News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಶೇಷ ಲೇಖನ

ಆ ದಿನ ಕೇವಲ ಮೂರೂವರೆ ನಿಮಿಷಗಳಲ್ಲಿ ಇಡೀ ಅಮೆರಿಕಾ ದೇಶವೇ ಈ ವೀರ ಹಿಂದೂ ಸನ್ಯಾಸಿಯ ಮಾತಿಗೆ ತಲೆಬಾಗಿತ್ತು..!ತಿಳಿಯಲು ಈ ಲೇಖನ ಓದಿ…

1630

ವ್ಯಕ್ತಿ ತಾನು ದುರ್ಬಲನೆಂದು ಭಾವಿಸಬಾರದು. ಏಕೆಂದರೆ ದೌರ್ಬಲ್ಯವೇ ಪಾಪ, ದೌರ್ಬಲ್ಯವೇ ಮರಣ. ತನ್ನ ದೌರ್ಬಲ್ಯವನ್ನು ಗೆಲ್ಲುವುದರಿಂದ ಎಲ್ಲವನ್ನೂ ಸಾಧಿಸಬಹುದು. ತನ್ನ ಆತ್ಮವಿಶ್ವಾಸದಿಂದ ಎದ್ದು ನಿಲ್ಲಬೇಕು, ತನ್ನೊಳಗಿರುವ ದೈವಿಕತೆಯನ್ನು ಹೊರಚಿಮ್ಮಬೇಕು…” ಇಂಥ ಘೋಷಣೆಯೊಂದಿಗೆ ದೇಶದ ಯುವಕರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದ ಮಹಾನ್‌ ವ್ಯಕ್ತಿಗಳೇ ಸ್ವಾಮಿ ವಿವೇಕಾನಂದರು.

ಇಂದು ಜಗತ್ತು ಕಂಡ ಮಹಾನ್ ಕ್ರಾಂತಿಕಾರಿ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 156ನೇ  ಜನ್ಮದಿನ.ಇದೇ ಹಿನ್ನೆಲೆಯಲ್ಲಿ ಜ.12ನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ.ಯುವ ಜನರ ಪಾಲಿಗಂತೂ ಪರಮಾದರ್ಶವಾದ ಈ ಧೀಮಂತ ಮೂರ್ತಿಯ ಜನ್ಮದಿನವನ್ನು ಆಚರಿಸುವುದು ‘ಯುವ ದಿನ’ ಎಂದೇ.

 

ವಿವೇಕಾನಂದ ಹೆಸರೇ ಅದ್ಭುತ! ಬಹುಷ: ಸ್ವಾಮಿ ವಿವೇಕಾನಂದರ ಹೆಸರು ಮಾಡಿರುವಷ್ಟು ಪರಿಣಾಮವನ್ನು ಬೇರೆ ಯಾವುದೇ ಹೆಸರು ಮಾಡಿರಲು ಸಾಧ್ಯವಿಲ್ಲ! ದೇಶದ ಹಿತಕ್ಕಾಗಿ, ದೇಶದ ಕೀರ್ತಿಯನ್ನು ಸನಾತನ ಧರ್ಮವಾದ ಹಿಂದೂ ಧರ್ಮದ ಮಹತ್ವನ್ನು ವಿದೇಶಿ ರಾಷ್ಟ್ರಗಳಿಗೆ ತಿಳಿಸಲು ತಮ್ಮ ಜೀವನವನ್ನೇ ಮುಡಿಪಿಟ್ಟ ವಿವೇಕಾನಂದರು.

ನರೇಂದ್ರನಿಂದ ಹಿಡಿದು ವಿವೇಕಾನಂದರವರಿಗೆ :- 

ವಿವೇಕಾನಂದರ ಪೂರ್ವದ ಹೆಸರು ನರೇಂದ್ರನಾಥ ದತ್ತ. ಇವರು 1863 ಜನವರಿ 12ರಂದು ಕಲ್ಕತ್ತೆಯಲ್ಲಿ ಜನಿಸಿದರು. ತಂದೆ ವಿಶ್ವನಾಥ ದತ್ತ. ತಾಯಿ ಭುವನೇಶ್ವರಿ ದೇವಿ. ಶ್ರೀ ರಾಮಕೃಷ್ಣ ಪರಮಹಂಸರ ಶಿಷ್ಯರಾದ ಮೇಲೆ ‘ವಿವೇಕಾನಂದ’ ಎಂಬ ಹೆಸರನ್ನು ಪಡೆದರು. ಕಲ್ಕತ್ತೆಯ ಸ್ಕಾಟಿಷ್ ಚರ್ಚ್ ಕಾಲೇಜಿನಲ್ಲಿ ತತ್ತ್ವಶಾಸ್ತ್ರ ಅಧ್ಯಯನ ಮಾಡಿದರು. ‍

ಕ್ರಿಶ್ಚಿಯನ್ನರ ನಾಡಿನಲ್ಲಿ ವಿವೇಕಾನಂದ :-

ಅಮೇರಿಕಾದ ಚಿಕಾಗೋದಲ್ಲಿ ನಡೆದ ‘ಸರ್ವ ಧರ್ಮ ಸಮ್ಮೇಳನ’ದಲ್ಲಿ ಮಾತನಾಡಿ, ‘ಭಾರತೀಯ ಸಂಸ್ಕೃತಿ ಮತ್ತು ಹಿಂದೂ ಧರ್ಮದ ಮೌಲ್ಯ’ದ ಪರಿಚಯ ಮಾಡಿಕೊಟ್ಟ ವಿವೇಕಾನಂದರ ಭಾಷಣ ವಿಶ್ವ ವಿಖ್ಯಾತವಾಗಿದೆ. ‘ಅಮೇರಿಕಾದ ಸಹೋದರ ಸಹೋದರಿಯರೇ’ ಎಂಬ ಸಂಬೋಧನೆಯೊಂದಿಗೆ ಪ್ರಾರಂಭವಾದ ವಿವೇಕಾನಂದ ಭಾಷಣ ಅಲ್ಲಿನ ವಿಜ್ಞಾನಿಗಳು, ಪಂಡಿತರು, ಅಲ್ಲಿ ನೆರೆದಿದ್ದ ಅನ್ಯ ಧರ್ಮೀಯರೆಲ್ಲರೂ ತಲೆದೂಗುವಂತೆ ಮಾಡಿಬಿಟ್ಟರು.

ಆ ದಿನ ಸ್ವಾಮಿ ವಿವೇಕಾನಂದರು ಚಿಕಾಗೋದ ಸರ್ವಧರ್ಮ ಸಮ್ಮೇಳನದ ವೇದಿಕೆ ಮೆಲೆ ನಿಂತು, ಕೇವಲ ಮೂರೂವರೆ ನಿಮಿಷಗಳಲ್ಲಿ  ಇಡೀ ಅಮೆರಿಕಾ ದೇಶವನ್ನೇ ಇವರ ತುಪಾಕಿಯಂತ ಮಾತಿನ ಮೋಡಿಗೆ ತಲೆ ಬಾಗುವಂತೆ ಮಾಡಿದ್ರು.ಪಾಶ್ಚಾತ್ಯರಿಂದ ‘ವಿಚಿತ್ರ ಧರ್ಮ’ ಎಂದು ಕರೆಯಿಸಿಕೊಂಡಿದ್ದ ಹಿಂದೂ ಧರ್ಮದ ನಿಜವಾದ ಅರ್ಥವನ್ನು,ಸಿದ್ಧಾಂತಗಳನ್ನು ಪಾಶ್ಚಾತ್ಯರಿಗೆ ಮನದಟ್ಟು ಮಾಡುವಲ್ಲಿ ಸ್ವಾಮಿ ವಿವೇಕಾನಂದ ಯಶಸ್ವಿಯಾದರು.

ಭಾರತದ ಕೀರ್ತಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಎತ್ತಿ ಹಿಡಿದ ಯೋಗಿ ಸ್ವಾಮಿ ವಿವೇಕಾನಂದರ ಮಾತುಗಳು ಎಂದೆಂದಿಗೂ ಯುವ ಪೀಳಿಗೆಗೆ ಆದರ್ಶದ ನುಡಿಮುತ್ತುಗಳು.

  • ಏಳಿ ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ.
  • ಏಳಿರಿ,ಕಾರ್ಯೋನ್ಮುಖರಾಗಿರಿ ಈ ಬದುಕಾದರೂ ಎಷ್ಟು ದಿನ,ಮಾನವರಾಗಿ ಹುಟ್ಟಿದ ಮೇಲೆ ಎನನ್ನಾದರೂ ಸಾಧಿಸಿ.
  • ನಾವು ಏನನ್ನು ಮಾಡುವುದಿಲ್ಲ.ಯಾರಾದರೂ ಮಾಡಿದರೆ ಅವರಲ್ಲಿ ತಪ್ಪು ಕಂಡು ಹಿಡಿಯುತ್ತೇವೆ.ಇದು ನಮ್ಮ ಯುವಜನಾಂಗದ ಅಶಾಂತಿಗೆ ಕಾರಣ.ಅದನ್ನು ಬಿಡಿ ಎಲ್ಲರಿಗೂ ಅವಕಾಶವಿರಲಿ ಎಂಬ ಮನೋಭಾವ ತಾಳಿರಿ.
  • ನಮ್ಮ ಪ್ರಥಮ ಕರ್ತವ್ಯವೇ ನಮ್ಮಲ್ಲಿ ಆತ್ಮನಂದನೆ ಇರಕೂಡದು.ನಾವು ಬದುಕಿನಲ್ಲಿ ಮುಂದುವರಿಯಬೇಕಾದರೆ ಮೊದಲು ನಮ್ಮಲ್ಲಿ ಆತ್ಮಶೃದ್ದೆ ಇರಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಹಿರಂಗವಾಹಿತು ಈ ಸಲದ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡ್ತಿರೋ ಸೆಲೆಬ್ರೆಟಿ ಸ್ಪರ್ದಿಗಳ ಪಟ್ಟಿ…!

    ಈ ಪಟ್ಟಿಯಲ್ಲಿ ಇರುವ ಎಲ್ಲ ಕಲಾವಿದರು ಮನೆ ಸೇರುತ್ತಾರಾ ಇಲ್ಲವೋ ಎನ್ನುವುದು ಅಧಿಕೃತವಾಗಿ ತಿಳಿದು ಬಂದಿಲ್ಲ. ಈ ಕಲಾವಿದರ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬಿಗ್ ಬಾಸ್ ಕನ್ನಡ 7ನೇ ಆವೃತ್ತಿ ಭಾನುವಾರ ಅಧಿಕೃತವಾಗಿ ಆರಂಭವಾಗುತ್ತಿದೆ. ಈ ಸಲ ಒಟ್ಟು 17 ಜನ ಸ್ಪರ್ಧಿಗಳು ಬಿಗ್ ಮನೆಗೆ ಪ್ರವೇಶ ಮಾಡಲಿದ್ದಾರೆ ಎಂದು ಸ್ವತಃ ವಾಹಿನಿ ಅಧಿಕೃತಪಡಿಸಿದೆ. ಯಾರೆಲ್ಲ ಹೋಗಬಹುದು, ಆದರೂ, ದೊಡ್ಮನೆಯೊಳಗೆ ಹೋಗುವ ಹದಿನೇಳು ಜನರ ಸಂಭಾವ್ಯ ಪಟ್ಟಿ ಮೂಲಗಳಿಂದ ಬಹಿರಂಗವಾಗಿದೆ….

  • ಆರೋಗ್ಯ, ಉಪಯುಕ್ತ ಮಾಹಿತಿ

    ನಿಂಬೆ ರಸಕ್ಕೆಅರಿಶಿನ ಬೆರೆಸಿ ಕುಡಿಯುವುದರಿಂದ ಆಗುವ 9 ಅದ್ಬುತ ಲಾಭಗಳು..!

    ನಿಂಬೆ ಹಣ್ಣಿನ ರಸಕ್ಕೆ ಬಿಸಿ ನೀರು ಸೇರಿಸಿ ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಕಾಡುವುದಿಲ್ಲ. ಇದು ನಮ್ಮ ದೇಹದಲ್ಲಿರುವ ವಿಷಯುಕ್ತ ಪದಾರ್ಥವನ್ನು ಹೊರಹಾಕುತ್ತದೆ. ಈ ನಿಂಬೆ ನೀರಿಗೆ ಒಂದು ಚಿಟಕಿ ಅರಿಶಿನ ಬೆರೆಸಿ ಕುಡಿಯುವುದರಿಂದ ದುಪ್ಪಟ್ಟು ಲಾಭವಾಗುತ್ತದೆ. ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲವಿದ್ದರೆ ಅರಿಶಿನದಲ್ಲಿ ಕರ್ಕ್ಯುಮಿನ್ ಅಂಶವಿರುತ್ತದೆ. ಇವೆರಡೂ ನಮ್ಮ ದೇಹ ಸೇರುವುದರಿಂದ ಸಾಕಷ್ಟು ಲಾಭವಾಗುತ್ತದೆ. 1.ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿಯುವುದರಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ. 2.ಹೃದಯ ಸಂಬಂಧಿ ಖಾಯಿಲೆಗೆ ಇದು ಹೇಳಿ ಮಾಡಿಸಿದ…

  • ಸುದ್ದಿ

    ಧೋನಿ ನಿವೃತ್ತಿಗೆ ಕೊಹ್ಲಿ ಪ್ರತಿಕ್ರಿಯೆ…..!

    ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ಲೋ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇಷ್ಟೇ ಅಲ್ಲ ಧೋನಿ ನಿವೃತ್ತಿಗೂ ಒತ್ತಡ ಕೇಳಿ ಬಂದಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಧೋನಿ ಎಲ್ಲಾ ಟೀಕಿಗೆ ಉತ್ತರಿಸಿದ್ದಾರೆ. 50 ರನ್ ಸಿಡಿಸೋ ಮೂಲಕ ಭಾರತದ ದಿಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಆದರೆ ಪಂದ್ಯ ಗೆಲ್ಲಲಿಲ್ಲ ಅನ್ನೋ ಕೊರಗು ಇನ್ನು ಮಾಸಿಲ್ಲ. ಇದರ ನಡುವೆ ಮತ್ತೆ ಧೋನಿ ನಿವೃತ್ತಿ ಪಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ….

  • ಸುದ್ದಿ

    ಟೀ ಕುಡಿಯಲು ದುಡ್ಡಿಲ್ಲದೆ ಪರದಾಡ್ತಿದ್ದ ನಟಿ ಮನೆಯಲ್ಲಿ ದೇವರ ಫೋಟೊ ಬದಲು ಸಲ್ಮಾನ್ ಫೋಟೋ..!ಯಾಕೆ ಗೊತ್ತಾ?

    ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್‌ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….

  • ಉಪಯುಕ್ತ ಮಾಹಿತಿ

    ಬಿಳಿ ಕೂದಲನ್ನು ಕಪ್ಪಾಗಿಸುವ ಅತೀ ಸುಲಭ ವಿಧಾನ..ಹೀಗೆ ಮಾಡಿ

    ಬಿಳಿ ಕೂದಲನ್ನು ಮರೆಮಾಚಲು ಹೇರ್ ಕಲರ್ ಗಳನ್ನು ಬಳಸುತ್ತಾರೆ. ಇಂತಹ ಕಲರ್ ಗಳು ಅನೇಕರಿಗೆ ಚರ್ಮದ ಖಾಯಿಲೆ ಅಥವಾ ಇನ್ಯಾವುದೋ ಸಮಸ್ಯೆಯನ್ನು ತಂದೊಡ್ಡುತ್ತದೆ. ಹಾಗಾಗಿ ಅವುಗಳ ಬದಲು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಬಿಳಿ ಕೂದಲನ್ನು ಕಪ್ಪಾಗಿಸುವ ವಿಧಾನಗಳು ಇಲ್ಲಿವೆ. ಒಣಗಿದ ನೆಲ್ಲಿಕಾಯಿಯನ್ನು ಕೊಬ್ಬರಿ ಎಣ್ಣೆಯ ಜೊತೆ ಕುದಿಸಿ, ಅದು ತಣ್ಣಗಾದ ಮೇಲೆ ಅದನ್ನು ತಲೆಗೆ ಹಚ್ಚಬೇಕು. ವಾರಕ್ಕೆ ಎರಡು ಬಾರಿ ಹೀಗೆ ಮಾಡಿದಲ್ಲಿ ಬಿಳಿ ಕೂದಲಿನ ಸಮಸ್ಯೆ ದೂರವಾಗುತ್ತದೆ. ತೆಂಗಿನೆಣ್ಣೆಯೊಡನೆ ನಿಂಬೆಹಣ್ಣಿನ ರಸವನ್ನು ಬೆರೆಸಿ ತಲೆಗೆ ಹಚ್ಚಿ….