inspirational, ಜ್ಯೋತಿಷ್ಯ

ಇಂದು ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ

376

ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ.

ವೃಷಭ:-

ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮನೆಯವರೊಂದಿಗೆ ಉತ್ತಮ ಸಂಬಂಧ. ವಿದ್ಯಾರ್ಥಿಗಳಿಗೆ ಆಗಾಗ ಆಲಸ್ಯ ಇರುತ್ತದೆ. ವಾಹನ ಖರೀದಿಗೆ ಸಕಾಲವಲ್ಲ. ಶುಭಮಂಗಲ ಕಾರ್ಯಗಳಿಗೆ ವಿಳಂಬವಾಗುತ್ತದೆ.

 

 

ಮಿಥುನ:

ಕಾರ್ಯಕ್ಷೇತ್ರದಲ್ಲಿ ಸ್ನೇಹ, ವಿಶ್ವಾಸಗಳು ಮೂಡಿ ಮುನ್ನಡೆಗೆ ನಾಂದಿಯಾಗಲಿದೆ. ನೂತನ ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಸಿಗದು. ಯೋಗ್ಯ ವಯಸ್ಕರು ಉತ್ತಮ ಸಂಬಂಧಿಗಳ ಪ್ರಸ್ತಾವಕ್ಕೆ ಕಂಕಣಬಲವನ್ನು ಹೊಂದಲಿದ್ದಾರೆ. ಸರಕಾರಿ ಅಧಿಕಾರಿಗಳಿಗೆ ಮುಂಭಡ್ತಿ ಇರುತ್ತದೆ. ಗುರಿ ಸಾಧನೆಗೆ ಹೊಸ ಹಾದಿ ಕ್ರಮಿಸಬೇಕು. ನಿರಾಶರಾಗದೆ ಮುನ್ನುಗ್ಗುವುದರಿಂದ ಕಾರ್ಯ ಸಾಧನೆ.

 

ಕಟಕ :-

ಆರ್ಥಿಕವಾಗಿ ಲಾಭವಾದರೂ ವಂಚನೆಗೆ ಗುರಿಯಾಗಲಿದ್ದೀರಿ. ಕಲಾವಿದರಿಗೆ ಹೆಚ್ಚಿನ ಸ್ಥಾನಮಾನಗಳು ಲಭ್ಯವಾಗಲಿದೆ. ಕೃಷಿಕರಿಗೆ ಉತ್ತಮ ಆದಾಯ. ಆಸ್ತಿ ಖರೀದಿಯ ಸಾಧ್ಯತೆ. ದೈನಂದಿನ ಕೆಲಸ ಕಾರ್ಯಗಳನ್ನು ವಿಶ್ವಾಸದಿಂದ ಮಾಡಿ. ಆಗಾಗ ಸಂಚಾರದಿಂದ ದೇಹಾಯಾಸಕ್ಕೆ ಕಾರಣವಾಗಲಿದೆ. ಸಾಂಸಾರಿಕವಾಗಿ ಮನದನ್ನೆಯ ಮಾತನ್ನು ನಡೆಸಬೇಕಾಗುತ್ತದೆ. ದಿನಾಂತ್ಯ ಶುಭ.

 

 ಸಿಂಹ:

ಹಿತೈಷಿಗಳ ಭೇಟಿ ಸಾಧ್ಯತೆ. ವ್ಯವಹಾರದಲ್ಲಿ ಲಾಭ. ಸಿದ್ಧಿಯಾಗಲಿದೆ. ಶ್ರೀದೇವತಾದರ್ಶನ ಭಾಗ್ಯದಿಂದ ಶಾಂತಿ ಸಿಗಲಿದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಬಹುದಿನಗಳ ಬಳಿಕ ಮನಸ್ಸಿಗೆ ನೆಮ್ಮದಿ ಇರುತ್ತದೆ. ಆಗಾಗ ಧನವ್ಯಯವಾದರೂ ಕಾರ್ಯ ಸ್ನೇಹಿತರು ಮತ್ತು ಕೌಟುಂಬಿಕ ಸದಸ್ಯರಿಂದ ಉತ್ತಮ ನೆರವು. ದಿನದ ಮಟ್ಟಿಗೆ ಪ್ರಯಾಣ ಬೇಡ. ಸ್ತ್ರೀಯರ ಇಷ್ಟಾರ್ಥಗಳು ನೆರವೇರಲಿವೆ.

ಕನ್ಯಾ :-

ವೃದ್ಧಿಯಾಗಲಿದೆ. ಹಣಕಾಸಿನ ಬಗ್ಗೆ ಹಿಡಿತ ಇರಲಿ. ಅನಾವಶ್ಯಕವಾಗಿ ದುಂದುವೆಚ್ಚಗಳಾಗಬಹುದು. ಬಾಧ್ಯತೆಗಳ ನಿರ್ವಹಣೆಯಲ್ಲಿ ಸ್ಪಷ್ಟ ನಿಲುವು ತಳೆಯುವಿರಿ. ಸಂಶೋಧನೆಗೆ ಪ್ರೋತ್ಸಾಹ ಸಾಧ್ಯತೆ. ವೈವಾಹಿಕ ವ್ಯವಹಾರಗಳಿಗೆ ಚಾಲನೆ ದೊರಕಲಿದೆ. ಕಾರ್ಮಿಕ ವರ್ಗದವರ ಮನೋಕಾಮನೆ ನೆರವೇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಆದಾಯ

 

ತುಲಾ:

ವಾಹನ ವಹಿವಾಟುಗಳಲ್ಲಿ ನಿರೀಕ್ಷೆಯಂತೆ ಲಾಭ. ಔದ್ಯೋಗಿಕ ವಿಷಯಗಳಲ್ಲಿ ಅನುಕೂಲ. ಸಂಚಾರದಲ್ಲಿ ದೇಹಾಯಾಸ ತಂದೀತು. ಯೋಗ್ಯ ವಯಸ್ಕರು ಕಂಕಣಬಲಕ್ಕೆ ಪೂರಕವಾದಾರು. ಹೂಡಿಕೆಗಳು ಆದಾಯವನ್ನು ಹೆಚ್ಚಿಸಲಿವೆ. ವೃತ್ತಿರಂಗದಲ್ಲಿ ಕಾರ್ಯಒತ್ತಡಗಳಿರುತ್ತವೆ. ದಿನಾಂತ್ಯ ಶುಭವಿದೆ. ವಿವಾಹ ಸಂಬಂಧಿ ಮಾತುಕತೆಗಳು ಅನುಕೂಲಕರವಾಗಿ ಪರಿಣಮಿಸಲಿವೆ. ಸಾಮಾಜಿಕ ಬದುಕಿನಲ್ಲಿ ಉಲ್ಲಾಸ.

ವೃಶ್ಚಿಕ :-

ಕುಟುಂಬದ ಜಟಿಲ ಸಮಸ್ಯೆಗಳನ್ನು ಜಾಣ್ಮೆಯಿಂದ ಬಗೆಹರಿಸುವಿರಿ. ನಿರುದ್ಯೋಗಿಗಳು ಬಂದ ಅವಕಾಶಗಳನ್ನು ಸದುಪಯೋಗಿಸಬೇಕು. ಅನಗತ್ಯವಾದ ವಿವಾದಗಳಿಂದ ಕಿರಿಕಿರಿ ತಂದೀತು. ಮನೆಯಲ್ಲಿ ಚೋರ ಭೀತಿ ತಂದೀತು. ದೇಹಾರೋಗ್ಯದ ಬಗ್ಗೆ ಗಮನ ವಿರಬೇಕು. ಅಧಿಕ ಧನಾಗಮನದಿಂದ ಮನೋಲ್ಲಾಸ. ಬಂಧುಗಳ ಸತ್ಕಾರಕ್ಕಾಗಿ ಅಪಾರ ವೆಚ್ಚ ಭರಿಸಬೇಕಾದೀತು.

 

ಧನಸ್ಸು:

ಉದ್ಯೋಗದಲ್ಲಿ ಸ್ಥಾನ ಅಥವಾ ಹುದ್ದೆಯಲ್ಲಿ ಬದಲಾವಣೆ ಕುರಿತು ಚರ್ಚಿಸಿಲಿದ್ದೀರಿ. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ ವಿರುತ್ತದೆ. ಶ್ರೀದೇವರ ಅನುಗ್ರಹದಿಂದ ಮನಸ್ಸಿಗೆ ಶಾಂತಿ ಸಮಾಧಾನ ವಿರುತ್ತದೆ. ಹಿರಿಯ ಅಧಿಕಾರಿಗಳಿಗೆ ಮುಂಭಡ್ತಿ ಹಾಗೂ ಶ್ರೀದೇವರ ದರ್ಶನ ಭಾಗ್ಯವಿದೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶದ ಸುದ್ದಿ ಕೇಳಿಬರಲಿದೆ. ಅವಕಾಶಗಳ ಸದುಪಯೋಗ ಪಡಿಸಿಕೊಳ್ಳಿ.

ಮಕರ :-

ಬಂಡವಾಳ ಕರಗಲಿದೆ ಜಾಗ್ರತೆ ವಹಿಸಿರಿ. ದೂರದೂರಿಗೆ ಪ್ರಯಾಣ. ಸಾಮಾಜಿಕ ಗೌರವಕ್ಕೆ ಪಾತ್ರರಾಗಲಿದ್ದೀರಿ. ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ಮನಸ್ಸಿಗೆ ನೆಮ್ಮದಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭದ ನಿರೀಕ್ಷೆ ನಿರೀಕ್ಷಿತ ಕೆಲಸಕಾರ್ಯಗಳು ಎಣಿಸಿದಂತೆ ನಡೆಯಲಾರವು. ವಿದ್ಯಾರ್ಥಿಗಳು ಅಧಿಕ ಪ್ರಯತ್ನಬಲದಿಂದ ಮುಂದುವರಿಯಬೇಕಾಗುತ್ತದೆ. ದಿನಾಂತ್ಯ ಶುಭವಿದೆ.

 

ಕುಂಭ:-

ಮನಸ್ಸಿನಂತೆ ಒಂದೊಂದೇ ಕಾರ್ಯಗಳು ನಡೆಯಲಿವೆ. ಸಾಮಾಜಿಕ ಕಾರ್ಯ ಚಟುವಟಿಕೆ, ಮನರಂಜನೆ, ಸಪತ್ನಿಕರಾಗಿ ಭೋಜನ ಕೂಟಗಳಲ್ಲಿ ಭಾಗವಹಿಸಲಿದ್ದೀರಿ. ದೈವರಕ್ಷೆ ಇರುವುದರಿಂದ ಯಶಸ್ಸನ್ನು ಕಂಡುಕೊಳ್ಳಲಿದ್ದೀರಿ. ದೇಹಾರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ. ವೃತ್ತಿರಂಗದಲ್ಲಿ ಹೊಂದಿಕೊಂಡು ಹೋಗುವ ದಿನಗಳಿವು. ಧೈರ್ಯದಿಂದ ಮುಂದುವರಿಯಿರಿ.

 

ಮೀನ:-

ಪರಿಶ್ರಮದಿಂದ ದುಡಿಮೆ. ನಿತ್ಯದ ಕೆಲಸಗಳಿಂದ ತುಸು ವಿಶ್ರಾಂತಿಯ ಅಗತ್ಯ. ಸಾಂಸಾರಿಕವಾಗಿ ಸಂತಸದ ದಿನ. ಎಣಿಸಿದ ಕೆಲಸಕಾರ್ಯಗಳು ಹಂತ ಹಂತವಾಗಿ ನಡೆಯಲಿವೆ. ಹೊಸ ಕೆಲಸಕಾರ್ಯಗಳು ವಿಳಂಬವಾದಾವು. ಅಧ್ಯಾಪಕರಿಗೆ ಸ್ಥಾನ ಬದಲಾವಣೆ ತೋರಿ ಬಂದೀತು. ಪ್ರೀತಿಪಾತ್ರರು ಹಾಗೂ ಗೆಳೆಯರ ಜತೆ ಸಂತಸದ ಸಮಯ ಕಳೆಯಲಿದ್ದೀರಿ. ಹಿತೈಷಿಗಳ ಆಗಮನ ಸಂತಸ ನೀಡಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • corona, Health

    ರಾಜ್ಯಾದ್ಯಂತ 4ಲಕ್ಷ ಮಕ್ಕಳಿಗೆ ಉಚಿತ ಲಸಿಕೆ

    ಮೊದಲದಿನ 4 ಲಕ್ಷ ಮಕ್ಕಳಿಗೆ ಉಚಿತ ಲಸಿಕೆ  ರಾಜ್ಯದಲ್ಲಿ 15-18ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿದೆ.ಮೊದಲದಿನ 4.03 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಆ ಮೂಲಕ ಶೇ.63 ಗುರಿ ಸಾಧನೆ ಮಾಡಲಾಗಿದೆ. ಸೋಮವಾರ ರಾಜ್ಯಾದ್ಯಂತ ನಡೆದ ಲಸಿಕೆ ಅಭಿಯಾನದಲ್ಲಿ 6,38,891 ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು.ಈ ಪೈಕಿ (ಸಂಜೆ 7:30ರವೆರಗೂ) 4,03,928 ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಈ ವಯೋಮಾನದ ಎಲ್ಲ ಮಕ್ಕಳಿಗೂ ಕೋವ್ಯಾಕ್ಸೀನ್ ಹಾಕಿರುವುದರಿಂದ 28ದಿನಗಳ ನಂತರ 2ನೇ ಡೋಸ್…

    Loading

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಲವಾರು ರೋಗಗಳಿಗೆ ರಾಮಬಾಣ ಭೂಲೋಕದ ಈ ಅಮೃತ..!

    ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ ಬೇಸಿಗೆಯಲ್ಲಿ ಈ ಡ್ರಿಂಕ್ ಉತ್ತಮ ಎಂದು ಹೇಳಬಹುದು. * ಎಳನೀರಿನ ಸೇವನೆಯಿಂದ ದೇಹದಲ್ಲಿ ಉಂಟಾಗುವ ಅತಿಯಾದ ಉಷ್ಣತೆಯನ್ನು ತಡೆಯಬಹುದು. * ಬೇಸಿಗೆಯಲ್ಲಿ ಉಂಟಾಗುವ ಡಿಹೈಡ್ರೇಷನ್ ನಿಂದ ಮುಕ್ತಿ ಪಡೆಯಲು ಎಳನೀರನ್ನು ಸೇವಿಸಬೇಕು. * ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳನೀರಿಗಿದೆ. * ಎಳನೀರು ಕೊಲೆಸ್ಟ್ರಾಲ್ ಹಾಗೂ ಫ್ಯಾಟ್ ಫ್ರೀ…

  • ಜ್ಯೋತಿಷ್ಯ

    ಭಾನುವಾರದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಏಪ್ರಿಲ್, 2019) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…

  • ಆಟೋಮೊಬೈಲ್ಸ್

    ಈ ಬೈಕ್ ಕಲುಷಿತ ನೀರಿನಲ್ಲಿ ಓಡಿಸಬಹುದು!ಇದು ಕೊಡೋ ಮೈಲೇಜ್ ಬಗ್ಗೆ ಕೇಳಿದ್ರೆ, ಶಾಕ್ ಆಗ್ತೀರಾ…

    ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.

  • ಸುದ್ದಿ

    ಪುಟ್ಟ ಮಕ್ಕಳಿಗೆ ವಿಳ್ಯೆದೆಲೆ ಯನ್ನು ಹೊಟ್ಟೆಗೆ ಅಂಟಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ,.!ಇದನೊಮ್ಮೆ ತಿಳಿಯಿರಿ.

    ಹೌದು ಹುಟ್ಟಿದ ಮಕ್ಕಳಿಗೆ ಒಂದು ತಿಂಗಳಿನಿಂದ ವಿಳ್ಯೆದೆಲೆಯನ್ನು ಹೊಟ್ಟೆಗೆ ಅಂಟಿಸುತ್ತಾರೆ.. ಇದನ್ನು ಸಾಮಾನ್ಯವಾಗಿ 1 ವರ್ಷದವರೆಗೂ ಮುಂದುವರೆಸುತ್ತಾರೆ.. ಇದಕ್ಕೆ ಕಾರಣ ಮತ್ತು ಉಪಯೋಗ ಇಲ್ಲಿದೆ ನೋಡಿ.. ಹುಟ್ಟಿದ ಮಕ್ಕಳು ಸೂಕ್ಷ್ಮವಾಗಿರುತ್ತವೆ.. ಜೊತೆಗೆ ಗರ್ಭದಿಂದ ಹೊರ ಬಂದು ವಾತಾವರಣಕ್ಕೆ ಹೊಂದಿಕೊಳ್ಳಬೇಕು.. ಪುಟ್ಟ ಮಕ್ಕಳಿಗೆ ಆರೋಗ್ಯ ಕೆಟ್ಟರೆ ಚೇತರಿಸಿಕೊಳ್ಳುವುದು ಬಲು ಕಷ್ಟ.. ಅದಕ್ಕಾಗಿಯೇ ಮಕ್ಕಳ ಆರೋಗ್ಯ ಕೆಡದೇ ಇರುವ ರೀತಿಯಲ್ಲಿ ನೋಡಿಕೊಳ್ಳಬೇಕು. ಸಾಮಾನ್ಯವಾಗಿ ಅಜೀರ್ಣದ ಸಮಸ್ಯೆ ಮಕ್ಕಳಲ್ಲಿ ಬೇಗ ಕಾಣಿಸಿಕೊಳ್ಳುತ್ತವೆ. ಮಲ ಮೂತ್ರ ವಿಸರ್ಜಿಸಲು ತುಂಬಾ ಕಷ್ಟ ಪಡುತ್ತವೆ.. ಇದಕ್ಕಾಗಿಯೇ…

  • ಉಪಯುಕ್ತ ಮಾಹಿತಿ

    ಆಸ್ಪತ್ರೆಗೆ ಹೋಗುವುದು ಬೇಡ ಎಂದರೆ, ಈ ಹಣ್ಣುಗಳನ್ನು ತಿನ್ನಿರಿ..!ತಿಳಿಯಲು ಇದನ್ನು ಓದಿ…

    ವೈದ್ಯರನ್ನು ದೂರವಿಡಲು ಈ ಹಣ್ಣುಗಳನ್ನು ಸೇವಿಸಿ, ಎಷ್ಟೋಂದು ಹಣ್ಣುಗಳು ಅಬ್ಬ! ತಿನ್ನಬೇಕು ಎಲ್ಲಾ ಫ್ರೂಟ್: ಆರೋಗ್ಯಕ್ಕಾಗಿ ಹಣ್ಣು ತಿನ್ನಿ ಆನಂದಕ್ಕಾಗಿ ಹಣ್ಣು ತಿನ್ನಿ ಪೌಷ್ಟಿಕ ಭದ್ರತೆಗೂ ಹಣ್ಣು ತಿನ್ನಿ…