ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಗುರುವಾರ 08/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಿಮ್ಮ ಆರೋಗ್ಯ ಸುಧಾರಿಸವುದನ್ನು ಪ್ರಾರಂಭಿಸಲು ಅತ್ಯುತ್ತಮ ದಿನ.ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ಹಣಕಾಸು ಉತ್ತಮವಾಗಿರುವುದು.ನಿಮ್ಮ ವೈವಾಹಿಕ ಜೀವನದಲ್ಲಿ ಖುಷಿ ಕಡಿಮೆಯಾದ ಭಾಸ ನಿಮಗೆ ಉಂಟಾಗಬಹುದು. ನಿಮ್ಮ ವೈವಾಹಿಕ ಜೀವನವನ್ನು ಸುಸ್ಥಿತಿಯಲ್ಲಿಡಲು ವಾಗ್ವಾದಗಳನ್ನು ದೂರವಿಡಬೇಕು. ವೆಚ್ಚ ಹೆಚ್ಚಾಗಬಹುದು.ಗಳಿಕೆಯೂ ಇರುತ್ತದೆ. ಶಾಪಿಂಗ್ ಮತ್ತು ಇತರ ಚಟುವಟಿಕೆಗಳು ನಿಮ್ಮನ್ನು ದಿನವಿಡೀ ಬಿಡುವಿಲ್ಲದಂತಿಡುತ್ತವೆ. ಇಂದು ಪರಿಸ್ಥಿತಿ ನೀವು ಬಯಸಿದಂತೆ ಇರದೇ ಇರಬಹುದು, ಆದರೆ ನೀವು ನಿಮ್ಮ ಅರ್ಧಾಂಗಿಯ ಜೊತೆ ಒಂದು ಸುಂದರ ಸಮಯ ಕಳೆಯುತ್ತೀರಿ.
ಹಣಕಾಸು ವ್ಯವಹಾರದಲ್ಲಿ ಎಚ್ಚರಿಕೆಯಿಂದ ಇರಿ. ಹಣಕಾಸು ಖಂಡಿತವಾಗಿಯೂ ವೃದ್ಧಿಯಾಗುತ್ತದೆ- ಆದರೆ ಅದೇ ಸಮಯದಲ್ಲಿ ಖರ್ಚೂ ತುಂಬಾ ಹೆಚ್ಚಾಗುತ್ತದೆ. ಬ್ಯಾಂಕಿನಲ್ಲಿ ವ್ಯವಹರಿಸುವಾಗ ಬ್ಯಾಂಕಿಗೆ ಸಂಬಂಧಪಟ್ಟ ದಾಖಲೆಗಳನ್ನು ಸರಿಯಾಗಿಟ್ಟು ಕೊಳ್ಳಿ. ನಿಮ್ಮ ಗಮನವನ್ನು ಬೇರೆಡೆ ಸೆಳೆದು ಹಣ ದೋಚುವವರಿಂದ ಎಚ್ಚರದಿಂದಿರಿ.
ಇಂದು ಯಾರಾದರೂ ನಿಮ್ಮ ಪ್ರೀತಿಯ ನಡುವೆ ಬರಬಹುದು. ಹೆಚ್ಚಿನ ವೇಗದ ಅಥವಾ ನಿರ್ಲಕ್ಷ್ಯದ ವಾಹನ ಚಾಲನೆಯು ಅಪಘಾತವನ್ನು ಉಂಟುಮಾಡುತ್ತದೆ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ.ಸಣ್ಣಪುಟ್ಟ ಸಮಸ್ಯೆಗಳ ಹೊರತಾಗಿಯೂ ಕೌಟುಂಬಿಕ ಜೀವನ ಸೌಹಾರ್ದಯುತವಾಗಿರುತ್ತದೆ. ಇಂದು ಯಾರಾದರೂ ನಿಮ್ಮ ಪ್ರೀತಿಯ ನಡುವೆ ಬರಬಹುದು. ಕೆಲವು ಕುಟುಂಬದ ಸದಸ್ಯರು ತಮ್ಮ ಅಸೂಯೆಯ ವರ್ತನೆಯಿಂದ ನಿಮಗೆ ಕಿರಿಕಿರಿ ಮಾಡಬಹುದು. ಆದರೆ ತಾಳ್ಮೆ ಕಳೆದುಕೊಳ್ಳುವುದು ಬೇಡ.
ಹಣಕಾಸಿನ ಪರಿಸ್ಥಿತಿ ಅಷ್ಟೇನೂ ಆಶಾದಾಯಕವಾಗಿಲ್ಲದ ಕಾರಣ ಹಣವನ್ನು ಮಿತವಾಗಿ ಬಳಸಿ. ನಿಮ್ಮ ಆತ್ಮೀಯರಲ್ಲಿ ಕೆಲವರು ನಿಮ್ಮನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದಿರಬಹುದು ಮತ್ತು ಇದು ನಿಮ್ಮ ಸಂಬಂಧ ಹಳಸಲು ಕಾರಣವಾಗಬಹುದು. ನೀವು ಇಂದು ಒಂದು ಪ್ರಮಾದ ಮಾಡಬಹುದಾಗಿದ್ದು ಇದು ನಿಮ್ಮ ವೈವಾಹಿಕ ಜೀವನಕ್ಕೆ ಧಕ್ಕೆ ತರಬಹುದು. ಮಕ್ಕಳ ಆರೋಗ್ಯ ಸ್ವಲ್ಪ ಚಿಂತೆಗೆ ಕಾರಣವಾಗಬಹುದು.
ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ.ಪ್ರತಿದಿನದಂತೆ ಈ ದಿನವೂ ಎಲ್ಲಾ ಸರಿಯಾಗಿದೆ ಎಂದುಕೊಳ್ಳತ್ತಿರುವಾಗಲೇ ಮನೆಯ ಕೆಲಸಗಾರರು ಇಲ್ಲವೆ ನಿಮ್ಮ ಕೈಕೆಳಗೆ ಕೆಲಸ ಮಾಡುವವರು ದಿಢೀರನೆ ರಜಾ ಹಾಕುವುದರಿಂದ ಎಲ್ಲಾ ಕೆಲಸವೂ ಒಟ್ಟಿಗೆ ಮೈಮೇಲೆ ಬಂದಂತೆ ಆಗುವುದು. ವೃತ್ತಿಜೀವನದ ಯಶಸ್ಸಿಗೆ ಅಡಿಪಾಯವಾಗುತ್ತದೆ.
ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ದೊರೆಯುವುದು. ಇದರಿಂದ ಮನಸ್ಸಿಗೆ ಆನಂದ ಉಂಟಾಗುವುದು. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ ಜಾಣತನದ ಅಗತ್ಯವಿದೆ. ಗಾಳಿ ಸಂಬಂಧಿ ರೋಗಗಳು, ಗಂಟು ನೋವು ಇತ್ಯಾದಿ ಸಂಬಂಧಿಸಿದಂತೆ ಸಮಸ್ಯೆಗಳನ್ನು ಎದುರಿಸಬಹುದು. ಅತಿಯಾದ ನಾರಿನಂಶವಿರುವ ಆಹಾರ ಸೇವಿಸಬೇಡಿ ಇಂದು ನಿಮ್ಮ ಜೀವನದಲ್ಲಿ ಮದುವೆ ಅದರ ಅತ್ಯುತ್ತಮ ಘಟ್ಟವನ್ನು ತಲುಪುತ್ತದೆ.
ನಿಮ್ಮ ಮಾತುಗಳು ಘರ್ಷಣೆಗೆ ಕಾರಣವಾಗಬಹುದಾದ್ದರಿಂದ, ನಿಮ್ಮ ಮಾತುಗಳ ಮೇಲೆ ಗಮನವಿರಲಿ. ನಿಧಿಗಳ ಹಠಾತ್ ಒಳಹರಿವು ನಿಮ್ಮ ಪಾವತಿಗಳು ಮತ್ತು ತಕ್ಷಣದ ವೆಚ್ಚಗಳನ್ನು ನೋಡಿಕೊಳ್ಳುತ್ತದೆ. ಸಂಗಾತಿಯ ಸಕಾಲಿಕ ಎಚ್ಚರಿಕೆಯಿಂದ ಅಧಿಕ ಲಾಭ ಅಥವಾ ನೆಮ್ಮದಿ ಉಂಟಾಗುವುದು. ಇವತ್ತು ಡೇಟ್ಗೆ ಹೋದಲ್ಲಿ ವಿವಾದಾತ್ಮಕ ವಿಷಯಗಳನ್ನು ಕೆದಕುವುದನ್ನು ತಪ್ಪಿಸಿ. ನೀವು ನಿಮ್ಮ ಸಂಗಾತಿಯ ಜೊತೆ ಒಂದು ಆರಾಮವಾದ ದಿನವನ್ನು ಕಳೆಯುತ್ತೀರಿ. ಗುರುರಾಯರನ್ನು ಸ್ಮರಿಸಿ.
ಕನಸಿನ ಚಿಂತೆಗಳನ್ನು ಬಿಟ್ಟು ನಿಮ್ಮ ಪ್ರೀತಿಪಾತ್ರ ಸಂಗಾತಿಯ ಜೊತೆಯಿರಿ.ಬಹುಮುಖ ಪ್ರತಿಭೆಯುಳ್ಳ ವ್ಯಕ್ತಿಗಳ ದರ್ಶನಕ್ಕೆ ಜಾತಕಪಕ್ಷಿಯಂತೆ ಕಾಯುವಿರಿ. ಆದರೆ ಗ್ರಹಸ್ಥಿತಿಯು ಕೂಡಾ ನಿರಾಸೆಯನ್ನುಂಟು ಮಾಡುವುದು. ಹಾಗಾಗಿ ಪ್ರಮುಖರ ಭೇಟಿಯು ರದ್ದಾಗಲಿದೆ. ನಿಮ್ಮ ಬಾಸ್ ಇಂದು ನಿಜವಾಗಿಯೂ ಕೆಟ್ಟ ಮನಸ್ಥಿತಿಯೊಡನೆ ಬರಬಹುದು ಹಾಗೂ ಅದನ್ನು ನೀವು ನಿರ್ವಹಿಸುವುದು ನಿಮಗೆ ಕಷ್ಟಕರವಾಗಬಹುದು. ನೀವು ತಪ್ಪು ದಾರಿಗೆಳೆಯಲು ಅಥವಾ ನಿಮಗೆ ಹಾನಿ ಮಾಡುವ ಮಾಹಿತಿ ನೀಡಲು ಪ್ರಯತ್ನಿಸುವ ವ್ಯಕ್ತಿಗಳ ಬಗ್ಗೆ ಎಚ್ಚರಿದಿಂದಿರಿ.
ಇಂದು ಪರಸ್ಪರರಿಗೆ ನಿಮ್ಮ ಪ್ರೀತಿಯನ್ನು ಆಸ್ವಾದಿಸುವ ಸುವರ್ಣ ದಿನ.ಮನೆ ಬಾಗಿಲಿಗೆ ನಿಮ್ಮ ಕಾರ್ಯಗಳ ಸಫಲತೆಯ ಬಗ್ಗೆ ವಾರ್ತೆ ಬರುವುದು. ಯುವಕರು ಶಾಲಾ ಯೋಜನೆಗಳಲ್ಲಿ ಕೆಲವು ಸಲಹೆ ಪಡೆಯಬಹುದು. ನಿಮ್ಮನ್ನು ನಿಮ್ಮ ಪ್ರೀತಿ ಪಾತ್ರರಿಂದ ಒಮ್ಮೆ ದೂರವಿಡಬಹುದು. ಹೀಗಾಗಿ, ವೈಯಕ್ತಿಕ ಹಾಗೂ ವೃತ್ತಿಪರ ಜೀವನದಲ್ಲಿ ಸಮತೋಲನ ಅಗತ್ಯವಿದೆ. ನಿಮ್ಮ ಸುತ್ತ ನಡೆಯುವುದನ್ನು ನೋಡಿಕೊಳ್ಳಿ – ಇಂದು ನೀವು ಮಾಡಿದ ಕೆಲಸಕ್ಕೆ ಬೇರೆಯವರು ಗೌರವ ತೆಗೆದುಕೊಳ್ಳಬಹುದು.
ಕಟ್ಟಡ ಮೇಲುಸ್ತುವಾರಿಕೆ ಮಾಡುವವರು ಅಥವಾ ಕಟ್ಟಡ ವಿನ್ಯಾಸಕಾರರಿಗೆ ಉತ್ತಮ ದಿನ. ನೀವು ಆರ್ಥಿಕವಾಗಿ ವ್ಯವಹರಿಸುವರ ಜೊತೆಗೆ ಎಚ್ಚರಿಕೆಯಿಂದಿರಿ.ಮಕ್ಕಳು ತುಂಟರಾಗಿರುತ್ತಾರೆ. ಆದರೆ ಅವರು ಹೊಸ ಸಂಗತಿಗಳನ್ನು ತಿಳಿಯಲು ಆಸಕ್ತರಾಗಿರುತ್ತಾರೆ ಮತ್ತು ಅವರ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತಾರೆ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ಬಹು ಪ್ರಮುಖವಾದ ಮತ್ತು ಬೃಹತ್ತಾದ ಕಾರ್ಯ ನಿರ್ವಹಿಸಲು ನಿಮಗೆ ಕರೆ ಬರುವ ಸಾಧ್ಯತೆ ಇರುತ್ತದೆ. ನಿಮ್ಮ ವೈಯಕ್ತಿಕ ರಂಗದಲ್ಲಿ ಮುಖ್ಯ ಬೆಳವಣಿಗೆಯಾಗುತ್ತಿದ್ದು ಇದು ನೀವು ಮತ್ತು ನಿಮ್ಮ ಇಡೀ ಕುಟುಂಬಕ್ಕೆ ಸಂತೋಷ ತರುತ್ತದೆ.
ಇಂದು ನೀವು ಸಲಹೆ ಕೊಟ್ಟರೆ ಅದನ್ನು ಸ್ವೀಕರಿಸಲೂ ಸಿದ್ಧವಾಗಿರಿ. ನೀವು ಹಲವು ಹೊಸ ಸಂಗತಿಗಳನ್ನು ಕಲಿಯುತ್ತೀರಿ. ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ ತರುತ್ತದೆ. ದಿನದಿಂದ ದಿನಕ್ಕೆ ಅಭಿವೃದ್ಧಿಯನ್ನು ಹೊಂದುತ್ತಿರುವ ನಿಮ್ಮನ್ನು ಕಂಡು ಇತರರು ಅಸೂಯೆ ಪಡುವರು. ಆ ಬಗ್ಗೆ ತಲೆ ಕೆಡಿಸಿಕೊಳ್ಳದೆ ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ. ಪ್ರಯಾಣ ಸಂತೋಷಕರ ಮತ್ತು ಹೆಚ್ಚು ಅನುಕೂಲಕರವಾಗಿರುತ್ತದೆ.
ಕೇವಲ ಹಗಲುಗನಸು ಕಾಣುವುದನ್ನು ಬಿಡಿ. ನಿಮಗೆ ಮಾಡಲು ಸಾಧ್ಯವಾದುದನ್ನೆ ಆಯ್ಕೆ ಮಾಡಿಕೊಂಡು ಕೆಲಸ ಪೂರೈಸಿ. ಸಂಬಂಧಿಗಳು ಬೆಂಬಲ ನೀಡುತ್ತಾರೆ ಮತ್ತು ನಿಮ್ಮ ಮನಸ್ಸಿಗೆ ಆ ಹೊರೆಯಾದ ಆ ತೊಂದರೆಯನ್ನು ಕಡಿಮೆ ಮಾಡುತ್ತಾರೆ. ನೀವು ತೂಕ ಹೆಚ್ಚಿಸಿಕೊಳ್ಳುವ ಸಾಧ್ಯತೆಯಿರುವುದರಿಂದ ಆಹಾರದ ಮೇಲೆ ನಿಗಾ ಇರಲಿ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ನೀವು ಬಾಳಸಂಗಾತಿ ಮತ್ತು ಧಾರ್ಮಿಕ ಕಾರ್ಯಗಳಲ್ಲಿ ವೆಚ್ಚ ಮಾಡಬಹುದು. ನಿಮ್ಮ ಮಾತಿನ ಮೇಲೆ ನಿಯಂತ್ರಣವಿಲ್ಲದಿದ್ದಲ್ಲಿ ನೀವು ಸುಲಭವಾಗಿ ನಿಮ್ಮ ಖ್ಯಾತಿಗೆ ಧಕ್ಕೆ ತಂದುಕೊಳ್ಳಬಹುದು. ಪ್ರವಾಸಗಳು ಮತ್ತು ಪ್ರಯಾಣಗಳು ಆನಂದ ತರುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮಲ್ಲಿ ಬಹಳಷ್ಟು ಜನ ಈ ಹಣ್ಣನ್ನ ತಿಂದೇ ಇರುವುದಿಲ್ಲ. ಇನ್ನೂ ಕೆಲವರು ಈ ಹಣ್ಣನ್ನು ತಿಂದರೂ ಇದರ ಬಗ್ಗೆ ಸರಿಯಾಗಿ ತಿಳಿದುಕೊಂಡಿರುವುದಿಲ್ಲ. ಈ ಹಣ್ಣನ್ನ ಸ್ಟಾರ್ ಫ್ರೂಟ್ ಅಂತ ಕರೆಯುತ್ತಾರೆ. ಈ ಹಣ್ಣು ಸಾಮಾನ್ಯವಾಗಿ ಎಲ್ಲಾ ಊರುಗಳಲ್ಲಿ ಸಿಗುವುದಿಲ್ಲ. ಈ ಹಣ್ಣು ನಮ್ಮ ದೇಶದೇ ಆದರೂ ಸಹ ಕೇವಲ ಕೆಲವು ಊರುಗಳಲ್ಲಿ ಮಾತ್ರ ಈ ಹಣ್ಣನ್ನ ಬೆಳೆಯುತ್ತಾರೆ. ಇನ್ನೂ ನಮ್ಮ ದೇಶದಿಂದ ಬೇರೆ ದೇಶಗಳಿಗೆ ಈ ಹಣ್ಣು ಎಕ್ಸ್ಪೋರ್ಟ್ ಕೂಡ ಆಗುತ್ತದೆ. ಈ ಸ್ಟಾರ್ ಫ್ರೂಟ್ ಅನ್ನ…
ಣ್ಣ ಮಕ್ಕಳಲ್ಲೇ ಕಣ್ಣಿನ ದೃಷ್ಟಿ ಸಮಸ್ಯೆ ಕಾಣಿಸುವುದು ಇಂದಿನ ದಿನಗಳಲ್ಲಿ ಸಾಮಾನ್ಯವಾಗುತ್ತಿದೆ. ಜೀವನಶೈಲಿ, ವಾತಾವರಣದಲ್ಲಿನ ಬದಲಾವಣೆ ಇವುಗಳಿಗೆ ಪ್ರಮುಖ ಕಾರಣವಾಗಿದೆ. ಕಣ್ಣಿನ ದೃಷ್ಟಿ ಸರಿಯಿಲ್ಲವೆಂದರೆ ಸಂಪೂರ್ಣ ದೇಹವೇ ನಿಸ್ತೇಜವಾದಂತೆ.
ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷೆಯ ತೆಲುಗು ಚಿತ್ರ ‘ಸೈರಾ ನರಸಿಂಹ ರೆಡ್ಡಿ’ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ. ಭಾರತೀಯ ಚಿತ್ರರಂಗದ ಗಮನ ಸೆಳೆದಿರುವ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಬಿಗ್ ಬಿ ಅಮಿತಾಬ್ ಬಚ್ಚನ್, ಕಿಚ್ಚ ಸುದೀಪ್, ವಿಜಯ್ ಸೇತುಪತಿ, ಜಗಪತಿಬಾಬು, ಅನುಷ್ಕಾ ಶೆಟ್ಟಿ, ನಯನ ತಾರಾ, ತಮನ್ನಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ರಾಮ್ ಚರಣ್ ತೇಜ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಸುಧೀಂದರ್ ರೆಡ್ಡಿ ನಿರ್ದೇಶಿಸಿದ್ದಾರೆ. ಈಗಾಗಲೇ ‘ಸೈರಾ ನರಸಿಂಹ…
ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ. ಅಹಮದಾಬಾದ್ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ. ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ…
ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…