ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು : ಸ್ಪೀಕರ್ ನಿರ್ಧಾರ ಅನುಮಾನಾಸ್ಪದ, ಪೂರ್ವಾಗ್ರಹ ಪೀಡಿತ ಯಾವುದೋ ಒತ್ತಡಕ್ಕೆ ಮಣಿದು ಸ್ಪೀಕರ್ ತೀರ್ಪು ಕೊಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಅವರು ಹೇಳಿದರು.
ನಗರದ ಚಾನ್ಸರಿ ಪೆವಿಲಿಯನ್ ಹೊಟೇಲ್ ಬಳಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಹಳೇ ಋಣ ತೀರಿಸಲೇನೋ ಈ ತೀರ್ಪನ್ನು ರಮೇಶ್ ಕುಮಾರ್ ಅವರು ಕೊಟ್ಟಿದ್ದಾರೆ. ಸುಪ್ರೀಂಕೋರ್ಟ್ಗೆ ಈ ಪ್ರಕರಣ ಹೋಗಬಹುದು ಕೋರ್ಟ್ನಲ್ಲಿ ಅಂತಿಮ ತೀರ್ಮಾನ ಬರಲಿದೆ ಎಂದು ಅವರು ತಿಳಿಸಿದರು.
ಇನ್ನು ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಇಂದಿರಾ ಕ್ಯಾಂಟೀನ್ಗಳಿಗೆ ಅನ್ನಪೂರ್ಣ ಕ್ಯಾಂಟೀನ್ಗಳೆಂದು ಹೆಸರಿಡಲು ಬಿಜೆಪಿ ಚಿಂತನೆ ನಡೆಸುತ್ತಿದೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ಅವರು ನುಡಿದರು.
ಸದ್ಯ ಮೈತ್ರಿ ಅವಧಿಯಲ್ಲಿ ಮಾಡಿರುವ ಕೆಲವು ರಾಜಕೀಯ ತೀರ್ಮಾನಗಳ ಸಂಬಂಧ ನಾವು ತೀರ್ಮಾನ ತಗೋತೀವಿ. ಕ್ಯಾಬಿನೆಟ್ ಸಭೆಯಲ್ಲಿ ತೀರ್ಮಾನಿಸಿ ಕೆಲವೊಂದು ವಿಷಯಗಳ ಬಗ್ಗೆ ನಿರ್ಧಾರ ತಗೋತೀವಿ. ಇವತ್ತಿಗೇ ಎಲ್ಲವೂ ಮುಗಿಲಿಲ್ಲ ಎಂದು ಬಿಜೆಪಿ ಶಾಸಕ ಸಿಟಿ ರವಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 14 ಜನವರಿ, 2019 ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು…
ಹಸಿವು, ಬಡತನ ಅನ್ನೋದು ಯಾರಿಂದ ಎಂಥ ಕೆಲಸ ಬೇಕಾದರೂ ಮಾಡಿಸುತ್ತೆ. ಕೀನ್ಯಾ ದೇಶಲ್ಲಿ ಬಡತನದಿಂದಾಗಿ ಕೆಲವರು ತಂತಮ್ಮ ಪತ್ನಿಯರನ್ನೇ ಬಾಡಿಗೆಗೆ ನೀಡುವಂಥ ದುಃಸ್ಥಿತಿ ಅಲ್ಲಿದೆ. ಕೀನ್ಯಾದಲ್ಲಿ ಬಡತನದ ಪ್ರಮಾಣ ಎಷ್ಟಿದೆಯೆಂದರೆ ನಮ್ಮಲ್ಲಿ ಗಂಡ ಹಾಗೂ ಹೆಂಡತಿ ಕೆಲಸಕ್ಕೆಂದು ಆಫೀಸಿಗೆ ಹೋದಂತೆ ಅಲ್ಲಿ ಪ್ರವಾಸಿಗರಿಗೆ ಮೈಮಾರಿಕೊಳ್ಳಲು ಹೋಗುತ್ತಾರೆ. ಶ್ರೀಮಂತ ವಿದೇಶಿ ಪ್ರವಾಸಿಗರಿಂದ ಸಾಕಷ್ಟು ಹಣ ಪಡೆದು ಹೊಟ್ಟೆ ಬಟ್ಟೆ ಕಟ್ಟಿಕೊಳ್ಳುತ್ತಾರೆ.ದುಡಿದು ಗಳಿಸುವ ಹಣ ಊಟಕ್ಕೂ ಸಾಲುತ್ತಿಲ್ಲವಾದಾಗ ಗಂಡನೇ ಪತ್ನಿಯನ್ನು ಈ ದಂಧೆಗೆ ಕಳುಹಿಸುವುದು ಅಲ್ಲಿ ಕಾಮನ್. ಹಾಗೆಯೇ ಪತ್ನಿಗೂ ಬೇರೆ…
ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(31 ಮಾರ್ಚ್, 2019) ಮಾನಸಿಕ ಒತ್ತಡ ತರುವ ಸುಪ್ತ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ನೀವು ತ್ವರಿತ ಹಣ ಪಡೆಯುವ…
ವಿಶ್ವದ ಅತೀದೊಡ್ಡ ಶ್ರೀಮಂತ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದ ಅಮೇಜಾನ್ ಸಂಸ್ಥಾಪಕ ಹಾಗೂ ಸಿಇಒ ಜೆಫ್ ಬೆಜೋಸ್ ಈ ಬಾರಿ 2ನೇ ಸ್ಥಾನಕ್ಕಿಳಿದಿದ್ದಾರೆ. 2019-20 ವರ್ಷದ ಮೂರನೇ ತ್ರೈಮಾಸಿಕದಲ್ಲಿ ಅಮೇಜಾನ್ ಕಂಪನಿಯ ನಿವ್ವಳ ಲಾಭಾಂಶ ಕಡಿಯಾಗಿದೆ. ಹಾಗಾಗಿ ಜೆಫ್ ಬೆಜೋಸ್ ಒಟ್ಟು ಆಸ್ತಿ ಮೌಲ್ಯ 103.9 ಬಿಲಿಯನ್ ಡಾಲರ್ಗೆ ಇಳಿಕೆಯಾಗಿದ್ದು, 2ನೇ ಸ್ಥಾನಕ್ಕಿಳಿದಿದ್ದಾರೆ. ಇದೀಗ ವಿಶ್ವದ ಅತ್ಯಂತ ದೊಡ್ಡ ಶ್ರೀಮಂತ ಸ್ಥಾನವನ್ನು ಮತ್ತೆ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅಲಂಕರಿಸಿದ್ದಾರೆ. ಫೋರ್ಬ್ಸ್ ಬಿಡುಗಡೆ ಮಾಡಿರುವ ಜಗತ್ತಿನ ಶ್ರೀಮಂತರ…
ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್ಗಳಲ್ಲಿ ಒಂದು…