ಜ್ಯೋತಿಷ್ಯ

ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

274

ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ವ್ಯಾಪಾರ ಮಾಡುವವರಿಗೆ ಅಧಿಕ ಲಾಭ.ನಿಮ್ಮ ಸಾಂಸಾರಿಕ ಜೀವನಕ್ಕೆ ನಿಮ್ಮ ಸಮಯವನ್ನು ಕೊಡಿ. ಉನ್ನತ ಹುದ್ದೆಯಲ್ಲಿರುವವರಿಗೆ ಬಡ್ತಿ ಸಿಗಲಿದೆ. ಧನ ವಿನಿಯೋಗದಿಂದ ಆತಂಕ ತಂದೀತು.ಹೊಸ ಸಮಸ್ಯ ಬರುವ ಸಾಧ್ಯತೆ ಇರುವದರಿಂದ ನೀವು ಈ ದಿನ ಮಾಡುವ ಕೆಲಸವನ್ನು ಮುಂದೂಡುವುದು ಒಳ್ಳೆಯದು..

ವೃಷಭ:-

ನಿಮ್ಮ ಆರ್ಥಿಕ ಪರಿಸ್ಥಿತಿ ಸಾಧಾರಣವಾಗಿರುವುದರಿಂದ, ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ಬೇಡವಾದ ಅನಗತ್ಯ ಖರ್ಚುಗಳನ್ನು ಮಾಡದಿರುವುದು ಒಳ್ಳೆಯದು. ಮನೆಯಲ್ಲಿ ನೆಮ್ಮದಿ ಸಂತೋಷದ ವಾತಾವರಣ ಮೂಡಿಬರಲಿದೆ. ಆರ್ಥಿಕ ಪರಿಸ್ಥಿತಿಯ ಬಗ್ಗೆ ಜಾಗರೂಕರಾಗಬೇಕು. ಸ್ನೇಹಿತರೊಂದಿಗಿನ ಸಮಾಲೋಚನೆ ತೃಪ್ತಿ ತರಲಿದೆ.

ಮಿಥುನ:

ಕೋರ್ಟು ಕಚೇರಿ ಕಾರ್ಯದಲ್ಲಿ ಮುನ್ನಡೆ ದೊರೆಯುತ್ತದೆ. ಗಣ್ಯರ ಆಕಸ್ಮಿಕ ಸಂಪರ್ಕದಿಂದಾಗಿ ಜೀವನದ ಶೈಲಿಯಲ್ಲಿ ಬದಲಾವಣೆ. ಬಂಧು ಮಿತ್ರರಿಂದ ಶುಭಸುದ್ಧಿ ಕೇಳಿ ಬರುತ್ತದೆ. ಆರ್ಥಿಕ ಸ್ಥಿತಿ ಉತ್ತಮಗೊಳ್ಳುವ ಎಲ್ಲ ಸಾಧ್ಯತೆಗಳು ಕಂಡುಬರುವವು.ಸುಳ್ಳು ಹೇಳುವುದರಿಂದ ನಿಮ್ಮ ಪ್ರೀತಿಗೆ ಕೆಡುಕಾಗಲಿದ್ದು,ಸುಳ್ಳನ್ನು ಹೇಳುವುದು ಬೇಡ. ಈ ದಿನ ಆದಷ್ಟು ತಾಳ್ಮೆಯಿಂದಿರುವುದು ಒಳ್ಳೆಯದು.

ಕಟಕ :-

ನಿಮ್ಮಿಂದ ಸಲಹೆ ಸೂಚನೆಗಳನ್ನು ಪಡೆಯುವವರು. ಬಾಕಿ ಇರುವ ಕೆಲಸಗಳನ್ನು ಯಶಸ್ವಿಯಾಗಿ ಪೂರೈಸುವ ಅವಕಾಶ. ಆಹಾರ ಸೇವನೆಯಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕು. ನಿಮಗೆ ಧಕ್ಕೆ ತರುವವರೊಂದಿಗೆ ಸಬಂದ ಮಾಡಬೇಡಿ.ನಿಮ್ಮ ಕಾರ್ಯ ಕ್ಷೇತ್ರದಲ್ಲಿ ಅನಿರೀಕ್ಷಿತ ಬದಲಾವಣೆಯಾಗುವ ಸಾಧ್ಯತೆ ಇದೆ. ಪುಣ್ಯ ಕ್ಷೇತ್ರ ದರ್ಶನ ಮಾಡುವ ಅವಕಾಶ.

 ಸಿಂಹ:

ಅನುಮಾನಾಸ್ಪದ ಹಣಕಾಸಿನ ವ್ಯವಹಾರ ಮಾಡಬೇಡಿ.ಸಂಕಷ್ಟಗಳು ದುರವಾಗುವುದು.ಮದುವೆ ಯಾಗುವವರಿಗೆ ಉತ್ತಮ ಸಂಬಂದ ಸಿಗುವ ಸಾಧ್ಯತೆ. ಬಿಜಿನೆಸ್ ಪ್ರಾರಂಭಿಸಲು ಸೂಕ್ತಕಾಲ. ಆರ್ಥಿಕ ಪರಿಸ್ತಿತಿ ಚೆನಾಗಿದ್ರೂ,ಖರ್ಚುವೆಚ್ಚಗಳು ಆಗಾಗ ಕಂಡು ಬರುತ್ತದೆ.ಈ ದಿನ ನಿಮ್ಮ ಕೋಪವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು.

ಕನ್ಯಾ :-

ಹೊಸದೇನೋ ಇಂದು ನಿಮ್ಮ ಜೀವನದಲ್ಲಿ ಬರಲಿದೆ.ಇದರಿಂದ ತೊಂದರೆ ಏನೂ ಆಗುವುದಿಲ್ಲ.ಒಳ್ಳೆಯದೇ ಆಗಲಿದೆ. ನಿರುದ್ಯೋಗಿಗಳಿಗೆ ಅವಕಾಶಗಳಿರುತ್ತವೆ. ಕೆಲವು ಪ್ರಮುಖ ಜನರೊಡನೆ ವ್ಯವಹಾರ ಮಾಡುವಾಗ ಎಚ್ಚರಿಕೆಯಿಂದ ಇರಿ. ಸಣ್ಣ ಉದ್ಯಮಿಗಳಿಗೆ ಹೆಚ್ಚಿನ ಲಾಭ. ಇಂದು ನಿಮ್ಮ ಸಂಗಾತಿಯಿಂದ ಹೆಚ್ಚು ಸಂತೋಷ ಸಿಗಲಿದೆ. ಬಂಧುಮಿತ್ರರ ಸಮಾಗಮನದಿಂದ ಸಂತಸ.

ತುಲಾ:

ಗುರುಹಿರಿಯರ ಆಶೀರ್ವಾದ ಪಡೆಯುವುದು ಒಳ್ಳೆಯದೇ.ನಿಮ್ಮ ಮನೆ ದೇವರ ಧ್ಯಾನ ಮಾಡಿ ಎಲ್ಲಾ ಒಳ್ಳೆಯದೇ ಆಗುತ್ತದೆ.ನೀವು ಇಂದು ತಪ್ಪು ಮಾಡಬಹುದಾಗಿದ್ದು,ಇದು ನಿಮ್ಮ ಸಾಂಸಾರಿಕ ಜೀವನಕ್ಕೆ ಧಕ್ಕೆ ತರುವ ಸಾಧ್ಯತೆ ಇದೆ. ಸಣ್ಣಪುಟ್ಟ ಸಾಲಗಳಿಂದ ಮುಕ್ತರಾಗುವ ಸಾಧ್ಯತೆ. ನಿರುದ್ಯೋಗಿಗಳಿಗೆ ಹೆಚ್ಚಿನ ಬದಲಾವಣೆ ಇದೆ.ಹೊಸ ಉದ್ಯಮಗಳನ್ನು ಪ್ರಾರಂಭಿಸಲಿದ್ದೀರಿ. ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರಗತಿ ಇರುತ್ತದೆ.

ವೃಶ್ಚಿಕ :-

ಹಣವನ್ನು ಆದಷ್ಟು ಕಡಿಮೆ ಖರ್ಚು ಮಾಡುವುದು ಒಳ್ಳೆಯದು. ವಾದಗಳು ಮತ್ತು ಭಿನ್ನಾಭಿಪ್ರಾಯಗಳಿಂದಾಗಿ ಮನೆಯಲ್ಲಿ ಕೆಲವು ಉದ್ವಿಗ್ನತೆಯ ಕ್ಷಣಗಳಿರಬಹುದು ವಾದಗಳು ಮತ್ತು ಭಿನ್ನಾಭಿಪ್ರಾಯಗಳಿಂದಾಗಿ ಮನೆಯಲ್ಲಿ ಕೆಲವು ಉದ್ವಿಗ್ನತೆಯ ಕ್ಷಣಗಳಿರಬಹುದು,ಮನೆಯಲ್ಲಿನ ವಾಗ್ವಾದಗಳಿಂದ ನೆಮ್ಮದಿ ಕೆಡಲಿದೆ.

ಧನಸ್ಸು:

ಇಂದು ನಿಮ್ಮ ಮೇಲೆ ಸಾಕಷ್ಟು ಒತ್ತಡ ಉಂಟಾಗಲಿದೆ.ಸಂಬಂಧಿಕರಿಂದಾಗಿ ವ್ಯಾಜ್ಯವುಂಟಾಗುವ ಸಾಧ್ಯತೆಯಿದೆ. ದೂರದವರಿಂದ ಶುಭ ವಾರ್ತೆ ಕೇಳುವಿರಿ.ಗೃಹುಪಯೋಗಿ ವಸ್ತುಗಳ ಮೇಲೆ ಅಧಿಕ ಖರ್ಚು ಮಾಡಬೇಡಿ.ಹಿರಿಯರ ಸಲಹೆಗಳನ್ನು ಪಡೆಯಿರಿ.

ಮಕರ :-

ಬೇಡವಾದ ಯೋಚನೆ ಮಾಡಿ ತಲೆ ಕೆಡಿಸಕೊಳ್ಳಬೇಡಿ.ವಾದ ಮತ್ತು ಜಗಳ ಮಾಡುವುದು ಬೇಡ.ಬೇರೆಯವರ ದೋಷ ಕಂಡುಹಿಡಿಯಲು ಹೋಗಬೇಡಿ.ನಿಮ್ಮ ಎಲ್ಲ ಕೆಲಸ ಕಾರ್ಯಗಳಿಗೆ ಪ್ರೋತ್ಸಾಹ ದೊರೆಯಲಿದೆ.ನಿಮ್ಮ ಆರೋಗ್ಯದಲ್ಲಿ ಸುಧಾರಣೆ ಆಗಲಿದ್ದು, ಆರೋಗ್ಯ ಕಾಳಜಿವಹಿಸುವುದು ಮರೆಯಬೇಡಿ.

ಕುಂಭ:-

ನಿಮ್ಮ ಹಠ ನಿಮ್ಮ ಮನೆಯವರಿಗೆ ಮತ್ತು ನಿಮ್ಮ ಮಿತ್ರರಿಗೆ ನೋವುಂಟುಮಾಡುತ್ತದೆ.ಆರ್ಥಿಕವಾಗಿ ಸುಧಾರಣೆ ಹಾಗೂ ಲಾಭದಾಯಕ ಪ್ರಗತಿ ಕಂಡು ಬರುತ್ತದೆ.ನಿಮ್ಮ ಕೈ ಕೆಳಗೆ ಕೆಲಸ ಮಾಡುವವರು ಕೆಲಸದಿಂದ ದೂರ ಹೋಗುವ ಸಾಧ್ಯತೆ ಇದೆ. ಮಕ್ಕಳ ಬದುಕಿನಲ್ಲಿ ಹೊಸ ತಿರುವಿನಿಂದ ಅವಕಾಶಗಳು ತೆರೆದುಕೊಳ್ಳುವವು. ಬಂಧುಬಳಗದವರ ಭೇಟಿಯಿಂದ ಮಾನಸಿಕ ಸಮಾಧಾನ ಕಂಡು ಬರುತ್ತದೆ.

ಮೀನ:-

ನಿಮ್ಮ ಆರೋಗ್ಯದ ಮೇಲೆ ಗಮನ ಅವಶ್ಯಕ.ಮನೆ ನಿರ್ಮಾಣ, ಖರೀದಿ ಸಾಧ್ಯತೆ. ಲೇವಾದೇವಿ ವ್ಯವಹಾರಗಳಲ್ಲಿ ಪ್ರಗತಿಯಾಗಲಿದೆ.ದೂರ ಪ್ರಯಾಣದಲ್ಲಿ ಉಷಾರಾಗಿರಿ.ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಬೇಡವಾದ ಅನಗತ್ಯ  ಕಾರಣಗಳಿಗೆ ಚಿಂತೆ ಮಾಡಬೇಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ಮುಂದೆ ಎಟಿಎಂ ನಿಂದ ಕ್ಯಾಶ್ ವಿತ್ ಡ್ರಾ ಮಾಡಲು ಈ ನಿಯಮವನ್ನು ತಪ್ಪದೆ ಪಾಲಿಸಬೇಕು…!

    ಬ್ಯಾಂಕ್ ನಿಂದ  ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಎಂದು ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ . ನವದೆಹಲಿ ,ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಮಾಡಲು ನಿರ್ಧರಿಸಲಾಗಿದೆ. ಹೌದು.. ಖ್ಯಾತ…

  • ಆಧ್ಯಾತ್ಮ

    ಭಗವಂತನನ್ನು ಕಾಣಲು ವೇದಾನುಭವಗಳಿಂದ ಪ್ರಾಚೀನ ಋಷಿಗಳು ಕಂಡುಕೊಂಡ ಕೆಲವು ಮೂಲಸೂತ್ರಗಳು.

    ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ (7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900454448ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು 9900454448 ಶರೀರವನ್ನು ನೀರು ಮತ್ತು ಯೋಗದಿಂದ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(12 ಫೆಬ್ರವರಿ, 2019) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ಹಠಮಾರಿ ಪ್ರಕೃತಿ ನಿಮ್ಮ ಪೋಷಕರ…

  • ವಿಸ್ಮಯ ಜಗತ್ತು

    ಈ ಮಹಿಳೆ ಭೂತವನ್ನೇ ಕಾಮಕ್ಕೆ ಪ್ರಚೋದಿಸುತ್ತಾಳಂತೆ..!ತಿಳಿಯಲು ಈ ಲೇಖನ ಓದಿ..

    ಭೂತ ಪ್ರೇತಗಳಲ್ಲಿ ನಿಮಗೆ ನಂಬಿಕೆ ಇದೆಯೇ? ಈ ಪ್ರಶ್ನೆಗೆ ಭಿನ್ನ ವ್ಯಕ್ತಿಗಳಿಂದ ಭಿನ್ನ ಉತ್ತರ ದೊರಕಬಹುದು. ಆದರೆ ವಿಜ್ಞಾನದ ಪ್ರಕಾರ ಭೂತ ಪ್ರೇತಗಳ ಇರುವಿಕೆಗೆ ಯಾವುದೇ ಆಧಾರವಿಲ್ಲ ಹಾಗೂ ಇವುಗಳ ಇರುವಿಕೆಯನ್ನು ಸಾಬೀತುಪಡಿಸಲು ವೈಜ್ಞಾನಿಕವಾಗಿ ಸಾಧ್ಯವೂ ಇಲ್ಲ.

  • ಸುದ್ದಿ

    ಬೆಂಗಳೂರಿಗೆ ಕಾದಿದೆ ಕಂಟಕ…ಏನದು ?

    ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳು ಪ್ರವಾದಿಂದ ತತ್ತರಿಸಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದೇ ಬೆನ್ನಲ್ಲೇ ರಾಜಧಾನಿ ಬೆಂಗಳೂರಿಗೆ ಕಾದಿದೆ ಅಪಾಯ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.  ಬೆಂಗಳೂರಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆ ಕೈಗೊಳ್ಳಲು ಸೂಚನೆ ನೀಡಲಾಗಿದೆ.  ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 2 ಸೆ.ಮೀಟರ್ ನಿಂದ 6 ಸೆಂಟಿ ಮೀಟರ್ ವರೆಗೂ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು…