ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು. ಶಾಂತಿ ಮಂತ್ರದಿಂದಲೇ ಭಾರತವನ್ನು ಬಂಧಮುಕ್ತಗೊಳಿಸಿದ ಅಹಿಂಸಾವಾದಿಯ ಹುಟ್ಟು ಹಬ್ಬವನ್ನು “ಗಾಂಧೀ ಜಯಂತಿಯಾಗಿ” ಪ್ರತಿ ವರ್ಷವೂ ಆಚರಿಸಲಾಗುತ್ತದೆ.
ಗಾಂಧಿ ಜಯಂತಿ ರಾಷ್ಟ್ರೀಯ ಆಚರಣೆಯಾಗಿ ಆರಂಭವಾಗಿದ್ದು ಯಾವಾಗ ಗೊತ್ತಾ?
ಈ ಪ್ರಶ್ನೆಗೆ 1987, 1948 ಅಥವಾ 1950… ಎಂದು ಬಹುತೇಕ ಜನರು ಉತ್ತರಿಸುತ್ತಾರೆ. ಮಹಾತ್ಮ ಗಾಂಧಿ ಚಿತ್ರಕ್ಕೆ ಹಾರ ಹಾಕಿ ಮಾಡುವ ಭಾಷಣಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಆಡಿದ ಮಾತುಗಳನ್ನು ಮತ್ತೆ ಉಚ್ಚರಿಸಲಾಗುತ್ತದೆ. ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮರನ್ನು ಸ್ಮರಿಸುವುದು ಅತ್ಯಗತ್ಯವೆಂದು ಎಲ್ಲರೂ ಹೇಳುತ್ತಾರೆ. ಆಚ್ಚರ್ಯವೆಂದರೆ ಸ್ವಾತಂತ್ರ್ಯ ದೊರೆಯುವುದಕ್ಕೆ ಮುನ್ನವೇ ಗಾಂಧಿ ಜಯಂತಿ ಆಚರಣೆ ನಮ್ಮ ದೇಶದಲ್ಲಿ ನಡೆದಿದೆ!
1930–-33 ಸಮಯದಲ್ಲಿ ಉತ್ತರ ಕನ್ನಡದ ಶಿರಸಿ–-ಸಿದ್ದಾಪುರಗಳಿಂದ ಪ್ರಕಟವಾಗುತ್ತಿದ್ದ ‘ಸತ್ಯಾಗ್ರಹ’ ಕರಪತ್ರ ಪತ್ರಿಕೆಯಲ್ಲಿ ಗಾಂಧಿ ಜಯಂತಿಯ ಸಾಕಷ್ಟು ವಿವರಗಳಿವೆ. 1931ರಲ್ಲಿ ಪ್ರಕಟವಾದ ಒಂದು ಸಂಚಿಕೆಯಲ್ಲಂತೂ ಗಾಂಧಿ ಜಯಂತಿ ಸಪ್ತಾಹ ದೇಶಾದ್ಯಂತ ಆಚರಿಸಲು ‘ರಾಷ್ಟ್ರಪತಿ’ ಸರ್ದಾರ್ ವಲ್ಲಭಭಾಯಿ ಪಟೇಲರ ಅಪ್ಪಣೆಯ ಪ್ರಸ್ತಾಪವಿದೆ!
ಭಾರತದ ಅಮೂಲ್ಯ ರತ್ನ – “ಲಾಲ್ ಬಹದ್ದೂರ್ ಶಾಸ್ತ್ರಿ” :-
ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಹೆಸರೇ ನಮಗೆ ಪ್ರೇರಕ ಶಕ್ತಿಯಾಗಿದೆ. ಜೈ ಜವಾನ್ ಜೈ ಕಿಸಾನ್ ಎಂಬ ಘೋಷಣೆಯ ಮೂಲಕ ದೇಶದ ಅಭಿವೃದ್ಧಿಗೆ ಹೊಸ ಆಯಾಮ ನೀಡಿದ ಮಹಾನ್ ಚೇತನ, ಅಜಾತ ಶತ್ರು ರಾಜಕಾರಣಿ, ದೇಶ ಕಂಡ ಅಪರೂಪದ ಪ್ರಧಾನಿ ಡಾ.ಲಾಲ್ ಬಹದ್ದೂರ್ ಶಾಸ್ತ್ರಿ. ಇಂದು (ಅಕ್ಟೋಬರ್ 2) ಅವರ 108ನೇ ಜನ್ಮದಿನ.
“We would prefer to live in poverty for as long as necessary but we shall not allow our freedom to be subverted” ಎಂದಿದ್ದರು ಶಾಸ್ತ್ರಿ.
ಭಾರತದ ಹೆಮ್ಮೆಯ ಮಾಜಿ ಪ್ರಧಾನಿ ಸರಳ ಜೀವಿ , ಲಾಲ್ ಬಹದ್ದೂರ್ ಶಾಸ್ತ್ರಿ ಜಿ ಜಯಂತಿಯ ಶುಭಾಶಯಗಳು ??
ಇಂಥಹ ಪ್ರಾಮಾಣಿಕ ನಾಯಕತ್ವದ ಮಹಾನ್ ಚೇತನವನ್ನು ಅವರ ಜನ್ಮದಿನದಂದು ನೆನೆಪಿಸಿಕೊಳ್ಳುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ.
ಜೈ ಹಿಂದ್. ಜೈ ಜವಾನ್, ಜೈ ಕಿಸಾನ್.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….
ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ. ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್ಸ್ಟಿಟ್ಯೂಟ್ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು…
ಈ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣುಗಳು ಸಿಗುತ್ತದೆ ಮತ್ತು ಅದರಲ್ಲಿ ಕೆಲವು ಹಣ್ಣುಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದರೆ ಇನ್ನು ಕೆಲವು ಹಣ್ಣುಗಳು ಕೇವಲ ರುಚಿಯನ್ನ ಮಾತ್ರ ನೀಡುತ್ತದೆ. ಇನ್ನು ಸೀತಾಫಲ ಹಣ್ಣನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ, ಪ್ರತಿಯೊಬ್ಬರು ಕೂಡ ಒಮ್ಮೆಯಾದರೂ ಈ ಹಣ್ಣಿನ ರುಚಿ ನೋಡಿರುತ್ತೀರಿ, ಇನ್ನು ಈ ಹಣ್ಣಿನ ಜ್ಯೂಸ್ ಕೂಡ ಕುಡಿದಿರಬಹುದು ಆದರೆ ಈ ಹಣ್ಣಿನಲ್ಲಿರುವ ಕೆಲವು ಅದ್ಬುತ ರಹಸ್ಯಗಳ ಬಗ್ಗೆ ಮಾತ್ರ ನಿಮಗೆ ತಿಳಿದಿರಲು ಸಾಧ್ಯವೇ ಇಲ್ಲ. ಹೌದು ಸೀತಾಫಲ ಸಾಮಾನ್ಯವಾದ…
ರೆಬೆಲ್ ಸ್ಟಾರ್ ಅಂಬರೀಶ್ ಸ್ಯಾಂಡಲ್ವುಡ್ ನಟರಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದರು.ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಆಗ ಅಂಬರೀಶ್ ಯಶ್ಗೆ ಗಡ್ಡ ತೆಗೆಯುವಂತೆ ಅಂಬರೀಶ್ ವಾರ್ನ್ ಮಾಡಿದ್ದರು. ಯಶ್ ಸದಾ ಕ್ಲೀನ್ ಶೇವ್ ಲುಕ್ನಲ್ಲಿ ಇರುತ್ತಿದ್ದರು. ಆದರೆ ಕೆಜಿಎಫ್ ಸಿನಿಮಾಗಾಗಿ ಸ್ಟೈಲಿಶ್ ಆಗಿ ಗಡ್ಡ ಮೀಸೆ ಬಿಟ್ಟು ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು. ಯಶ್ ಅವರನ್ನು ಗಡ್ಡದಲ್ಲಿ ನೋಡಿ ಅಂಬರೀಶ್ಗೆ ಬೇಜಾರಾಗಿ ಹೋದಲ್ಲಿ ಬಂದಲ್ಲಿ ಯಶ್ಗೆ…
ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ನೂತನ ಸಿಎಂ ಯಡಿಯೂರಪ್ಪ ಮೊದಲ ಪತ್ರಿಕಾಗೋಷ್ಠಿ| ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಹೆಚ್ಚಳ| ಕೇಂದ್ರದ 6 ಸಾವಿರ ರೂ. ಜೊತೆಗೆ ರಾಜ್ಯ ಸರ್ಕಾರದ 4 ಸಾವಿರ ರೂ. ಸೇರ್ಪಡೆ| ರೈತ ಸಮುದಾಯಕ್ಕೆ ವಾರ್ಷಿಕ 10 ಸಾವಿರ ರೂ. ಸಹಾಯಧನ| ನೇಕಾರರ 100 ಕೋಟಿ ರೂ. ಸಾಲಮನ್ನಾ ಘೋಷಿಸಿದ ಸಿಎಂ ಯಡಿಯೂರಪ್ಪ| 2019ರ ಮಾರ್ಚ್ 30ಕ್ಕೆ ಅನ್ವಯವಾಗುವಂತೆ ನೇಕಾರರ 100 ಕೋಟಿ ರೂ. ಸಾಲಮನ್ನಾ| ಬೆಂಗಳೂರು(ಜು.26): ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಬಿಎಸ್ ಯಡಿಯೂರಪ್ಪ ರಾಜ್ಯದ ರೈತ…