ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ, 09/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವ್ಯವಹಾರ ವೃದ್ಧಿಗೆ ಹಣ ವಿನಿಯೋಗ ಮಾಡಲು ಸೂಕ್ತ ದಿನ. ಸ್ವಂತ ಉದ್ಯಮಿಗಳಿಗೆ ಉತ್ತಮ ಲಾಭ. ಶ್ರೀದೇವತಾದರ್ಶನ ಭಾಗ್ಯ ತಂದೀತು. ವೈಯಕ್ತಿಕವಾಗಿ ಯಾವುದೇ ವಿಚಾರವನ್ನು ಇತರರೊಂದಿಗೆ ಹಂಚಿಕೊಳ್ಳದಿರಿ. ವಿದ್ಯಾರ್ಥಿಗಳಿಗೆ ಪ್ರಗತಿಯ ದಿನ. ಬೆಂಕಿಯ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ಅಧಿಕಾರಿಗಳಿಗೆ ಅಭಿವೃದ್ಧಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ.
ಉತ್ತಮ ಜನರೊಂದಿಗೆ ಸಂಪರ್ಕ ಒದಗಿ ಬರುತ್ತದೆ. ಆಗಾಗ ಧನಾಗಮನದಿಂದ ಕಾರ್ಯಸಿದ್ಧಿಯಾಗುತ್ತದೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ಕಾರ್ಯಸಿದ್ಧಿ. ದಿನಾಂತ್ಯದಲ್ಲಿ ಶುಭವಾರ್ತೆ ಇದೆ. ನಿತ್ಯದ ಕಾರ್ಯ ಚಟುವಟಿಕೆಗಳಲ್ಲಿ ಉತ್ಸಾಹ. ಸಂಗಾತಿಯ ಆರೋಗ್ಯದಲ್ಲಿ ಸುಧಾರಣೆ. ಸರ್ಕಾರಿ ನೌಕರರಿಗೆ ಕಿರುಕುಳ ಉಂಟಾದೀತು. ಕುಟುಂಬ ಸಮೇತರಾಗಿ ಕುಲದೇವತಾ ದರ್ಶನ.
ವಿದ್ಯುದುಪಕರಣಗಳ ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಏರಿಳಿತ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ. ಸ್ವತಂತ್ರ ಉದ್ಯಮದಲ್ಲಿ ಯಶಸ್ಸು. ಅಧಿಕಾರಿ ವರ್ಗದವರಿಗೆ ಮುಂಭಡ್ತಿ ಇರುತ್ತದೆ. ನಿಮ್ಮ ಬಗ್ಗೆ ಅನಾವಶ್ಯಕವಾಗಿ ಕಿರಿಕಿರಿಯನ್ನು ತಂದಾರು. ದೇವತಾ ಕೆಲಸಗಳಿಗಾಗಿ ಓಡಾಟ ವಿರುತ್ತದೆ. ಸಂಚಾರದಲ್ಲಿ ಜಾಗ್ರತೆ ಇರಲಿ. ಕೃಷಿ ಕ್ಷೇತ್ರದ ವ್ಯವಹಾರಗಳಿಂದ ಉತ್ತಮ ಆದಾಯ.
ಕುಶಲ ಕರ್ಮಿಗಳಿಗೆ ಹೆಚ್ಚಿನ ಬೇಡಿಕೆ. ಸಂಶೋಧನೆಯಲ್ಲಿ ತೊಡಗಿದವರಿಗೆ ಉತ್ತಮ ಮಾರ್ಗದರ್ಶನ. ಗುರಿ ಸಾಧನೆಗಾಗಿ ಹೆಚ್ಚಿನ ಪ್ರಯತ್ನ ಅಗತ್ಯವಿದೆ. ಸಾಂಸಾರಿಕವಾಗಿ ಹೆಚ್ಚಿನ ಸಮಾಧಾನ ಸಿಗಲಿದೆ. ಒಳ ಸಂಗಾತಿಯ ಅವಶ್ಯಕತೆಗಾಗಿ ಪ್ರಯತ್ನಿಸಿರಿ. ಗುರಿ ಸಾಧನೆಗಾಗಿ ಹೆಚ್ಚಿನ ಪ್ರಯತ್ನ ಅಗತ್ಯವಿದೆ. ಸಾಂಸಾರಿಕವಾಗಿ ಹೆಚ್ಚಿನ ಸಮಾಧಾನ ಸಿಗಲಿದೆ. ಒಳ ಸಂಗಾತಿಯ ಅವಶ್ಯಕತೆಗಾಗಿ ಪ್ರಯತ್ನಿಸಿರಿ. ಹೊಸ ವಿಷಯಗಳನ್ನು ಕಲೆಹಾಕುವುದರಿಂದ ಬರವಣಿಗೆಯಲ್ಲಿ ವಿಳಂಬದ ಸಾಧ್ಯತೆ. ಆರ್ಥಿಕವಾಗಿ ಧನಾಗಮನದಿಂದ ಸಂತಸ.
ಗೊತ್ತು ಗುರಿಯಿಲ್ಲದೆ ಮುಂದುವರಿಯದಿರಿ. ಹಿಂದಿನ ಕಹಿ ಅನುಭವಗಳು ಕಾಡಲಿವೆ. ಕಚೇರಿ ಕೆಲಸಗಳ ನಿಮಿತ್ತ ದೂರದ ಪ್ರಯಾಣ. ಉದ್ಯೋಗಸ್ಥರಿಗೆ ಹೆಚ್ಚಿನ ಬಿಡುವಿನಿಂದ ಮಾನಸಿಕ ನೆಮ್ಮದಿ ದೊರಕುವುದು. ಸ್ಪೋಟಕ ವಸ್ತುಗಳಿಂದ ದೂರವಿರಿ. ವೈವಾಹಿಕ ಸಂಬಂಧಗಳು ಕೂಡಿ ಬರಲು ಹೊಂದಾಣಿಕೆ ಅಗತ್ಯವಿದೆ. ದಿನಾಂತ್ಯ ಶುಭವಾರ್ತೆ. ಮಹಿಳೆಯರಿಗೆ ಜವಾಬ್ದಾರಿ ಹೆಚ್ಚಳ.
ನೆನೆಗುದಿಗೆ ಬಿದ್ದ ವಿವಾದ ನಿರ್ಣಯ ಕಾಣಲಿದೆ. ಆರ್ಥಿಕ ಸಮಸ್ಯೆಗಳಿಂದ ಪರಿಹಾರ. ಅವಿವಾಹಿತರಿಗೆ ಯೋಗ್ಯ ಪ್ರಸ್ತಾವಗಳಿಗೆ ಸಕಾಲ. ಸದುಪಯೋಗಿಸಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಸಮಯ. ಪ್ರಯತ್ನಬಲಕ್ಕೆ ಒತ್ತು ನೀಡಬೇಕು. ಶಿಕ್ಷಕ ವೃತ್ತಿಯವರಿಗೆ ಗೌರವಾದರಗಳು ದೊರೆಯಲಿವೆ. ಲೋಹದ ವ್ಯಾಪಾರಿಗಳಿಗೆ ಲಾಭದ ನಿರೀಕ್ಷೆ. ಸಾಂಸಾರಿಕವಾಗಿ ನೆಮ್ಮದಿ ತರಲಿದೆ.
ವೃತ್ತಿರಂಗದಲ್ಲಿ ನಿಮ್ಮ ಮುನ್ನಡೆ ಸಫಲವಾದೀತು. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ ಇದೆ. ವಿವಿಧ ರೀತಿಯ ಧನಾಗಮನ ಕಾರ್ಯಸಿದ್ಧಿಗೆ ಅನುಕೂಲವಾಗಲಿದೆ. ಅಧ್ಯಯನದಲ್ಲಿ ಆಸಕ್ತಿ ವಹಿಸುವಿರಿ. ವೃತ್ತಿಯಲ್ಲಿ ಕಿರಿಕಿರಿ. ಕೆಲಸದಲ್ಲಿ ಕಾರ್ಯಬಾಹುಳ್ಯ ಸಾಧ್ಯತೆ. ಕೆಲಸದ ಒತ್ತಡದಿಂದಾಗಿ ದುಗುಡ ಉಂಟಾದೀತು. ದೇಹಾರೋಗ್ಯದಲ್ಲಿ ಗಮನ ವಿರಲಿ. ಹಿರಿಯರ ಮಾತನ್ನು ಕಡೆಗಣಿಸದಿರಿ.
ವೃತ್ತಿಯಲ್ಲಿ ಯಶಸ್ಸು. ಆರೋಗ್ಯದ ಬಗ್ಗೆ ಗಮನವಿರಲಿ. ಬಡವರಿಗೆ ಧಾನ್ಯಗಳನ್ನು ದಾನ ಮಾಡುವುದರಿಂದ ಸಂತೃಪ್ತಿ. ಪ್ರೇಮ ವಿವಾಹಗಳು ಯಶ ಕಾಣುವವು. ವಂತಾದೀತು. ಸ್ತ್ರೀ ಮೂಲಕ ಅಪವಾದ ಭೀತಿ ಬರಲಿದೆ. ಪಾಟ್ನರ್ಶಿಪ್ ಕೆಲಸಗಳ ಬಗ್ಗೆ ಜಾಗ್ರತೆ ಇರಲಿ. ತಪ್ಪು ಮಾಡಿದ ಕೆಲಸಕಾರ್ಯಗಳಲ್ಲಿ ಸಂತಾಪ ಪಡು ದೇವತಾರಾಧನೆಯಿಂದ ಯಶಸ್ಸು. ಯಾವುದೇ ವಿಚಾರದಲ್ಲಿ ಸಂಶಯ ಪಡದಿರಿ.
ವೃತ್ತಿರಂಗದಲ್ಲಿ ಸಮಾಧಾನಕರ ವಾತಾವರಣ ಇರುತ್ತದೆ. ಉದ್ಯೋಗಿಗಳಿಗೆ ಇನ್ನೂ ಉತ್ತಮ ಉದ್ಯೋಗಕ್ಕಾಗಿ ಪ್ರಯತ್ನ ಮಡಿದ್ದಲ್ಲಿ ಉದ್ಯೋಗ ಲಾಭವಿದೆ. ಗೃಹ ನಿರ್ಮಾಣ, ದುರಸ್ತಿ ಕಾರ್ಯಗಳಲ್ಲಿ ಯಶಸ್ಸು. ಸಮಸ್ಯೆಗಳ ಪರಿಹಾರಕ್ಕಾಗಿ ಧಾರ್ಮಿಕ ಕಾರ್ಯ ನಡೆಸಲಿದ್ದೀರಿ. ಹಿರಿಯರಿಗೆ ದೇವತಾದರ್ಶನ ಭಾಗ್ಯವಿದೆ. ದಾಂಪತ್ಯ ಸಮಸ್ಯೆಗಳಿಗೆ ಹಿರಿಯರ ಸಲಹೆಯಿಂದ ಉತ್ತಮ ಪರಿಹಾರ.
ಆರ್ಥಿಕವಾಗಿ ಲೆಕ್ಕಾಚಾರವನ್ನು ಸರಿಯಾಗಿ ಇಟ್ಟುಕೊಳ್ಳಿ. ಆಶಾವಾದಿಗಳಾಗಿ ಮುಂದುವರಿಯ ಬೇಕು. ಸಾಂಸಾರಿಕವಾಗಿ ಹೊಂದಾಣಿಕೆ ಸಂತಸ ತರುತ್ತದೆ. ಗೃಹ ನಿರ್ಮಾಣದ ಬಗ್ಗೆ ಚಿಂತನೆ. ಬಂಧುಗಳೊಂದಿಗಿನ ಬಾಂಧವ್ಯ ಗಟ್ಟಿಗೊಳ್ಳುವುದು. ಆರ್ಥಿಕ ಸಂಪನ್ಮೂಲಗಳು ಕೂಡಿಬರಲಿವೆ. ಮಕ್ಕಳ ಸಲುವಾಗಿ ವಿದೇಶ ಪ್ರಯಾಣ. ಸಹೋದರರ ಸಹಕಾರ. ಸಾಮಾಜಿಕ ಕಾರ್ಯಗಳಿಗೆ ಓಡಾಟವಿರುತ್ತದೆ.
ಉದ್ಯೋಗ ಕ್ಷೇತ್ರದಲ್ಲಿ ಪದೋನ್ನತಿ ಸಾಧ್ಯತೆ. ವೈಯಕ್ತಿಕ ವಿಷಯಗಳ ಬಗ್ಗೆ ಜಾಗರೂಕರಾಗಿರುವುದು ಸೂಕ್ತ. ಸಾಂಸಾರಿಕವಾಗಿ ಚೇತರಿಕೆಯ ದಿನಗಳಿವು. ನಿರ್ಧಾರಗಳ ಬಗ್ಗೆ ದುಡುಕದಿರಿ. ಆರ್ಥಿಕವಾಗಿ ಹಾಗೆ ದೇಹಾರೋಗ್ಯದ ಬಗ್ಗೆ ಸಮಾಧಾನ ಕಂಡು ಬರುತ್ತದೆ. ಆರೋಗ್ಯದಲ್ಲಿ ವೃದ್ಧಿ. ಪ್ರಾಪ್ತ ವಯಸ್ಕರಿಗೆ ಸಂತಾನ ಭಾಗ್ಯದ ಯೋಗ. ನಿರುದ್ಯೋಗಿಗಳ ಸಮಸ್ಯೆ ಪರಿಹಾರವಾಗಲಿದೆ.
ರಾಜಕೀಯದವರಿಗೆ ಗೊಂದಲದ ಪರಿಸ್ಥಿತಿ ತಂದೀತು. ಭೂ ಖರೀದಿ, ಗೃಹ ನಿರ್ಮಾಣ ಕಾರ್ಯಗಳಿಗಾಗಿ ಅವಸರಿಸದಿರಿ. ವ್ಯವಹಾರದಲ್ಲಿ ಉನ್ನತಿ. ಹಿತ ಶತ್ರುಗಳಿಂದ ಸಂಕಷ್ಟ. ವೈದ್ಯಕೀಯ ಚಿಕಿತ್ಸೆಗಾಗಿ ಅಧಿಕ ವೆಚ್ಚ ಭರಿಸಬೇಕಾದೀತು. ವಿದ್ಯಾರ್ಥಿಗಳಿಗೆ ನಿರುದ್ಯೋಗಿಗಳಿಗೆ ಸಮಾಧಾನಕರವಲ್ಲದ ವಾತಾವರಣ ಬಂಧುಗಳ ಆಗಮನ ಸಾಧ್ಯತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಮವಾರ ಬಿಗ್ ಬಾಸ್ ಮನೆಯ ಸದಸ್ಯರಿಗೆ ಮನರಂಜನೆ ಸಲುವಾಗಿ ‘ಚಕ್ರವ್ಯೂಹ’ ಎಂಬ ಟಾಸ್ಕ್ ನೀಡಿದ್ದರು. ಈ ಟಾಸ್ಕ್ ನಲ್ಲಿ ಕ್ಯಾಪ್ಟನ್ ಶೈನ್ ಗಾರ್ಡನ್ ಏರಿಯಾದಲ್ಲಿ ಇರಿಸಲಾಗಿದ್ದ ಚಕ್ರವನ್ನು ತಿರುಗಿಸಬೇಕಿತ್ತು. ಈ ವೇಳೆ ಮುಳ್ಳಿನ ಬಳಿ ಯಾರ ಹೆಸರು ನಿಲ್ಲುತ್ತದೋ ಅವರು ಮನೆಯ ಸದಸ್ಯರು ಹೇಳುವಂತೆ ಮಾಡಬೇಕು ಎಂದು ಹೇಳಿದ್ದರು. ಶೈನ್ ಮೊದಲು ಚಕ್ರ ತಿರುಗಿಸಿದಾಗ ಚಂದನಾ ಅವರ ಹೆಸರು ಬಂತು. ಆಗ ಮನೆಯ ಸದಸ್ಯರು ಚಂದನಾರಿಗೆ ಕುಡಿದ ನಶೆಯಲ್ಲಿ ಇರುವಂತೆ ನಟಿಸಬೇಕು ಎಂದಿದ್ದರು. ಚಂದನಾ ಮನೆಯ ಸದಸ್ಯರು…
ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಸದ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಉಸ್ತುವಾರಿಯನ್ನು ನಿರ್ವಹಿಸುತ್ತಿದ್ದು, ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಪ್ರಚಾರ ಕಾರ್ಯದಲ್ಲೂ ಪಾಲ್ಗೊಂಡಿದ್ದಾರೆ. ಮಂಡ್ಯ ಚುನಾವಣೆಯಲ್ಲಿ ಸೋತ ಬಳಿಕ ರಮ್ಯಾ ರಾಜ್ಯ ರಾಜಕಾರಣದಿಂದ ದೂರವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಂಡಿರಲಿಲ್ಲ. ಅಷ್ಟೇ ಅಲ್ಲ, ಮಂಡ್ಯ ಕ್ಷೇತ್ರದಲ್ಲಿ ಮತದಾನ ಮಾಡುವ ಗೋಜಿಗೂ ರಮ್ಯಾ ಹೋಗಿರಲಿಲ್ಲ. ಇದೀಗ ಗುರುವಾರದಂದು ರಾಜ್ಯದಲ್ಲಿ ಮೊದಲ ಹಂತದ…
ಯಶಸ್ಸು, ಸಂಪತ್ತುಗಳಿಕೆ, ಸಂವೃದ್ಧಿ ಇವುಗಳು ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಪ್ರತಿನಿಧಿಗಳು. ಜೀವನದ ಆಸೆಗಳನ್ನು ಶ್ರೀಮಂತಿಕೆಯ ಇಚ್ಛೆಗಳನ್ನು ಈಡೇರಿಸಿಕೊಳ್ಳಲು ಲಕ್ಷ್ಮಿ ಕಟಾಕ್ಷ ಮುಖ್ಯವಾಗುತ್ತದೆ. ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಸಾನ್ನಿಧ್ಯ ದೊರೆತರೆ ಜೀವನದಲ್ಲಿ ಯಶಸ್ಸು ಮತ್ತು ನೆಮ್ಮದಿ ಸಿಗುವುದು, ಅದು ಖಂಡಿತವಾಗಿಯೂ ನಿಜವೇ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಮಾರ್ಚ್, 2019) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು….
ಈ ಬಾರಿಯ ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ಹಾಸನ ಮೊದಲ ಸ್ಥಾನ ಪಡೆದಿದ್ದು, ಈ ಮೂಲಕ ಜಿಲ್ಲೆ ಹೊಸ ದಾಖಲೆ ಬರೆದಿದೆ. ಹೌದು. ಫಲಿತಾಂಶದಲ್ಲಿ ಅರೆ ಮಲೆನಾಡು ರಾಜ್ಯದಲ್ಲೇ ನಂಬರ್ 1 ಸ್ಥಾನ ಪಡೆದಿದೆ. ಕಳೆದ ವರ್ಷ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 7ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಮೊದಲ ಸ್ಥಾನಕ್ಕೆ ಜಿಗಿದಿದೆ. ಈ ಮೂಲಕ ಹಾಸನ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹಿಂದಿಕ್ಕಿದೆ. ಹಾಸನ ಪ್ರಥಮ ಸ್ಥಾನದ ಜೊತೆಗೆ ಹಾಸನದ ಇಬ್ಬರು ವಿದ್ಯಾರ್ಥಿಗಳು…