗಳಿಗೆ ತಿಳಿಸಲು ತಮ್ಮ ಜೀವನವನ್ನೇ ಮುಡಿಪಿಟ್ಟ ವಿವೇಕಾನಂದರು.
ವಿವೇಕಾನಂದರ ಪೂರ್ವದ ಹೆಸರು ನರೇಂದ್ರನಾಥ ದತ್ತ. ಇವರು 1863 ಜನವರಿ 12ರಂದು ಕಲ್ಕತ್ತೆಯಲ್ಲಿ ಜನಿಸಿದರು. ತಂದೆ ವಿಶ್ವನಾಥ ದತ್ತ. ತಾಯಿ ಭುವನೇಶ್ವರಿ ದೇವಿ. ಶ್ರೀ ರಾಮಕೃಷ್ಣ ಪರಮಹಂಸರ ಶಿಷ್ಯರಾದ ಮೇಲೆ ‘ವಿವೇಕಾನಂದ’ ಎಂಬ ಹೆಸರನ್ನು ಪಡೆದರು. ಕಲ್ಕತ್ತೆಯ ಸ್ಕಾಟಿಷ್ ಚರ್ಚ್ ಕಾಲೇಜಿನಲ್ಲಿ ತತ್ತ್ವಶಾಸ್ತ್ರ ಅಧ್ಯಯನ ಮಾಡಿದರು.

ಅಮೇರಿಕಾದ ಚಿಕಾಗೋದಲ್ಲಿ ನಡೆದ ‘ಸರ್ವ ಧರ್ಮ ಸಮ್ಮೇಳನ’ದಲ್ಲಿ ಮಾತನಾಡಿ, ‘ಭಾರತೀಯ ಸಂಸ್ಕೃತಿ ಮತ್ತು ಹಿಂದೂ ಧರ್ಮದ ಮೌಲ್ಯ’ದ ಪರಿಚಯ ಮಾಡಿಕೊಟ್ಟ ವಿವೇಕಾನಂದರ ಭಾಷಣ ವಿಶ್ವ ವಿಖ್ಯಾತವಾಗಿದೆ. ‘ಅಮೇರಿಕಾದ ಸಹೋದರ ಸಹೋದರಿಯರೇ’ ಎಂಬ ಸಂಬೋಧನೆಯೊಂದಿಗೆ ಪ್ರಾರಂಭವಾದ ವಿವೇಕಾನಂದ ಭಾಷಣ ಅಲ್ಲಿನ ವಿಜ್ಞಾನಿಗಳು, ಪಂಡಿತರು, ಅಲ್ಲಿ ನೆರೆದಿದ್ದ ಅನ್ಯ ಧರ್ಮೀಯರೆಲ್ಲರೂ ತಲೆದೂಗುವಂತೆ ಮಾಡಿಬಿಟ್ಟರು.
ಆ ದಿನ ಸ್ವಾಮಿ ವಿವೇಕಾನಂದರು ಚಿಕಾಗೋದ ಸರ್ವಧರ್ಮ ಸಮ್ಮೇಳನದ ವೇದಿಕೆ ಮೆಲೆ ನಿಂತು, ಕೇವಲ ಮೂರೂವರೆ ನಿಮಿಷಗಳಲ್ಲಿ ಇಡೀ ಅಮೆರಿಕಾ ದೇಶವನ್ನೇ ಇವರ ತುಪಾಕಿಯಂತ ಮಾತಿನ ಮೋಡಿಗೆ ತಲೆ ಬಾಗುವಂತೆ ಮಾಡಿದ್ರು.ಪಾಶ್ಚಾತ್ಯರಿಂದ ‘ವಿಚಿತ್ರ ಧರ್ಮ’ ಎಂದು ಕರೆಯಿಸಿಕೊಂಡಿದ್ದ ಹಿಂದೂ ಧರ್ಮದ ನಿಜವಾದ ಅರ್ಥವನ್ನು,ಸಿದ್ಧಾಂತಗಳನ್ನು ಪಾಶ್ಚಾತ್ಯರಿಗೆ ಮನದಟ್ಟು ಮಾಡುವಲ್ಲಿ ಸ್ವಾಮಿ ವಿವೇಕಾನಂದ ಯಶಸ್ವಿಯಾದರು.



ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿನಿಮ್ಮ ಸಂಜೆ…
ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!
ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ‘ಸುಕನ್ಯಾ ಸಮೃದ್ಧಿ’ ಹೆಸರಿನ ಉಳಿತಾಯ ಖಾತೆಯನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಆರ್ಥಿಕ ಸ್ವಾವಲಂಬನೆಗಾಗಿ ಒಂದು ಕುಟುಂಬ ಈ ಖಾತೆಯನ್ನು ತೆರೆಯಬಹುದಾಗಿದೆ. ಸುಕನ್ಯಾ ಸಮೃದ್ಧಿ ಖಾತೆಯನ್ನು ಅಂಚೆ ಕಚೇರಿಗಳಲ್ಲಿ ತೆರೆಯಬೇಕು.
ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ. ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು…
ಜಾಮ್ ಬಾಟ್ಲಿಯ ಮುಚ್ಚಳ ತೆಗೆಯುವುದು ಸಾಹಸದ ಕೆಲಸ. ಎರಡೂ ಕೈಗಳನ್ನು ಚೆನ್ನಾಗಿ ಸೋಪು ನೀರಿನಲ್ಲಿ ತೊಳೆದು ಒಣ ಬಟ್ಟೆಯಲ್ಲಿ ಒರೆಸಿ. ಈಗ ಒಣಗಿದ ಕೈಗಳಿಂದ ಬಾಟ್ಲಿಯ ಮುಚ್ಚಳವನ್ನು ತಿರುಗಿಸಿದರೆ ಸುಲಭವಾಗಿ ತೆರೆಯುವುದು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…