ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವ್ಯಾಪಾರ ಮಾಡುವವರಿಗೆ ಅಧಿಕ ಲಾಭ.ನಿಮ್ಮ ಸಾಂಸಾರಿಕ ಜೀವನಕ್ಕೆ ನಿಮ್ಮ ಸಮಯವನ್ನು ಕೊಡಿ. ಉನ್ನತ ಹುದ್ದೆಯಲ್ಲಿರುವವರಿಗೆ ಬಡ್ತಿ ಸಿಗಲಿದೆ. ಧನ ವಿನಿಯೋಗದಿಂದ ಆತಂಕ ತಂದೀತು.ಹೊಸ ಸಮಸ್ಯ ಬರುವ ಸಾಧ್ಯತೆ ಇರುವದರಿಂದ ನೀವು ಈ ದಿನ ಮಾಡುವ ಕೆಲಸವನ್ನು ಮುಂದೂಡುವುದು ಒಳ್ಳೆಯದು..
ನಿಮ್ಮ ಆರ್ಥಿಕ ಪರಿಸ್ಥಿತಿ ಸಾಧಾರಣವಾಗಿರುವುದರಿಂದ, ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ಬೇಡವಾದ ಅನಗತ್ಯ ಖರ್ಚುಗಳನ್ನು ಮಾಡದಿರುವುದು ಒಳ್ಳೆಯದು. ಮನೆಯಲ್ಲಿ ನೆಮ್ಮದಿ ಸಂತೋಷದ ವಾತಾವರಣ ಮೂಡಿಬರಲಿದೆ. ಆರ್ಥಿಕ ಪರಿಸ್ಥಿತಿಯ ಬಗ್ಗೆ ಜಾಗರೂಕರಾಗಬೇಕು. ಸ್ನೇಹಿತರೊಂದಿಗಿನ ಸಮಾಲೋಚನೆ ತೃಪ್ತಿ ತರಲಿದೆ.
ಕೋರ್ಟು ಕಚೇರಿ ಕಾರ್ಯದಲ್ಲಿ ಮುನ್ನಡೆ ದೊರೆಯುತ್ತದೆ. ಗಣ್ಯರ ಆಕಸ್ಮಿಕ ಸಂಪರ್ಕದಿಂದಾಗಿ ಜೀವನದ ಶೈಲಿಯಲ್ಲಿ ಬದಲಾವಣೆ. ಬಂಧು ಮಿತ್ರರಿಂದ ಶುಭಸುದ್ಧಿ ಕೇಳಿ ಬರುತ್ತದೆ. ಆರ್ಥಿಕ ಸ್ಥಿತಿ ಉತ್ತಮಗೊಳ್ಳುವ ಎಲ್ಲ ಸಾಧ್ಯತೆಗಳು ಕಂಡುಬರುವವು.ಸುಳ್ಳು ಹೇಳುವುದರಿಂದ ನಿಮ್ಮ ಪ್ರೀತಿಗೆ ಕೆಡುಕಾಗಲಿದ್ದು,ಸುಳ್ಳನ್ನು ಹೇಳುವುದು ಬೇಡ. ಈ ದಿನ ಆದಷ್ಟು ತಾಳ್ಮೆಯಿಂದಿರುವುದು ಒಳ್ಳೆಯದು.
ನಿಮ್ಮಿಂದ ಸಲಹೆ ಸೂಚನೆಗಳನ್ನು ಪಡೆಯುವವರು. ಬಾಕಿ ಇರುವ ಕೆಲಸಗಳನ್ನು ಯಶಸ್ವಿಯಾಗಿ ಪೂರೈಸುವ ಅವಕಾಶ. ಆಹಾರ ಸೇವನೆಯಲ್ಲಿ ಹೆಚ್ಚಿನ ಜಾಗ್ರತೆ ವಹಿಸಬೇಕು. ನಿಮಗೆ ಧಕ್ಕೆ ತರುವವರೊಂದಿಗೆ ಸಬಂದ ಮಾಡಬೇಡಿ.ನಿಮ್ಮ ಕಾರ್ಯ ಕ್ಷೇತ್ರದಲ್ಲಿ ಅನಿರೀಕ್ಷಿತ ಬದಲಾವಣೆಯಾಗುವ ಸಾಧ್ಯತೆ ಇದೆ. ಪುಣ್ಯ ಕ್ಷೇತ್ರ ದರ್ಶನ ಮಾಡುವ ಅವಕಾಶ.
ಅನುಮಾನಾಸ್ಪದ ಹಣಕಾಸಿನ ವ್ಯವಹಾರ ಮಾಡಬೇಡಿ.ಸಂಕಷ್ಟಗಳು ದುರವಾಗುವುದು.ಮದುವೆ ಯಾಗುವವರಿಗೆ ಉತ್ತಮ ಸಂಬಂದ ಸಿಗುವ ಸಾಧ್ಯತೆ. ಬಿಜಿನೆಸ್ ಪ್ರಾರಂಭಿಸಲು ಸೂಕ್ತಕಾಲ. ಆರ್ಥಿಕ ಪರಿಸ್ತಿತಿ ಚೆನಾಗಿದ್ರೂ,ಖರ್ಚುವೆಚ್ಚಗಳು ಆಗಾಗ ಕಂಡು ಬರುತ್ತದೆ.ಈ ದಿನ ನಿಮ್ಮ ಕೋಪವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು.
ಹೊಸದೇನೋ ಇಂದು ನಿಮ್ಮ ಜೀವನದಲ್ಲಿ ಬರಲಿದೆ.ಇದರಿಂದ ತೊಂದರೆ ಏನೂ ಆಗುವುದಿಲ್ಲ.ಒಳ್ಳೆಯದೇ ಆಗಲಿದೆ. ನಿರುದ್ಯೋಗಿಗಳಿಗೆ ಅವಕಾಶಗಳಿರುತ್ತವೆ. ಕೆಲವು ಪ್ರಮುಖ ಜನರೊಡನೆ ವ್ಯವಹಾರ ಮಾಡುವಾಗ ಎಚ್ಚರಿಕೆಯಿಂದ ಇರಿ. ಸಣ್ಣ ಉದ್ಯಮಿಗಳಿಗೆ ಹೆಚ್ಚಿನ ಲಾಭ. ಇಂದು ನಿಮ್ಮ ಸಂಗಾತಿಯಿಂದ ಹೆಚ್ಚು ಸಂತೋಷ ಸಿಗಲಿದೆ. ಬಂಧುಮಿತ್ರರ ಸಮಾಗಮನದಿಂದ ಸಂತಸ.
ಗುರುಹಿರಿಯರ ಆಶೀರ್ವಾದ ಪಡೆಯುವುದು ಒಳ್ಳೆಯದೇ.ನಿಮ್ಮ ಮನೆ ದೇವರ ಧ್ಯಾನ ಮಾಡಿ ಎಲ್ಲಾ ಒಳ್ಳೆಯದೇ ಆಗುತ್ತದೆ.ನೀವು ಇಂದು ತಪ್ಪು ಮಾಡಬಹುದಾಗಿದ್ದು,ಇದು ನಿಮ್ಮ ಸಾಂಸಾರಿಕ ಜೀವನಕ್ಕೆ ಧಕ್ಕೆ ತರುವ ಸಾಧ್ಯತೆ ಇದೆ. ಸಣ್ಣಪುಟ್ಟ ಸಾಲಗಳಿಂದ ಮುಕ್ತರಾಗುವ ಸಾಧ್ಯತೆ. ನಿರುದ್ಯೋಗಿಗಳಿಗೆ ಹೆಚ್ಚಿನ ಬದಲಾವಣೆ ಇದೆ.ಹೊಸ ಉದ್ಯಮಗಳನ್ನು ಪ್ರಾರಂಭಿಸಲಿದ್ದೀರಿ. ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರಗತಿ ಇರುತ್ತದೆ.
ಹಣವನ್ನು ಆದಷ್ಟು ಕಡಿಮೆ ಖರ್ಚು ಮಾಡುವುದು ಒಳ್ಳೆಯದು. ವಾದಗಳು ಮತ್ತು ಭಿನ್ನಾಭಿಪ್ರಾಯಗಳಿಂದಾಗಿ ಮನೆಯಲ್ಲಿ ಕೆಲವು ಉದ್ವಿಗ್ನತೆಯ ಕ್ಷಣಗಳಿರಬಹುದು ವಾದಗಳು ಮತ್ತು ಭಿನ್ನಾಭಿಪ್ರಾಯಗಳಿಂದಾಗಿ ಮನೆಯಲ್ಲಿ ಕೆಲವು ಉದ್ವಿಗ್ನತೆಯ ಕ್ಷಣಗಳಿರಬಹುದು,ಮನೆಯಲ್ಲಿನ ವಾಗ್ವಾದಗಳಿಂದ ನೆಮ್ಮದಿ ಕೆಡಲಿದೆ.
ಇಂದು ನಿಮ್ಮ ಮೇಲೆ ಸಾಕಷ್ಟು ಒತ್ತಡ ಉಂಟಾಗಲಿದೆ.ಸಂಬಂಧಿಕರಿಂದಾಗಿ ವ್ಯಾಜ್ಯವುಂಟಾಗುವ ಸಾಧ್ಯತೆಯಿದೆ. ದೂರದವರಿಂದ ಶುಭ ವಾರ್ತೆ ಕೇಳುವಿರಿ.ಗೃಹುಪಯೋಗಿ ವಸ್ತುಗಳ ಮೇಲೆ ಅಧಿಕ ಖರ್ಚು ಮಾಡಬೇಡಿ.ಹಿರಿಯರ ಸಲಹೆಗಳನ್ನು ಪಡೆಯಿರಿ.
ಬೇಡವಾದ ಯೋಚನೆ ಮಾಡಿ ತಲೆ ಕೆಡಿಸಕೊಳ್ಳಬೇಡಿ.ವಾದ ಮತ್ತು ಜಗಳ ಮಾಡುವುದು ಬೇಡ.ಬೇರೆಯವರ ದೋಷ ಕಂಡುಹಿಡಿಯಲು ಹೋಗಬೇಡಿ.ನಿಮ್ಮ ಎಲ್ಲ ಕೆಲಸ ಕಾರ್ಯಗಳಿಗೆ ಪ್ರೋತ್ಸಾಹ ದೊರೆಯಲಿದೆ.ನಿಮ್ಮ ಆರೋಗ್ಯದಲ್ಲಿ ಸುಧಾರಣೆ ಆಗಲಿದ್ದು, ಆರೋಗ್ಯ ಕಾಳಜಿವಹಿಸುವುದು ಮರೆಯಬೇಡಿ.
ನಿಮ್ಮ ಹಠ ನಿಮ್ಮ ಮನೆಯವರಿಗೆ ಮತ್ತು ನಿಮ್ಮ ಮಿತ್ರರಿಗೆ ನೋವುಂಟುಮಾಡುತ್ತದೆ.ಆರ್ಥಿಕವಾಗಿ ಸುಧಾರಣೆ ಹಾಗೂ ಲಾಭದಾಯಕ ಪ್ರಗತಿ ಕಂಡು ಬರುತ್ತದೆ.ನಿಮ್ಮ ಕೈ ಕೆಳಗೆ ಕೆಲಸ ಮಾಡುವವರು ಕೆಲಸದಿಂದ ದೂರ ಹೋಗುವ ಸಾಧ್ಯತೆ ಇದೆ. ಮಕ್ಕಳ ಬದುಕಿನಲ್ಲಿ ಹೊಸ ತಿರುವಿನಿಂದ ಅವಕಾಶಗಳು ತೆರೆದುಕೊಳ್ಳುವವು. ಬಂಧುಬಳಗದವರ ಭೇಟಿಯಿಂದ ಮಾನಸಿಕ ಸಮಾಧಾನ ಕಂಡು ಬರುತ್ತದೆ.
ನಿಮ್ಮ ಆರೋಗ್ಯದ ಮೇಲೆ ಗಮನ ಅವಶ್ಯಕ.ಮನೆ ನಿರ್ಮಾಣ, ಖರೀದಿ ಸಾಧ್ಯತೆ. ಲೇವಾದೇವಿ ವ್ಯವಹಾರಗಳಲ್ಲಿ ಪ್ರಗತಿಯಾಗಲಿದೆ.ದೂರ ಪ್ರಯಾಣದಲ್ಲಿ ಉಷಾರಾಗಿರಿ.ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಬೇಡವಾದ ಅನಗತ್ಯ ಕಾರಣಗಳಿಗೆ ಚಿಂತೆ ಮಾಡಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು. ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್,…
ರಾಜ್ಯದಲ್ಲಿ ಚುನಾವಣೆ ಕಾವು ಮುಗಿದಿದೆ. ಆದ್ರೆ ಮೇ 23ರ ಫಲಿತಾಂಶದ ಮೇಲೆ ಎಲ್ಲಾ ರಾಜಕೀಯ ಪಕ್ಷಗಳು ಉಸಿರು ಬಿಗಿ ಹಿಡಿದು ಕಾಯುತ್ತಿವೆ. ಅದ್ರಲ್ಲೂ ಈ ಬಾರಿ ಹೈವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯದತ್ತ ಇಡೀ ದೇಶದ ಚಿತ್ತ ನೆಟ್ಟಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಜೆಡಿಎಸ್ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಒಂದು ವೇಳೆ ಚುನಾವಣೆ ಫಲಿತಾಂಶ ಜೆಡಿಎಸ್ಗೆ ವ್ಯತಿರಿಕ್ತವಾಗಿ ಬಂದ್ರೆ ನಿಖಿಲ್ ಅವರನ್ನು ಸಚಿವರನ್ನಾಗಿ ಮಾಡಲೇಬೇಕು ಎಂಬ ಒತ್ತಾಯ ಕೇಳಿ ಬಂದಿದೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಏಪ್ರಿಲ್, 2019) ನಿಮ್ಮ ನೀಡುವ ವರ್ತನೆ ಪರೋಕ್ಷವಾಗಿ ನಿಮಗೆ ಆಶೀರ್ವಾದವೇ…
ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ. ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ…
ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು ಕ್ಯಾರವ್ಯಾನ್ ಖರೀದಿಸಿದ್ದು, ಅದರ ಬೆಲೆ 7 ಕೋಟಿ ರೂ. ಎಂದು ತಿಳಿದು ಬಂದಿದೆ. ಇದು ನೋಡಲು ಬಹಳ ಆಕರ್ಷಣಿಯವಾಗಿದೆ ಎಂದು ತಿಳಿದುಬಂದಿದೆ. ಮತ್ತು ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್ ತಮಗೆ ಬೇಕಾದಂತೆ ಡಿಸೈನ್ ಮಾಡಿಸಿಕೊಂಡಿದ್ದಾರೆ. ಇದು ಕಪ್ಪು ಬಣ್ಣದ ಬಸ್ ಆಗಿದ್ದು, ಒಳಗೆ ಅತ್ಯಂತ ಸ್ಟೈಲಿಶ್ ಆಗಿ ವಿನ್ಯಾಸ ಮಾಡಲಾಗಿದೆ. ವಿಶೇಷವೆಂದರೆ ಈ ಕ್ಯಾರವ್ಯಾನ್ ಮೇಲೆ ಮತ್ತು ಒಳಗೆ ಅಲ್ಲು ಅರ್ಜುನ್ ತಮ್ಮ ಹೆಸರನ್ನ…
ಸಂಯುಕ್ತ ಅರಬ್ ಎಮಿರೇಟ್ಸ್ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…