ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ.

ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು.

ವ್ಯಾಪಾರದಲ್ಲಿ ವೃದ್ಧಿ. ಸಂತೋಷದ ಸುದ್ದಿಗಳನ್ನು ಕೇಳಲಿದ್ದೀರಿ. ಹಣಕಾಸಿನ ತೊಂದರೆ ಇರುವುದಿಲ್ಲ.ದಿನಾಂತ್ಯ ಅತಿಥಿಗಳಿಂದ ಶುಭ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ. ವಿವಾದಗಳಿಂದ ದೂರವಿರಿ.

ಸಹೋದ್ಯೋಗಿಗಳಲ್ಲಿನ ಅನುಮಾನ. ಹಣಕಾಸು ಸಕಾಲಕ್ಕೆ ಬರುವುದು. ಬೇಸಾಯ ಕೃಷಿ ಸಂಬಂಧಿತ ವೃತ್ತಿಯವರು ಮುನ್ನಡೆ. ಸಹೋದ್ಯೋಗಿಗಳಲ್ಲಿನ ಅನುಮಾನಗಳು ದೂರವಾಗಿ ಒಳ್ಳೆಯ ವಾತಾವರಣ ಮೂಡಲಿದೆ.

ಉದ್ಯೋಗ ಕ್ಷೇತ್ರದಲ್ಲಿ ವಿಪರೀತ ಒತ್ತಡ. ಸ್ಥಿರಾಸ್ತಿ ಮಾರಾಟದಲ್ಲಿ ಕಿರಿಕಿರಿ. ಕೌಟುಂಬಿಕ ಶಾಂತಿ ನೆಮ್ಮದಿ. ಕೋರ್ಟು ಕಚೇರಿ ಕಾರ್ಯಗಳಲ್ಲಿ ಅಲೆದಾಟ. ಗೃಹ ಪರಿಕರಗಳಿಗೆ ಖರ್ಚುವೆಚ್ಚ. ವಿದ್ಯಾರ್ಥಿಗಳು ಶಿಕ್ಷಣದತ್ತ ಗಮನ.ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ಇರಲಿ.

ಪತ್ನಿಯ ಅನಾರೋಗ್ಯದಿಂದ ವಿಪರೀತ ಖರ್ಚು. ಸಂತಸದ ಸುದ್ದಿ ಬರಲಿದೆ. ಕ್ರಯ, ವಿಕ್ರಯಗಳಲ್ಲಿ ಲಾಭ. ಸ್ತ್ರೀಯರಿಂದ ಅಪವಾದ. ಆದಾಯ ಹೆಚ್ಚಾದರೂ ಖರ್ಚುವೆಚ್ಚ. ಕೌಟುಂಬಿಕ ಜೀವನ ಉತ್ತಮವಾಗಿರಲಿದೆ. ಅಧಿಕಾರಿ ವರ್ಗದವರಿಂದ ಆಗಾಗ ಕಿರಿಕಿರಿ. ಹಿರಿಯರೊಂದಿಗೆ ಉತ್ತಮ ಸಂಬಂಧ ಇರಲಿದೆ.

ಸರ್ಕಾರದಿಂದ ದೊರೆಯಬೇಕಾದ ಅನುಕೂಲತೆಗಳು ಸಕಾಲದಲ್ಲಿ ಲಭ್ಯ. ನಿತ್ಯದ ವ್ಯವಹಾರದಲ್ಲಿ ಪ್ರಗತಿ. ಸ್ಥಿರ ವಸ್ತುಗಳ ಖರೀದಿ. ಆರ್ಥಿಕವಾಗಿ ಉನ್ನತಿ. ವೈವಾಹಿಕ ಜೀವನದಲ್ಲಿ ಕೆಲವು ತಪ್ಪುಗ್ರಹಿಕೆಗಳು ಕಂಡುಬರಬಹುದು, ಇದನ್ನೇ ನೀವೇ ಬುದ್ದಿವಂತಿಕೆಯಿಂದ ನಿವಾರಿಸಿಕೊಳ್ಳಿ.

ಹಿರಿಯರ ಆರೋಗ್ಯದಲ್ಲಿ ಸುಧಾರಣೆ. ಹಿತಮಿತ್ರರ ಆಗಮನದಿಂದ ಸಂತಸ ತಂದೀತು. ಮಂಗಳ ಕಾರ್ಯಗಳಲ್ಲಿ ಭಾಗಿ. ಹಣ ಹೂಡಿಕೆಗಳಲ್ಲಿ ಅವಸರ ಬೇಡ. ಅಧಿಕ ಖರ್ಚು.

ವ್ಯವಹಾರದಲ್ಲಿ ಮೋಸ ಹೋಗವ ಸಾಧ್ಯತೆ ಇದೆ. ಚಿನ್ನಾಭರಣಗಳ ಖರೀದಿ. ಧನಾಗಮನದಿಂದ ಕಾರ್ಯಸಿದ್ಧಿ.ಅಪರೂಪದ ವ್ಯಕ್ತಿಯೊಬ್ಬರ ಭೇಟಿ. ದಾಂಪತ್ಯದಲ್ಲಿ ಶುಭಸಮಾಚಾರ. ಕೌಟುಂಬಿಕ ಜೀವನದಲ್ಲಿ ನೀವು ದೂರವಾದಂತೆ ಅಥವಾ ಬದ್ದತೆ ಕಡಿಮೆಯಾದಂತೆ ಭಾಸವಾಗುವುದನ್ನು ದೂರವಿಡಬೇಕು. ಸಂಚಾರದಲ್ಲಿ ಜಾಗ್ರತೆ ಇರಲಿ.

ಆತ್ಮವಿಶ್ವಾಸ ವೃದ್ಧಿ. ಸಹೋದ್ಯೋಗಿಗಳಲ್ಲಿ ಹರ್ಷ. ದೇಹಾರೋಗ್ಯದ ಬಗ್ಗೆ ಹೆಚ್ಚಿನ ಗಮನ ವಿರಲಿ. ಮಾನಸಿಕ ಒತ್ತಡ. ಮನೆಯವರೊಂದಿಗೆ ದೇವತಾ ದರ್ಶನ. ಉದ್ಯೋಗಿಗಳಿಗೆ ಲಾಭ. ವಾಹನ ಖರೀದಿ.

ನಿರುದ್ಯೋಗಿಗಳಿಗೆ ಉದ್ಯೋಗ ಭಾಗ್ಯ.ಶ್ರಮವರಿಯದ ಕೆಲಸ ಕಾರ್ಯಗಳು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗಿ, ವಾಹನಾದಿಗಳಂದ ಲಾಭ. ತುರುಸಿನ ಓಡಾಟ ಮಾಡಬೇಕಾದ ಅನಿವಾರ್ಯತೆ. ದೇಹಾರೋಗ್ಯದ ಸುಧಾರಣೆ.

ಆರೋಗ್ಯದ ಕಡೆ ಗಮನ ಇರಲಿ.ಗುರು ಹಿರಿಯರ ಅವಗಣನೆ ಬೇಡ. ಅತಿಯಾದ ಕೆಲಸ ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬಿರುತ್ತೆ. ಉನ್ನತ ಶಿಕ್ಷಣಕ್ಕೆ ಅಡಚಣೆ. ವೃತ್ತಿರಂಗದಲ್ಲಿ ಅಪವಾದ ಭೀತಿ. ರಿಯಲ್ ಎಸ್ಟೇಟ್ನವರಿಗೆ ಲಾಭ. ಹಿರಿಯರ ಮಾರ್ಗದರ್ಶನದಿಂದ ಸಮಾಧಾನ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್ಇನ್ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.
ತನ್ನ ಯೋಧ ಪತಿಗಾಗಿ ಪತ್ನಿಯೊಬ್ಬರು ಬರೋಬ್ಬರಿ 19 ವರ್ಷದಿಂದ ಶಬರಿಯಾಗಿ ಕಾಯುತ್ತಿರುವ ಮನಕಲಕುವ ದೃಶ್ಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ ಸಾಕ್ಷಿ ಆಗಿದೆ.ಅಮ್ಮತ್ತಿ ಗ್ರಾಮದ ಯೋಧನ ಪತ್ನಿ ಪಾರ್ವತಿ ಅವರ ಕರುಣಾಜನಕ ಕಥೆ ಇದಾಗಿದ್ದು, ಇವರು ತನ್ನ ಪತಿ ಉತ್ತಯ್ಯನ ಬರುವಿಕೆಗಾಗಿ 19 ವರ್ಷಗಳಿಂದ ಶಬರಿಯಂತೆ ಕಾಯುತ್ತಿದ್ದಾರೆ. 1985ರಲ್ಲಿ ಸೇನೆಗೆ ಸೇರಿದ್ದ ಉತ್ತಯ್ಯ 1999ರಲ್ಲಿ ರಜೆಗೆಂದು ಮನೆಗೆ ಬಂದು ವಾಪಾಸ್ ಹೋದವರು ಇಂದಿಗೂ ಹಿಂದಿರುಗಿ ಬಂದೇ ಇಲ್ಲ. ಹಾಗಂತ ಸೇನೆಯಲ್ಲೂ ಇಲ್ಲ, ಎಲ್ಲಿದ್ದಾರೆ ಅನ್ನೋದು…
ಇಂದಿನ ಚುನಾವಣೆ ಫಲಿತಾಂಶ ಇಂದು ದೇಶದ ಪ್ರಮುಖ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದುಚೇರಿ ಸೇರಿದಂತೆ ಹಲವು ರಾಜ್ಯಗಳಲ್ಲಿ ತೀವ್ರ ರಾಜಕೀಯ ಪೈಪೋಟಿ ನಡೆಯುತ್ತಿದೆ. ರಾಜ್ಯವಾರು ತಾಜಾ ಟ್ರೆಂಡ್ಗಳು 🟠 ಪಶ್ಚಿಮ ಬಂಗಾಳ (West Bengal) ಆರಂಭಿಕ ಟ್ರೆಂಡ್ಗಳಲ್ಲಿ BJP ಮುನ್ನಡೆ ಸಾಧಿಸಿದೆ ಕೆಲ ಕ್ಷೇತ್ರಗಳಲ್ಲಿ ತೃಣಮೂಲ ಕಾಂಗ್ರೆಸ್ (TMC) ಹತ್ತಿರದ ಪೈಪೋಟಿ ಪ್ರಮುಖ ನಾಯಕಿ ಮಮತಾ ಬ್ಯಾನರ್ಜಿ ಕೆಲವು…
ಮೇ 23ರ ಗುರುವಾರದಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತಗಟ್ಟೆ ಸಮೀಕ್ಷೆಗಳು ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗಗಳಲ್ಲೂ ಇದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಮತಗಟ್ಟೆ ಸಮೀಕ್ಷೆ ಫಲಿತಾಂಶ ಷೇರುಪೇಟೆಯ ಮೇಲೆ ಪ್ರಭಾವ ಬೀರಿದ್ದು, ಹೂಡಿಕೆದಾರರು ಬೃಹತ್ ಲಾಭದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಆಹಾರ ವಿತರಣಾ ಸಂಸ್ಥೆ ಜೋಮ್ಯಾಟೊ (Zomato) ಸಾರ್ವಜನಿಕರಿಗೆ ಭರ್ಜರಿ ಉಡುಗೊರೆ ನೀಡುವ ಘೋಷಣೆ ಮಾಡಿದೆ. ದೇಶದ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂದು…
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ. ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ…
ಟಿಕ್ ಟಾಕ್ ಮಾಡಲು ಹೋದ ಯುವಕನಿಗೆ ಮನೆಯವರು ಸಖತ್ ಗೂಸಾ ನೀಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಗುತ್ತಿದೆ. ಯುವಕನೊಬ್ಬ ಟಿಕ್ ಟಾಕ್ ಮಾಡಲು ನೆಲದ ಮೇಲೆ ಮಲಗಿ ರಕ್ತವಾಂತಿ ಮಾಡುವಂತೆ ನಟಿಸುತ್ತಿದ್ದನು. ಈ ವೇಳೆ ಸ್ಥಳಕ್ಕೆ ಬಂದ ತಾಯಿ ಮಗನ ಸ್ಥಿತಿನೋಡಿ ಗಾಬರಿಗೊಂಡು ಜೋರಾಗಿ ಕಿರುಚಾಡುತ್ತಾ ಮನೆಯ ಸದಸ್ಯರಿಗೆ ಕರೆಯಲು ಹೋಗುತ್ತಾರೆ. ಮಹಿಳೆ ಕಿರುಚಾಟದ ಶಬ್ದ ಕೇಳಿ ಮನೆಯವರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ನೆಲದ ಮೇಲೆ ಮಲಗಿಕೊಂಡು ನಟಿಸುತ್ತಿದ್ದ ಯುವಕ ನಗುತ್ತಾ ಎದ್ದುಕುಳಿತಿದ್ದಾನೆ. ಮಗನ…