ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು. ಶಾಂತಿ ಮಂತ್ರದಿಂದಲೇ ಭಾರತವನ್ನು ಬಂಧಮುಕ್ತಗೊಳಿಸಿದ ಅಹಿಂಸಾವಾದಿಯ ಹುಟ್ಟು ಹಬ್ಬವನ್ನು “ಗಾಂಧೀ ಜಯಂತಿಯಾಗಿ” ಪ್ರತಿ ವರ್ಷವೂ ಆಚರಿಸಲಾಗುತ್ತದೆ.
ಗಾಂಧಿ ಜಯಂತಿ ರಾಷ್ಟ್ರೀಯ ಆಚರಣೆಯಾಗಿ ಆರಂಭವಾಗಿದ್ದು ಯಾವಾಗ ಗೊತ್ತಾ?
ಈ ಪ್ರಶ್ನೆಗೆ 1987, 1948 ಅಥವಾ 1950… ಎಂದು ಬಹುತೇಕ ಜನರು ಉತ್ತರಿಸುತ್ತಾರೆ. ಮಹಾತ್ಮ ಗಾಂಧಿ ಚಿತ್ರಕ್ಕೆ ಹಾರ ಹಾಕಿ ಮಾಡುವ ಭಾಷಣಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಆಡಿದ ಮಾತುಗಳನ್ನು ಮತ್ತೆ ಉಚ್ಚರಿಸಲಾಗುತ್ತದೆ. ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮರನ್ನು ಸ್ಮರಿಸುವುದು ಅತ್ಯಗತ್ಯವೆಂದು ಎಲ್ಲರೂ ಹೇಳುತ್ತಾರೆ. ಆಚ್ಚರ್ಯವೆಂದರೆ ಸ್ವಾತಂತ್ರ್ಯ ದೊರೆಯುವುದಕ್ಕೆ ಮುನ್ನವೇ ಗಾಂಧಿ ಜಯಂತಿ ಆಚರಣೆ ನಮ್ಮ ದೇಶದಲ್ಲಿ ನಡೆದಿದೆ!
1930–-33 ಸಮಯದಲ್ಲಿ ಉತ್ತರ ಕನ್ನಡದ ಶಿರಸಿ–-ಸಿದ್ದಾಪುರಗಳಿಂದ ಪ್ರಕಟವಾಗುತ್ತಿದ್ದ ‘ಸತ್ಯಾಗ್ರಹ’ ಕರಪತ್ರ ಪತ್ರಿಕೆಯಲ್ಲಿ ಗಾಂಧಿ ಜಯಂತಿಯ ಸಾಕಷ್ಟು ವಿವರಗಳಿವೆ. 1931ರಲ್ಲಿ ಪ್ರಕಟವಾದ ಒಂದು ಸಂಚಿಕೆಯಲ್ಲಂತೂ ಗಾಂಧಿ ಜಯಂತಿ ಸಪ್ತಾಹ ದೇಶಾದ್ಯಂತ ಆಚರಿಸಲು ‘ರಾಷ್ಟ್ರಪತಿ’ ಸರ್ದಾರ್ ವಲ್ಲಭಭಾಯಿ ಪಟೇಲರ ಅಪ್ಪಣೆಯ ಪ್ರಸ್ತಾಪವಿದೆ!
ಭಾರತದ ಅಮೂಲ್ಯ ರತ್ನ – “ಲಾಲ್ ಬಹದ್ದೂರ್ ಶಾಸ್ತ್ರಿ” :-
ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಹೆಸರೇ ನಮಗೆ ಪ್ರೇರಕ ಶಕ್ತಿಯಾಗಿದೆ. ಜೈ ಜವಾನ್ ಜೈ ಕಿಸಾನ್ ಎಂಬ ಘೋಷಣೆಯ ಮೂಲಕ ದೇಶದ ಅಭಿವೃದ್ಧಿಗೆ ಹೊಸ ಆಯಾಮ ನೀಡಿದ ಮಹಾನ್ ಚೇತನ, ಅಜಾತ ಶತ್ರು ರಾಜಕಾರಣಿ, ದೇಶ ಕಂಡ ಅಪರೂಪದ ಪ್ರಧಾನಿ ಡಾ.ಲಾಲ್ ಬಹದ್ದೂರ್ ಶಾಸ್ತ್ರಿ. ಇಂದು (ಅಕ್ಟೋಬರ್ 2) ಅವರ 108ನೇ ಜನ್ಮದಿನ.
“We would prefer to live in poverty for as long as necessary but we shall not allow our freedom to be subverted” ಎಂದಿದ್ದರು ಶಾಸ್ತ್ರಿ.
ಭಾರತದ ಹೆಮ್ಮೆಯ ಮಾಜಿ ಪ್ರಧಾನಿ ಸರಳ ಜೀವಿ , ಲಾಲ್ ಬಹದ್ದೂರ್ ಶಾಸ್ತ್ರಿ ಜಿ ಜಯಂತಿಯ ಶುಭಾಶಯಗಳು ??
ಇಂಥಹ ಪ್ರಾಮಾಣಿಕ ನಾಯಕತ್ವದ ಮಹಾನ್ ಚೇತನವನ್ನು ಅವರ ಜನ್ಮದಿನದಂದು ನೆನೆಪಿಸಿಕೊಳ್ಳುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ.
ಜೈ ಹಿಂದ್. ಜೈ ಜವಾನ್, ಜೈ ಕಿಸಾನ್.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.
ಇವಾಗ ಸೆಲ್ಫಿ ಯುಗ.ನಮ್ಮ ಕೈನಲ್ಲಿ ಮೊಬೈಲ್ ಇದ್ದರೆ ಸಾಕು ಸೆಲ್ಫಿ ಪೋಟೋಗಳದ್ದೆ ಕಾರು ಬಾರು.ಈಗಂತೂ ಸೆಲ್ಫಿಗೆ ಇಂತದ್ದೇ ಸ್ಥಳ,ಜಾಗ,ಸಮಯ ಅಂತೇನೂ ಇಲ್ಲ. ಎಲ್ಲೆಂದರೆ ಅಲ್ಲೇ,ಹೇಗೆಂದರೆ ಹಾಗೆ ಸೆಲ್ಫಿ ಪೋಟೋ ತೆಗೆದುಕೊಳ್ಳುತ್ತಾರೆ.
ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ.. ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ…
ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.
ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ.
2026ರಲ್ಲಿ Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿರುವ ಬಗ್ಗೆ ವರದಿಗಳು ಬಂದಿವೆ. ಇಂದು (2026 ಏಪ್ರಿಲ್ 18–19) ಬಂದಿರುವ latest updates ದಾಳಿ ದೃಢಪಟ್ಟಿದೆ (Official confirmation) ಭಾರತ ಸರ್ಕಾರ ಅಧಿಕೃತವಾಗಿ ಹೇಳಿದ್ದು: – ಎರಡು ಭಾರತೀಯ ಹಡಗುಗಳ ಮೇಲೆ ದಾಳಿ ನಡೆದಿದೆ ಇದರಿಂದ ಭಾರತ ತೀವ್ರ ಚಿಂತೆಗೆ ಒಳಗಾಗಿದೆ. Strait of Hormuz (ಹಾರ್ಮುಜ್ ಕಣಿವೆ) ಎಂಬುದು ಪರ್ಶಿಯನ್ ಗಲ್ಪ್ನಿಂದ ಜಗತ್ತಿನ ತೈಲ ಸಾಗಾಟಕ್ಕೆ ಅತ್ಯಂತ ಪ್ರಮುಖ ಸಮುದ್ರ…