ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಸರ್ಕಾರದ ಹೊಸ ಯೋಜನೆಯಾದ ಇಂದಿರಾ ಕ್ಯಾಂಟೀನ್ ಯೋಜನೆ ಆರಂಭವಾಗಿದ್ದು, ಮೊದಲ ದಿನವೇ ಭರ್ಜರಿ ಪ್ರತಿಕ್ರಿಯೆ ದೊರೆತಿದೆ. ಇದು ರ್ರಾಜ್ಯ ಸರ್ಕಾರದ ನೂತನ ಯೋಜನೆಯಾಗಿದ್ದು, ಬೆಂಗಳೂರು ನಗರದಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗ ದವರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಇಂದಿರಾ ಕ್ಯಾಂಟೀನ್’ ಎಂಬ ಹೆಸರಿನಲ್ಲಿ ಆರಂಭಿಸಿದೆ.
ಬೆಂಗಳೂರು ನಗರದಾದ್ಯಂತ 101 ಇಂದಿರಾ ಕ್ಯಾಂಟೀನ್’ಗಳಲ್ಲಿ ಆಹಾರ ಲಭ್ಯವಾಗಿದ್ದು, 6 ಅಡುಗೆ ಮನೆಗಳಿಂದ 101 ಕ್ಯಾಂಟೀನ್ಗಳಿಗೆ ಆಹಾರ ಪೂರೈಕೆಮಾಡಲಾಗುತ್ತಿದೆ. ಈ ಎಲ್ಲಾ ಕ್ಯಾಂಟೀನ್ ಗಳಲ್ಲಿ ದಿನ ನಿತ್ಯ ಸುಮಾರು 1500 ಜನರಿಗೆ ಆಹಾರ ಒದಗಿಸಲು ಸರ್ಕಾರ ನಿರ್ಧರಿಸಿದೆ.
7.30 ರ ವೇಳೆಗೆ ಕ್ಯಾಂಟೀನ್ ತೆರೆದರೆ ಗ್ರಾಹಕರು 7 ಗಂಟೆಯ ವೇಳೆಗೆ ಆಗಮಿಸಿ ತಿಂಡಿಗಾಗಿ ಸರದಿ ಸಾಲಿನಲ್ಲಿ ನಿಂತಿರುವುದು ಕಂಡು ಬಂದಿದೆ. ಕನಕನಪಾಳ್ಯದಲ್ಲಿರುವ ಕ್ಯಾಂಟೀನ್ನಲ್ಲಿ 1 ಗಂಟೆಯವೊಳಗೆ ತಿಂಡಿ ಖಾಲಿಯಾಗಿ ಕೆಲ ಗ್ರಾಹಕರು ನಿರಾಸೆಯಾಗಿ ವಾಪಾಸ್ ಹೋಗಿರುವ ಬಗ್ಗೆ ವರದಿಯಾಗಿದೆ.
ಇಂದಿರಾ ಕ್ಯಾಂಟೀನ್ ತಿಂಡಿ ಬಗ್ಗೆ ಜನರ ಅಭಿಪ್ರಾಯ:-
ತಿಂಡಿ ಸವಿದ ಗ್ರಾಹಕರು ತಿಂಡಿ ತುಂಬಾ ಚೆನ್ನಾಗಿದೆ ಆದರೆ ನೀಡುತ್ತಿರುವ ಪ್ರಮಾುಣ ಸಾಲುತ್ತಿಲ್ಲ ಎಂದಿದ್ದಾರೆ. 5 ರೂಪಾಯಿಗೆ 250 ಗ್ರಾಂ ತಿಂಡಿ ನೀಡಲಾಗುತ್ತಿದ್ದು ಇದು ಗ್ರಾಹಕರಿಕೆ ಕಡಿಮೆ ಎನಿಸಿದೆ.
ಇಂದಿರಾ ಕ್ಯಾಂಟೀನ್’ನ ಮೆನು ಹೀಗಿದೆ ನೋಡಿ:-
ಇಂದಿರಾ ಕ್ಯಾಂಟೀನ್ ಬೆಳಗ್ಗಿನ ಉಪಹಾರ
ಸಾಂಬಾರ್ ಹಾಗೂ ಮೊಸರನ್ನದೊಂದಿಗೆ ಕ್ರಮವಾಗಿ ಟೊಮೆಟೋಬಾತ್, ಚಿತ್ರಾನ್ನ, ವಾಂಗಿಬಾತ್, ಬಿಸಿಬೇಳೆಬಾತ್, ಮೆಂತ್ಯೆಪಲಾವ್, ಪುಳಿಯೋಗರೆ ಹಾಗೂ ದರ್ಶಿನಿ ಪಲಾವ್ ನೀಡಲಾಗುತ್ತಿದೆ. ಖಾರಾಬಾತ್ ಮತ್ತು ಕೇಸರಿಬಾತ್ ದೊರೆಯಲಿದೆ. ಇಡ್ಲಿಯ ಜತೆಗೆ ಕ್ರಮವಾಗಿ ಪುಳಿಯೋಗರೆ ಸಹ ಬೆಳಗ್ಗಿನ ತಿಂಡಿಯಾಗಿ ದೊರೆಯಲಿದೆ.
ಮಧ್ಯಾಹ್ನದ ಹಾಗೂ ರಾತ್ರಿ ಊಟ
ಮಧ್ಯಾಹ್ನ ಹಾಗೂ ರಾತ್ರಿ ಊಟಕ್ಕೆ ಸಾಮಾನ್ಯವಾಗಿ ಅನ್ನವಾಂಗಿಬಾತ್, ಚಿತ್ರಾನ್ನ,ರವಾ ಕಿಚಡಿ, ಪೊಂಗಲ್, ಖಾರಾಬಾತ್,
ಹಾಗಾದ್ರೆ “ನಮ್ಮ ಆಪ್ಪಾಜಿ ಕ್ಯಾಂಟೀನ್” ವಿಶೇಷ ಏನು ಗೊತ್ತಾ?
ರಾಜ್ಯ ಸರ್ಕಾರದ ಇಂದಿರಾ ಕ್ಯಾಂಟೀನ್ ಯೋಜನೆಗೆ ಸೆಡ್ಡು ಹೊಡೆಯಲ , ಜೆಡಿಎಸ್ ಮುಖಂಡ ಶಾಸಕ ಟಿ ಎ ಶರವಣ ‘ನಮ್ಮ ಅಪ್ಪಾಜಿ ಕ್ಯಾಂಟೀನ್’ಆರಂಭಿಸಿದ್ದಾರೆ.
ನಮ್ಮ ಆಪ್ಪಾಜಿ ಕ್ಯಾಂಟೀನ್ ಮೆನು ಹೀಗಿದೆ :-
ನಮ್ಮ ಅಪ್ಪಾಜಿ ಕ್ಯಾಂಟೀನ್’ನಲ್ಲಿ 5 ರೂ.ಗೆ ತಟ್ಟೆ ಇಡ್ಲಿ-ವಡೆ, ಖಾರಾಬಾತ್, ಕೇಸರಿಬಾತ್, 10 ರೂ.ಗೆ ಪೊಂಗಲ್, ಮುದ್ದೆ ಬಸ್ಸಾರು, ಅನ್ನ ಸಾಂಬಾರ್,ರೈಸ್ ಬಾತ್, 3 ರೂ.ಗೆ ಕಾಫಿ-ಟೀ ನೀಡಲಾಗುವುದು. ಬೆಳಗ್ಗೆ 7.30 ರಿಂದ ಮಧ್ಯಾಹ್ನ 2.30ರ ತನಕ ಕ್ಯಾಂಟೀನ್ ಓಪನ್ ಇರಲಿದೆ.
ಜೆಡಿಎಸ್ ನ ವಿಧಾನ ಪರಿಷತ್ ಸದಸ್ಯ ಟಿ ಎ ಶರವಣ ತಮ್ಮ ಸ್ವಂತ ಹಣದಿಂದ ‘ನಮ್ಮ ಅಪ್ಪಾಜಿ ಕ್ಯಾಂಟೀನ್’ ನನ್ನು ಮೊದಲಿಗೆ ಬೆಂಗಳೂರಿನ ಬಸವನಗುಡಿಯಲ್ಲಿ ಶುರುವಾಗಲಿದ್ದು ಬಳಿಕ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಿಗೂ ವಿಸ್ತರಣೆಯಾಗಲಿದೆ.
“ನಮ್ಮ ಆಪ್ಪಾಜಿ ಕ್ಯಾಂಟೀನ್” ಬಹು ಮುಖ್ಯ ವಿಶೇಷತೆ.
ಕ್ಯಾಂಟೀನ್’ಗೆ ರೈತರಿಂದ ನೇರವಾಗಿ ಆಹಾರ ಧಾನ್ಯ, ತರಕಾರಿ ಖರೀದಸಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಜನರು ತಮ್ಮ ಮನುಷ್ಯತ್ವವನ್ನೇ ಮರೆತುಬಿಟ್ಟಿದ್ದಾರೆ.ರಾಕ್ಷಸರು ಅಂದ್ರೆ ಹೀಗೆ ಇದ್ರ ಅಂತ ಅನ್ನಿಸೋದಕ್ಕೆ ಶುರುವಾಗಿದೆ.ಸಾಧು ಪ್ರಾಣಿಗಳನ್ನು ಹಿಡಿದು ಹಿಂಸಿಸುವುದು, ಅವಕ್ಕೆ ನರಕ ಯಾತನೆ ಕೊಟ್ಟು ಸಾಯಿಸುವುದು ಕೆಲವರಿಗೆ ಮಾಮೂಲಾಗಿದೆ.ಇದರಿಂದ ಅಂತಹ ಜನಗಳಿಗೆ ಏನು ಆನಂದ ಸಿಗುತ್ತೋ ಗೊತ್ತಿಲ್ಲಾ.. ಈತ್ತಿಚೆಗೆಷ್ಟೇ ಕೋತಿಯನ್ನು ಮರಕ್ಕೆ ನೇತು ಹಾಕಿ ಕರುಣೆ ಇಲ್ಲದೆ ಹಿಗ್ಗಾ ಮುಗ್ಗಾ ಹೊಡೆಯುತ್ತಿದ್ದ ರಾಕ್ಷಸನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಅವನಿಗೆ ತಕ್ಕ ಶಿಕ್ಷ್ಗೆ ಕೂಡ ಆಯಿತು. ಇಲ್ಲಿ ಓದಿ:-ಭಾರತದಲ್ಲಿ ಇದೇ ಮೊದಲ ಬಾರಿಗೆ ಕೋತಿಯನ್ನು ಹಿಂಸಿಸಿ…
ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.
ಈಗ ಪ್ರತಿಯೊಂದು ಕೆಲಸಕ್ಕೂ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.. ಅದೇ ರೀತಿಯಾಗಿ ಪ್ಯಾನ್ ಕಾರ್ಡ್ ಕೂಡ ಕೆಲವೊಂದು ಕೆಲಸಗಳಿಗೆ ಕಡ್ಡಾಯ.. ಆ ಕೆಲಸಗಳು ಯಾವುದು?? ಇಲ್ಲಿದೆ ನೋಡಿ..
ಪ್ರಪಂಚವೇ ಒಂತರಾ ವಿಚಿತ್ರ. ಯಾಕಂದ್ರೆ ಈ ಪರಪಂಚದಲ್ಲಿರುವ ಜನಗಳು ವಿಚಿತ್ರ. ಜನರು ಏನೇನೋ ವಿಚಿತ್ರ ಕೆಲಸಗಳನ್ನು ಮಾಡಿರುವುದು ಕೇಳಿದ್ದೇವೆ. ಅಂತಹವರಲ್ಲಿ ಅಮೆರಿಕದ ಜ್ಯಾಕ್ ಲ್ಯಾಂಡ್ಸ್ಬರ್ಗ್ ಅನ್ನುವ ವ್ಯೆಕ್ತಿಯೂ ಕೂಡ ಸೇರಿಕೊಂಡಿದ್ದಾರೆ. ಏಕೆಂದರೆ ಇವನು ಮಾಡಿರುವ ಅಚ್ಚರಿದಾಯಕ ಕೆಲಸ ಏನು ಗೊತ್ತಾ..
ಈ ಬಾರಿಯ ಐಸಿಸಿ ಚಾಂಪಿಯನ್ ಟ್ರೋಫಿ ವಿಜೇತ ತಂಡಕ್ಕೆ 2.2 ದಶಲಕ್ಷ ಡಾಲರ್ ಹಣ(ಅಂದಾಜು 14 ಕೋಟಿ ರೂ.) ಬಹುಮಾನ ರೂಪದಲ್ಲಿ ಸಿಗಲಿದೆ.
ವಾಸ್ತುದೋಷದಿಂದ ಸುಖ-ಸಮೃದ್ಧಿ ನಾಶವಾಗುತ್ತದೆ. ಕುಟುಂಬದಲ್ಲಿ ಸಮಸ್ಯೆ ಕಾಡುತ್ತದೆ. ಮನೆಯಲ್ಲಿ ವಾಸ್ತುದೋಷವಿದೆ ಎನ್ನುವ ಕಾರಣಕ್ಕೆ ಜನರು ಮನೆ ಒಡೆಯಲೂ ಮುಂದಾಗ್ತಾರೆ. ಆದ್ರೆ ಮನೆ ಒಡೆಯಬೇಕಾಗಿಲ್ಲ… ಕೆಲ ಸರಳ ಉಪಾಯಗಳನ್ನು ಅನುಸರಿಸಿ ವಾಸ್ತು ದೋಷವನ್ನು ಕಡಿಮೆ ಮಾಡಬಹುದು… *ದೇವರ ಪೂಜೆ ಮಾಡಿದ ಹೂವನ್ನು ದೇವರ ಮನೆಯಲ್ಲಿಡಬೇಡಿ. *ಈಶಾನ್ಯ ಮೂಲೆಯಲ್ಲಿ ಅಧಿಕ ತೂಕದ ವಸ್ತುಗಳನ್ನು ಇಡಬೇಡಿ. *ಮನೆಯ ಉತ್ತರ ದಿಕ್ಕಿನಲ್ಲಿ ತುಳಸಿ ಗಿಡವನ್ನಿಡಿ. *ಮನೆಯ ಗೋಡೆ ಮೇಲೆ ಹಸಿರು, ಸುಂದರ ಫೋಟೋಗಳನ್ನು ಹಾಕಿ. *ನೀರಿಗೆ ಅರಿಶಿನವನ್ನು ಬೆರೆಸಿ ವೀಳ್ಯದೆಲೆ ಸಹಾಯದಿಂದ ಮನೆಗೆಲ್ಲ ಸಿಂಪಡಿಸಿ….