News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಶೇಷ ಲೇಖನ

ಆ ದಿನ ಕೇವಲ ಮೂರೂವರೆ ನಿಮಿಷಗಳಲ್ಲಿ ಇಡೀ ಅಮೆರಿಕಾ ದೇಶವೇ ಈ ವೀರ ಹಿಂದೂ ಸನ್ಯಾಸಿಯ ಮಾತಿಗೆ ತಲೆಬಾಗಿತ್ತು..!ತಿಳಿಯಲು ಈ ಲೇಖನ ಓದಿ…

1626

ವ್ಯಕ್ತಿ ತಾನು ದುರ್ಬಲನೆಂದು ಭಾವಿಸಬಾರದು. ಏಕೆಂದರೆ ದೌರ್ಬಲ್ಯವೇ ಪಾಪ, ದೌರ್ಬಲ್ಯವೇ ಮರಣ. ತನ್ನ ದೌರ್ಬಲ್ಯವನ್ನು ಗೆಲ್ಲುವುದರಿಂದ ಎಲ್ಲವನ್ನೂ ಸಾಧಿಸಬಹುದು. ತನ್ನ ಆತ್ಮವಿಶ್ವಾಸದಿಂದ ಎದ್ದು ನಿಲ್ಲಬೇಕು, ತನ್ನೊಳಗಿರುವ ದೈವಿಕತೆಯನ್ನು ಹೊರಚಿಮ್ಮಬೇಕು…” ಇಂಥ ಘೋಷಣೆಯೊಂದಿಗೆ ದೇಶದ ಯುವಕರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದ ಮಹಾನ್‌ ವ್ಯಕ್ತಿಗಳೇ ಸ್ವಾಮಿ ವಿವೇಕಾನಂದರು.

ಇಂದು ಜಗತ್ತು ಕಂಡ ಮಹಾನ್ ಕ್ರಾಂತಿಕಾರಿ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 156ನೇ  ಜನ್ಮದಿನ.ಇದೇ ಹಿನ್ನೆಲೆಯಲ್ಲಿ ಜ.12ನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ.ಯುವ ಜನರ ಪಾಲಿಗಂತೂ ಪರಮಾದರ್ಶವಾದ ಈ ಧೀಮಂತ ಮೂರ್ತಿಯ ಜನ್ಮದಿನವನ್ನು ಆಚರಿಸುವುದು ‘ಯುವ ದಿನ’ ಎಂದೇ.

 

ವಿವೇಕಾನಂದ ಹೆಸರೇ ಅದ್ಭುತ! ಬಹುಷ: ಸ್ವಾಮಿ ವಿವೇಕಾನಂದರ ಹೆಸರು ಮಾಡಿರುವಷ್ಟು ಪರಿಣಾಮವನ್ನು ಬೇರೆ ಯಾವುದೇ ಹೆಸರು ಮಾಡಿರಲು ಸಾಧ್ಯವಿಲ್ಲ! ದೇಶದ ಹಿತಕ್ಕಾಗಿ, ದೇಶದ ಕೀರ್ತಿಯನ್ನು ಸನಾತನ ಧರ್ಮವಾದ ಹಿಂದೂ ಧರ್ಮದ ಮಹತ್ವನ್ನು ವಿದೇಶಿ ರಾಷ್ಟ್ರಗಳಿಗೆ ತಿಳಿಸಲು ತಮ್ಮ ಜೀವನವನ್ನೇ ಮುಡಿಪಿಟ್ಟ ವಿವೇಕಾನಂದರು.

ನರೇಂದ್ರನಿಂದ ಹಿಡಿದು ವಿವೇಕಾನಂದರವರಿಗೆ :- 

ವಿವೇಕಾನಂದರ ಪೂರ್ವದ ಹೆಸರು ನರೇಂದ್ರನಾಥ ದತ್ತ. ಇವರು 1863 ಜನವರಿ 12ರಂದು ಕಲ್ಕತ್ತೆಯಲ್ಲಿ ಜನಿಸಿದರು. ತಂದೆ ವಿಶ್ವನಾಥ ದತ್ತ. ತಾಯಿ ಭುವನೇಶ್ವರಿ ದೇವಿ. ಶ್ರೀ ರಾಮಕೃಷ್ಣ ಪರಮಹಂಸರ ಶಿಷ್ಯರಾದ ಮೇಲೆ ‘ವಿವೇಕಾನಂದ’ ಎಂಬ ಹೆಸರನ್ನು ಪಡೆದರು. ಕಲ್ಕತ್ತೆಯ ಸ್ಕಾಟಿಷ್ ಚರ್ಚ್ ಕಾಲೇಜಿನಲ್ಲಿ ತತ್ತ್ವಶಾಸ್ತ್ರ ಅಧ್ಯಯನ ಮಾಡಿದರು. ‍

ಕ್ರಿಶ್ಚಿಯನ್ನರ ನಾಡಿನಲ್ಲಿ ವಿವೇಕಾನಂದ :-

ಅಮೇರಿಕಾದ ಚಿಕಾಗೋದಲ್ಲಿ ನಡೆದ ‘ಸರ್ವ ಧರ್ಮ ಸಮ್ಮೇಳನ’ದಲ್ಲಿ ಮಾತನಾಡಿ, ‘ಭಾರತೀಯ ಸಂಸ್ಕೃತಿ ಮತ್ತು ಹಿಂದೂ ಧರ್ಮದ ಮೌಲ್ಯ’ದ ಪರಿಚಯ ಮಾಡಿಕೊಟ್ಟ ವಿವೇಕಾನಂದರ ಭಾಷಣ ವಿಶ್ವ ವಿಖ್ಯಾತವಾಗಿದೆ. ‘ಅಮೇರಿಕಾದ ಸಹೋದರ ಸಹೋದರಿಯರೇ’ ಎಂಬ ಸಂಬೋಧನೆಯೊಂದಿಗೆ ಪ್ರಾರಂಭವಾದ ವಿವೇಕಾನಂದ ಭಾಷಣ ಅಲ್ಲಿನ ವಿಜ್ಞಾನಿಗಳು, ಪಂಡಿತರು, ಅಲ್ಲಿ ನೆರೆದಿದ್ದ ಅನ್ಯ ಧರ್ಮೀಯರೆಲ್ಲರೂ ತಲೆದೂಗುವಂತೆ ಮಾಡಿಬಿಟ್ಟರು.

ಆ ದಿನ ಸ್ವಾಮಿ ವಿವೇಕಾನಂದರು ಚಿಕಾಗೋದ ಸರ್ವಧರ್ಮ ಸಮ್ಮೇಳನದ ವೇದಿಕೆ ಮೆಲೆ ನಿಂತು, ಕೇವಲ ಮೂರೂವರೆ ನಿಮಿಷಗಳಲ್ಲಿ  ಇಡೀ ಅಮೆರಿಕಾ ದೇಶವನ್ನೇ ಇವರ ತುಪಾಕಿಯಂತ ಮಾತಿನ ಮೋಡಿಗೆ ತಲೆ ಬಾಗುವಂತೆ ಮಾಡಿದ್ರು.ಪಾಶ್ಚಾತ್ಯರಿಂದ ‘ವಿಚಿತ್ರ ಧರ್ಮ’ ಎಂದು ಕರೆಯಿಸಿಕೊಂಡಿದ್ದ ಹಿಂದೂ ಧರ್ಮದ ನಿಜವಾದ ಅರ್ಥವನ್ನು,ಸಿದ್ಧಾಂತಗಳನ್ನು ಪಾಶ್ಚಾತ್ಯರಿಗೆ ಮನದಟ್ಟು ಮಾಡುವಲ್ಲಿ ಸ್ವಾಮಿ ವಿವೇಕಾನಂದ ಯಶಸ್ವಿಯಾದರು.

ಭಾರತದ ಕೀರ್ತಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಎತ್ತಿ ಹಿಡಿದ ಯೋಗಿ ಸ್ವಾಮಿ ವಿವೇಕಾನಂದರ ಮಾತುಗಳು ಎಂದೆಂದಿಗೂ ಯುವ ಪೀಳಿಗೆಗೆ ಆದರ್ಶದ ನುಡಿಮುತ್ತುಗಳು.

  • ಏಳಿ ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ.
  • ಏಳಿರಿ,ಕಾರ್ಯೋನ್ಮುಖರಾಗಿರಿ ಈ ಬದುಕಾದರೂ ಎಷ್ಟು ದಿನ,ಮಾನವರಾಗಿ ಹುಟ್ಟಿದ ಮೇಲೆ ಎನನ್ನಾದರೂ ಸಾಧಿಸಿ.
  • ನಾವು ಏನನ್ನು ಮಾಡುವುದಿಲ್ಲ.ಯಾರಾದರೂ ಮಾಡಿದರೆ ಅವರಲ್ಲಿ ತಪ್ಪು ಕಂಡು ಹಿಡಿಯುತ್ತೇವೆ.ಇದು ನಮ್ಮ ಯುವಜನಾಂಗದ ಅಶಾಂತಿಗೆ ಕಾರಣ.ಅದನ್ನು ಬಿಡಿ ಎಲ್ಲರಿಗೂ ಅವಕಾಶವಿರಲಿ ಎಂಬ ಮನೋಭಾವ ತಾಳಿರಿ.
  • ನಮ್ಮ ಪ್ರಥಮ ಕರ್ತವ್ಯವೇ ನಮ್ಮಲ್ಲಿ ಆತ್ಮನಂದನೆ ಇರಕೂಡದು.ನಾವು ಬದುಕಿನಲ್ಲಿ ಮುಂದುವರಿಯಬೇಕಾದರೆ ಮೊದಲು ನಮ್ಮಲ್ಲಿ ಆತ್ಮಶೃದ್ದೆ ಇರಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರಧಾನಿ ಮೋದಿ ರೈತರ ಸಾಲ ಮನ್ನಾ ಮಾಡ್ತರಾ ಗೊತ್ತಿಲ್ಲ?ಆದರೆ ರೈತರ ನೆರವಿಗೆ ಅವರು ಏನ್ ಮಾಡ್ತಾರೆ ಗೊತ್ತಾ..?

    ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ‌ ಕೇಂದ್ರ ಸರ್ಕಾರ ರೈತರ ಸಾಲ‌ಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ‌ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ. ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ‌ ಮೋದಿ ವಿವಿಧ ಸುತ್ತಿನ‌ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ. ಫಸಲ್…

  • ರೆಸಿಪಿ

    ನಿಮ್ಮ ಮನೆಯಲ್ಲೇ ರುಚಿ ರುಚಿಯಾದ “ಪಾನಿ ಪುರಿ” ತಯಾರಿಸಿ…

    ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.

  • ಸುದ್ದಿ

    ಕಾಲಿನಿಂದಲೇ ಮತದಾನ ಮಾಡಿ ಎಲ್ಲರಿಗೂ ಸ್ಪರ್ತಿಯಾದ ಲಕ್ಷ್ಮೀ…

    ಮತದಾನ ಪ್ರತಿಯೊಬ್ಬರ ಹಕ್ಕು. ಆದರೆ ಎಲ್ಲಾ ಸರಿಯಿದ್ದರೂ ತಮ್ಮ ಹಕ್ಕು ಚಲಾಯಿಸದೇ ಅವರು ಸರಿ ಇಲ್ಲ ಇವರು ಸರಿ ಇಲ್ಲ ಅಂತ ಮಾತನಾಡುವವರೇ ಹೆಚ್ಚು. ಆದರೆ ತನ್ನ ಎರಡೂ ಕೈ ಇಲ್ಲದಿದ್ದರೂ ಕಾಲಿನಿಂದಲೇ ಯುವತಿಯೊಬ್ಬರು ಮತದಾನ ಮಾಡಿದ್ದಾರೆ.  ಹೌದು, ಕಾನಹೊಸಳ್ಳಿಯ ಲಕ್ಷ್ಮಿಯವರಿಗೆ ಎರಡೂ ಕೈಗಳಿಲ್ಲ. ಆದ್ರೆ ಆ ಬಗ್ಗೆ ತಲೆಕೆಡಿಸಿಕೊಳ್ಳದ ಲಕ್ಷ್ಮಿ ಕಾಲುಗಳಿಂದಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಂಡಮುಣುಗಿಯ ಮತಗಟ್ಟೆ ಸಂಖ್ಯೆ 118 ರಲ್ಲಿ ಮತ ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಎರಡೂ ಕೈಯಿಲ್ಲದ ಲಕ್ಷ್ಮಿಯವರಿಗೆ ಚುನಾವಣಾ ಸಿಬ್ಬಂದಿ…

  • ಜೀವನಶೈಲಿ

    ಶೌಚಾಲಯವಿಲ್ಲದ ಗ್ರಾಮಗಳಲ್ಲಿ ಈ ಶಿಕ್ಷಕಿ 6000ಕ್ಕೂ ಹೆಚ್ಚು ಶೌಚಾಲಯವನ್ನು ನಿರ್ಮಿಸಿದ್ದಾರೆ..!ತಿಳಿಯಲು ಈ ಲೇಖನ ಓದಿ ..

    ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಶುಂಠಿ ನೀರನ್ನು ಕುಡಿಯೋದ್ರಿಂದ ಆಗೋ ಪ್ರಯೋಜನಗಳನ್ನು ಕೇಳಿದ್ರೆ ಈಗ್ಲೇ ಕುಡಿಯೋದಕ್ಕೆ ಸ್ಟಾರ್ಟ್ ಮಾಡ್ತೀರಾ..!

    ಟೀ ರುಚಿ ಹೆಚ್ಚಿಸುವ ಜೊತೆಗೆ ಗಂಟಲು ನೋವನ್ನು ಗುಣಪಡಿಸುವ ಕೆಲಸವನ್ನು ಮಾತ್ರ ಶುಂಠಿ ಟೀ ಮಾಡುವುದಿಲ್ಲ. ಮಸಾಲೆ ರೂಪದಲ್ಲಿ ಬಳಸುವ ಶುಂಠಿ ಬಹು ಉಪಯೋಗಿ. ಇದ್ರ ನೀರನ್ನು ಪ್ರತಿದಿನ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇದ್ರಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯ, ಆ್ಯಂಟಿ ಫಂಗಲ್ ಅಂಶ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಊಟ ಮಾಡಿದ 20 ನಿಮಿಷದ ನಂತ್ರ ಒಂದು ಕಪ್ ಶುಂಠಿ ನೀರನ್ನು ಕುಡಿಯಿರಿ. ಇದು ದೇಹದಲ್ಲಿರುವ ಆಮ್ಲ ಪ್ರಮಾಣವನ್ನು ನಿಯಂತ್ರಿಸುತ್ತದೆ. ಇದ್ರಿಂದ ಹೊಟ್ಟೆಯಲ್ಲಾಗುವ ಉರಿ ಕಡಿಮೆಯಾಗುತ್ತದೆ. ಶುಂಠಿಯನ್ನು ಕುಟ್ಟಿ ನೀರಿಗೆ ಹಾಕಿ ಕುದಿಸಿ…

  • ವ್ಯಕ್ತಿ ವಿಶೇಷಣ

    10ನೇ ತರಗತಿ ಬಾಲಕನ, ಈ ಸಾಧನೆ ಬಗ್ಗೆ ಕೇಳಿದ್ರೆ ನೀವು ಖಂಡಿತಾ ಶಾಕ್ ಆಗ್ತೀರಾ! ತಿಳಿಯಲು ಈ ಲೇಖನಿ ಓದಿ…

    ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ. ಆದ್ರೆ ಈ ಹಾರ್ಟ್ ಅಟ್ಯಾಕ್ ಬರೋ ಮುನ್ಸೂಚನೆ ಮೊದ್ಲೇ ನಮ್ಗೆ ಗೊತ್ತಾದ್ರೆ ಹೇಗಿರುತ್ತೆ ಗೊತ್ತಾ?