ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಸರ್ಕಾರದ ಹೊಸ ಯೋಜನೆಯಾದ ಇಂದಿರಾ ಕ್ಯಾಂಟೀನ್ ಯೋಜನೆ ಆರಂಭವಾಗಿದ್ದು, ಮೊದಲ ದಿನವೇ ಭರ್ಜರಿ ಪ್ರತಿಕ್ರಿಯೆ ದೊರೆತಿದೆ. ಇದು ರ್ರಾಜ್ಯ ಸರ್ಕಾರದ ನೂತನ ಯೋಜನೆಯಾಗಿದ್ದು, ಬೆಂಗಳೂರು ನಗರದಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗ ದವರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಇಂದಿರಾ ಕ್ಯಾಂಟೀನ್’ ಎಂಬ ಹೆಸರಿನಲ್ಲಿ ಆರಂಭಿಸಿದೆ.
ಬೆಂಗಳೂರು ನಗರದಾದ್ಯಂತ 101 ಇಂದಿರಾ ಕ್ಯಾಂಟೀನ್’ಗಳಲ್ಲಿ ಆಹಾರ ಲಭ್ಯವಾಗಿದ್ದು, 6 ಅಡುಗೆ ಮನೆಗಳಿಂದ 101 ಕ್ಯಾಂಟೀನ್ಗಳಿಗೆ ಆಹಾರ ಪೂರೈಕೆಮಾಡಲಾಗುತ್ತಿದೆ. ಈ ಎಲ್ಲಾ ಕ್ಯಾಂಟೀನ್ ಗಳಲ್ಲಿ ದಿನ ನಿತ್ಯ ಸುಮಾರು 1500 ಜನರಿಗೆ ಆಹಾರ ಒದಗಿಸಲು ಸರ್ಕಾರ ನಿರ್ಧರಿಸಿದೆ.
7.30 ರ ವೇಳೆಗೆ ಕ್ಯಾಂಟೀನ್ ತೆರೆದರೆ ಗ್ರಾಹಕರು 7 ಗಂಟೆಯ ವೇಳೆಗೆ ಆಗಮಿಸಿ ತಿಂಡಿಗಾಗಿ ಸರದಿ ಸಾಲಿನಲ್ಲಿ ನಿಂತಿರುವುದು ಕಂಡು ಬಂದಿದೆ. ಕನಕನಪಾಳ್ಯದಲ್ಲಿರುವ ಕ್ಯಾಂಟೀನ್ನಲ್ಲಿ 1 ಗಂಟೆಯವೊಳಗೆ ತಿಂಡಿ ಖಾಲಿಯಾಗಿ ಕೆಲ ಗ್ರಾಹಕರು ನಿರಾಸೆಯಾಗಿ ವಾಪಾಸ್ ಹೋಗಿರುವ ಬಗ್ಗೆ ವರದಿಯಾಗಿದೆ.
ಇಂದಿರಾ ಕ್ಯಾಂಟೀನ್ ತಿಂಡಿ ಬಗ್ಗೆ ಜನರ ಅಭಿಪ್ರಾಯ:-
ತಿಂಡಿ ಸವಿದ ಗ್ರಾಹಕರು ತಿಂಡಿ ತುಂಬಾ ಚೆನ್ನಾಗಿದೆ ಆದರೆ ನೀಡುತ್ತಿರುವ ಪ್ರಮಾುಣ ಸಾಲುತ್ತಿಲ್ಲ ಎಂದಿದ್ದಾರೆ. 5 ರೂಪಾಯಿಗೆ 250 ಗ್ರಾಂ ತಿಂಡಿ ನೀಡಲಾಗುತ್ತಿದ್ದು ಇದು ಗ್ರಾಹಕರಿಕೆ ಕಡಿಮೆ ಎನಿಸಿದೆ.
ಇಂದಿರಾ ಕ್ಯಾಂಟೀನ್’ನ ಮೆನು ಹೀಗಿದೆ ನೋಡಿ:-
ಇಂದಿರಾ ಕ್ಯಾಂಟೀನ್ ಬೆಳಗ್ಗಿನ ಉಪಹಾರ
ಸಾಂಬಾರ್ ಹಾಗೂ ಮೊಸರನ್ನದೊಂದಿಗೆ ಕ್ರಮವಾಗಿ ಟೊಮೆಟೋಬಾತ್, ಚಿತ್ರಾನ್ನ, ವಾಂಗಿಬಾತ್, ಬಿಸಿಬೇಳೆಬಾತ್, ಮೆಂತ್ಯೆಪಲಾವ್, ಪುಳಿಯೋಗರೆ ಹಾಗೂ ದರ್ಶಿನಿ ಪಲಾವ್ ನೀಡಲಾಗುತ್ತಿದೆ. ಖಾರಾಬಾತ್ ಮತ್ತು ಕೇಸರಿಬಾತ್ ದೊರೆಯಲಿದೆ. ಇಡ್ಲಿಯ ಜತೆಗೆ ಕ್ರಮವಾಗಿ ಪುಳಿಯೋಗರೆ ಸಹ ಬೆಳಗ್ಗಿನ ತಿಂಡಿಯಾಗಿ ದೊರೆಯಲಿದೆ.
ಮಧ್ಯಾಹ್ನದ ಹಾಗೂ ರಾತ್ರಿ ಊಟ
ಮಧ್ಯಾಹ್ನ ಹಾಗೂ ರಾತ್ರಿ ಊಟಕ್ಕೆ ಸಾಮಾನ್ಯವಾಗಿ ಅನ್ನವಾಂಗಿಬಾತ್, ಚಿತ್ರಾನ್ನ,ರವಾ ಕಿಚಡಿ, ಪೊಂಗಲ್, ಖಾರಾಬಾತ್,
ಹಾಗಾದ್ರೆ “ನಮ್ಮ ಆಪ್ಪಾಜಿ ಕ್ಯಾಂಟೀನ್” ವಿಶೇಷ ಏನು ಗೊತ್ತಾ?
ರಾಜ್ಯ ಸರ್ಕಾರದ ಇಂದಿರಾ ಕ್ಯಾಂಟೀನ್ ಯೋಜನೆಗೆ ಸೆಡ್ಡು ಹೊಡೆಯಲ , ಜೆಡಿಎಸ್ ಮುಖಂಡ ಶಾಸಕ ಟಿ ಎ ಶರವಣ ‘ನಮ್ಮ ಅಪ್ಪಾಜಿ ಕ್ಯಾಂಟೀನ್’ಆರಂಭಿಸಿದ್ದಾರೆ.
ನಮ್ಮ ಆಪ್ಪಾಜಿ ಕ್ಯಾಂಟೀನ್ ಮೆನು ಹೀಗಿದೆ :-
ನಮ್ಮ ಅಪ್ಪಾಜಿ ಕ್ಯಾಂಟೀನ್’ನಲ್ಲಿ 5 ರೂ.ಗೆ ತಟ್ಟೆ ಇಡ್ಲಿ-ವಡೆ, ಖಾರಾಬಾತ್, ಕೇಸರಿಬಾತ್, 10 ರೂ.ಗೆ ಪೊಂಗಲ್, ಮುದ್ದೆ ಬಸ್ಸಾರು, ಅನ್ನ ಸಾಂಬಾರ್,ರೈಸ್ ಬಾತ್, 3 ರೂ.ಗೆ ಕಾಫಿ-ಟೀ ನೀಡಲಾಗುವುದು. ಬೆಳಗ್ಗೆ 7.30 ರಿಂದ ಮಧ್ಯಾಹ್ನ 2.30ರ ತನಕ ಕ್ಯಾಂಟೀನ್ ಓಪನ್ ಇರಲಿದೆ.
ಜೆಡಿಎಸ್ ನ ವಿಧಾನ ಪರಿಷತ್ ಸದಸ್ಯ ಟಿ ಎ ಶರವಣ ತಮ್ಮ ಸ್ವಂತ ಹಣದಿಂದ ‘ನಮ್ಮ ಅಪ್ಪಾಜಿ ಕ್ಯಾಂಟೀನ್’ ನನ್ನು ಮೊದಲಿಗೆ ಬೆಂಗಳೂರಿನ ಬಸವನಗುಡಿಯಲ್ಲಿ ಶುರುವಾಗಲಿದ್ದು ಬಳಿಕ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಿಗೂ ವಿಸ್ತರಣೆಯಾಗಲಿದೆ.
“ನಮ್ಮ ಆಪ್ಪಾಜಿ ಕ್ಯಾಂಟೀನ್” ಬಹು ಮುಖ್ಯ ವಿಶೇಷತೆ.
ಕ್ಯಾಂಟೀನ್’ಗೆ ರೈತರಿಂದ ನೇರವಾಗಿ ಆಹಾರ ಧಾನ್ಯ, ತರಕಾರಿ ಖರೀದಸಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯಸ್ಸಾಗೋದನ್ನ ತಡೆಯೋಕಾಗಲ್ಲ. ಕೆಲವರು ಯಂಗ್ ಆಗಿ ಕಾಣ್ಬೇಕು ಅಂತ ಏನೆಲ್ಲಾ ಪ್ರಯತ್ನ ಮಾಡ್ತಾರೆ. ಇನ್ನೂ ಕೆಲವರಿಗೆ ಕಾಂತಿಯುತವಾದ ತ್ವಚೆ ಇದ್ದು, ಯಂಗ್ ಆಗಿ ಕಾಣಿಸಿದ್ರೂ ಅವರ ವಯಸ್ಸನ್ನ ಊಹಿಸಿಬಿಡಬಹುದು. ಆದ್ರೆ ಇಂಡೋನೇಷ್ಯಾದಲ್ಲಿ ಮಹಿಳೆಯೊಬ್ಬರಿಗೆ ವಯಸ್ಸು
ಕೇಂದ್ರ ಸರ್ಕಾರ ಜಾರಿ ಮಾಡಿರುವ ನೂತನ ಟ್ರಾಫಿಕ್ ನಿಯಮ ಹಾಗೂ ದಂಡ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲೂ ಜಾರಿಯಾಗಿದೆ. ಈ ಕುರಿತು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ನಿಯಮ ಉಲ್ಲಂಘನೆ, ದಂಡ ಹಾಗೂ ನೂತನ ನಿಯಮದ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಬೆಂಗಳೂರು, ನೂತನ ಟ್ರಾಫಿಕ್ ನಿಯಮ ಇದೀಗ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಜಾರಿಯಾಗಿದೆ. ಸರ್ಕಾರದಿಂದ ಯಾವುದೇ ನೊಟಿಫಿಕೇಶನ್ ಬಾರದ ಹಿನ್ನಲೆಯಲ್ಲಿ ಆರಂಭಿಕ 4 ದಿನ ಹಳೆ ನಿಯಮ ಮುಂದುವರಿದಿತ್ತು. ಇದೀಗ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಶ್ರೀ ಕೃಷ್ಣನ…
ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಸುಮಲತಾ ಅಂಬರೀಶ್ ಪರವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ಮಂಡ್ಯ ಜೆಡಿಎಸ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದ್ದು, ಸಿನಿಮಾ ರಂಗದವರು ಬಂದರೆ ಮಂಡ್ಯದ ಜನ ಮರುಳಾಗುವುದಿಲ್ಲ ಎಂದು ಹೇಳಿದ್ದಾರೆ. ‘ಗಜಕೇಸರಿ’, ‘ಐರಾವತ’ ಬಂದರೂ, ಗೆಲ್ಲುವುದು ‘ಅಭಿಮನ್ಯು’ ನಿಖಿಲ್ ಎಂದು ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಚಾರ ಮಾಡಿ ಸಿದ್ದರಾಮಯ್ಯ, ಆನಂದ ಅಪ್ಪುಗೋಳ, ಕೆ….
ನೀವು ರಾತ್ರಿಯಲ್ಲಿ ನಿದ್ರಾಹೀನತೆ ಸಮಸ್ಯೆ ಹೊಂದಿದ್ದರೆ, ಅರಿಶಿನ ಹಾಲು ನಿಮ್ಮ ನಿದ್ರೆಗೆ ಸಹಾಯಕವಾಗಬಹುದು. ರಾತ್ರಿ ಊಟದ ನಂತರ ಮಲಗುವ ಮುನ್ನ ಅರ್ಧ ಲೋಟ ಹಾಲನ್ನು ಅರಿಶಿನೊಂದಿಗೆ ಕುಡಿಯಿರಿ ಮತ್ತು ನಂತರ ನೀವು ರಾತ್ರಿಯಲ್ಲಿ ಹೇಗೆ ಮಲಗುತ್ತೀರಿ ಎಂಬುದನ್ನು ನೋಡಿ. ಅರಿಶಿನದ ಬಳಕೆ ದೇಹವನ್ನು ಹೊಳೆಯುವಂತೆ ಮಾಡುತ್ತದೆ. ಬೆಳಿಗ್ಗೆ ಒಂದು ಲೋಟ ಹಾಲಿನೊಂದಿಗೆ ಅರ್ಧ ಟೀ ಚಮಚ ಅರಿಶಿನ ಮಿಶ್ರಣ ಮಾಡಿ ಕುಡಿಯುವುದರಿಂದ ದೇಹವು ಹೊಳಪನ್ನು ಹೊಂದುತ್ತದೆ. ಈ ರೀತಿ ಪ್ರತಿದಿನ ಅರಿಶಿನ ಸೇವನೆಯೊಂದಿಗೆ ದೇಹದಲ್ಲಿ ಹೆಚ್ಚುವರಿ ಕೊಬ್ಬಿನ…
ಬಹಳಷ್ಟು ವಿದ್ಯಾರ್ಥಿಗಳು ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್ ಆಯ್ಕೆ ಮಾಡುಕೊಳ್ಳುತ್ತಾರೆ. ಆದರೆ ಹೆಚ್ಚಿನವರ ನಂಬಿಕೆ ಏನೆಂದರೆ ಸಯನ್ಸ್ ಮತ್ತು ಕಾಮರ್ಸ್ನಲ್ಲಿ ಇರೋವಷ್ಟು ಕರಿಯರ್ ಆಪ್ಷನ್ ಆರ್ಟ್ಸ್ನಲ್ಲಿ ಇಲ್ಲ ಎಂದು ಹೇಳಲಾಗುತ್ತದೆ. ಆದರೆ ಅದು ಸುಳ್ಳು ಆರ್ಟ್ಸ್ನಲ್ಲಿ ಬಹಳಷ್ಟು ಕರಿಯರ್ ಅವಕಾಶಗಳು ಇವೆ. ಅದಕ್ಕಾಗಿ ನೀವು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಸ್ವಲ್ಪ ಮಾಹಿತಿ ಇಲ್ಲಿ ತಿಳಿದುಕೊಳ್ಳಬೇಕು.