ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ, 09/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವ್ಯವಹಾರ ವೃದ್ಧಿಗೆ ಹಣ ವಿನಿಯೋಗ ಮಾಡಲು ಸೂಕ್ತ ದಿನ. ಸ್ವಂತ ಉದ್ಯಮಿಗಳಿಗೆ ಉತ್ತಮ ಲಾಭ. ಶ್ರೀದೇವತಾದರ್ಶನ ಭಾಗ್ಯ ತಂದೀತು. ವೈಯಕ್ತಿಕವಾಗಿ ಯಾವುದೇ ವಿಚಾರವನ್ನು ಇತರರೊಂದಿಗೆ ಹಂಚಿಕೊಳ್ಳದಿರಿ. ವಿದ್ಯಾರ್ಥಿಗಳಿಗೆ ಪ್ರಗತಿಯ ದಿನ. ಬೆಂಕಿಯ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ಅಧಿಕಾರಿಗಳಿಗೆ ಅಭಿವೃದ್ಧಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ.
ಉತ್ತಮ ಜನರೊಂದಿಗೆ ಸಂಪರ್ಕ ಒದಗಿ ಬರುತ್ತದೆ. ಆಗಾಗ ಧನಾಗಮನದಿಂದ ಕಾರ್ಯಸಿದ್ಧಿಯಾಗುತ್ತದೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ಕಾರ್ಯಸಿದ್ಧಿ. ದಿನಾಂತ್ಯದಲ್ಲಿ ಶುಭವಾರ್ತೆ ಇದೆ. ನಿತ್ಯದ ಕಾರ್ಯ ಚಟುವಟಿಕೆಗಳಲ್ಲಿ ಉತ್ಸಾಹ. ಸಂಗಾತಿಯ ಆರೋಗ್ಯದಲ್ಲಿ ಸುಧಾರಣೆ. ಸರ್ಕಾರಿ ನೌಕರರಿಗೆ ಕಿರುಕುಳ ಉಂಟಾದೀತು. ಕುಟುಂಬ ಸಮೇತರಾಗಿ ಕುಲದೇವತಾ ದರ್ಶನ.
ವಿದ್ಯುದುಪಕರಣಗಳ ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಏರಿಳಿತ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ. ಸ್ವತಂತ್ರ ಉದ್ಯಮದಲ್ಲಿ ಯಶಸ್ಸು. ಅಧಿಕಾರಿ ವರ್ಗದವರಿಗೆ ಮುಂಭಡ್ತಿ ಇರುತ್ತದೆ. ನಿಮ್ಮ ಬಗ್ಗೆ ಅನಾವಶ್ಯಕವಾಗಿ ಕಿರಿಕಿರಿಯನ್ನು ತಂದಾರು. ದೇವತಾ ಕೆಲಸಗಳಿಗಾಗಿ ಓಡಾಟ ವಿರುತ್ತದೆ. ಸಂಚಾರದಲ್ಲಿ ಜಾಗ್ರತೆ ಇರಲಿ. ಕೃಷಿ ಕ್ಷೇತ್ರದ ವ್ಯವಹಾರಗಳಿಂದ ಉತ್ತಮ ಆದಾಯ.
ಕುಶಲ ಕರ್ಮಿಗಳಿಗೆ ಹೆಚ್ಚಿನ ಬೇಡಿಕೆ. ಸಂಶೋಧನೆಯಲ್ಲಿ ತೊಡಗಿದವರಿಗೆ ಉತ್ತಮ ಮಾರ್ಗದರ್ಶನ. ಗುರಿ ಸಾಧನೆಗಾಗಿ ಹೆಚ್ಚಿನ ಪ್ರಯತ್ನ ಅಗತ್ಯವಿದೆ. ಸಾಂಸಾರಿಕವಾಗಿ ಹೆಚ್ಚಿನ ಸಮಾಧಾನ ಸಿಗಲಿದೆ. ಒಳ ಸಂಗಾತಿಯ ಅವಶ್ಯಕತೆಗಾಗಿ ಪ್ರಯತ್ನಿಸಿರಿ. ಗುರಿ ಸಾಧನೆಗಾಗಿ ಹೆಚ್ಚಿನ ಪ್ರಯತ್ನ ಅಗತ್ಯವಿದೆ. ಸಾಂಸಾರಿಕವಾಗಿ ಹೆಚ್ಚಿನ ಸಮಾಧಾನ ಸಿಗಲಿದೆ. ಒಳ ಸಂಗಾತಿಯ ಅವಶ್ಯಕತೆಗಾಗಿ ಪ್ರಯತ್ನಿಸಿರಿ. ಹೊಸ ವಿಷಯಗಳನ್ನು ಕಲೆಹಾಕುವುದರಿಂದ ಬರವಣಿಗೆಯಲ್ಲಿ ವಿಳಂಬದ ಸಾಧ್ಯತೆ. ಆರ್ಥಿಕವಾಗಿ ಧನಾಗಮನದಿಂದ ಸಂತಸ.
ಗೊತ್ತು ಗುರಿಯಿಲ್ಲದೆ ಮುಂದುವರಿಯದಿರಿ. ಹಿಂದಿನ ಕಹಿ ಅನುಭವಗಳು ಕಾಡಲಿವೆ. ಕಚೇರಿ ಕೆಲಸಗಳ ನಿಮಿತ್ತ ದೂರದ ಪ್ರಯಾಣ. ಉದ್ಯೋಗಸ್ಥರಿಗೆ ಹೆಚ್ಚಿನ ಬಿಡುವಿನಿಂದ ಮಾನಸಿಕ ನೆಮ್ಮದಿ ದೊರಕುವುದು. ಸ್ಪೋಟಕ ವಸ್ತುಗಳಿಂದ ದೂರವಿರಿ. ವೈವಾಹಿಕ ಸಂಬಂಧಗಳು ಕೂಡಿ ಬರಲು ಹೊಂದಾಣಿಕೆ ಅಗತ್ಯವಿದೆ. ದಿನಾಂತ್ಯ ಶುಭವಾರ್ತೆ. ಮಹಿಳೆಯರಿಗೆ ಜವಾಬ್ದಾರಿ ಹೆಚ್ಚಳ.
ನೆನೆಗುದಿಗೆ ಬಿದ್ದ ವಿವಾದ ನಿರ್ಣಯ ಕಾಣಲಿದೆ. ಆರ್ಥಿಕ ಸಮಸ್ಯೆಗಳಿಂದ ಪರಿಹಾರ. ಅವಿವಾಹಿತರಿಗೆ ಯೋಗ್ಯ ಪ್ರಸ್ತಾವಗಳಿಗೆ ಸಕಾಲ. ಸದುಪಯೋಗಿಸಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಸಮಯ. ಪ್ರಯತ್ನಬಲಕ್ಕೆ ಒತ್ತು ನೀಡಬೇಕು. ಶಿಕ್ಷಕ ವೃತ್ತಿಯವರಿಗೆ ಗೌರವಾದರಗಳು ದೊರೆಯಲಿವೆ. ಲೋಹದ ವ್ಯಾಪಾರಿಗಳಿಗೆ ಲಾಭದ ನಿರೀಕ್ಷೆ. ಸಾಂಸಾರಿಕವಾಗಿ ನೆಮ್ಮದಿ ತರಲಿದೆ.
ವೃತ್ತಿರಂಗದಲ್ಲಿ ನಿಮ್ಮ ಮುನ್ನಡೆ ಸಫಲವಾದೀತು. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ ಇದೆ. ವಿವಿಧ ರೀತಿಯ ಧನಾಗಮನ ಕಾರ್ಯಸಿದ್ಧಿಗೆ ಅನುಕೂಲವಾಗಲಿದೆ. ಅಧ್ಯಯನದಲ್ಲಿ ಆಸಕ್ತಿ ವಹಿಸುವಿರಿ. ವೃತ್ತಿಯಲ್ಲಿ ಕಿರಿಕಿರಿ. ಕೆಲಸದಲ್ಲಿ ಕಾರ್ಯಬಾಹುಳ್ಯ ಸಾಧ್ಯತೆ. ಕೆಲಸದ ಒತ್ತಡದಿಂದಾಗಿ ದುಗುಡ ಉಂಟಾದೀತು. ದೇಹಾರೋಗ್ಯದಲ್ಲಿ ಗಮನ ವಿರಲಿ. ಹಿರಿಯರ ಮಾತನ್ನು ಕಡೆಗಣಿಸದಿರಿ.
ವೃತ್ತಿಯಲ್ಲಿ ಯಶಸ್ಸು. ಆರೋಗ್ಯದ ಬಗ್ಗೆ ಗಮನವಿರಲಿ. ಬಡವರಿಗೆ ಧಾನ್ಯಗಳನ್ನು ದಾನ ಮಾಡುವುದರಿಂದ ಸಂತೃಪ್ತಿ. ಪ್ರೇಮ ವಿವಾಹಗಳು ಯಶ ಕಾಣುವವು. ವಂತಾದೀತು. ಸ್ತ್ರೀ ಮೂಲಕ ಅಪವಾದ ಭೀತಿ ಬರಲಿದೆ. ಪಾಟ್ನರ್ಶಿಪ್ ಕೆಲಸಗಳ ಬಗ್ಗೆ ಜಾಗ್ರತೆ ಇರಲಿ. ತಪ್ಪು ಮಾಡಿದ ಕೆಲಸಕಾರ್ಯಗಳಲ್ಲಿ ಸಂತಾಪ ಪಡು ದೇವತಾರಾಧನೆಯಿಂದ ಯಶಸ್ಸು. ಯಾವುದೇ ವಿಚಾರದಲ್ಲಿ ಸಂಶಯ ಪಡದಿರಿ.
ವೃತ್ತಿರಂಗದಲ್ಲಿ ಸಮಾಧಾನಕರ ವಾತಾವರಣ ಇರುತ್ತದೆ. ಉದ್ಯೋಗಿಗಳಿಗೆ ಇನ್ನೂ ಉತ್ತಮ ಉದ್ಯೋಗಕ್ಕಾಗಿ ಪ್ರಯತ್ನ ಮಡಿದ್ದಲ್ಲಿ ಉದ್ಯೋಗ ಲಾಭವಿದೆ. ಗೃಹ ನಿರ್ಮಾಣ, ದುರಸ್ತಿ ಕಾರ್ಯಗಳಲ್ಲಿ ಯಶಸ್ಸು. ಸಮಸ್ಯೆಗಳ ಪರಿಹಾರಕ್ಕಾಗಿ ಧಾರ್ಮಿಕ ಕಾರ್ಯ ನಡೆಸಲಿದ್ದೀರಿ. ಹಿರಿಯರಿಗೆ ದೇವತಾದರ್ಶನ ಭಾಗ್ಯವಿದೆ. ದಾಂಪತ್ಯ ಸಮಸ್ಯೆಗಳಿಗೆ ಹಿರಿಯರ ಸಲಹೆಯಿಂದ ಉತ್ತಮ ಪರಿಹಾರ.
ಆರ್ಥಿಕವಾಗಿ ಲೆಕ್ಕಾಚಾರವನ್ನು ಸರಿಯಾಗಿ ಇಟ್ಟುಕೊಳ್ಳಿ. ಆಶಾವಾದಿಗಳಾಗಿ ಮುಂದುವರಿಯ ಬೇಕು. ಸಾಂಸಾರಿಕವಾಗಿ ಹೊಂದಾಣಿಕೆ ಸಂತಸ ತರುತ್ತದೆ. ಗೃಹ ನಿರ್ಮಾಣದ ಬಗ್ಗೆ ಚಿಂತನೆ. ಬಂಧುಗಳೊಂದಿಗಿನ ಬಾಂಧವ್ಯ ಗಟ್ಟಿಗೊಳ್ಳುವುದು. ಆರ್ಥಿಕ ಸಂಪನ್ಮೂಲಗಳು ಕೂಡಿಬರಲಿವೆ. ಮಕ್ಕಳ ಸಲುವಾಗಿ ವಿದೇಶ ಪ್ರಯಾಣ. ಸಹೋದರರ ಸಹಕಾರ. ಸಾಮಾಜಿಕ ಕಾರ್ಯಗಳಿಗೆ ಓಡಾಟವಿರುತ್ತದೆ.
ಉದ್ಯೋಗ ಕ್ಷೇತ್ರದಲ್ಲಿ ಪದೋನ್ನತಿ ಸಾಧ್ಯತೆ. ವೈಯಕ್ತಿಕ ವಿಷಯಗಳ ಬಗ್ಗೆ ಜಾಗರೂಕರಾಗಿರುವುದು ಸೂಕ್ತ. ಸಾಂಸಾರಿಕವಾಗಿ ಚೇತರಿಕೆಯ ದಿನಗಳಿವು. ನಿರ್ಧಾರಗಳ ಬಗ್ಗೆ ದುಡುಕದಿರಿ. ಆರ್ಥಿಕವಾಗಿ ಹಾಗೆ ದೇಹಾರೋಗ್ಯದ ಬಗ್ಗೆ ಸಮಾಧಾನ ಕಂಡು ಬರುತ್ತದೆ. ಆರೋಗ್ಯದಲ್ಲಿ ವೃದ್ಧಿ. ಪ್ರಾಪ್ತ ವಯಸ್ಕರಿಗೆ ಸಂತಾನ ಭಾಗ್ಯದ ಯೋಗ. ನಿರುದ್ಯೋಗಿಗಳ ಸಮಸ್ಯೆ ಪರಿಹಾರವಾಗಲಿದೆ.
ರಾಜಕೀಯದವರಿಗೆ ಗೊಂದಲದ ಪರಿಸ್ಥಿತಿ ತಂದೀತು. ಭೂ ಖರೀದಿ, ಗೃಹ ನಿರ್ಮಾಣ ಕಾರ್ಯಗಳಿಗಾಗಿ ಅವಸರಿಸದಿರಿ. ವ್ಯವಹಾರದಲ್ಲಿ ಉನ್ನತಿ. ಹಿತ ಶತ್ರುಗಳಿಂದ ಸಂಕಷ್ಟ. ವೈದ್ಯಕೀಯ ಚಿಕಿತ್ಸೆಗಾಗಿ ಅಧಿಕ ವೆಚ್ಚ ಭರಿಸಬೇಕಾದೀತು. ವಿದ್ಯಾರ್ಥಿಗಳಿಗೆ ನಿರುದ್ಯೋಗಿಗಳಿಗೆ ಸಮಾಧಾನಕರವಲ್ಲದ ವಾತಾವರಣ ಬಂಧುಗಳ ಆಗಮನ ಸಾಧ್ಯತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2 ಸಾವಿರರೂಪಾಯಿ ಮುಖಬೆಲೆಯ ನೋಟು ಮುದ್ರಣವನ್ನು ಸ್ಥಗಿತಗೊಳಿಸಿದೆ.ಪ್ರಸಕ್ತ ವರ್ಷ ನೋಟು ಮುದ್ರಣಇಲಾಖೆ 2 ಸಾವಿರ ಮುಖಬೆಲೆಯ ಒಂದುನೋಟನ್ನೂ ಮುದ್ರಿಸಿಲ್ಲ ಎಂದು ಆರ್ಬಿಐಆರ್ಟಿಐ ಅರ್ಜಿಗೆ ನೀಡಿರುವಉತ್ತರದಲ್ಲಿ ಸ್ಪಷ್ಟಪಡಿಸಿದೆ. ಆದರೆ ಹಾಲಿ ಇರುವ ನೋಟುಗಳ ಚಲಾವಣೆಗೆ ಸಮಸ್ಯೆಯೇನಿಲ್ಲ. ಆರ್ಬಿಐ ಮಾಹಿತಿ ಪ್ರಕಾರ ನೋಟು ಮುದ್ರಣ ಇಲಾಖೆ 2016-17ನೇ ಹಣಕಾಸು ವರ್ಷದಲ್ಲಿ 2 ಸಾವಿರ ಮುಖಬೆಲೆಯ ಒಟ್ಟು 3,54,29,91,000 ನೋಟುಗಳನ್ನು ಮುದ್ರಣ ಮಾಡಿತ್ತು. 2017-18 ರಲ್ಲಿ 11,15,07,000 ನೋಟು ಹಾಗೂ 2018-19ನೇ ಸಾಲಿನಲ್ಲಿ ಕೇವಲ4,66,90,000 ನೋಟುಗಳನ್ನು…
ಐಸಿಸಿ ಅಂಡರ್ 19 ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಟೀಮ್ ಇಂಡಿಯಾ ನಾಲ್ಕನೇ ಬಾರಿಗೆ ಕಿರಿಯರ ವಿಶ್ವಕಪ್ ಎತ್ತಿ ಹಿಡಿದಿದೆ.
ಬೆಂಗಳೂರು, ಹೊಸ ಟ್ರಾಫಿಕ್ ನಿಯಮ ಜಾರಿಯಾದ ಬಳಿಕ ವಾಹನ ಸವಾರರು ಲೈಸೆನ್ಸ್, ವಿಮೆ ಸೇರಿದಂತೆ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡಿರಲೇ ಬೇಕು. ಫೋಟೋಕಾಪಿ(ಝೆರಾಕ್ಸ್) ಡೂಪ್ಲಿಕೇಟ್ ಕಾಪಿ ಇದ್ದರೆ ದಂಡ ಬೀಳುವುದು ಖಚಿತ. ದುಬಾರಿ ದಂಡದಿಂದ ಪಾರಾಗಲು 2 ಆ್ಯಪ್ಗಳಿವೆ. ಇವುಗಳಲ್ಲಿ ಯಾವುದಾದರು ಒಂದು ಆ್ಯಪ್ ಇದ್ದರೆ ಹೊಸ ಟ್ರಾಫಿಕ್ ಪನ್ನಿಂದ ಬಚಾವ್ ಆಗಬಹುದು. ಹೊಸ ನಿಯಮ ಜಾರಿಯಾದ ಮೇಲೆ ಯಾವುದೂ ಕೂಡ ಫೋಟೋ ಕಾಪಿ ಇಟ್ಟುಕೊಳ್ಳುವಂತಿಲ್ಲ. ಪ್ರತಿಯೊಂದು ದಾಖಲೆಯೂ ಒರಿಜನಲ್ ಇರಲೇ ಬೇಕು. ಇನ್ನು ಪ್ರತಿ ಬಾರಿ ಮೂಲ ಪ್ರತಿ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…
ಈಗ ಚಳಿಗಾಲ. ಅಂದರೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಆಹ್ವಾನ ಕೊಡುವ ಕಾಲ. ನೀವು ಬೇಡ ಎಂದರೂ ಅವುಗಳು ಮಾತ್ರ ನಿಮ್ಮನ್ನು ಬಿಡುವುದಿಲ್ಲ. ವರ್ಷ ಪೂರ್ತಿ ಈ ಸಮಯಕ್ಕಾಗಿಯೇ ಹೊಂಚು ಹಾಕಿ ಕಾದು ಕುಳಿತಿರುತ್ತವೆ. ಅಕ್ಟೋಬರ್, ನವೆಂಬರ್ ತಿಂಗಳು ಪ್ರಾರಂಭವಾಗುತ್ತಿದ್ದ ಹಾಗೆ ಮೈಯಲ್ಲಿ ಬೆವರು ಕಡಿಮೆಯಾಗಿ ಮೂಗಿನಲ್ಲಿ ಶೀತ ದ್ರವ ಹರಿಯಲು ಪ್ರಾರಂಭವಾಗುತ್ತದೆ. ಇದನ್ನು ಹಾಗೇ ಬಿಟ್ಟರೆ ಒಂದರ ಹಿಂದೆ ಒಂದು ಕೊಂಡಿಯಂತೆ ಶೀತ, ಕೆಮ್ಮು, ಜ್ವರ ಹೀಗೆ ಒಂದೊಂದಾಗಿ ಬಂದು ಅಂಟಿಕೊಳ್ಳುತ್ತವೆ. ಅಷ್ಟು ದಿನಗಳವರೆಗೆ ಬೆಳಗ್ಗೆ ಎದ್ದು…