ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ 07/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ನಿಮ್ಮ ಪ್ರಿಯತಮೆ ಉಡುಗೊರೆಗಳ ಜೊತೆ ನಿಮ್ಮ ಸ್ವಲ್ಪ ಸಮಯವನ್ನೂ ಅಪೇಕ್ಷಿಸಬಹುದು. ನಿಮ್ಮ ನಡೆಯಲ್ಲಿ ಪ್ರಾಮಾಣಿಕವಾಗಿರಿ.ಕುಟುಂಬದವರೊಂದಿಗೆ ಕ್ಷೇತ್ರ ದರ್ಶನ, ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ, ಓದಿನಲ್ಲಿ ಪ್ರಗತಿ, ಗಣಪತಿ ದರ್ಶನ ಮಾಡಿ.ನಿಮ್ಮ ಮಾತಿಗೂ ಕೃತಿಗೂ ಅಂತರವಿರದಿರಲಿ. ಕೆಲ ಗ್ರಹಗಳ ಸಂಚಾರದಿಂದ ಇಂದು ನಿಮಗೆ ಅಧಿಕ ಒತ್ತಡ ಉಂಟಾಗುವುದು. ಹಾಗಾಗಿ ಆದಷ್ಟು ತಾಳ್ಮೆಯಿಂದ ಇರಿ. ಕುಲದೇವತಾ ಪ್ರಾರ್ಥನೆ ಮಾಡಿರಿ.

ಬೆನ್ನು ನೋವು ಅಥವಾ ಮಂಡಿ ನೋವು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಪೈಪೋಟಿ, ಶತ್ರುಗಳಿಂದ ಅಪಾಯ, ಕಾಗದ ಪತ್ರಗಳು ಕಾಣೆಯಾಗುತ್ತವೆ, ಗುರು ಸ್ಮರಣೆ ಮಾಡಿ. ಈ ದಿನ ಕಾಲು ಕೆಜಿಯಷ್ಟು ತೊಗರಿಬೇಳೆಯನ್ನು ದಾನ ಮಾಡಿರಿ.ನಿಮ್ಮ ಕೆಲಸದ ಮೇಲೆ ಗಮನ ಹರಿಸಿದಲ್ಲಿ ಯಶಸ್ಸು ಮತ್ತು ಮನ್ನಣೆ ನಿಮ್ಮದಾಗುತ್ತದೆ. ತೆರಿಗೆ ಮತ್ತು ವಿಮೆ ವಿಷಯಗಳ ಬಗ್ಗೆ ಗಮನ ನೀಡುವ ಅಗತ್ಯವಿದೆ. ನೀವು ಇಂದು ನಿಮ್ಮ ಸಂಗಾತಿಯ ಜೊತೆಗೆ ನಿಮ್ಮ ಜೀವನದ ಅತ್ಯುತ್ತಮ ದಿನವನ್ನು ಕಳೆಯುತ್ತೀರಿ.

ಕೆಲವರಿಗೆ ಅನಿರೀಕ್ಷಿತ ಪ್ರಯಾಣ ಒತ್ತಡಭರಿತವೂ ಮತ್ತು ಉದ್ವೇಗಭರಿತವೂ ಆಗಿರುತ್ತದೆ. ನಿಮ್ಮ ಸುತ್ತಲಿರುವ ಜನರು ಏನಾದರೂ ಮಾಡಿ ನಿಮ್ಮ ಜೀವನ ಸಂಗಾತಿ ಮತ್ತೆ ನಿಮ್ಮ ಜೊತೆ ಪ್ರೇಮದಲ್ಲಿ ಬೀಳುವಂತೆ ಮಾಡಬಹುದು. ಗುರುಹಿರಿಯರ ಸಲಹೆಯನ್ನು ತಪ್ಪದೆ ಪಾಲಿಸಿ. ನ್ಯಾಯಾಲಯದ ತೀರ್ಪಿಗೆ ತಿರುಗಾಟ, ನರ ದೌರ್ಬಲ್ಯ, ವಾತ ಬಾಧೆ, ಕ್ಷೇತ್ರ ದರ್ಶನ ಭಾಗ್ಯ.

ಬಂಧುಗಳ ಆಗಮನದಿಂದ ಮನಸ್ಸಿಗೆ ಆನಂದವಾಗುವುದು. ಮನೆಯಲ್ಲಿ ಸಂಭ್ರಮದ ವಾತಾವರಣ ಮೂಡುವುದು. ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ. ಮಾತಿನ ರೂಪದಲ್ಲಿ ಅಪಮಾನ ಆಗುವ ಸಾಧ್ಯತೆ ಇರುತ್ತದೆ. ಸಮಾಜ ಸೇವಕರಿಗೆ ಗೌರವ, ವಿವಾಹ ಯೋಗ, ಭ್ರಾತೃ ಪ್ರೇಮ, ಕಾರ್ಯ ಲಾಭ.

ನಿಮ್ಮ ಕುಟುಂಬದ ಸದಸ್ಯರ ಅಗತ್ಯಗಳ ಮೇಲೆ ಗಮನ ಹರಿಸುವುದು ಇಂದು ನಿಮ್ಮ ಆದ್ಯತೆಯಾಗಿರಬೇಕು. ಭಾವನಾತ್ಮಕ ತೊಂದರೆಗಳು ನಿಮ್ಮನ್ನು ಕಾಡುತ್ತವೆ. ನೀವು ಸ್ವಲ್ಪ ಕಾಲ ಒಬ್ಬಂಟಿಯಾಗಿದ್ದಂತೆ ತೋರುತ್ತದೆ ಸಹೋದ್ಯೋಗಿಗಳು,ನಿಮ್ಮ ಸಹಾಯಕ್ಕೆ ಬರಬಹುದು – ಆದರೆ ಅವರು ಹೆಚ್ಚೇನೂ ಸಹಾಯ ಮಾಡಲು ಸಾಧ್ಯವಾಗುವುದಿಲ್ಲ.ಧರ್ಮ, ನ್ಯಾಯ ಹಾಗೂ ಸತ್ಯಗಳನ್ನು ರಕ್ಷಿಸುವುದೇ ನಿಮ್ಮ ಮೊದಲನೆಯ ಆದ್ಯತೆ ಆಗಿರುವುದು. ಹಾಗಿದ್ದರೂ ನಿಮ್ಮ ಕೈ ಕೆಳಗೆ ಕೆಲಸ ಮಾಡುವ ಜನರು ನಿಮ್ಮನ್ನು ತಪ್ಪಾಗಿ ಅರ್ಥೈಸಿಕೊಂಡು ಕೆಲಸದಿಂದ ದೂರು ಸರಿಯುವರು. ಗುರು ಮಂತ್ರ ಪಠಿಸಿರಿ.

ವಿದೇಶ ಪ್ರವಾಸ ಅಥವಾ ದೂರ ಪ್ರವಾಸದ ಸಾಧ್ಯತೆ ಇರುವುದು. ಬಂಧುಗಳ ಹಾಗೂ ಹಿತೈಷಿಗಳ ಭೇಟಿಯ ಸಾಧ್ಯತೆ ಇದೆ. ಮಹತ್ತರ ಕಾರ್ಯಕ್ಕೆ ಸಾಕ್ಷಿಯಾಗುವಿರಿ. ತಾಯಿಯ ಆರೋಗ್ಯದ ಕಡೆ ಗಮನ ಹರಿಸುವುದು ಉತ್ತಮ. ಪತಿ-ಪತ್ನಿಯರಲ್ಲಿ ಹೊಂದಾಣಿಕೆ, ಅನವಶ್ಯಕ ಖರ್ಚುಗಳು, ಮಿತ್ರರೇ ಶತ್ರುಗಳಾಗುವರು, ರಾಘವೇಂದ್ರ ಅಷ್ಟೋತ್ತರ ಪಠಿಸಿ.

ಕೆಲಸದ ಸ್ಥಳದಲ್ಲಿ ನಿಮ್ಮ ಹೆಗಲಿಗೆ ಹೊಸದೇ ರೀತಿಯ ಜವಾಬ್ದಾರಿಗಳು ಏರಲಿವೆ. ಅಂತೆಯೇ ಸಾಕಷ್ಟು ಒತ್ತಡವೂ ಉಂಟಾಗುವ ಸಾಧ್ಯತೆ ಇದೆ. ಗೆಳೆಯರ ಜೊತೆ ವಾದ-ವಿವಾದ ಬೇಡ. ಮಗನ ಬೇಡಿಕೆಯನ್ನು ಪೂರೈಸುವಲ್ಲಿ ಸಂತಸ ಕಾಣುವಿರಿ.

ಸ್ತ್ರೀ ಮೂಲಕ ಧನ ಪ್ರಾಪ್ತಿ, ಸಾಧುಗಳು ರಾಜಕೀಯ ಪ್ರವೇಶ. ನಿಮ್ಮ ಪ್ರೇಮಿಗೆ ಇಷ್ಟವಿಲ್ಲದ ಉಡುಪುಗಳು ಅವರಿಗೆ ಮುಜುಗರ ಉಂಟುಮಾಡಬಹುದಾದ್ದರಿಂದ ಅವುಗಳನ್ನು ಧರಿಸಬೇಡಿ. ಹಣಕಾಸಿನ ಪರಿಸ್ಥಿತಿ ಸುಧಾರಿಸಲು ಕನಕಧಾರಾ ಸ್ತೋತ್ರವನ್ನು ಪಠಿಸುವುದು ಒಳ್ಳೆಯದು.ವ್ಯರ್ಥವಾದ ಪ್ರಯತ್ನಗಳಿದ ಕಂಗೆಟ್ಟಿರುವ ನೀವು ಬೆಟ್ಟಿಂಗ್, ಜೂಜು ಇತ್ಯಾದಿಗಳಲ್ಲಿ ಹಣ ಹೂಡುವುದು ತರವಲ್ಲ. ಈ ದಿನ ಹಣವನ್ನು ಆದಷ್ಟು ಕಡಿಮೆ ಖರ್ಚು ಮಾಡುವುದು ಒಳ್ಳೆಯದು.

ದುಡುಕಿನ ನಿರ್ಧಾರ, ವ್ಯವಹಾರದಲ್ಲಿ ಜಾಗ್ರತೆ ಇರಲಿ, ನಿಮ್ಮ ಪ್ರೇಮಿಯ ಅನಗತ್ಯ ಬೇಡಿಕೆಗಳಿಗೆ ಮಣಿಯಬೇಡಿ. ಕೆಲಸದಲ್ಲಿ ಎಲ್ಲವೂ ಚೆನ್ನಾಗಿರುವಂತೆ ತೋರುತ್ತದೆ. ನಿಮ್ಮ ಮನಸ್ಥಿತಿ ದಿನವಿಡೀ ಚೆನ್ನಾಗಿರುತ್ತದೆ. ಹತಾಶೆಯ ಭಾವನೆ ನಿಮ್ಮನ್ನುಅವರಿಸಲು ಬಿಡಬೇಡಿ.ಮನರಂಜನೆ ಅಥವಾ ಹೊರನೋಟದ ಸುಧಾರಣೆಗಾಗಿ ಹೆಚ್ಚು ಖರ್ಚು ಮಾಡಬೇಡಿ. ಎಲ್ಲಾ ಕೆಲಸ ಸುಲಲಿತವಾಗುತ್ತಿದೆ ಎಂದುಕೊಳ್ಳುತ್ತಿರುವಾಗಲೇ ವಿಪರೀತ ಉದರಶೂಲೆ ಕಾಡುವುದರಿಂದ ಕಚೇರಿಗೆ ಹೋಗಿ ಕೆಲಸ ಮಾಡುವುದೇ ದುಸ್ತರವಾಗುವ ಸಾಧ್ಯತೆ ಇದೆ. ವಿಶ್ರಾಂತಿ ಪಡೆಯಿರಿ.

ಬೆಲೆ ಬಾಳುವ ವಸ್ತು ಖರೀದಿ, ಪ್ರಯಾಣ, ಪುಸ್ತಕ ವ್ಯಾಪಾರಿಗಳಿಗೆ ಶುಭ. ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು ಖರೀದಿಸಲು ಪ್ರಯತ್ನಿಸಿ.ತುರ್ತು ಕಾರ್ಯ ನಿರ್ವಹಣೆಗಾಗಿ ಸಾಲ ಮಾಡಬೇಕಾಗುವುದು. ಬಂಧುಗಳು ಸಹ ನಿಮ್ಮ ಈ ಪರಿಸ್ಥಿತಿಯಲ್ಲಿ ಸಹಾಯ ಮಾಡಲು ಹಿಂದೇಟು ಹಾಕುವರು. ಇಂದು ನೀವು ನಿಮ್ಮ ಕನಸಿನ ಹುಡುಗಿಯನ್ನು ಭೇಟಿಯಾಗುತ್ತಿದ್ದ ಹಾಗೆ ನಿಮ್ಮ ಕಣ್ಣುಗಳು ಬೆಳಗುತ್ತವೆ ಹಾಗೂ ನಿಮ್ಮ ಹೃದಯ ವೇಗವಾಗಿ ಬಡಿದುಕೊಳ್ಳುತ್ತದೆ.

ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆಯಿಂದು ನಿಮಗೆ ತಲುಪುವುದು. ಔಷಧಿ ವ್ಯಾಪಾರಿಗಳಿಗೆ ಲಾಭ, ಅನ್ನದಾನ ಮಾಡಿ. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆ ಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಒದಗಿಬರುವುದು. ನಿಮ್ಮನ್ನು ಟೀಕಿಸುವವರು ಸಹ ನಿಮ್ಮ ಮುಂದೆ ಮಾತನಾಡಲು ಅಸಮರ್ಥರಾಗುವರು. ನಿಮ್ಮ ತಪ್ಪನ್ನು ಕ್ಷ ಮಿಸಿ ನಿಮಗೆ ಗೌರವವನ್ನು ಕೊಡುವರು.

ಸರ್ಕಾರಿ ಅಥವಾ ಅರೇ ಸರ್ಕಾರಿ ನೌಕರರಿಗೆ ಉತ್ತಮ ದಿನ. ಪ್ರತಿಭೆಗೆ ತಕ್ಕ ಪುಸ್ಕಾರ ಸಿಗಲಿದೆ. ವ್ಯಾಪಾರದಲ್ಲಿ ಏರಿಳಿತ ಆಗಲಿದೆ. ಹೊಸ ಹೂಡಿಕೆಗಳನ್ನು ಮಾಡುವಾಗ ಸ್ವತಂತ್ರರಾಗಿರಿ ಮತ್ತು ನಿಮ್ಮ ಸ್ವಂತ ನಿರ್ಧಾರಗಳನ್ನು ಕೈಗೊಳ್ಳಿ. ಅರಳಿ ವೃಕ್ಷ ಪ್ರದಕ್ಷಿಣೆ ಮಾಡಿ.ಹಿರಿಯರ ಆರೋಗ್ಯದ ಬಗ್ಗೆ ವಿಶೇಷ ಗಮನವಿರಲಿ. ಆಂಜನೇಯ ಸ್ತೋತ್ರ ಪಠಿಸಿ. ವಿಷ್ಣು ದೇವಾಲಯಕ್ಕೆ ತುಳಸಿ ಮಾಲೆ ನೀಡಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ.
ಪ್ಲಾಸ್ಟಿಕ್ ಬಾಟಲಿಗಳನ್ನು ಮರಳಿನಿಂದ ತುಂಬಿಸಿಲಾಗುತ್ತದೆ, ನಂತರ ಬಾಟಲಿಗಳನ್ನು ಮೇಲೆ ತೋರಿಸಿರುವ ಚಿತ್ರದಂತೆ ಸಾಲಲ್ಲಿ ಜೋಡಿಸಲಾಗುತ್ತದೆ, ಮರಳು ಮತ್ತು ಸಿಮೆಂಟ್ ಅನ್ನು ಬೆರೆಸಿ ನಿರ್ಮಾಣಗೊಂಡ ಬಾಟಲಿಯ ಗೋಡೆಯ ಮೇಲೆ ಹಾಕಲಾಗುತ್ತದೆ, ಇದು ಬಾಟಲಿಗಳನ್ನು ಹಿಡಿದಿಡಲು ಸಹಕಾರಿಯಾಗುರ್ತದೆ ಹಾಗು ಘನ ಗೋಡೆಯನ್ನು ಹೊಂದುತ್ತದೆ.
ಒಂದು ಕೋಳಿ ತಲೆ ತೆಗೆದ ಮೇಲೆ ಎಷ್ಟು ಕಾಲ ಬದುಕಬಹುದು..? ಈ ಪ್ರಶ್ನೆ ನಿಮ್ಮನ್ನು ಕೇಳಿದ್ರೆ, ನೀವು ಹೇಳೋದು ಒಂದೇ ನಿನ್ನಷ್ಟು ಮೂರ್ಖ ಬೇರೆ ಯಾರು ಇಲ್ಲ ಅಂತ.ನೀವು ಹಾಗೆ ಅನ್ನೋದ್ರಲ್ಲಿ ಏನೂ ಅಚ್ಚರಿಯಿಲ್ಲ ಬಿಡಿ. ಯಾಕಂದ್ರೆ ಕೋಳಿ ತಲೆ ತೆಗೆದ ಮೇಲೆ ಕೋಳಿ ಬದುಕೋಕೆ ಹೇಗೆ ಸಾಧ್ಯ ಅಲ್ವ. ಆದ್ರೆ, ನೀವೂ ಹಾಗೆ ಅನ್ಕೊಂಡಿದ್ರೆ ಅದು ಸುಳ್ಳು.ಯಾಕಂದ್ರೆ ಇಲ್ಲಿ ಕೋಳಿ ಒಂದರ ಬದುಕಿಗಾಗಿ ನಡೀತಿರುವ ಹೋರಾಟವೋ ಅಥವಾ ಪವಾಡವೋ ಗೊತ್ತಿಲ್ಲ, ತಲೆ ತೆಗೆದ ಮೇಲೇನೂ ಒಂದು…
ಬೆಂಗಳೂರು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುಗಳಿಗೆಯೇ ರೈತರು, ಮೀನುಗಾರರು ಮತ್ತು ನೇಕಾರರಿಗೆ ಸಿಹಿಸುದ್ದಿ ನೀಡಿದ್ದ ಸಿಎಂ ಯಡಿಯೂರಪ್ಪ ವಿದ್ಯಾರ್ಥಿಗಳಿಗೂ ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ ವಾರ್ಷಿಕ ವೆಚ್ಚವನ್ನು ಹೆಚ್ಚಳ ಮಾಡಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಪ್ರಸ್ತುತ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ 2438 ಹಾಸ್ಟೆಲ್ಗಳಿದ್ದು, 1,88,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಾರ್ಷಿಕ ವೆಚ್ಚವಾಗಿ ಪ್ರತಿ ವಿದ್ಯಾರ್ಥಿಗೆ 1600 ರೂ. ನೀಡಲಾಗುತ್ತಿದೆ. ಇದೀಗ…
ಈರುಳ್ಳಿ ಸಿಪ್ಪೆ, ಹಗುರ ವಸ್ತುಗಳಿಗೆ ಉಪಯೋಗಿಸುವ ವಿಶೇಷಣವಾಗಿದ್ದ ಈ ನಿಕೃಷ್ಟ ಕಸ ವಾಸ್ತವದಲ್ಲಿ ಆಂಟಿ ಆಕ್ಸಿಡೆಂಟು, ಬ್ಯಾಕ್ಟೀರಿಯಾ ನಿರೋಧಕ, ಕ್ಯಾನ್ಸರ್ ನಿರೋಧಕ ಹಾಗೂ ಇತರ ಔಷಧೀಯ ಗುಣವುಳ್ಳ ಅದ್ಭುತ ವಸ್ತುವಾಗಿದೆ.
ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೌಡ್ತಿಯಲ್ಲ ನಾಯ್ಡು ಎಂದು ಸಂಸದ ಶಿವರಾಮೇಗೌಡ ಮಾಡುತ್ತಿರುವ ಜಾತಿ ರಾಜಕೀಯಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಹೌದು, ಮಂಡ್ಯ ಚುನಾವಣಾ ಅಖಾಡದಲ್ಲಿ ಜಾತಿ ರಾಜಕಾರಣದ ಕೆಸರೆರಚಾಟ ತೀವ್ರಗೊಂಡಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಗೌಡ್ತಿಯಲ್ಲ, ನಾಯ್ಡು ಎಂದು ಮಾತಿನುದ್ದಕ್ಕೂ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ರು. ಇದೀಗ ಶಿವರಾಮೇಗೌಡ ಮಾಡ್ತಿರೋ ಜಾತಿ ರಾಜಕಾರಣಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇವನಹಳ್ಳಿಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್, ಯಾವುದೇ ಹೆಣ್ಣಿಗೂ ಮದುವೆಯಾಗಿ ಒಂದು…