ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ.
ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮನೆಯವರೊಂದಿಗೆ ಉತ್ತಮ ಸಂಬಂಧ. ವಿದ್ಯಾರ್ಥಿಗಳಿಗೆ ಆಗಾಗ ಆಲಸ್ಯ ಇರುತ್ತದೆ. ವಾಹನ ಖರೀದಿಗೆ ಸಕಾಲವಲ್ಲ. ಶುಭಮಂಗಲ ಕಾರ್ಯಗಳಿಗೆ ವಿಳಂಬವಾಗುತ್ತದೆ.
ಕಾರ್ಯಕ್ಷೇತ್ರದಲ್ಲಿ ಸ್ನೇಹ, ವಿಶ್ವಾಸಗಳು ಮೂಡಿ ಮುನ್ನಡೆಗೆ ನಾಂದಿಯಾಗಲಿದೆ. ನೂತನ ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಸಿಗದು. ಯೋಗ್ಯ ವಯಸ್ಕರು ಉತ್ತಮ ಸಂಬಂಧಿಗಳ ಪ್ರಸ್ತಾವಕ್ಕೆ ಕಂಕಣಬಲವನ್ನು ಹೊಂದಲಿದ್ದಾರೆ. ಸರಕಾರಿ ಅಧಿಕಾರಿಗಳಿಗೆ ಮುಂಭಡ್ತಿ ಇರುತ್ತದೆ. ಗುರಿ ಸಾಧನೆಗೆ ಹೊಸ ಹಾದಿ ಕ್ರಮಿಸಬೇಕು. ನಿರಾಶರಾಗದೆ ಮುನ್ನುಗ್ಗುವುದರಿಂದ ಕಾರ್ಯ ಸಾಧನೆ.
ಆರ್ಥಿಕವಾಗಿ ಲಾಭವಾದರೂ ವಂಚನೆಗೆ ಗುರಿಯಾಗಲಿದ್ದೀರಿ. ಕಲಾವಿದರಿಗೆ ಹೆಚ್ಚಿನ ಸ್ಥಾನಮಾನಗಳು ಲಭ್ಯವಾಗಲಿದೆ. ಕೃಷಿಕರಿಗೆ ಉತ್ತಮ ಆದಾಯ. ಆಸ್ತಿ ಖರೀದಿಯ ಸಾಧ್ಯತೆ. ದೈನಂದಿನ ಕೆಲಸ ಕಾರ್ಯಗಳನ್ನು ವಿಶ್ವಾಸದಿಂದ ಮಾಡಿ. ಆಗಾಗ ಸಂಚಾರದಿಂದ ದೇಹಾಯಾಸಕ್ಕೆ ಕಾರಣವಾಗಲಿದೆ. ಸಾಂಸಾರಿಕವಾಗಿ ಮನದನ್ನೆಯ ಮಾತನ್ನು ನಡೆಸಬೇಕಾಗುತ್ತದೆ. ದಿನಾಂತ್ಯ ಶುಭ.
ಹಿತೈಷಿಗಳ ಭೇಟಿ ಸಾಧ್ಯತೆ. ವ್ಯವಹಾರದಲ್ಲಿ ಲಾಭ. ಸಿದ್ಧಿಯಾಗಲಿದೆ. ಶ್ರೀದೇವತಾದರ್ಶನ ಭಾಗ್ಯದಿಂದ ಶಾಂತಿ ಸಿಗಲಿದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಬಹುದಿನಗಳ ಬಳಿಕ ಮನಸ್ಸಿಗೆ ನೆಮ್ಮದಿ ಇರುತ್ತದೆ. ಆಗಾಗ ಧನವ್ಯಯವಾದರೂ ಕಾರ್ಯ ಸ್ನೇಹಿತರು ಮತ್ತು ಕೌಟುಂಬಿಕ ಸದಸ್ಯರಿಂದ ಉತ್ತಮ ನೆರವು. ದಿನದ ಮಟ್ಟಿಗೆ ಪ್ರಯಾಣ ಬೇಡ. ಸ್ತ್ರೀಯರ ಇಷ್ಟಾರ್ಥಗಳು ನೆರವೇರಲಿವೆ.
ವೃದ್ಧಿಯಾಗಲಿದೆ. ಹಣಕಾಸಿನ ಬಗ್ಗೆ ಹಿಡಿತ ಇರಲಿ. ಅನಾವಶ್ಯಕವಾಗಿ ದುಂದುವೆಚ್ಚಗಳಾಗಬಹುದು. ಬಾಧ್ಯತೆಗಳ ನಿರ್ವಹಣೆಯಲ್ಲಿ ಸ್ಪಷ್ಟ ನಿಲುವು ತಳೆಯುವಿರಿ. ಸಂಶೋಧನೆಗೆ ಪ್ರೋತ್ಸಾಹ ಸಾಧ್ಯತೆ. ವೈವಾಹಿಕ ವ್ಯವಹಾರಗಳಿಗೆ ಚಾಲನೆ ದೊರಕಲಿದೆ. ಕಾರ್ಮಿಕ ವರ್ಗದವರ ಮನೋಕಾಮನೆ ನೆರವೇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಆದಾಯ
ವಾಹನ ವಹಿವಾಟುಗಳಲ್ಲಿ ನಿರೀಕ್ಷೆಯಂತೆ ಲಾಭ. ಔದ್ಯೋಗಿಕ ವಿಷಯಗಳಲ್ಲಿ ಅನುಕೂಲ. ಸಂಚಾರದಲ್ಲಿ ದೇಹಾಯಾಸ ತಂದೀತು. ಯೋಗ್ಯ ವಯಸ್ಕರು ಕಂಕಣಬಲಕ್ಕೆ ಪೂರಕವಾದಾರು. ಹೂಡಿಕೆಗಳು ಆದಾಯವನ್ನು ಹೆಚ್ಚಿಸಲಿವೆ. ವೃತ್ತಿರಂಗದಲ್ಲಿ ಕಾರ್ಯಒತ್ತಡಗಳಿರುತ್ತವೆ. ದಿನಾಂತ್ಯ ಶುಭವಿದೆ. ವಿವಾಹ ಸಂಬಂಧಿ ಮಾತುಕತೆಗಳು ಅನುಕೂಲಕರವಾಗಿ ಪರಿಣಮಿಸಲಿವೆ. ಸಾಮಾಜಿಕ ಬದುಕಿನಲ್ಲಿ ಉಲ್ಲಾಸ.
ಕುಟುಂಬದ ಜಟಿಲ ಸಮಸ್ಯೆಗಳನ್ನು ಜಾಣ್ಮೆಯಿಂದ ಬಗೆಹರಿಸುವಿರಿ. ನಿರುದ್ಯೋಗಿಗಳು ಬಂದ ಅವಕಾಶಗಳನ್ನು ಸದುಪಯೋಗಿಸಬೇಕು. ಅನಗತ್ಯವಾದ ವಿವಾದಗಳಿಂದ ಕಿರಿಕಿರಿ ತಂದೀತು. ಮನೆಯಲ್ಲಿ ಚೋರ ಭೀತಿ ತಂದೀತು. ದೇಹಾರೋಗ್ಯದ ಬಗ್ಗೆ ಗಮನ ವಿರಬೇಕು. ಅಧಿಕ ಧನಾಗಮನದಿಂದ ಮನೋಲ್ಲಾಸ. ಬಂಧುಗಳ ಸತ್ಕಾರಕ್ಕಾಗಿ ಅಪಾರ ವೆಚ್ಚ ಭರಿಸಬೇಕಾದೀತು.
ಉದ್ಯೋಗದಲ್ಲಿ ಸ್ಥಾನ ಅಥವಾ ಹುದ್ದೆಯಲ್ಲಿ ಬದಲಾವಣೆ ಕುರಿತು ಚರ್ಚಿಸಿಲಿದ್ದೀರಿ. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ ವಿರುತ್ತದೆ. ಶ್ರೀದೇವರ ಅನುಗ್ರಹದಿಂದ ಮನಸ್ಸಿಗೆ ಶಾಂತಿ ಸಮಾಧಾನ ವಿರುತ್ತದೆ. ಹಿರಿಯ ಅಧಿಕಾರಿಗಳಿಗೆ ಮುಂಭಡ್ತಿ ಹಾಗೂ ಶ್ರೀದೇವರ ದರ್ಶನ ಭಾಗ್ಯವಿದೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶದ ಸುದ್ದಿ ಕೇಳಿಬರಲಿದೆ. ಅವಕಾಶಗಳ ಸದುಪಯೋಗ ಪಡಿಸಿಕೊಳ್ಳಿ.
ಬಂಡವಾಳ ಕರಗಲಿದೆ ಜಾಗ್ರತೆ ವಹಿಸಿರಿ. ದೂರದೂರಿಗೆ ಪ್ರಯಾಣ. ಸಾಮಾಜಿಕ ಗೌರವಕ್ಕೆ ಪಾತ್ರರಾಗಲಿದ್ದೀರಿ. ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ಮನಸ್ಸಿಗೆ ನೆಮ್ಮದಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭದ ನಿರೀಕ್ಷೆ ನಿರೀಕ್ಷಿತ ಕೆಲಸಕಾರ್ಯಗಳು ಎಣಿಸಿದಂತೆ ನಡೆಯಲಾರವು. ವಿದ್ಯಾರ್ಥಿಗಳು ಅಧಿಕ ಪ್ರಯತ್ನಬಲದಿಂದ ಮುಂದುವರಿಯಬೇಕಾಗುತ್ತದೆ. ದಿನಾಂತ್ಯ ಶುಭವಿದೆ.
ಮನಸ್ಸಿನಂತೆ ಒಂದೊಂದೇ ಕಾರ್ಯಗಳು ನಡೆಯಲಿವೆ. ಸಾಮಾಜಿಕ ಕಾರ್ಯ ಚಟುವಟಿಕೆ, ಮನರಂಜನೆ, ಸಪತ್ನಿಕರಾಗಿ ಭೋಜನ ಕೂಟಗಳಲ್ಲಿ ಭಾಗವಹಿಸಲಿದ್ದೀರಿ. ದೈವರಕ್ಷೆ ಇರುವುದರಿಂದ ಯಶಸ್ಸನ್ನು ಕಂಡುಕೊಳ್ಳಲಿದ್ದೀರಿ. ದೇಹಾರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ. ವೃತ್ತಿರಂಗದಲ್ಲಿ ಹೊಂದಿಕೊಂಡು ಹೋಗುವ ದಿನಗಳಿವು. ಧೈರ್ಯದಿಂದ ಮುಂದುವರಿಯಿರಿ.
ಪರಿಶ್ರಮದಿಂದ ದುಡಿಮೆ. ನಿತ್ಯದ ಕೆಲಸಗಳಿಂದ ತುಸು ವಿಶ್ರಾಂತಿಯ ಅಗತ್ಯ. ಸಾಂಸಾರಿಕವಾಗಿ ಸಂತಸದ ದಿನ. ಎಣಿಸಿದ ಕೆಲಸಕಾರ್ಯಗಳು ಹಂತ ಹಂತವಾಗಿ ನಡೆಯಲಿವೆ. ಹೊಸ ಕೆಲಸಕಾರ್ಯಗಳು ವಿಳಂಬವಾದಾವು. ಅಧ್ಯಾಪಕರಿಗೆ ಸ್ಥಾನ ಬದಲಾವಣೆ ತೋರಿ ಬಂದೀತು. ಪ್ರೀತಿಪಾತ್ರರು ಹಾಗೂ ಗೆಳೆಯರ ಜತೆ ಸಂತಸದ ಸಮಯ ಕಳೆಯಲಿದ್ದೀರಿ. ಹಿತೈಷಿಗಳ ಆಗಮನ ಸಂತಸ ನೀಡಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪರಿಸರ ದಿನಾಚರಣೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಲಕ್ಷ ಲಕ್ಷ ದುಡ್ಡು ವೆಚ್ಚ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಪರಿಸರ ದಿನಾಚರಣೆಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬರೋಬ್ಬರಿ 20 ಲಕ್ಷ ರೂಪಾಯಿ ಖರ್ಚು ಮಾಡಿದೆ ಎಂದು ತಿಳಿದು ಬಂದಿದೆ. ಜೂನ್ 5 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಾಡಲಾಗಿತ್ತು.ಸರಳವಾಗಿ ಆಚರಿಸಬೇಕಿದ್ದ ಪರಿಸರ ದಿನಾಚರಣೆಗೆ 20.45 ಲಕ್ಷ ರೂ. ಹಣ ಖರ್ಚಾಗಿದೆ. ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ…
ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ. ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ ನೀವು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಿದಲ್ಲಿ ಖಿನ್ನತೆಗೊಳಗಾಗಬೇಡಿ. ಆಹಾರದ ಸ್ವಾದಕ್ಕೆ ಉಪ್ಪು ಬೇಕಾದ ಹಾಗೆ ಅತೃಪ್ತಿಯಿಂದ ಮಾತ್ರ ನೀವು ಸಂತೋಷದ ಮೌಲ್ಯವನ್ನು ಅರ್ಥ ಮಾಡಿಕೊಳ್ಳುತ್ತೀರಿ. ನಿಮ್ಮ ಮನಸ್ಥಿತಿಯನ್ನು ಬದಲಾಯಿಸಲು ಕೆಲವು ಸಾಮಾಜಿಕ ಸಮಾರಂಭಗಳಿಗೆ ಹಾಜರಾಗಿ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಅತಿಥಿಗಳು…
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.
ಕೆಲವಾರು ಮದುವೆ ಸಮಾರಂಭಗಳಲ್ಲಿ ತಲೆದೋರುವ ನಾನಾರೀತಿಯ ಸಮಸ್ಯೆಗಳಿಂದ ವಿವಾದಗಳುಂಟಾಗಿ ಮದುವೆ ಮಂಟಪಗಳಲ್ಲಿಯೇ ವಧು, ವರರು ಮತ್ತು ಅವರ ಕಡೆಯವರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪುವುದೂ ಇದೆ. ಇಂತಹುದೇ ಘಟನೆ ಇದೀಗ ರಾಜಸ್ಥಾನದಲ್ಲೂ ನಡೆದಿದೆ. ಸಪ್ತಪದಿಯ ಸಂದರ್ಭದಲ್ಲಿ ಗಂಡು ತಾನು ಮದುವೆಯಾಗವ ಮದುಮಗಳೆದುರು ಇಟ್ಟ ಬೇಡಿಕೆಯಿಂದಾಗಿ ಜಗಳವೇರ್ಪಟ್ಟಿದ್ದಲ್ಲದೇ ಮದುವೆಯೇ ಮುರಿದು ಬಿದ್ದಿದೆ.
ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ…