ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವ್ಯಕ್ತಿ ತಾನು ದುರ್ಬಲನೆಂದು ಭಾವಿಸಬಾರದು. ಏಕೆಂದರೆ ದೌರ್ಬಲ್ಯವೇ ಪಾಪ, ದೌರ್ಬಲ್ಯವೇ ಮರಣ. ತನ್ನ ದೌರ್ಬಲ್ಯವನ್ನು ಗೆಲ್ಲುವುದರಿಂದ ಎಲ್ಲವನ್ನೂ ಸಾಧಿಸಬಹುದು. ತನ್ನ ಆತ್ಮವಿಶ್ವಾಸದಿಂದ ಎದ್ದು ನಿಲ್ಲಬೇಕು, ತನ್ನೊಳಗಿರುವ ದೈವಿಕತೆಯನ್ನು ಹೊರಚಿಮ್ಮಬೇಕು…” ಇಂಥ ಘೋಷಣೆಯೊಂದಿಗೆ ದೇಶದ ಯುವಕರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದ ಮಹಾನ್ ವ್ಯಕ್ತಿಗಳೇ ಸ್ವಾಮಿ ವಿವೇಕಾನಂದರು.
ಇಂದು ಜಗತ್ತು ಕಂಡ ಮಹಾನ್ ಕ್ರಾಂತಿಕಾರಿ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 156ನೇ ಜನ್ಮದಿನ.ಇದೇ ಹಿನ್ನೆಲೆಯಲ್ಲಿ ಜ.12ನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ.ಯುವ ಜನರ ಪಾಲಿಗಂತೂ ಪರಮಾದರ್ಶವಾದ ಈ ಧೀಮಂತ ಮೂರ್ತಿಯ ಜನ್ಮದಿನವನ್ನು ಆಚರಿಸುವುದು ‘ಯುವ ದಿನ’ ಎಂದೇ.

ವಿವೇಕಾನಂದ ಹೆಸರೇ ಅದ್ಭುತ! ಬಹುಷ: ಸ್ವಾಮಿ ವಿವೇಕಾನಂದರ ಹೆಸರು ಮಾಡಿರುವಷ್ಟು ಪರಿಣಾಮವನ್ನು ಬೇರೆ ಯಾವುದೇ ಹೆಸರು ಮಾಡಿರಲು ಸಾಧ್ಯವಿಲ್ಲ! ದೇಶದ ಹಿತಕ್ಕಾಗಿ, ದೇಶದ ಕೀರ್ತಿಯನ್ನು ಸನಾತನ ಧರ್ಮವಾದ ಹಿಂದೂ ಧರ್ಮದ ಮಹತ್ವನ್ನು ವಿದೇಶಿ ರಾಷ್ಟ್ರಗಳಿಗೆ ತಿಳಿಸಲು ತಮ್ಮ ಜೀವನವನ್ನೇ ಮುಡಿಪಿಟ್ಟ ವಿವೇಕಾನಂದರು.
ವಿವೇಕಾನಂದರ ಪೂರ್ವದ ಹೆಸರು ನರೇಂದ್ರನಾಥ ದತ್ತ. ಇವರು 1863 ಜನವರಿ 12ರಂದು ಕಲ್ಕತ್ತೆಯಲ್ಲಿ ಜನಿಸಿದರು. ತಂದೆ ವಿಶ್ವನಾಥ ದತ್ತ. ತಾಯಿ ಭುವನೇಶ್ವರಿ ದೇವಿ. ಶ್ರೀ ರಾಮಕೃಷ್ಣ ಪರಮಹಂಸರ ಶಿಷ್ಯರಾದ ಮೇಲೆ ‘ವಿವೇಕಾನಂದ’ ಎಂಬ ಹೆಸರನ್ನು ಪಡೆದರು. ಕಲ್ಕತ್ತೆಯ ಸ್ಕಾಟಿಷ್ ಚರ್ಚ್ ಕಾಲೇಜಿನಲ್ಲಿ ತತ್ತ್ವಶಾಸ್ತ್ರ ಅಧ್ಯಯನ ಮಾಡಿದರು.

ಅಮೇರಿಕಾದ ಚಿಕಾಗೋದಲ್ಲಿ ನಡೆದ ‘ಸರ್ವ ಧರ್ಮ ಸಮ್ಮೇಳನ’ದಲ್ಲಿ ಮಾತನಾಡಿ, ‘ಭಾರತೀಯ ಸಂಸ್ಕೃತಿ ಮತ್ತು ಹಿಂದೂ ಧರ್ಮದ ಮೌಲ್ಯ’ದ ಪರಿಚಯ ಮಾಡಿಕೊಟ್ಟ ವಿವೇಕಾನಂದರ ಭಾಷಣ ವಿಶ್ವ ವಿಖ್ಯಾತವಾಗಿದೆ. ‘ಅಮೇರಿಕಾದ ಸಹೋದರ ಸಹೋದರಿಯರೇ’ ಎಂಬ ಸಂಬೋಧನೆಯೊಂದಿಗೆ ಪ್ರಾರಂಭವಾದ ವಿವೇಕಾನಂದ ಭಾಷಣ ಅಲ್ಲಿನ ವಿಜ್ಞಾನಿಗಳು, ಪಂಡಿತರು, ಅಲ್ಲಿ ನೆರೆದಿದ್ದ ಅನ್ಯ ಧರ್ಮೀಯರೆಲ್ಲರೂ ತಲೆದೂಗುವಂತೆ ಮಾಡಿಬಿಟ್ಟರು.
ಆ ದಿನ ಸ್ವಾಮಿ ವಿವೇಕಾನಂದರು ಚಿಕಾಗೋದ ಸರ್ವಧರ್ಮ ಸಮ್ಮೇಳನದ ವೇದಿಕೆ ಮೆಲೆ ನಿಂತು, ಕೇವಲ ಮೂರೂವರೆ ನಿಮಿಷಗಳಲ್ಲಿ ಇಡೀ ಅಮೆರಿಕಾ ದೇಶವನ್ನೇ ಇವರ ತುಪಾಕಿಯಂತ ಮಾತಿನ ಮೋಡಿಗೆ ತಲೆ ಬಾಗುವಂತೆ ಮಾಡಿದ್ರು.ಪಾಶ್ಚಾತ್ಯರಿಂದ ‘ವಿಚಿತ್ರ ಧರ್ಮ’ ಎಂದು ಕರೆಯಿಸಿಕೊಂಡಿದ್ದ ಹಿಂದೂ ಧರ್ಮದ ನಿಜವಾದ ಅರ್ಥವನ್ನು,ಸಿದ್ಧಾಂತಗಳನ್ನು ಪಾಶ್ಚಾತ್ಯರಿಗೆ ಮನದಟ್ಟು ಮಾಡುವಲ್ಲಿ ಸ್ವಾಮಿ ವಿವೇಕಾನಂದ ಯಶಸ್ವಿಯಾದರು.



ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಬಾಳೆಹಣ್ಣು ತಿಂದು ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಅಂದರೆ ಬಾಳೆಹಣ್ಣಿನ ಸಿಪ್ಪೆಯನ್ನು ಯಾರಾದರೂ ತಿನ್ನುತ್ತಾರಾ? ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಕಸದ ಬುಟ್ಟಿ ಸೇರುವ ಈ ಸಿಪ್ಪೆಯಿಂದಲೂ ಅನೇಕ ರೀತಿಯ ಪ್ರಯೋಜನಗಳಿವೆ ಎಂಬುದರ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಬಾಳೆ ಹಣ್ಣಿನ ಸಿಪ್ಪೆಯು ಅನೇಕ ರೀತಿಯ ಆರೋಗ್ಯಕರ ಅಂಶಗಳನ್ನು ಹೊಂದಿದೆ. ಈ ಹಣ್ಣಿನ ಸಿಪ್ಪೆಯಲ್ಲೂ ವಿಟಮಿನ್ ಬಿ6 ಅಧಿಕ ಪ್ರಮಾಣದಲ್ಲಿರುತ್ತದೆ. ಹಾಗೆಯೇ ನಾರಿನಂಶ, ಮೆಗ್ನೀಷಿಯಂ, ಪೊಟಾಷಿಯಂ ಕೂಡ ಇದರಲ್ಲಿ ಅಡಗಿರುತ್ತವೆ. ಇಂತಹ ಹಲವು ಪೋಷಕಾಂಶಗಳನ್ನು ಬಾಳೆ ಸಿಪ್ಪೆಯಿಂದ ಪಡೆಯಬಹುದಾಗಿದೆ….
ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಮಾತನಾಡುವ ವೇಳೆ, ಪಕ್ಷದಲ್ಲಿ ತಮ್ಮನ್ನು ಎಚ್ಚರಿಸುವ, ಬುದ್ಧಿವಾದ ಹೇಳುವ ಹಾಗೂ ಪ್ರಶ್ನಿಸುವವರು ಯಾರೆಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ನರೇಂದ್ರ ಮೋದಿಯವರು ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಜೊತೆ ಈ ಹಿಂದೆ ತಾವು ಪಕ್ಷದ ಕೆಲಸ ಮಾಡಿದ್ದು,…
ಚೈತ್ರಾ ಕೋಟೂರ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡನೇ ಬಾರಿಗೆ ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರೆಲ್ಲರಿಗೂ ತುಂಬಾನೇ ಶಾಕ್ ಆಗಿತ್ತು. ಚೈತ್ರಾ ಅವರು ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರು ಎಲ್ಲರೂ ಚೈತ್ರಾರವರನ್ನೇ ನೋಡುತ್ತಿದ್ದರು ಅವರು ಧರಿಸಿರುವ ವಸ್ತ್ರವಿನ್ಯಾಸ ಕೂಡ ಬದಲಾಗಿದ್ದೂ, ಬಿಗ್ ಮನೆಯ ಸ್ಪರ್ಧಿಗಳಿಗೆ, ಅಷ್ಟೇ ಅಲ್ಲದೆ ಪ್ರೇಕ್ಷಕರಿಗೂ ಕೂಡ ಶಾಕ್ ನೀಡಿದೆ. ಚೈತ್ರಾ ಡ್ರೆಸ್ಸಿಂಗ್ ಸೆನ್ಸ್ ಬದಲಾಗಿದ್ದೇಕೆ? “ನಾನು, ಚಂದನ್ ಯಾವಾಗಲೂ ಟಾರ್ಗೆಟ್ ಆಗಿರುತ್ತಿದ್ದೆವು, ಏನೆ ಕಮೆಂಟ್ ಬಂದರೂ, ಬಿರುದು ಅದನ್ನು ನಾನು ನಗುನಗುತ್ತ…
ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ. ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ…
ಚಿಕನ್ ಕಬಾಬ್ ಕಂಡ ತಕ್ಷಣ ಅಹಾ ಎಂದು ತಿನ್ನುವವರು ಈ ಸುದ್ದಿಯನ್ನು ನೋಡಲೇ ಬೇಕು. ಏಕೆಂದರೆ ರಸ್ತೆ ಬದಿಯಲ್ಲಿ ತಿನ್ನುವ ಕಲರ್ ಫುಲ್ಕಬಾಬ್ ಅನ್ನು ಕೊಳಕು ಜಾಗದಲ್ಲಿ ತಯಾರಿಸುತ್ತಾರೆ. ಹಣ ಕೊಟ್ಟು ಸಿಕ್ಕಸಿಕ್ಕ ಕಡೆ ಕಬಾಬ್ ತಿಂದರೆ ಫ್ರೀಯಾಗಿ ಕಾಯಿಲೆಗಳು ಕೂಡ ಬರುತ್ತದೆ. ಏಕೆಂದರೆ ಕಬಾಬ್ ತಯಾರಿಸುವ ವ್ಯಕ್ತಿ ಸಿಗರೇಟ್ ಸೇದಿಕೊಂಡು ಅದರ ಹೊಗೆಯನ್ನು ಕಬಾಬ್ ಮಸಾಲೆ ಪಕ್ಕ ಉಫ್ ಉಫ್ ಎಂದು ಉದುತ್ತಾನೆ.ಅಲ್ಲದೆ ಸಿಗರೇಟಿನ ವೇಸ್ಟ್ಅನ್ನು ಕಬಾಬ್ ಮಸಾಲೆಯ ಪಕ್ಕವೇ ಹಾಕುತ್ತಾನೆ. ಸಿಗರೇಟು ಸೇದಿದ ಹಾಗೂ…
ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು