ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ 07/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ನಿಮ್ಮ ಪ್ರಿಯತಮೆ ಉಡುಗೊರೆಗಳ ಜೊತೆ ನಿಮ್ಮ ಸ್ವಲ್ಪ ಸಮಯವನ್ನೂ ಅಪೇಕ್ಷಿಸಬಹುದು. ನಿಮ್ಮ ನಡೆಯಲ್ಲಿ ಪ್ರಾಮಾಣಿಕವಾಗಿರಿ.ಕುಟುಂಬದವರೊಂದಿಗೆ ಕ್ಷೇತ್ರ ದರ್ಶನ, ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ, ಓದಿನಲ್ಲಿ ಪ್ರಗತಿ, ಗಣಪತಿ ದರ್ಶನ ಮಾಡಿ.ನಿಮ್ಮ ಮಾತಿಗೂ ಕೃತಿಗೂ ಅಂತರವಿರದಿರಲಿ. ಕೆಲ ಗ್ರಹಗಳ ಸಂಚಾರದಿಂದ ಇಂದು ನಿಮಗೆ ಅಧಿಕ ಒತ್ತಡ ಉಂಟಾಗುವುದು. ಹಾಗಾಗಿ ಆದಷ್ಟು ತಾಳ್ಮೆಯಿಂದ ಇರಿ. ಕುಲದೇವತಾ ಪ್ರಾರ್ಥನೆ ಮಾಡಿರಿ.

ಬೆನ್ನು ನೋವು ಅಥವಾ ಮಂಡಿ ನೋವು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಪೈಪೋಟಿ, ಶತ್ರುಗಳಿಂದ ಅಪಾಯ, ಕಾಗದ ಪತ್ರಗಳು ಕಾಣೆಯಾಗುತ್ತವೆ, ಗುರು ಸ್ಮರಣೆ ಮಾಡಿ. ಈ ದಿನ ಕಾಲು ಕೆಜಿಯಷ್ಟು ತೊಗರಿಬೇಳೆಯನ್ನು ದಾನ ಮಾಡಿರಿ.ನಿಮ್ಮ ಕೆಲಸದ ಮೇಲೆ ಗಮನ ಹರಿಸಿದಲ್ಲಿ ಯಶಸ್ಸು ಮತ್ತು ಮನ್ನಣೆ ನಿಮ್ಮದಾಗುತ್ತದೆ. ತೆರಿಗೆ ಮತ್ತು ವಿಮೆ ವಿಷಯಗಳ ಬಗ್ಗೆ ಗಮನ ನೀಡುವ ಅಗತ್ಯವಿದೆ. ನೀವು ಇಂದು ನಿಮ್ಮ ಸಂಗಾತಿಯ ಜೊತೆಗೆ ನಿಮ್ಮ ಜೀವನದ ಅತ್ಯುತ್ತಮ ದಿನವನ್ನು ಕಳೆಯುತ್ತೀರಿ.

ಕೆಲವರಿಗೆ ಅನಿರೀಕ್ಷಿತ ಪ್ರಯಾಣ ಒತ್ತಡಭರಿತವೂ ಮತ್ತು ಉದ್ವೇಗಭರಿತವೂ ಆಗಿರುತ್ತದೆ. ನಿಮ್ಮ ಸುತ್ತಲಿರುವ ಜನರು ಏನಾದರೂ ಮಾಡಿ ನಿಮ್ಮ ಜೀವನ ಸಂಗಾತಿ ಮತ್ತೆ ನಿಮ್ಮ ಜೊತೆ ಪ್ರೇಮದಲ್ಲಿ ಬೀಳುವಂತೆ ಮಾಡಬಹುದು. ಗುರುಹಿರಿಯರ ಸಲಹೆಯನ್ನು ತಪ್ಪದೆ ಪಾಲಿಸಿ. ನ್ಯಾಯಾಲಯದ ತೀರ್ಪಿಗೆ ತಿರುಗಾಟ, ನರ ದೌರ್ಬಲ್ಯ, ವಾತ ಬಾಧೆ, ಕ್ಷೇತ್ರ ದರ್ಶನ ಭಾಗ್ಯ.

ಬಂಧುಗಳ ಆಗಮನದಿಂದ ಮನಸ್ಸಿಗೆ ಆನಂದವಾಗುವುದು. ಮನೆಯಲ್ಲಿ ಸಂಭ್ರಮದ ವಾತಾವರಣ ಮೂಡುವುದು. ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ. ಮಾತಿನ ರೂಪದಲ್ಲಿ ಅಪಮಾನ ಆಗುವ ಸಾಧ್ಯತೆ ಇರುತ್ತದೆ. ಸಮಾಜ ಸೇವಕರಿಗೆ ಗೌರವ, ವಿವಾಹ ಯೋಗ, ಭ್ರಾತೃ ಪ್ರೇಮ, ಕಾರ್ಯ ಲಾಭ.

ನಿಮ್ಮ ಕುಟುಂಬದ ಸದಸ್ಯರ ಅಗತ್ಯಗಳ ಮೇಲೆ ಗಮನ ಹರಿಸುವುದು ಇಂದು ನಿಮ್ಮ ಆದ್ಯತೆಯಾಗಿರಬೇಕು. ಭಾವನಾತ್ಮಕ ತೊಂದರೆಗಳು ನಿಮ್ಮನ್ನು ಕಾಡುತ್ತವೆ. ನೀವು ಸ್ವಲ್ಪ ಕಾಲ ಒಬ್ಬಂಟಿಯಾಗಿದ್ದಂತೆ ತೋರುತ್ತದೆ ಸಹೋದ್ಯೋಗಿಗಳು,ನಿಮ್ಮ ಸಹಾಯಕ್ಕೆ ಬರಬಹುದು – ಆದರೆ ಅವರು ಹೆಚ್ಚೇನೂ ಸಹಾಯ ಮಾಡಲು ಸಾಧ್ಯವಾಗುವುದಿಲ್ಲ.ಧರ್ಮ, ನ್ಯಾಯ ಹಾಗೂ ಸತ್ಯಗಳನ್ನು ರಕ್ಷಿಸುವುದೇ ನಿಮ್ಮ ಮೊದಲನೆಯ ಆದ್ಯತೆ ಆಗಿರುವುದು. ಹಾಗಿದ್ದರೂ ನಿಮ್ಮ ಕೈ ಕೆಳಗೆ ಕೆಲಸ ಮಾಡುವ ಜನರು ನಿಮ್ಮನ್ನು ತಪ್ಪಾಗಿ ಅರ್ಥೈಸಿಕೊಂಡು ಕೆಲಸದಿಂದ ದೂರು ಸರಿಯುವರು. ಗುರು ಮಂತ್ರ ಪಠಿಸಿರಿ.

ವಿದೇಶ ಪ್ರವಾಸ ಅಥವಾ ದೂರ ಪ್ರವಾಸದ ಸಾಧ್ಯತೆ ಇರುವುದು. ಬಂಧುಗಳ ಹಾಗೂ ಹಿತೈಷಿಗಳ ಭೇಟಿಯ ಸಾಧ್ಯತೆ ಇದೆ. ಮಹತ್ತರ ಕಾರ್ಯಕ್ಕೆ ಸಾಕ್ಷಿಯಾಗುವಿರಿ. ತಾಯಿಯ ಆರೋಗ್ಯದ ಕಡೆ ಗಮನ ಹರಿಸುವುದು ಉತ್ತಮ. ಪತಿ-ಪತ್ನಿಯರಲ್ಲಿ ಹೊಂದಾಣಿಕೆ, ಅನವಶ್ಯಕ ಖರ್ಚುಗಳು, ಮಿತ್ರರೇ ಶತ್ರುಗಳಾಗುವರು, ರಾಘವೇಂದ್ರ ಅಷ್ಟೋತ್ತರ ಪಠಿಸಿ.

ಕೆಲಸದ ಸ್ಥಳದಲ್ಲಿ ನಿಮ್ಮ ಹೆಗಲಿಗೆ ಹೊಸದೇ ರೀತಿಯ ಜವಾಬ್ದಾರಿಗಳು ಏರಲಿವೆ. ಅಂತೆಯೇ ಸಾಕಷ್ಟು ಒತ್ತಡವೂ ಉಂಟಾಗುವ ಸಾಧ್ಯತೆ ಇದೆ. ಗೆಳೆಯರ ಜೊತೆ ವಾದ-ವಿವಾದ ಬೇಡ. ಮಗನ ಬೇಡಿಕೆಯನ್ನು ಪೂರೈಸುವಲ್ಲಿ ಸಂತಸ ಕಾಣುವಿರಿ.

ಸ್ತ್ರೀ ಮೂಲಕ ಧನ ಪ್ರಾಪ್ತಿ, ಸಾಧುಗಳು ರಾಜಕೀಯ ಪ್ರವೇಶ. ನಿಮ್ಮ ಪ್ರೇಮಿಗೆ ಇಷ್ಟವಿಲ್ಲದ ಉಡುಪುಗಳು ಅವರಿಗೆ ಮುಜುಗರ ಉಂಟುಮಾಡಬಹುದಾದ್ದರಿಂದ ಅವುಗಳನ್ನು ಧರಿಸಬೇಡಿ. ಹಣಕಾಸಿನ ಪರಿಸ್ಥಿತಿ ಸುಧಾರಿಸಲು ಕನಕಧಾರಾ ಸ್ತೋತ್ರವನ್ನು ಪಠಿಸುವುದು ಒಳ್ಳೆಯದು.ವ್ಯರ್ಥವಾದ ಪ್ರಯತ್ನಗಳಿದ ಕಂಗೆಟ್ಟಿರುವ ನೀವು ಬೆಟ್ಟಿಂಗ್, ಜೂಜು ಇತ್ಯಾದಿಗಳಲ್ಲಿ ಹಣ ಹೂಡುವುದು ತರವಲ್ಲ. ಈ ದಿನ ಹಣವನ್ನು ಆದಷ್ಟು ಕಡಿಮೆ ಖರ್ಚು ಮಾಡುವುದು ಒಳ್ಳೆಯದು.

ದುಡುಕಿನ ನಿರ್ಧಾರ, ವ್ಯವಹಾರದಲ್ಲಿ ಜಾಗ್ರತೆ ಇರಲಿ, ನಿಮ್ಮ ಪ್ರೇಮಿಯ ಅನಗತ್ಯ ಬೇಡಿಕೆಗಳಿಗೆ ಮಣಿಯಬೇಡಿ. ಕೆಲಸದಲ್ಲಿ ಎಲ್ಲವೂ ಚೆನ್ನಾಗಿರುವಂತೆ ತೋರುತ್ತದೆ. ನಿಮ್ಮ ಮನಸ್ಥಿತಿ ದಿನವಿಡೀ ಚೆನ್ನಾಗಿರುತ್ತದೆ. ಹತಾಶೆಯ ಭಾವನೆ ನಿಮ್ಮನ್ನುಅವರಿಸಲು ಬಿಡಬೇಡಿ.ಮನರಂಜನೆ ಅಥವಾ ಹೊರನೋಟದ ಸುಧಾರಣೆಗಾಗಿ ಹೆಚ್ಚು ಖರ್ಚು ಮಾಡಬೇಡಿ. ಎಲ್ಲಾ ಕೆಲಸ ಸುಲಲಿತವಾಗುತ್ತಿದೆ ಎಂದುಕೊಳ್ಳುತ್ತಿರುವಾಗಲೇ ವಿಪರೀತ ಉದರಶೂಲೆ ಕಾಡುವುದರಿಂದ ಕಚೇರಿಗೆ ಹೋಗಿ ಕೆಲಸ ಮಾಡುವುದೇ ದುಸ್ತರವಾಗುವ ಸಾಧ್ಯತೆ ಇದೆ. ವಿಶ್ರಾಂತಿ ಪಡೆಯಿರಿ.

ಬೆಲೆ ಬಾಳುವ ವಸ್ತು ಖರೀದಿ, ಪ್ರಯಾಣ, ಪುಸ್ತಕ ವ್ಯಾಪಾರಿಗಳಿಗೆ ಶುಭ. ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು ಖರೀದಿಸಲು ಪ್ರಯತ್ನಿಸಿ.ತುರ್ತು ಕಾರ್ಯ ನಿರ್ವಹಣೆಗಾಗಿ ಸಾಲ ಮಾಡಬೇಕಾಗುವುದು. ಬಂಧುಗಳು ಸಹ ನಿಮ್ಮ ಈ ಪರಿಸ್ಥಿತಿಯಲ್ಲಿ ಸಹಾಯ ಮಾಡಲು ಹಿಂದೇಟು ಹಾಕುವರು. ಇಂದು ನೀವು ನಿಮ್ಮ ಕನಸಿನ ಹುಡುಗಿಯನ್ನು ಭೇಟಿಯಾಗುತ್ತಿದ್ದ ಹಾಗೆ ನಿಮ್ಮ ಕಣ್ಣುಗಳು ಬೆಳಗುತ್ತವೆ ಹಾಗೂ ನಿಮ್ಮ ಹೃದಯ ವೇಗವಾಗಿ ಬಡಿದುಕೊಳ್ಳುತ್ತದೆ.

ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆಯಿಂದು ನಿಮಗೆ ತಲುಪುವುದು. ಔಷಧಿ ವ್ಯಾಪಾರಿಗಳಿಗೆ ಲಾಭ, ಅನ್ನದಾನ ಮಾಡಿ. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆ ಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಒದಗಿಬರುವುದು. ನಿಮ್ಮನ್ನು ಟೀಕಿಸುವವರು ಸಹ ನಿಮ್ಮ ಮುಂದೆ ಮಾತನಾಡಲು ಅಸಮರ್ಥರಾಗುವರು. ನಿಮ್ಮ ತಪ್ಪನ್ನು ಕ್ಷ ಮಿಸಿ ನಿಮಗೆ ಗೌರವವನ್ನು ಕೊಡುವರು.

ಸರ್ಕಾರಿ ಅಥವಾ ಅರೇ ಸರ್ಕಾರಿ ನೌಕರರಿಗೆ ಉತ್ತಮ ದಿನ. ಪ್ರತಿಭೆಗೆ ತಕ್ಕ ಪುಸ್ಕಾರ ಸಿಗಲಿದೆ. ವ್ಯಾಪಾರದಲ್ಲಿ ಏರಿಳಿತ ಆಗಲಿದೆ. ಹೊಸ ಹೂಡಿಕೆಗಳನ್ನು ಮಾಡುವಾಗ ಸ್ವತಂತ್ರರಾಗಿರಿ ಮತ್ತು ನಿಮ್ಮ ಸ್ವಂತ ನಿರ್ಧಾರಗಳನ್ನು ಕೈಗೊಳ್ಳಿ. ಅರಳಿ ವೃಕ್ಷ ಪ್ರದಕ್ಷಿಣೆ ಮಾಡಿ.ಹಿರಿಯರ ಆರೋಗ್ಯದ ಬಗ್ಗೆ ವಿಶೇಷ ಗಮನವಿರಲಿ. ಆಂಜನೇಯ ಸ್ತೋತ್ರ ಪಠಿಸಿ. ವಿಷ್ಣು ದೇವಾಲಯಕ್ಕೆ ತುಳಸಿ ಮಾಲೆ ನೀಡಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಿ ಪರೀಕ್ಷೆ ಬಗ್ಗೆ ಆತ್ಮವಿಶ್ವಾಸ ಮೂಡಿಸುವ ಸಲುವಾಗಿ 6 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಳಿಕ ಬುಧವಾರ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಅವರು ಬ್ಯಾಡಮೂಡ್ಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಚರ್ಚಿಸಿದ ಬಳಿಕ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಜನವರಿ, 2019) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ…
ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್…
ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. 31 ಮಾರ್ಚ್ 2022ರ ವರೆಗೆ ಇದ್ದ ಅವಧಿಯನ್ನು ಸರ್ಕಾರ ಮಾರ್ಚ್ 2023ರವರೆಗೆ ವಿಸ್ತರಿಸಿದೆ. ಆದ್ದರಿಂದ (ಏಪ್ರಿಲ್ 1ರಿಂದ) ಲಿಂಕ್ ಮಾಡುವವರಿಗೆ ಶುಲ್ಕ ಅಪ್ಲೈ ಆಗಲಿದೆ. ಅಂದರೆ ದಂಡ ಶುಲ್ಕ 1000 ರೂಪಾಯಿ ತನಕ ಬೀಳಲಿದೆ. ಹೀಗಾಗಿ ನೀವು ಈಗಾಗಲೇ ಪಾನ್ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ. ಆದಾಯ ತೆರಿಗೆ ಕಾಯ್ದೆ 139 ಎಎ…
ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ…
ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…