ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವ್ಯಕ್ತಿ ತಾನು ದುರ್ಬಲನೆಂದು ಭಾವಿಸಬಾರದು. ಏಕೆಂದರೆ ದೌರ್ಬಲ್ಯವೇ ಪಾಪ, ದೌರ್ಬಲ್ಯವೇ ಮರಣ. ತನ್ನ ದೌರ್ಬಲ್ಯವನ್ನು ಗೆಲ್ಲುವುದರಿಂದ ಎಲ್ಲವನ್ನೂ ಸಾಧಿಸಬಹುದು. ತನ್ನ ಆತ್ಮವಿಶ್ವಾಸದಿಂದ ಎದ್ದು ನಿಲ್ಲಬೇಕು, ತನ್ನೊಳಗಿರುವ ದೈವಿಕತೆಯನ್ನು ಹೊರಚಿಮ್ಮಬೇಕು…” ಇಂಥ ಘೋಷಣೆಯೊಂದಿಗೆ ದೇಶದ ಯುವಕರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದ ಮಹಾನ್ ವ್ಯಕ್ತಿಗಳೇ ಸ್ವಾಮಿ ವಿವೇಕಾನಂದರು.
ಇಂದು ಜಗತ್ತು ಕಂಡ ಮಹಾನ್ ಕ್ರಾಂತಿಕಾರಿ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 156ನೇ ಜನ್ಮದಿನ.ಇದೇ ಹಿನ್ನೆಲೆಯಲ್ಲಿ ಜ.12ನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ.ಯುವ ಜನರ ಪಾಲಿಗಂತೂ ಪರಮಾದರ್ಶವಾದ ಈ ಧೀಮಂತ ಮೂರ್ತಿಯ ಜನ್ಮದಿನವನ್ನು ಆಚರಿಸುವುದು ‘ಯುವ ದಿನ’ ಎಂದೇ.

ವಿವೇಕಾನಂದ ಹೆಸರೇ ಅದ್ಭುತ! ಬಹುಷ: ಸ್ವಾಮಿ ವಿವೇಕಾನಂದರ ಹೆಸರು ಮಾಡಿರುವಷ್ಟು ಪರಿಣಾಮವನ್ನು ಬೇರೆ ಯಾವುದೇ ಹೆಸರು ಮಾಡಿರಲು ಸಾಧ್ಯವಿಲ್ಲ! ದೇಶದ ಹಿತಕ್ಕಾಗಿ, ದೇಶದ ಕೀರ್ತಿಯನ್ನು ಸನಾತನ ಧರ್ಮವಾದ ಹಿಂದೂ ಧರ್ಮದ ಮಹತ್ವನ್ನು ವಿದೇಶಿ ರಾಷ್ಟ್ರಗಳಿಗೆ ತಿಳಿಸಲು ತಮ್ಮ ಜೀವನವನ್ನೇ ಮುಡಿಪಿಟ್ಟ ವಿವೇಕಾನಂದರು.
ವಿವೇಕಾನಂದರ ಪೂರ್ವದ ಹೆಸರು ನರೇಂದ್ರನಾಥ ದತ್ತ. ಇವರು 1863 ಜನವರಿ 12ರಂದು ಕಲ್ಕತ್ತೆಯಲ್ಲಿ ಜನಿಸಿದರು. ತಂದೆ ವಿಶ್ವನಾಥ ದತ್ತ. ತಾಯಿ ಭುವನೇಶ್ವರಿ ದೇವಿ. ಶ್ರೀ ರಾಮಕೃಷ್ಣ ಪರಮಹಂಸರ ಶಿಷ್ಯರಾದ ಮೇಲೆ ‘ವಿವೇಕಾನಂದ’ ಎಂಬ ಹೆಸರನ್ನು ಪಡೆದರು. ಕಲ್ಕತ್ತೆಯ ಸ್ಕಾಟಿಷ್ ಚರ್ಚ್ ಕಾಲೇಜಿನಲ್ಲಿ ತತ್ತ್ವಶಾಸ್ತ್ರ ಅಧ್ಯಯನ ಮಾಡಿದರು.

ಅಮೇರಿಕಾದ ಚಿಕಾಗೋದಲ್ಲಿ ನಡೆದ ‘ಸರ್ವ ಧರ್ಮ ಸಮ್ಮೇಳನ’ದಲ್ಲಿ ಮಾತನಾಡಿ, ‘ಭಾರತೀಯ ಸಂಸ್ಕೃತಿ ಮತ್ತು ಹಿಂದೂ ಧರ್ಮದ ಮೌಲ್ಯ’ದ ಪರಿಚಯ ಮಾಡಿಕೊಟ್ಟ ವಿವೇಕಾನಂದರ ಭಾಷಣ ವಿಶ್ವ ವಿಖ್ಯಾತವಾಗಿದೆ. ‘ಅಮೇರಿಕಾದ ಸಹೋದರ ಸಹೋದರಿಯರೇ’ ಎಂಬ ಸಂಬೋಧನೆಯೊಂದಿಗೆ ಪ್ರಾರಂಭವಾದ ವಿವೇಕಾನಂದ ಭಾಷಣ ಅಲ್ಲಿನ ವಿಜ್ಞಾನಿಗಳು, ಪಂಡಿತರು, ಅಲ್ಲಿ ನೆರೆದಿದ್ದ ಅನ್ಯ ಧರ್ಮೀಯರೆಲ್ಲರೂ ತಲೆದೂಗುವಂತೆ ಮಾಡಿಬಿಟ್ಟರು.
ಆ ದಿನ ಸ್ವಾಮಿ ವಿವೇಕಾನಂದರು ಚಿಕಾಗೋದ ಸರ್ವಧರ್ಮ ಸಮ್ಮೇಳನದ ವೇದಿಕೆ ಮೆಲೆ ನಿಂತು, ಕೇವಲ ಮೂರೂವರೆ ನಿಮಿಷಗಳಲ್ಲಿ ಇಡೀ ಅಮೆರಿಕಾ ದೇಶವನ್ನೇ ಇವರ ತುಪಾಕಿಯಂತ ಮಾತಿನ ಮೋಡಿಗೆ ತಲೆ ಬಾಗುವಂತೆ ಮಾಡಿದ್ರು.ಪಾಶ್ಚಾತ್ಯರಿಂದ ‘ವಿಚಿತ್ರ ಧರ್ಮ’ ಎಂದು ಕರೆಯಿಸಿಕೊಂಡಿದ್ದ ಹಿಂದೂ ಧರ್ಮದ ನಿಜವಾದ ಅರ್ಥವನ್ನು,ಸಿದ್ಧಾಂತಗಳನ್ನು ಪಾಶ್ಚಾತ್ಯರಿಗೆ ಮನದಟ್ಟು ಮಾಡುವಲ್ಲಿ ಸ್ವಾಮಿ ವಿವೇಕಾನಂದ ಯಶಸ್ವಿಯಾದರು.



ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್ಬ್ಯಾಂಡ್, ಲ್ಯಾಂಡ್ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ…
ವೀಳ್ಯದೆಲೆ ಎಂದರೆ ನೆನಪಾಗುವುದು ತಾಂಬೂಲ. ಎಲ್ಲಾ ಶುಭ ಸಮಾರಂಭದಲ್ಲಿ ಹೆಚ್ಚು ಬಳಸುವ ಎಲೆ.ತಾಂಬೂಲದಲ್ಲಿ ಪ್ರಮುಖ ಸ್ಥಾನ ಹೊಂದಿರುವ ವೀಳ್ಯದೆಲೆಗೆ ಸದಾ ಬೇಡಿಕೆ ಇದೆ. ನಿಶ್ಚಿತಾರ್ಥ, ಮದುವೆ, ಮುಂಜಿ, ವ್ರತ ಹೀಗೆ ಏನೇ ಮಂಗಳ ಕಾರ್ಯಗಳಿದ್ದರೂ ವೀಳ್ಯದೆಲೆ ಬೇಕೇ ಬೇಕು. ಊಟದ ನಂತರ ತಾಂಬೂಲ ಹಾಕಿಕೊಳ್ಳಲಂತೂ ಈ ಎಲೆ ಅತ್ಯಗತ್ಯ.ಆದರೆ ಸಾಂಪ್ರದಾಯಕವಾಗಷ್ಟೆ ಅಲ್ಲ, ಇದರ ಔಷಧೀಯ ಗುಣಗಳು ಕೂಡ ಹಲವು. ಆದರೆ ರಕ್ತಸ್ರಾವ, ಪಿತ್ತದಿಂದ ತಲೆ ಸುತ್ತು ಹಾಗೂ ತಿವಿದ ಗಾಯವಾಗಿದ್ದರೆ ವೀಳ್ಯದೆಲೆಯನ್ನು ಸೇವಿಸಬಾರದು. ವೀಳ್ಯೆದೆಲೆಯನ್ನು ಹೆಚ್ಚಾಗಿ ಬಳಸಿದಲ್ಲಿ…
ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಜನೌಷಧಿ ಯೋಜನೆಯಿಂದಾಗಿ ಉತ್ತಮ ಗುಣಮಟ್ಟದ ಔಷಧಿಗಳು ಬಡವರಿಗೆ ಕೈಗೆಟಕುವ ದರದಲ್ಲಿ ದೊರಕುತ್ತಿದ್ದು ಇದಕ್ಕಾಗಿ ದೇಶದಾದ್ಯಂತ ಕೇಂದ್ರ ಸರಕಾರವು ಸಾವಿರಾರು ಜನೌಷಧ ಮಳಿಗೆಗಳನ್ನು ತೆರೆದಿದೆ.
ಗುರುವಾರ ರಾತ್ರಿ 9.30ರ ಸಮಯದಲ್ಲಿ ಕಾರು ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದಾಗ ಘಾಟಿಯಲ್ಲಿ ಐದು ವರ್ಷದ ಹೆಣ್ಣು ಮಗುವೊಂದು ಅಳುತ್ತಾ ನಿಂತಿತ್ತು. ಇದನ್ನು ಗಮನಿಸಿದ ಚಾಲಕ ತಕ್ಷಣ ಕಾರಿನಿಂದ ಇಳಿದು ಮಗುವನ್ನು ಕರೆ ತಂದು ಆಗುಂಬೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಮಗು ಆಗುಂಬೆ ಠಾಣೆಯಲ್ಲಿ ಸುರಕ್ಷಿತವಾಗಿತ್ತು. ಮಗುವಿನ ಪೋಷಕರು ಯಾರು ಎಂದು ಪೊಲೀಸರು ಪತ್ತೆ ಹಚ್ಚಲು ಮುಂದಾದಾಗ ಪೋಷಕರ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಮೂಲದವರಾದ ಬೀನು ಎಂಬವರು ಕುಟುಂಬ …
ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ….
ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ. ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ…