ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಗುರುವಾರ, 08/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವ್ಯವಹಾರ ವೃದ್ಧಿಗೆ ಹಣ ವಿನಿಯೋಗ ಮಾಡಲು ಸೂಕ್ತ ದಿನ. ಸ್ವಂತ ಉದ್ಯಮಿಗಳಿಗೆ ಉತ್ತಮ ಲಾಭ. ಸಮಸ್ಯೆಗಳು ಉಪಶಮನವಾದರೂ ನೆಮ್ಮದಿ ಇರದು. ವೃತ್ತಿರಂಗದಲ್ಲಿ ಮುನ್ನಡೆಯಿಂದ ಉನ್ನತ ಸ್ಥಾನಮಾನಗಳನ್ನು ಪಡೆಯುವಿರಿ. ವಿದ್ಯಾರ್ಥಿಗಳಿಗೆ ಪ್ರಗತಿಯ ದಿನ. ಬೆಂಕಿಯ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ತಕ್ಕ ಫಲಿತಾಂಶ ಇದೆ.

ದೈಹಿಕವಾಗಿ ಸುಧಾರಣೆ ತಂದೀತು. ಸಮಸ್ಯೆಗಳೆಲ್ಲಾ ಪರಿಹಾರವಾಗಲಿವೆ. ಆರ್ಥಿಕವಾಗಿ ಅಭಿವೃದ್ಧಿ ಇರುತ್ತದೆ. ನಿತ್ಯದ ಕಾರ್ಯ ಚಟುವಟಿಕೆಗಳಲ್ಲಿ ಉತ್ಸಾಹ. ಸಂಗಾತಿಯ ಆರೋಗ್ಯದಲ್ಲಿ ಸುಧಾರಣೆ. ವೃತ್ತಿರಂಗದಲ್ಲಿ ಮುನ್ನಡೆ. ಸಾಮಾಜಿಕವಾಗಿ ಸ್ಥಾನಮಾನ ಗೌರವ ತಂದೀತು. ಸರ್ಕಾರಿ ನೌಕರರಿಗೆ ಕಿರುಕುಳ ಉಂಟಾದೀತು. ಕುಟುಂಬ ಸಮೇತರಾಗಿ ಕುಲದೇವತಾ ದರ್ಶನ.

ವಿದ್ಯುದುಪಕರಣಗಳ ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಏರಿಳಿತ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ. ಸ್ವತಂತ್ರ ಉದ್ಯಮದಲ್ಲಿ ಯಶಸ್ಸು. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಬದಲಾವಣೆ ತಂದೀತು. ಕೃಷಿ ಕ್ಷೇತ್ರದ ವ್ಯವಹಾರಗಳಿಂದ ಉತ್ತಮ ಆದಾಯ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದ ಫಲವನ್ನು ಪಡೆಯಲಿದ್ದಾರೆ. ದೇವತಾದರ್ಶನ ಭಾಗ್ಯದಿಂದ ಸಂತಸವನ್ನು ಅನುಭವಿಸುವಿರಿ.

ಕುಶಲ ಕರ್ಮಿಗಳಿಗೆ ಹೆಚ್ಚಿನ ಬೇಡಿಕೆ. ಸಂಶೋಧನೆಯಲ್ಲಿ ತೊಡಗಿದವರಿಗೆ ಉತ್ತಮ ಮಾರ್ಗದರ್ಶನ. ಸಂತಾನ ಭಾಗ್ಯಕ್ಕೆ ಅಡೆತಡೆಗಳು ಕಂಡು ಬಂದಾವು. ಕಾರ್ಯರಂಗದಲ್ಲಿ ಸೋಲು ವಿಫಲತೆಗಳು ಕಂಡು ಬರುತ್ತವೆ. ಹೊಸ ವಿಷಯಗಳನ್ನು ಕಲೆಹಾಕುವುದರಿಂದ ಬರವಣಿಗೆಯಲ್ಲಿ ವಿಳಂಬದ ಸಾಧ್ಯತೆ. ಆರ್ಥಿಕವಾಗಿ ಧನಾಗಮನವಿದ್ದು ಅಧಿಕ ರೂಪದಲ್ಲಿ ಧನವ್ಯಯವಾಗಲಿದೆ.

ಶುಭಮಂಗಲ ಕಾರ್ಯಗಳಿಗಾಗಿ ಓಡಾಟ ವಿರುತ್ತದೆ. ಆರ್ಥಿಕವಾಗಿ ಚೇತರಿಕೆ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ಕಚೇರಿ ಕೆಲಸಗಳ ನಿಮಿತ್ತ ದೂರದ ಪ್ರಯಾಣ. ಉದ್ಯೋಗಸ್ಥರಿಗೆ ಹೆಚ್ಚಿನ ಬಿಡುವಿನಿಂದ ಮಾನಸಿಕ ನೆಮ್ಮದಿ ದೊರಕುವುದು. ದೈಹಿಕವಾಗಿ ಜಾಗ್ರತೆಯಿಂದ ಇರಬೇಕು. ದೂರ ಸಂಚಾರದಲ್ಲಿ ಗಮನ ವಿರಲಿ. ದೂರವಿರಿ. ಮಹಿಳೆಯರಿಗೆ ಜವಾಬ್ದಾರಿ ಹೆಚ್ಚಳ.

ವಿವಿಧ ಮೂಲಗಳಿಂದ ಧನಾಗಮನ ವಿರುತ್ತದೆ. ಉದ್ಯೋಗಿಗಳಿಗೆ ಉತ್ತಮ ಮುಂಬಡ್ತಿ ಇರುತ್ತದೆ. ನೆನೆಗುದಿಗೆ ಬಿದ್ದ ವಿವಾದ ನಿರ್ಣಯ ಕಾಣಲಿದೆ. ಆರ್ಥಿಕ ಸಮಸ್ಯೆಗಳಿಂದ ಪರಿಹಾರ. ಶಿಕ್ಷಕ ವೃತ್ತಿಯವರಿಗೆ ಗೌರವಾದರಗಳು ದೊರೆಯಲಿವೆ. ಯೋಗ್ಯ ವಯಸ್ಕರ ವಿವಾಹ ಪ್ರಸ್ತಾವಗಳು ಕಂಕಣಬಲವನ್ನು ಒದಗಿಸಿ ಕೊಡುತ್ತವೆ. ದಿನಾಂತ್ಯ ಶುಭ. ಲೋಹದ ವ್ಯಾಪಾರಿಗಳಿಗೆ ಲಾಭದ ನಿರೀಕ್ಷೆ.

ಶುಭ ಮಂಗಲ ಕಾರ್ಯಗಳ ಚಿಂತನೆ ನಡೆಯಲಿದೆ. ಆಗಾಗ ಸಂಚಾರ ಒದಗಿ ಬರುತ್ತದೆ. ಅಧ್ಯಯನದಲ್ಲಿ ಆಸಕ್ತಿ ವಹಿಸುವಿರಿ. ವೃತ್ತಿಯಲ್ಲಿ ಕಿರಿಕಿರಿ. ಕೆಲಸದಲ್ಲಿ ಕಾರ್ಯಬಾಹುಳ್ಯ ಸಾಧ್ಯತೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ದೇಹಾರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ಅತೀ ಅಗತ್ಯವಿದೆ. ಕೆಲಸದ ಒತ್ತಡದಿಂದಾಗಿ ದುಗುಡ ಉಂಟಾದೀತು. ಹಿರಿಯರ ಮಾತನ್ನು ಕಡೆಗಣಿಸದಿರಿ.

ವೃತ್ತಿಯಲ್ಲಿ ಯಶಸ್ಸು. ಆರೋಗ್ಯದ ಬಗ್ಗೆ ಗಮನವಿರಲಿ. ಬಡವರಿಗೆ ಧಾನ್ಯಗಳನ್ನು ದಾನ ಮಾಡುವುದರಿಂದ ಸಂತೃಪ್ತಿ. ಸ್ವಜನರ ಕಿತಾಪತಿಯಿಂದ ಮನಸ್ಸಿಗೆ ನೆಮ್ಮದಿ ಇರದು. ಶನಿಯಿಂದ ಜಡತ್ವ, ದುರಾಲೋಚನೆಗಳು ಕಂಡು ಬರುತ್ತವೆ. ಪ್ರೇಮ ವಿವಾಹಗಳು ಯಶ ಕಾಣುವವು. ದೇವತಾರಾಧನೆಯಿಂದ ಯಶಸ್ಸು. ತಾಳ್ಮೆ, ಸಮಾಧಾನಚಿತ್ತರಾಗಿ ಮುಂದುವರಿಯಬೇಕು. ವೃತ್ತಿರಂಗದಲ್ಲಿ ಚೇತರಿಕೆ ಇರುತ್ತದೆ.

ಉದ್ಯೋಗಿಗಳಿಗೆ ಇನ್ನು ಉತ್ತಮ ಅವಕಾಶಗಳಿರುತ್ತವೆ. ಸದುಪಯೋಗಿಸಿಕೊಳ್ಳಿ. ಹಾಗೆ ಧನಾಗಮನ ತೃಪ್ತಿ ತರುತ್ತದೆ. ಗೃಹ ನಿರ್ಮಾಣ, ದುರಸ್ತಿ ಕಾರ್ಯಗಳಲ್ಲಿ ಯಶಸ್ಸು. ಸಮಸ್ಯೆಗಳ ಪರಿಹಾರಕ್ಕಾಗಿ ಧಾರ್ಮಿಕ ಕಾರ್ಯ ನಡೆಸಲಿದ್ದೀರಿ. ಹಳೇ ಮಿತ್ರರ ಸಮಾಗಮ ವಿರುತ್ತದೆ. ಹಿರಿಯ ಅಧಿಕಾರಿ ವರ್ಗದವರ ಸಹಕಾರ ಸಿಗುತ್ತದೆ. ದಾಂಪತ್ಯ ಸಮಸ್ಯೆಗಳಿಗೆ ಹಿರಿಯರ ಸಲಹೆಯಿಂದ ಉತ್ತಮ ಪರಿಹಾರ.

ಗೃಹ ನಿರ್ಮಾಣದ ಬಗ್ಗೆ ಚಿಂತನೆ. ಬಂಧುಗಳೊಂದಿಗಿನ ಬಾಂಧವ್ಯ ಗಟ್ಟಿಗೊಳ್ಳುವುದು. ಆರ್ಥಿಕ ಸಂಪನ್ಮೂಲಗಳು ಕೂಡಿಬರಲಿವೆ.
ವೃತ್ತಿರಂಗದಲ್ಲಿ ನೆಮ್ಮದಿ ತರುತ್ತದೆ. ಚಿಂತಿತ ಕಾರ್ಯಗಳಲ್ಲಿ ಪ್ರಯತ್ನಬಲ ಅಗತ್ಯವಿದೆ. ಅವಿವಾಹಿತರಿಗೆ ಅಚ್ಚರಿಯ ರೀತಿಯಲ್ಲಿ ಕಂಕಣಬಲದ ಸಾಧ್ಯತೆ ಇರುತ್ತದೆ. ಮಕ್ಕಳ ಸಲುವಾಗಿ ವಿದೇಶ ಪ್ರಯಾಣ. ಸಹೋದರರ ಸಹಕಾರ. ಹಣಕಾಸಿನ ಬಗ್ಗೆ ಆದಷ್ಟು ಜಾಗ್ರತೆ ಇರಬೇಕು. ಹಣಕಾಸಿನ ಬಗ್ಗೆ ಆದಷ್ಟು ಜಾಗ್ರತೆ ಇರಬೇಕು.

ಶುಭಮಂಗಲ ಕಾರ್ಯಗಳಿಂದ ಸಂಭ್ರಮಿಸು ವಂತಾದೀತು. ದೇಹಾರೋಗ್ಯದ ಬಗ್ಗೆ ಗಮನ ಹರಿಸುತ್ತಾ ಇರಬೇಕು. ಉದ್ಯೋಗ ಕ್ಷೇತ್ರದಲ್ಲಿ ಪದೋನ್ನತಿ ಸಾಧ್ಯತೆ. ವೈಯಕ್ತಿಕ ವಿಷಯಗಳ ಬಗ್ಗೆ ಜಾಗರೂಕರಾಗಿರುವುದು ಸೂಕ್ತ. ವೃತ್ತಿರಂಗದಲ್ಲಿ ಸಮಾಧಾನ ಸಿಗಲಿದೆ. ಆಗಾಗ ಬಂಧುಮಿತ್ರರ ಹಾಗೂ ಹಿತೈಷಿಗಳ ಆಗಮನ ವಿರುತ್ತದೆ. ಆರೋಗ್ಯದಲ್ಲಿ ವೃದ್ಧಿ. ಪ್ರಾಪ್ತ ವಯಸ್ಕರಿಗೆ ಸಂತಾನ ಭಾಗ್ಯದ ಯೋಗ.

ವ್ಯವಹಾರದಲ್ಲಿ ಉನ್ನತಿ. ಹಿತ ಶತ್ರುಗಳಿಂದ ಸಂಕಷ್ಟ. ತುಸು ಅಭಿವೃದ್ಧಿಯು ಗೋಚರಕ್ಕೆ ಬರುತ್ತದೆ. ಎಲ್ಲಾ ಕೆಲಸಕಾರ್ಯಗಳು ನಿರೀಕ್ಷಿತ ರೀತಿಯಲ್ಲಿ ನಡೆಯಲಾರವು. ವೈದ್ಯಕೀಯ ಚಿಕಿತ್ಸೆಗಾಗಿ ಅಧಿಕ ವೆಚ್ಚ ಭರಿಸಬೇಕಾದೀತು. ಬಂಧುಗಳ ಆಗಮನ ಸಾಧ್ಯತೆ. ಪ್ರಯತ್ನಬಲಕ್ಕೆ ಒತ್ತು ನೀಡಬೇಕಾಗುತ್ತದೆ. ಪತ್ನಿಗೆ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತಂದೀತು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು…
ಈ ಸುದ್ದಿಯ ಶೀರ್ಷಿಕೆ ಓದುವಾಗಲೇ ಓದುಗರಿಗೆ ಗೊಂದಲವಾಗಿರಬಹುದು. ಹೌದು ಇಂತಹದ್ದೊಂದು ಘಟನೆಯು ಉತ್ತರಪ್ರದೇಶ ರಾಜ್ಯದ ಬದೌನ್ ಎಂಬ ನಗರದಲ್ಲಿ ನಡೆದಿದೆ. ಆದರೆ ನೆರೆಮನೆಯ ವ್ಯಕ್ತಿಗಳು ಜಗಳವಾಡಿದರೆ ನಾಯಿ ಹೇಗೆ ಜೈಲು ಸೇರುತ್ತದೆ ಎಂಬುವುದರ ಕುರಿತು ಕುತೂಹಲವಿರಬಹುದು.
ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ.ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ ನೆಲೆಸಿದ್ದಾಳೆ. ಟೋನಿ ಎಮಿರೇಟ್ಸ್ ಎನ್ವಿರಾನ್ಮೆಂಟಲ್ ಗ್ರೂಪ್ನ ರಾಷ್ಟ್ರವ್ಯಾಪಿ ಮರುಬಳಕೆ ಅಭಿಯಾನದ ಭಾಗವಾಗಿ ವೇಸ್ಟ್ ಪೇಪರ್ಗಳನ್ನು ಸಂಗ್ರಹಿಸಿದ್ದಾಳೆ. ಇತ್ತೀಚೆಗಷ್ಟೆ ದುಬೈಯ ಎಮಿರೇಟ್ಸ್ ರಿಸೈಕ್ಲಿಂಗ್ ಅವಾರ್ಡ್ಸ್ ನ 22ನೇ ಆವೃತ್ತಿಯಲ್ಲಿ ಬಾಲಕಿಯ ಅಸಾಮಾನ್ಯ ಸಾಧನೆಗೆ ಆಕೆಯನ್ನು ಗೌರವಿಸಲಾಗಿದೆ. ಇಂಗಾಲದ…
‘ಆಡು ಮುಟ್ಟದ ಸೊಪ್ಪಿಲ್ಲ’ ಎಂಬ ಗಾದೆ ಮಾತಿದೆ.ಈಗ ಗಾದೆ ಏತಕ್ಕೆ ಬಂತು ಅಂತೀರಾ…ವಿಷಯ ಇದೆ.ಅದೆಂದರೆ ನಮಗೆಲ್ಲಾ ಗೊತ್ತಿರುವ ಹಾಗೆ , ಸರ್ಚ್ ಎಂಜಿನ್ ಗೂಗಲ್ ನಲ್ಲಿ ಸಿಗದೇ ಇರೋ ವಿಷಯವೇ ಇಲ್ಲ.
ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್ಆರ್ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ. ಒಟ್ಟು ಹುದ್ದೆಗಳ ಸಂಖ್ಯೆ – 306ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳುತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ನಿಯಂತ್ರಣವನ್ನು ಮೀರಿ ಖರ್ಚು ವೆಚ್ಚಗಳು ಏರವ ಸಾಧ್ಯತೆಗಳಿವೆ. ಈ ಬಗ್ಗೆ ಎಚ್ಚರ ಇರಲಿ. ಅಂತೆಯೇ ನಿಮ್ಮ ಸುತ್ತಮುತ್ತ ಹೊಗಳು ಭಟ್ಟಂಗಿಗಳು ಇರುವರು. ಇವರ ಬಗ್ಗೆ ಹೆಚ್ಚಿನ ಜಾಗರೂಕತೆಯಿಂದ…