ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ.

ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮನೆಯವರೊಂದಿಗೆ ಉತ್ತಮ ಸಂಬಂಧ. ವಿದ್ಯಾರ್ಥಿಗಳಿಗೆ ಆಗಾಗ ಆಲಸ್ಯ ಇರುತ್ತದೆ. ವಾಹನ ಖರೀದಿಗೆ ಸಕಾಲವಲ್ಲ. ಶುಭಮಂಗಲ ಕಾರ್ಯಗಳಿಗೆ ವಿಳಂಬವಾಗುತ್ತದೆ.

ಕಾರ್ಯಕ್ಷೇತ್ರದಲ್ಲಿ ಸ್ನೇಹ, ವಿಶ್ವಾಸಗಳು ಮೂಡಿ ಮುನ್ನಡೆಗೆ ನಾಂದಿಯಾಗಲಿದೆ. ನೂತನ ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಸಿಗದು. ಯೋಗ್ಯ ವಯಸ್ಕರು ಉತ್ತಮ ಸಂಬಂಧಿಗಳ ಪ್ರಸ್ತಾವಕ್ಕೆ ಕಂಕಣಬಲವನ್ನು ಹೊಂದಲಿದ್ದಾರೆ. ಸರಕಾರಿ ಅಧಿಕಾರಿಗಳಿಗೆ ಮುಂಭಡ್ತಿ ಇರುತ್ತದೆ. ಗುರಿ ಸಾಧನೆಗೆ ಹೊಸ ಹಾದಿ ಕ್ರಮಿಸಬೇಕು. ನಿರಾಶರಾಗದೆ ಮುನ್ನುಗ್ಗುವುದರಿಂದ ಕಾರ್ಯ ಸಾಧನೆ.

ಆರ್ಥಿಕವಾಗಿ ಲಾಭವಾದರೂ ವಂಚನೆಗೆ ಗುರಿಯಾಗಲಿದ್ದೀರಿ. ಕಲಾವಿದರಿಗೆ ಹೆಚ್ಚಿನ ಸ್ಥಾನಮಾನಗಳು ಲಭ್ಯವಾಗಲಿದೆ. ಕೃಷಿಕರಿಗೆ ಉತ್ತಮ ಆದಾಯ. ಆಸ್ತಿ ಖರೀದಿಯ ಸಾಧ್ಯತೆ. ದೈನಂದಿನ ಕೆಲಸ ಕಾರ್ಯಗಳನ್ನು ವಿಶ್ವಾಸದಿಂದ ಮಾಡಿ. ಆಗಾಗ ಸಂಚಾರದಿಂದ ದೇಹಾಯಾಸಕ್ಕೆ ಕಾರಣವಾಗಲಿದೆ. ಸಾಂಸಾರಿಕವಾಗಿ ಮನದನ್ನೆಯ ಮಾತನ್ನು ನಡೆಸಬೇಕಾಗುತ್ತದೆ. ದಿನಾಂತ್ಯ ಶುಭ.

ಹಿತೈಷಿಗಳ ಭೇಟಿ ಸಾಧ್ಯತೆ. ವ್ಯವಹಾರದಲ್ಲಿ ಲಾಭ. ಸಿದ್ಧಿಯಾಗಲಿದೆ. ಶ್ರೀದೇವತಾದರ್ಶನ ಭಾಗ್ಯದಿಂದ ಶಾಂತಿ ಸಿಗಲಿದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಬಹುದಿನಗಳ ಬಳಿಕ ಮನಸ್ಸಿಗೆ ನೆಮ್ಮದಿ ಇರುತ್ತದೆ. ಆಗಾಗ ಧನವ್ಯಯವಾದರೂ ಕಾರ್ಯ ಸ್ನೇಹಿತರು ಮತ್ತು ಕೌಟುಂಬಿಕ ಸದಸ್ಯರಿಂದ ಉತ್ತಮ ನೆರವು. ದಿನದ ಮಟ್ಟಿಗೆ ಪ್ರಯಾಣ ಬೇಡ. ಸ್ತ್ರೀಯರ ಇಷ್ಟಾರ್ಥಗಳು ನೆರವೇರಲಿವೆ.

ವೃದ್ಧಿಯಾಗಲಿದೆ. ಹಣಕಾಸಿನ ಬಗ್ಗೆ ಹಿಡಿತ ಇರಲಿ. ಅನಾವಶ್ಯಕವಾಗಿ ದುಂದುವೆಚ್ಚಗಳಾಗಬಹುದು. ಬಾಧ್ಯತೆಗಳ ನಿರ್ವಹಣೆಯಲ್ಲಿ ಸ್ಪಷ್ಟ ನಿಲುವು ತಳೆಯುವಿರಿ. ಸಂಶೋಧನೆಗೆ ಪ್ರೋತ್ಸಾಹ ಸಾಧ್ಯತೆ. ವೈವಾಹಿಕ ವ್ಯವಹಾರಗಳಿಗೆ ಚಾಲನೆ ದೊರಕಲಿದೆ. ಕಾರ್ಮಿಕ ವರ್ಗದವರ ಮನೋಕಾಮನೆ ನೆರವೇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಆದಾಯ

ವಾಹನ ವಹಿವಾಟುಗಳಲ್ಲಿ ನಿರೀಕ್ಷೆಯಂತೆ ಲಾಭ. ಔದ್ಯೋಗಿಕ ವಿಷಯಗಳಲ್ಲಿ ಅನುಕೂಲ. ಸಂಚಾರದಲ್ಲಿ ದೇಹಾಯಾಸ ತಂದೀತು. ಯೋಗ್ಯ ವಯಸ್ಕರು ಕಂಕಣಬಲಕ್ಕೆ ಪೂರಕವಾದಾರು. ಹೂಡಿಕೆಗಳು ಆದಾಯವನ್ನು ಹೆಚ್ಚಿಸಲಿವೆ. ವೃತ್ತಿರಂಗದಲ್ಲಿ ಕಾರ್ಯಒತ್ತಡಗಳಿರುತ್ತವೆ. ದಿನಾಂತ್ಯ ಶುಭವಿದೆ. ವಿವಾಹ ಸಂಬಂಧಿ ಮಾತುಕತೆಗಳು ಅನುಕೂಲಕರವಾಗಿ ಪರಿಣಮಿಸಲಿವೆ. ಸಾಮಾಜಿಕ ಬದುಕಿನಲ್ಲಿ ಉಲ್ಲಾಸ.

ಕುಟುಂಬದ ಜಟಿಲ ಸಮಸ್ಯೆಗಳನ್ನು ಜಾಣ್ಮೆಯಿಂದ ಬಗೆಹರಿಸುವಿರಿ. ನಿರುದ್ಯೋಗಿಗಳು ಬಂದ ಅವಕಾಶಗಳನ್ನು ಸದುಪಯೋಗಿಸಬೇಕು. ಅನಗತ್ಯವಾದ ವಿವಾದಗಳಿಂದ ಕಿರಿಕಿರಿ ತಂದೀತು. ಮನೆಯಲ್ಲಿ ಚೋರ ಭೀತಿ ತಂದೀತು. ದೇಹಾರೋಗ್ಯದ ಬಗ್ಗೆ ಗಮನ ವಿರಬೇಕು. ಅಧಿಕ ಧನಾಗಮನದಿಂದ ಮನೋಲ್ಲಾಸ. ಬಂಧುಗಳ ಸತ್ಕಾರಕ್ಕಾಗಿ ಅಪಾರ ವೆಚ್ಚ ಭರಿಸಬೇಕಾದೀತು.

ಉದ್ಯೋಗದಲ್ಲಿ ಸ್ಥಾನ ಅಥವಾ ಹುದ್ದೆಯಲ್ಲಿ ಬದಲಾವಣೆ ಕುರಿತು ಚರ್ಚಿಸಿಲಿದ್ದೀರಿ. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ ವಿರುತ್ತದೆ. ಶ್ರೀದೇವರ ಅನುಗ್ರಹದಿಂದ ಮನಸ್ಸಿಗೆ ಶಾಂತಿ ಸಮಾಧಾನ ವಿರುತ್ತದೆ. ಹಿರಿಯ ಅಧಿಕಾರಿಗಳಿಗೆ ಮುಂಭಡ್ತಿ ಹಾಗೂ ಶ್ರೀದೇವರ ದರ್ಶನ ಭಾಗ್ಯವಿದೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶದ ಸುದ್ದಿ ಕೇಳಿಬರಲಿದೆ. ಅವಕಾಶಗಳ ಸದುಪಯೋಗ ಪಡಿಸಿಕೊಳ್ಳಿ.

ಬಂಡವಾಳ ಕರಗಲಿದೆ ಜಾಗ್ರತೆ ವಹಿಸಿರಿ. ದೂರದೂರಿಗೆ ಪ್ರಯಾಣ. ಸಾಮಾಜಿಕ ಗೌರವಕ್ಕೆ ಪಾತ್ರರಾಗಲಿದ್ದೀರಿ. ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ಮನಸ್ಸಿಗೆ ನೆಮ್ಮದಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭದ ನಿರೀಕ್ಷೆ ನಿರೀಕ್ಷಿತ ಕೆಲಸಕಾರ್ಯಗಳು ಎಣಿಸಿದಂತೆ ನಡೆಯಲಾರವು. ವಿದ್ಯಾರ್ಥಿಗಳು ಅಧಿಕ ಪ್ರಯತ್ನಬಲದಿಂದ ಮುಂದುವರಿಯಬೇಕಾಗುತ್ತದೆ. ದಿನಾಂತ್ಯ ಶುಭವಿದೆ.

ಮನಸ್ಸಿನಂತೆ ಒಂದೊಂದೇ ಕಾರ್ಯಗಳು ನಡೆಯಲಿವೆ. ಸಾಮಾಜಿಕ ಕಾರ್ಯ ಚಟುವಟಿಕೆ, ಮನರಂಜನೆ, ಸಪತ್ನಿಕರಾಗಿ ಭೋಜನ ಕೂಟಗಳಲ್ಲಿ ಭಾಗವಹಿಸಲಿದ್ದೀರಿ. ದೈವರಕ್ಷೆ ಇರುವುದರಿಂದ ಯಶಸ್ಸನ್ನು ಕಂಡುಕೊಳ್ಳಲಿದ್ದೀರಿ. ದೇಹಾರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ. ವೃತ್ತಿರಂಗದಲ್ಲಿ ಹೊಂದಿಕೊಂಡು ಹೋಗುವ ದಿನಗಳಿವು. ಧೈರ್ಯದಿಂದ ಮುಂದುವರಿಯಿರಿ.

ಪರಿಶ್ರಮದಿಂದ ದುಡಿಮೆ. ನಿತ್ಯದ ಕೆಲಸಗಳಿಂದ ತುಸು ವಿಶ್ರಾಂತಿಯ ಅಗತ್ಯ. ಸಾಂಸಾರಿಕವಾಗಿ ಸಂತಸದ ದಿನ. ಎಣಿಸಿದ ಕೆಲಸಕಾರ್ಯಗಳು ಹಂತ ಹಂತವಾಗಿ ನಡೆಯಲಿವೆ. ಹೊಸ ಕೆಲಸಕಾರ್ಯಗಳು ವಿಳಂಬವಾದಾವು. ಅಧ್ಯಾಪಕರಿಗೆ ಸ್ಥಾನ ಬದಲಾವಣೆ ತೋರಿ ಬಂದೀತು. ಪ್ರೀತಿಪಾತ್ರರು ಹಾಗೂ ಗೆಳೆಯರ ಜತೆ ಸಂತಸದ ಸಮಯ ಕಳೆಯಲಿದ್ದೀರಿ. ಹಿತೈಷಿಗಳ ಆಗಮನ ಸಂತಸ ನೀಡಲಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಷ್ಟ್ರಪಿತ ಮಹಾತ್ಮಗಾಂಧಿಯವರ ಕನಸಿನಂತೆ ಅವರ 150ನೇ ಜಯಂತಿ ಅಂಗವಾಗಿ ಅವರ ತತ್ವ ಸಿದ್ದಾಂತಗಳನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು ಅವರ ಕನಸಿನಂತೆ ನೈರ್ಮಲ್ಯ, ಹಸಿರು, ಆರೋಗ್ಯ, ಕಸಮುಕ್ತ ಭಾರತ ಸೃಷ್ಠಿಸುವ ಉದ್ದೇಶದಿಂದ ಜನ ಜಾಗೃತಿಮೂಡಿಸುವ ಅಂಗೀಕಾರ ಆಂದೋಲನಕ್ಕೆ ಮಾಜಿ ಸಚಿವ, ಶಾಸಕ ವೆಂಕಟರಾವ ನಾಡಗೌಡ ಪ್ರಮಾಣ ವಚನ ಬೋಧಿಸುವ ಮೂಲಕ ಚಾಲನೆ ನೀಡಿದರು. ನಗರದಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇದಿಸಲಾಗಿದೆ ಯಾವುದೇ ಅಂಗಡಿ, ಬಾರ್ ರೆಸ್ಟೋರೆಂಟ್, ಯಾವುದೇ ವಾಣಿಜ್ಯ ಮಳಿಗೆಗಳಲ್ಲಿ ಪ್ಲಾಸ್ಟಿಕ್ ಮಾರಾಟ ಮಾಡುವಂತಿಲ್ಲ ಮಾರಾಟ…
ದೀಪಾವಳಿಯ ಹಿನ್ನೆಲೆಯಲ್ಲಿ ಕಂಪನಿಗಳ ಮಾರಾಟವು ಮತ್ತೆ ಚೇತರಿಸಿಕೊಂಡಿದೆ. ದೀಪಾವಳಿಗೆ ಜನರು ಹೊಸ ವಾಹನಗಳನ್ನು ಕೊಳ್ಳುವುದು ಹಿಂದಿನಿಂದ ನಡೆದು ಬಂದಿರುವ ಸಂಪ್ರದಾಯವಾಗಿರುವ ಕಾರಣಕ್ಕೆ ವಾಹನಗಳ ಮಾರಾಟವು ಹೆಚ್ಚಾಗಿದೆ.ಇದೇ ರೀತಿ ಮಧ್ಯ ಪ್ರದೇಶದಲ್ಲಿರುವ ಸಾತ್ನಾ ಜಿಲ್ಲೆಯ ರಾಕೇಶ್ ಕುಮಾರ್ ಗುಪ್ತಾರವರು ಸಹ ಹೊಸ ಸ್ಕೂಟರ್ ಖರೀದಿಸಲು ಬಯಸಿದ್ದಾರೆ. ಅದರಂತೆ ಇತ್ತೀಚಿನ ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಖರೀದಿಸಲು ಡೀಲರ್ ಬಳಿ ಹೋಗಿದ್ದಾರೆ. ಇದರಲ್ಲೇನು ವಿಶೇಷ ಅಂತೀರಾ? ವಿಶೇಷ ಇರೋದು ಇದರಲ್ಲೆ. ಎಲ್ಲರಂತೆ ರಾಕೇಶ್ ಕುಮಾರ್ರವರು ಚೆಕ್ನಲ್ಲೋ, ಡಿಡಿಯಲ್ಲೋ, ಇಎಂಐನಲ್ಲೊ…
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪಟ್ಟಣದಲ್ಲಿ ಸಿಆರ್ಪಿಎಫ್ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯ ನಂತರ ದಾಳಿಯ ಹೊಣೆ ಹೊತ್ತ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಆತ್ಮಾಹುತಿ ದಾಳಿ ನಡೆಸಿದ ಉಗ್ರ ದಾಳಿಗೆ ಮುನ್ನ ಮಾತನಾಡಿದ ಕೊನೆಯ ವಿಡಿಯೊ ವೈರಲ್ ಆಗಿದೆ. ಹಿಂದೆ ಜೈಶ್ ಸಂಘಟನೆಯ ಧ್ವಜವನ್ನು ಹೊಂದಿರುವ ವಿಡಿಯೋದಲ್ಲಿ ದಕ್ಷಿಣ ಕಾಶ್ಮೀರದ ಕಾಕಪೊರದ ಆದಿಲ್ ಅಲಿಯಾಸ್ ವಕಾಸ್ ಎಂಬ ಉಗ್ರ ಮಾತನಾಡಿದ್ದಾನೆ. ಅವನ ಸುತ್ತ ಹಲವು ಅತ್ಯಾಧುನಿಕ…
ಹೈದರಾಬಾದ್: ಧೂಮಪಾನ ನಿಷೇಧ ಪ್ರದೇಶದಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಟಾಲಿವುಡ್ ನಟ ರಾಮ್ ಪೋಥಿನೇನಿ ಅವರಿಗೆ ಸೋಮವಾರ ಹೈದರಾಬಾದ್ ಪೊಲೀಸರು 200 ರೂಪಾಯಿ ದಂಡ ವಿಧಿಸಿದ್ದಾರೆ. ಈ ಘಟನೆ ನಗರದ ಐತಿಹಾಸಿಕ ಚಾರ್ಮಿನಾರ್ ಬಳಿ ನಡೆದಿದೆ. ನಟ ರಾಮ್ ತಮ್ಮ ಮುಂಬರುವ ‘ಐಸ್ಮಾರ್ಟ್ ಶಂಕರ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಿನಿಮಾದಲ್ಲಿ ಅವರ ಪಾತ್ರದ ಭಾಗವಾಗಿ ನಟ ಸಿಗರೇಟ್ ಸೇದಿದ್ದರು. ನಟ ರಾಮ್ ಸಿಗರೇಟ್ ನಿಷೇಧಿಸಿದ್ದ ಪ್ರದೇಶದಲ್ಲಿ ಧೂಮಪಾನ ಮಾಡಿದ್ದರು. ಅದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ…
ಇಲ್ಲ, ನಾನು ವಾಟ್ಸ್ಯಾಪ್ ಯೂಸ್ಮಾಡ್ತಿಲ್ಲ… ಹಾಗಂತ ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(6 ಡಿಸೆಂಬರ್, 2018) ಸ್ನೇಹಿತರು, ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ – ಅವರು ನಿಮ್ಮ…