News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕ್ರೀಡೆ

ಇಂಗ್ಲೆಂಡ್ನಲ್ಲಿ ಮಲ್ಯಗೆ “ಕಳ್ಳ ಕಳ್ಳ” ಎಂದು ಕೂಗಿದ ಭಾರತೀಯ ಪ್ರೇಕ್ಷಕರು!ವಿಡಿಯೋ ನೋಡಿ ಬಿದ್ದು ಬಿದ್ದು ನಗ್ತೀರಾ…..

139

ಲಂಡನ್ ನಲ್ಲಿ ICC ಚಾಂಪಿಯನ್ಸ್‍ ಟ್ರೋಫಿ ನಡೆಯುವುತ್ತಿರುವುದು ಎಲ್ಲರಿಗೂ  ಗೊತ್ತಿರುವ ಸಂಗತಿ.

ವಿಷಯ ಏನಪ್ಪಾ ಅಂದ್ರೆ ನೆನ್ನೆ ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್‍ ಟ್ರೋಫಿ ಕೊನೆಯ ಲೀಗ್‍ ಪಂದ್ಯ ನೋಡಲು  ಬಂದ ಉದ್ಯಮಿ  ಮದ್ಯದ ದೊರೆ ವಿಜಯ್‍ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ.

ಭಾನುವಾರ ನಡೆದ ಮಹತ್ವದ ಪಂದ್ಯದ ವೇಳೆ ಓವಲ್ ಮೈದಾನದಲ್ಲಿ ಗಣ್ಯರ ಪ್ರವೇಶದ್ವಾರವಾದ ಸರ್‌ ಜಾಕ್‌ ಹೋಬ್ಸ್ ಗೇಟ್ ಮೂಲಕ ವ್ಯಕ್ತಿಯೊಬ್ಬರೊಂದಿಗೆ ಮಲ್ಯ ಒಳಗೆ ಬರುತ್ತಿದ್ದಂತೆ ಕೆಲವು ಪ್ರೇಕ್ಷಕರು ‘ಕಳ್ಳ..ಕಳ್ಳ…’ ಎಂದು ಕೂಗಿದ್ದಾರೆ.

 

ಸರ್‌ ಜಾಕ್‌ ಹೋಬ್ಸ್ ಗೇಟ್ ಮೂಲಕ ಮಲ್ಯ ಒಳಗೆ ಬರುತ್ತಿದಾಗ ಒಬ್ಬ ವ್ಯಕ್ತಿ ಚಿತ್ರೀಕರಣ ಮಾಡಿದ್ದಾರೆ. ಅದೇ ವೇಳೆ ಅಗೋ ಕಳ್ಳ ಬರ್ತಾ ಇದ್ದಾನೆ ಎಂದು ಹಿಂದಿಯಲ್ಲಿ ಧ್ವನಿಯೊಂದು ಕೇಳಿ ಬಂದಿದೆ.  ಹಿಂದೆಯೇ ಒಬ್ಬಾತ ಕಳ್ಳ.. ಕಳ್ಳ ಎಂದು ಕರೆದಿದ್ದಾನೆ. ಆಗ ಮಲ್ಯ ಒಂದು ಕ್ಷಣ ಹಿಂದೆ ತಿರುಗಿ ಯಾರು ಎಂದು ತಿರುಗಿ ನೋಡಿದ್ದಾರೆ.

ಭಾರತದ ವಿವಿಧ ಬ್ಯಾಂಕ್‌ಗಳಿಗೆ ರೂ 9 ಸಾವಿರ ಕೋಟಿಯಷ್ಟು ಮೊತ್ತದ ಸಾಲ ಬಾಕಿ ಉಳಿಸಿಕೊಂಡಿರುವ ಮಲ್ಯ ಕಳೆದ ವರ್ಷ ದೇಶ ಬಿಟ್ಟು ಹೋಗಿದ್ದರು. ಇತ್ತೀಚೆಗೆ ವಿರಾಟ್ ಕೊಹ್ಲಿ ಫೌಂಡೇಷನ್ ಏರ್ಪಡಿಸಿದ್ದ ಭೋಜನ ಕೂಟಕ್ಕೆ ಬಂದಿದ್ದ ಮಲ್ಯ ಅವರಿಂದ ಭಾರತ ತಂಡದ ಆಟಗಾರರು ದೂರ ಉಳಿದಿದ್ದರು.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಆತಂಕದ ಭೀತಿಯಲ್ಲಿ ಜೆಡಿಎಸ್ ನ ಬಂಡಾಯ ಶಾಸಕರು..!ಅಸಲಿಗೆ ಆಗಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಇಷ್ಟ ಆದ್ರೆ ಶೇರ್ ಮಾಡಿ…

    ಜೆಡಿಎಸ್ ನ ಶಾಸಕರಾಗಿದ್ದ ಚಲುವರಾಯಸ್ವಾಮಿ, ಎಚ್‌.ಸಿ.ಬಾಲಕೃಷ್ಣ, ಜಮೀರ್‌ ಅಹ್ಮದ್‌ ಖಾನ್‌, ರಮೇಶ್‌ ಬಂಡಿಸಿದ್ದೇಗೌಡ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್‌ ಅನ್ಸಾರಿ ಮತ್ತು ಭೀಮಾ ನಾಯ್ಕ್‌ ಪಕ್ಷದಲ್ಲಿಯೇ ಸಂಚಲನ ಸೃಷ್ಟಿಸುವುದರ ಮೂಲಕ ಪಕ್ಷದ ದೋರಣೆಗೆ ಗುರಿಯಾಗಿದ್ದರು. ಅಡ್ಡಮತದಾನ ಮಾಡಿರುವ ಏಳು ಮಂದಿ ಶಾಸಕರಿಗೆ ಈ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡದಂತೆ ಅದೇಶಿಸುವಂತೆ ಕೋರಿ ಜೆಡಿಎಸ್​ನ ಶ್ರವಣಬೆಳಗೊಳದ ಶಾಸಕ ಸಿ.ಎನ್​. ಬಾಲಕೃಷ್ಣ, ಮೂಡಿಗೆರೆಯ ಬಿ.ವಿ ನಿಂಗಯ್ಯ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಕಳೆದ 2016ರಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದಿದ್ದ…

  • ಸುದ್ದಿ

    100ಕ್ಕೂ ಹೆಚ್ಚು ಪುರುಷರಿಂದ ಅತ್ಯಾಚಾರಕ್ಕೊಳಗಾದ ಮಹಿಳೆಯನ್ನೇ ಬಂಧಿಸಿದ್ರು…..ಕಾರಣ?

    ಇಂಗ್ಲೆಂಡ್ ನ ವೆಸ್ಟ್ ಯಾರ್ಕ್ ನಲ್ಲಿ 23 ವರ್ಷದ ಮಹಿಳೆ ಹೇಳಿದ ವಿಷ್ಯ ದಂಗಾಗಿಸುವಂತಿದೆ. 100ಕ್ಕೂ ಹೆಚ್ಚು ಪುರುಷರು ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರಂತೆ. ಆದ್ರೆ ಆರೋಪಿಗಳನ್ನು ಬಂಧಿಸುವ ಬದಲು ಮಹಿಳೆಯನ್ನೇ ಪೊಲೀಸರು ಅನೇಕ ಬಾರಿ ಬಂಧಿಸಿದ್ದಾರಂತೆ. ಪೀಡಿತೆ 11 ವರ್ಷದಲ್ಲಿರುವಾಗ ಆಕೆ ಮೇಲೆ ಅತ್ಯಾಚಾರ ನಡೆಯಲು ಶುರುವಾಗಿತ್ತಂತೆ. ಡ್ರಗ್ ನೀಡಿ ಪೀಡಿತೆ ಮೇಲೆ ಅತ್ಯಾಚಾರ ನಡೆಸಲಾಗುತ್ತಿತ್ತಂತೆ. ಇದು ಪೊಲೀಸರಿಗೂ ತಿಳಿದಿತ್ತಂತೆ. ಆದ್ರೆ ಪೊಲೀಸರು ಕಣ್ಮುಚ್ಚಿ ಕುಳಿತಿದ್ದರು ಎನ್ನಲಾಗಿದೆ. ಡ್ರಗ್ಸ್ ಜೊತೆ ಪೀಡಿತೆ ಸಿಕ್ಕಿಬಿದ್ದಾಗ ಆಕೆಗೆ ಎಚ್ಚರಿಕೆ ನೀಡಿ…

  • ಸುದ್ದಿ

    ಸಾಲು ಸಾಲು ರಜೆ – 11 ದಿನ ಬ್ಯಾಂಕ್ ಬಾಗಿಲು ಬಂದ್ : ಬ್ಯಾಂಕ್ ಗ್ರಾಹಕರಿಗೊಂದು ಮುಖ್ಯ ಮಾಹಿತಿ….!

    ಅಕ್ಟೋಬರ್ ನಲ್ಲಿ ಹಬ್ಬದ ಕಾರಣ ರಜೆ ಇರುವುದರಿಂದ ಬ್ಯಾಂಕ್ ವಹಿವಾಟುಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ ತಿಂಗಳಿನಲ್ಲಿ ಬ್ಯಾಂಕ್ ಗಳಿಗೆ ಬರೋಬ್ಬರಿ 11 ದಿನ ರಜೆ ಇದೆ. ದಸರಾ ನಂತರ ದೀಪಾವಳಿ ಇರುವುದರಿಂದ ಬ್ಯಾಂಕ್ 11 ದಿನ ಕೆಲಸ ಮಾಡುವುದಿಲ್ಲ. ಆರ್.ಬಿ.ಐ. ವತಿಯಿಂದ ಬ್ಯಾಂಕ್ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ. ಅಕ್ಟೋಬರ್ 6 ಭಾನುವಾರ. ಅಕ್ಟೋಬರ್ 7 ನವಮಿ. ಅಕ್ಟೋಬರ್ 8 ರಂದು ದಶಮಿ. ಹಾಗಾಗಿ 3 ದಿನ…

  • ಉಪಯುಕ್ತ ಮಾಹಿತಿ

    ಈರುಳ್ಳಿಯಲ್ಲಿದೆ ಕೂದಲು ದಷ್ಟಪುಷ್ಟವಾಗಿ ಬೆಳೆಯಲು ರಾಮಬಾಣ…! ತಿಳಿಯಲು ಈ ಲೇಖನ ಓದಿ….

    ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು.

  • ಉಪಯುಕ್ತ ಮಾಹಿತಿ

    ವಿಧ್ಯಾರ್ಥಿಗಳೇ ವೋಟ್ ಮಾಡಿ, ಉಚಿತ ಇಂಟರ್ನೆಟ್ ಜೊತೆಗೆ, ದಿನಸಿಯನ್ನು ಪಡೆಯಿರಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ಹತ್ತಿರವಾಗುತ್ತಿದ್ದಂತೆ ಮತದಾನದ ಬಗ್ಗೆ ಹರಿವು ಮೂಡಿಸುವ ಅನೇಕ ಪ್ರಯತ್ನಗಳು ನಡೆಯುತ್ತಿವೆ.ಈಗಾಗಲೇ ಚುನಾವಣಾ ಆಯೋಗ ಕೂಡ ಹಲವು ವಿಡಿಯೋಗಳು ಸೇರಿದಂತೆ ಪ್ಲೆಕ್ಸ್ ಬ್ಯಾನರ್’ಗಳನ್ನೂ ಹಾಕಿ ಜನರಲ್ಲಿ ಮತದಾನದ ಹರಿವು ಮೂಡಿಸುತ್ತಿದ್ದಾರೆ. ಇದರ ಜೊತೆಗೆ ಹಲವು ಸಂಘಟನೆಗಳು ಕೂಡ ಜನರಲ್ಲಿ ಅದರಲ್ಲೂ ಯುವಕರಲ್ಲಿ, ವಿಧ್ಯಾರ್ಥಿಗಳಲ್ಲಿ ಮತದಾನದ ಹರಿವು ಮೂಡಿಸುವ ಸಲುವಾಗಿ ವಿಧ್ಯಾರ್ಥಿಗಳಿಗಾಗಿ ಹಲವು ಆಫರ್’ಗಳನ್ನೂ ನೀಡಲು ಮುಂದಾಗಿವೆ. ಹೌದು, ಬೆಂಗಳೂರಿನ ಸಂಘಟನೆಯೊಂದು ವೋಟ್ ಹಾಕುವ ವಿದ್ಯಾರ್ಥಿಗಳಿಗೆಲ್ಲಾ ಉಚಿತವಾಗಿ ಇಂಟರ್ ನೆಟ್…

  • ಸುದ್ದಿ

    ಚಳಿಗಾಲದಲ್ಲಿಯೂ ಸಹ ನೀವು ಬೆಚ್ಚಗಿನ ವಾತಾವರಣದಲ್ಲಿರಲು ಬಯಸುವಿರಾ, ಹಾಗಾದರೆ ನೀವು ಇಲ್ಲಿಗೆ ಒಮ್ಮೆ ಭೇಟಿ ನೀಡಿ…

    ದೇಶದ ವಿವಿಧ ಜಾಗಗಳಲ್ಲಿ ಚಳಿಗಾಲವು ಈಗಾಗಲೇ  ಆರಂಭವಾಗಿದೆ. ಚಳಿಯಿ೦ದ ಕೂಡಿದ  ರಾತ್ರಿಯನ್ನು ಕಳೆದ ಬಳಿಕ, ಇಬ್ಬನಿ ಬೀಳುವ ಮು೦ಜಾವಿನ ವೇಳೆಗೇ ಎದ್ದೇಳಲು ಎಲ್ಲರೂ ಬಯಸುವುದಿಲ್ಲ. ಒಳ್ಳೆಯದು, ತನ್ನ ಶೀತಲವಾದ ಹವಾಮಾನಕ್ಕಷ್ಟೇ ಅಲ್ಲದೇ ಉಷ್ಣವಲಯದ ಹಾಗೂ ತೇವಾ೦ಶವಿರುವ ಹವಾಮಾನಕ್ಕೂ ಚಿರಪರಿಚಿತವಾಗಿರುವ ಹಲವಾರು ಸ್ಥಳಗಳು ಭಾರತದಲ್ಲಿವೆ. ಬಾನೆತ್ತರದ ಶಿಖರಗಳು, ವಿಶಾಲವ್ಯಾಪ್ತಿಯ ಕರಾವಳಿ ತೀರಗಳು, ಮರುಭೂಮಿಗಳು, ಹಾಗೂ ಇನ್ನಿತರ ಸೋಜಿಗವನ್ನು೦ಟುಮಾಡುವ ಭೂಭಾಗಗಳ ತವರೂರಾಗಿದೆ ಭಾರತ. ವಿಶೇಷವಾಗಿ ಶೀತಲ ಹವಾಮಾನವು ಚಾಲ್ತಿಯಲ್ಲಿರುತ್ತದೆ ಎ೦ಬ ಕಾರಣಕ್ಕಾಗಿಯೇ ನಮ್ಮಲ್ಲಿ ಬಹುತೇಕರು ಗಿರಿಧಾಮದತ್ತ ಹೆಜ್ಜೆ ಹಾಕಲು ಬಯಸುವ೦ತಹ…