ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ.
ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು.
ವ್ಯಾಪಾರದಲ್ಲಿ ವೃದ್ಧಿ. ಸಂತೋಷದ ಸುದ್ದಿಗಳನ್ನು ಕೇಳಲಿದ್ದೀರಿ. ಹಣಕಾಸಿನ ತೊಂದರೆ ಇರುವುದಿಲ್ಲ.ದಿನಾಂತ್ಯ ಅತಿಥಿಗಳಿಂದ ಶುಭ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ. ವಿವಾದಗಳಿಂದ ದೂರವಿರಿ.
ಸಹೋದ್ಯೋಗಿಗಳಲ್ಲಿನ ಅನುಮಾನ. ಹಣಕಾಸು ಸಕಾಲಕ್ಕೆ ಬರುವುದು. ಬೇಸಾಯ ಕೃಷಿ ಸಂಬಂಧಿತ ವೃತ್ತಿಯವರು ಮುನ್ನಡೆ. ಸಹೋದ್ಯೋಗಿಗಳಲ್ಲಿನ ಅನುಮಾನಗಳು ದೂರವಾಗಿ ಒಳ್ಳೆಯ ವಾತಾವರಣ ಮೂಡಲಿದೆ.
ಉದ್ಯೋಗ ಕ್ಷೇತ್ರದಲ್ಲಿ ವಿಪರೀತ ಒತ್ತಡ. ಸ್ಥಿರಾಸ್ತಿ ಮಾರಾಟದಲ್ಲಿ ಕಿರಿಕಿರಿ. ಕೌಟುಂಬಿಕ ಶಾಂತಿ ನೆಮ್ಮದಿ. ಕೋರ್ಟು ಕಚೇರಿ ಕಾರ್ಯಗಳಲ್ಲಿ ಅಲೆದಾಟ. ಗೃಹ ಪರಿಕರಗಳಿಗೆ ಖರ್ಚುವೆಚ್ಚ. ವಿದ್ಯಾರ್ಥಿಗಳು ಶಿಕ್ಷಣದತ್ತ ಗಮನ.ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ಇರಲಿ.
ಪತ್ನಿಯ ಅನಾರೋಗ್ಯದಿಂದ ವಿಪರೀತ ಖರ್ಚು. ಸಂತಸದ ಸುದ್ದಿ ಬರಲಿದೆ. ಕ್ರಯ, ವಿಕ್ರಯಗಳಲ್ಲಿ ಲಾಭ. ಸ್ತ್ರೀಯರಿಂದ ಅಪವಾದ. ಆದಾಯ ಹೆಚ್ಚಾದರೂ ಖರ್ಚುವೆಚ್ಚ. ಕೌಟುಂಬಿಕ ಜೀವನ ಉತ್ತಮವಾಗಿರಲಿದೆ. ಅಧಿಕಾರಿ ವರ್ಗದವರಿಂದ ಆಗಾಗ ಕಿರಿಕಿರಿ. ಹಿರಿಯರೊಂದಿಗೆ ಉತ್ತಮ ಸಂಬಂಧ ಇರಲಿದೆ.
ಸರ್ಕಾರದಿಂದ ದೊರೆಯಬೇಕಾದ ಅನುಕೂಲತೆಗಳು ಸಕಾಲದಲ್ಲಿ ಲಭ್ಯ. ನಿತ್ಯದ ವ್ಯವಹಾರದಲ್ಲಿ ಪ್ರಗತಿ. ಸ್ಥಿರ ವಸ್ತುಗಳ ಖರೀದಿ. ಆರ್ಥಿಕವಾಗಿ ಉನ್ನತಿ. ವೈವಾಹಿಕ ಜೀವನದಲ್ಲಿ ಕೆಲವು ತಪ್ಪುಗ್ರಹಿಕೆಗಳು ಕಂಡುಬರಬಹುದು, ಇದನ್ನೇ ನೀವೇ ಬುದ್ದಿವಂತಿಕೆಯಿಂದ ನಿವಾರಿಸಿಕೊಳ್ಳಿ.
ಹಿರಿಯರ ಆರೋಗ್ಯದಲ್ಲಿ ಸುಧಾರಣೆ. ಹಿತಮಿತ್ರರ ಆಗಮನದಿಂದ ಸಂತಸ ತಂದೀತು. ಮಂಗಳ ಕಾರ್ಯಗಳಲ್ಲಿ ಭಾಗಿ. ಹಣ ಹೂಡಿಕೆಗಳಲ್ಲಿ ಅವಸರ ಬೇಡ. ಅಧಿಕ ಖರ್ಚು.
ವ್ಯವಹಾರದಲ್ಲಿ ಮೋಸ ಹೋಗವ ಸಾಧ್ಯತೆ ಇದೆ. ಚಿನ್ನಾಭರಣಗಳ ಖರೀದಿ. ಧನಾಗಮನದಿಂದ ಕಾರ್ಯಸಿದ್ಧಿ.ಅಪರೂಪದ ವ್ಯಕ್ತಿಯೊಬ್ಬರ ಭೇಟಿ. ದಾಂಪತ್ಯದಲ್ಲಿ ಶುಭಸಮಾಚಾರ. ಕೌಟುಂಬಿಕ ಜೀವನದಲ್ಲಿ ನೀವು ದೂರವಾದಂತೆ ಅಥವಾ ಬದ್ದತೆ ಕಡಿಮೆಯಾದಂತೆ ಭಾಸವಾಗುವುದನ್ನು ದೂರವಿಡಬೇಕು. ಸಂಚಾರದಲ್ಲಿ ಜಾಗ್ರತೆ ಇರಲಿ.
ಆತ್ಮವಿಶ್ವಾಸ ವೃದ್ಧಿ. ಸಹೋದ್ಯೋಗಿಗಳಲ್ಲಿ ಹರ್ಷ. ದೇಹಾರೋಗ್ಯದ ಬಗ್ಗೆ ಹೆಚ್ಚಿನ ಗಮನ ವಿರಲಿ. ಮಾನಸಿಕ ಒತ್ತಡ. ಮನೆಯವರೊಂದಿಗೆ ದೇವತಾ ದರ್ಶನ. ಉದ್ಯೋಗಿಗಳಿಗೆ ಲಾಭ. ವಾಹನ ಖರೀದಿ.
ನಿರುದ್ಯೋಗಿಗಳಿಗೆ ಉದ್ಯೋಗ ಭಾಗ್ಯ.ಶ್ರಮವರಿಯದ ಕೆಲಸ ಕಾರ್ಯಗಳು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗಿ, ವಾಹನಾದಿಗಳಂದ ಲಾಭ. ತುರುಸಿನ ಓಡಾಟ ಮಾಡಬೇಕಾದ ಅನಿವಾರ್ಯತೆ. ದೇಹಾರೋಗ್ಯದ ಸುಧಾರಣೆ.
ಆರೋಗ್ಯದ ಕಡೆ ಗಮನ ಇರಲಿ.ಗುರು ಹಿರಿಯರ ಅವಗಣನೆ ಬೇಡ. ಅತಿಯಾದ ಕೆಲಸ ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬಿರುತ್ತೆ. ಉನ್ನತ ಶಿಕ್ಷಣಕ್ಕೆ ಅಡಚಣೆ. ವೃತ್ತಿರಂಗದಲ್ಲಿ ಅಪವಾದ ಭೀತಿ. ರಿಯಲ್ ಎಸ್ಟೇಟ್ನವರಿಗೆ ಲಾಭ. ಹಿರಿಯರ ಮಾರ್ಗದರ್ಶನದಿಂದ ಸಮಾಧಾನ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾನ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಎಲ್ಲರ ಬಳಿ ಇದ್ದೆ ಇರುತ್ತದೆ. ಪಾನ್ ಕಾರ್ಡ್ ಇಲ್ಲದೆ ಯಾವುದೇ ವ್ಯಾಪಾರ ಮತ್ತು ವ್ಯವಹಾರವನ್ನ ಮಾಡಲು ಸಾಧ್ಯವಿಲ್ಲ ಮತ್ತು ಯಾವುದೇ ಹಣದ ವಹಿವಾಟನ್ನ ಸಹ ಮಾಡಬೇಕೆಂದರೆ ನಿಮಗೆ ಪಾನ್ ತುಂಬಾ ಅವಶ್ಯಕ. ಇನ್ನು ಕಳೆದ ಎರಡು ವರ್ಷಗಳಿಂದ ಪಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನ ಜಾರಿಗೆ ತರಲಾಗಿದ್ದು ಆ ನಿಯಮಗಳನ್ನ ಪಾಲಿಸುವುದು ಕಡ್ಡಾಯ ಕೂಡ ಆಗಿತ್ತು. ಈ ಹಿಂದೆ ಬ್ಯಾಂಕುಗಳಲ್ಲಿ ವ್ಯವಹಾರಗಳನ್ನ ಮಾಡಬೇಕೆಂದರೆ ತುಂಬಾ ಸುಲಭವಾಗಿ ಮಾಡಬಹುದಾಗಿತ್ತು…
ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…
ತುಂಬಾ ಜನರತಲೇಲಿರೋದೇನಂದ್ರೆ, ಶ್ರೀಗಂಧ ಹಾಕಿದರೆ ಕಳ್ಳರ ಕಾಟ, ಮಾರುಕಟ್ಟೆಗ್ಯಾರಂಟಿ ಇಲ್ಲ ಹಾಗೂ 15-20 ವರ್ಷದನಂತರವೇ ಅದರಿಂದ ಆದಾಯ ಸಿಗುವುದು, ಅಲ್ಲಿವರೆಗೆ ಬರೀ ನಾವ್ ಹಾಕ್ತಾ ಇರಬೇಕು… ಆದರೆ ವಾಸ್ತವವೇಬೇರೆ, ಶ್ರೀಗಂಧ ನೆಟ್ಟಮೂರೇ ವರ್ಷದಿಂದ ಆದಾಯ ಪಡೆಯಬಹುದು. ಶ್ರೀಗಂಧ ತನ್ನ ಬೀಜಗಳ ಮೂಲಕ ನಿಮಗೆ ಹಣ ತಂದುಕೊಡುತ್ತದೆ. ಏನಿಲ್ಲವೆಂದರೂ ಒಂದು ಎಕರೆಯಲ್ಲಿ ಹಾಕಿದ ಶ್ರೀಗಂಧದಿಂದ ಪ್ರತಿವರ್ಷ ಬೀಜ ಮಾರಾಟದಿಂದಲೇ ಅಂದಾಜು ಎರಡು ಲಕ್ಷ ಆದಾಯ ಇದೆ. ಎಲ್.ಐ.ಸಿ ಯ ಮನಿ ಬ್ಯಾಕ್ ಪಾಲಿಸಿಯ ಹಾಗೆ ಪ್ರತಿ ವರ್ಷ ಬೀಜದ…
ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಕರ್ನಾಟಕದಲ್ಲಷ್ಟೇ ಅಲ್ಲದೆ ಕೇರಳ, ತಮಿಳುನಾಡು ಮತ್ತು ದೇಶದ ಹಲವೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷ ಅಡುಗೆ ಪೊಂಗಲ್. ಆದ್ದರಿಂದ ನಿಮಗಾಗಿ ಸಿಹಿ ಪೊಂಗಲ್ ಮಾಡುವ ವಿಧಾನ ಇಲ್ಲಿದೆ… ಬೇಕಾಗುವ ಸಾಮಗ್ರಿಗಳು:1. ಹೆಸರುಬೇಳೆ 1 ಕಪ್2. ಅಕ್ಕಿ 1 ಕಪ್3. ಪುಡಿ ಮಾಡಿದ ಬೆಲ್ಲ, ಸಕ್ಕರೆ 1 ಕಪ್4. ಏಲಕ್ಕಿ – 45. ದ್ರಾಕ್ಷಿ , ಗೋಡಂಬಿ 50 ಗ್ರಾಂ6. ತುಪ್ಪ 4 ಚಮಚ ಮಾಡುವ ವಿಧಾನಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(8 ನವೆಂಬರ್, 2018) ಹರ್ಷಚಿತ್ತದಿಂದಿರಿ ಹಾಗೂ ಪ್ರೀತಿಯಲ್ಲಿನ ಏಳುಬೀಳುಗಳನ್ನು ಎದುರಿಸುವ ಧೈರ್ಯ ಹೊಂದಿರಿ. ಇಂದುಮಾಡಿದ…
ಸ್ಮಾರ್ಟ್ಫೋನ್ ಹಳೆಯದಾದಷ್ಟು ಅದು ಹ್ಯಾಂಗ್ ಹಾಗೂ ಸ್ಲೋ ಆಗುವ ಚಾನ್ಸ್ ಹೆಚ್ಚಾಗಿರುತ್ತದೆ. ಅಂದರೆ ಬಳಕೆ ಮಾಡುವಾಗ ಲೇಟ್ ಆಗಿ ರೆಸ್ಪಾನ್ಸ್ ಮಾಡುತ್ತದೆ. ನಂತರ ಹ್ಯಾಂಗ್ ಆಗುತ್ತದೆ. ಹೀಗೆ ಆದರೆ ಫೋನ್ನ್ನು ಮತ್ತೆ ಮತ್ತೆ ರಿಸ್ಟಾರ್ಟ್ ಮಾಡಬೇಕಾಗುತ್ತದೆ.