ಜ್ಯೋತಿಷ್ಯ

ಇಂದು ಶನಿವಾರ 10/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

208

ಇಂದು ಶನಿವಾರ 10/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಇಂದಿನ ಪಂಚಾಂಗ

ಶ್ರೀ ಹೇವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಮಾಘ ಮಾಸ,
ಕೃಷ್ಣ ಪಕ್ಷ, ದಶಮಿ ತಿಥಿ,
ಶನಿವಾರ, ಜ್ಯೇಷ್ಠ ನಕ್ಷತ್ರ

ಮೇಷ:

ನಿಮ್ಮ ಆರೋಗ್ಯದ ಮೇಲೆ ನೀವು ಮೊದಲ ಆದ್ಯತೆ ನೀಡಬೇಕು.ಕೈಗೆ ಎಟುಕದೆ ಇಷ್ಟು ದಿನ ಕಾಡುತ್ತಿದ್ದ ಕಾರ್ಯವೊಂದು ದಿಢೀರನೆ ನಿಮ್ಮ ಪ್ರಯತ್ನದಿಂದ ಸಿದ್ಧಿಸುವುದು. ಪ್ರವಾಸ ಮನರಂಜನೆ ಮತ್ತು ಸಾಮಾಜಿಕ ಕಾರ್ಯಕ್ರಮಗಳು ಇಂದು ನಿಮ್ಮ ಕಾರ್ಯಸೂಚಿಯಲ್ಲಿರುತ್ತವೆ.

ವೃಷಭ:-

ಆರೋಗ್ಯದ ಕಡೆ ಗಮನ ಇರಲಿ.ಇಂದು, ನೀವು ನಿಮ್ಮ ಪ್ರಿಯತಮೆ ನಿಮ್ಮನ್ನು ಎಷ್ಟು ಪ್ರೀತಿಸುತ್ತಾರೆಂದು ತಿಳಿದುಕೊಳ್ಳುತ್ತೀರಿ.ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಅಡ್ಡದಾರಿಗಳನ್ನು ಕಂಡುಕೊಳ್ಳುತ್ತಾರೆ ಮತ್ತು ಅವರು ಮಾನಸಿಕವಾಗಿ ಅಸ್ಥಿರವಾಗುತ್ತಾರೆ.  ಆಂಜನೇಯ ಸ್ತೋತ್ರ ಪಠಿಸಿ.

ಮಿಥುನ:

ನಿಮ್ಮ ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸಿ ಮತ್ತು ಇಂದು ತುಂಬಾ ಖರ್ಚು ಮಾಡಬೇಡಿ.ಮಕ್ಕಳು ತುಂಟತನ ಮಾಡುತ್ತಾರೆ ಮತ್ತು ಅವರನ್ನು ನೀವು ಉತ್ತಮ ದಿಕ್ಕಿಗೆ ಮಾರ್ಗದರ್ಶಿಸಬೇಕು.ಕುಟುಂಬದ ಕಾರ್ಯಕ್ರಮದಲ್ಲಿ ಹೊಸ ಸ್ನೇಹಿತರು ಕಾಣುತ್ತಾರೆ. ಆದರೆ ನಿಮ್ಮ ಆಯ್ಕೆಯಲ್ಲಿ ಎಚ್ಚರಿಕೆಯಿಂದಿರಿ. ಒಳ್ಳೆಯ ಸ್ನೇಹಿತರು ನೀವು ಯಾವಾಗಲೂ ಉಳಿಸಿಕೊಳ್ಳಬಯಸುವ ನಿಧಿಯಂತೆ.ಹಣಕಾಸು ವ್ಯವಹಾರ ಅಥವಾ ಲೇವಾದೇವಿ ವ್ಯವಹಾರದಲ್ಲಿ ಸೂಕ್ತ ದಾಖಲೆ ಪತ್ರಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸಹಿ ಮಾಡಿ. ಇಲ್ಲದೆ ಇದ್ದಲ್ಲಿ ನೀವು ಅನಗತ್ಯ ತೊಂದರೆಗೆ ಸಿಲುಕಿಕೊಳ್ಳುವಿರಿ.

ಕಟಕ :-

ಯಾವುದೇ ಈಡೇರದ ಪ್ರಯಾಣ ಈ ಅವಧಿಯಲ್ಲಿ ನಡೆಯಬಹುದಾಗಿದೆ.ಹಣಕಾಸು ಲಾಭ ಒಂದಕ್ಕಿಂತ ಹೆಚ್ಚು ಮೂಲಗಳಿಂದ ಬರುತ್ತದೆ.ವೈವಾಹಿಕ ಜೀವನ ಉತ್ತಮವಾಗಿರುತ್ತದೆ ಮತ್ತು ನಿಮ್ಮ ಬಾಳಸಂಗಾತಿಯು ನಿಮಗೆ ಎಲ್ಲ ದೃಷ್ಟಿಯಿಂದಲೂ ನೆರವಾಗುತ್ತಾರೆ.ಮಕ್ಕಳು ತಮ್ಮ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿಯನ್ನು ಕಾಣುವರು. ಆರ್ಥಿಕ ಸ್ಥಿತಿ ಉತ್ತಮವಾಗಿದೆ.

 ಸಿಂಹ:

ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು ಖರೀದಿಸಲು ಪ್ರಯತ್ನಿಸಿ. ಮಕ್ಕಳು ನಿಮ್ಮ ಭಾವನೆಗಳಿಗೆ ಸ್ಪಂದಿಸದೆ ಇರುವುದು ನಿಮಗೆ ಬೇಸರವನ್ನುಂಟು ಮಾಡುತ್ತದೆ. ನೀವು ನಿಮ್ಮ ಮೇಲೆ ನಿಯಂತ್ರಣ ಹೊಂದಿರಬೇಕು. ಹಣಕಾಸಿನ ವಿಚಾರದಲ್ಲಿ ಸ್ವಲ್ಪ ಸವಾಲಿನ ವಿಷಯವಾಗಿರುತ್ತದೆ.

ಕನ್ಯಾ :-

ಹಣಕಾಸಿನ ಚಿಂತೆ ಇರುವುದಿಲ್ಲ.ಅತಿಯಾದ ಕೆಲಸ ನಿಮ್ಮನ್ನು ಸಂಕಷ್ಟಕ್ಕೆ ದೂಡುತ್ತದೆ. ಕೆಲಸದ ಸ್ಥಳದಲ್ಲಿ, ನಿರೀಕ್ಷಿತ ಫಲಿತಾಂಶಗಳನ್ನು ಪಡೆಯಲು ಹೆಚ್ಚುವರಿ ಪ್ರಯತ್ನ ಹಾಕುವುದರಲ್ಲಿ ನೀವು ನಂಬಿಕೆ ಇರಿಸಬೇಕು.ಭೂಮಿ ಸಂಬಂಧವಾದ ಕಾಗದ ಪತ್ರಗಳು ಕೈಸೇರುವ ಸಾಧ್ಯತೆ ಇರುತ್ತದೆ ಮತ್ತು ಕೆಲವು ವಿಚಾರಗಳಲ್ಲಿ ಹಿರಿಯರ ಮಧ್ಯಸ್ಥಿಕೆಯಿಂದ ಕೆಲಸವು ಸುಗಮವಾಗಿ ಆಗುತ್ತದೆ.ನೀವು ನಿಮ್ಮ ಸಂಗಾತಿಯೊಂದಿಗೆ ಇಂದು ಏನನ್ನೂ ಹಂಚಿಕೊಳ್ಳಲು ಮರೆಯುವುದರಿಂದ ಅವರು ಇಂದು ನಿಮ್ಮ ಜೊತೆ ಜಗಳವಾಡಬಹುದು.ಹಣಕಾಸಿನ ಚಿಂತೆ ಇರುವುದಿಲ್ಲ.

ತುಲಾ:

ಪರಸ್ಪರರು ಉತ್ತಮವಾಗಿ ಅರ್ಥ ಮಾಡಿಕೊಳ್ಳಬೇಕಿರುತ್ತದೆ.ವಿವಾದಗಳನ್ನು ದಾಟಿ ಹೊರ ಬಂದಿರುವಿರಿ. ಹಲವು ರೀತಿಯ ಕಾರ್ಯಗಳು ನಿಮ್ಮ ಪ್ರತಿಭೆಯನ್ನು ಒರೆಗೆ ಹಚ್ಚಲಿವೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ವಹಿಸಬೇಕು.ಹಲವು ರೀತಿಯ ಕಾರ್ಯಗಳು ನಿಮ್ಮ ಪ್ರತಿಭೆಯನ್ನು ಒರೆಗೆ ಹಚ್ಚಲಿವೆ. ಮಕ್ಕಳು ಸ್ವಲ್ಪ ಕಿರಿಕಿರಿ ಅನುಭವಿಸುತ್ತಾರೆ.ನಿಮ್ಮ ದುಡುಕಿನ ವರ್ತನೆಯಿಂದಾಗಿ ಕುಟುಂಬದ ಸದಸ್ಯರು ನಿಮ್ಮ ಜೊತೆ ಅಸಮಾಧಾನ ಹೊಂದಿರುತ್ತಾರೆ

ವೃಶ್ಚಿಕ :-

ಗುರುಗಳ ದೇವಸ್ಥಾನಕ್ಕೆ ಭೇಟಿ ಕೊಡಿ. ನಿಮ್ಮ ಬಾಳಿನಲ್ಲಿ ಬೆಳಕು ಮೂಡುವುದು.ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ ಪ್ರೀತಿ ಮತ್ತು ನಂಬಿಕೆಯನ್ನು ಹೆಚ್ಚಾಗಿ ಅವಲಂಬಿಸಬೇಕು.ನಿಮ್ಮ ಬಾಳಸಂಗಾತಿಯಲ್ಲಿ ಕೆಲವು ಅನಾರೋಗ್ಯ ಅಥವಾ ವಾಗ್ವಾದಗಳು ಉಂಟಾಗಬಹುದು. ಪ್ರೇಮ ಸಂಬಂಧದಲ್ಲಿರುವವರು ಹೆಚ್ಚು ಗಮನ ಕೇಂದ್ರೀಕರಿಸಬೇಕಾಗುತ್ತದೆ.ನಿಮ್ಮ ವ್ಯವಹಾರಕ್ಕೆ ಅನುಕೂಲವಾಗುವಂತೆ ಸಹಾಯ ಸಿಗುವುದು.

ಧನಸ್ಸು:

ನಿಮ್ಮ ಮನೆಯ ಪರಿಸರದಲ್ಲಿ ಒಳ್ಳೆಯ ಬದಲಾವಣೆಗಳನ್ನು ಮಾಡುತ್ತೀರಿ. ಪ್ರೀತಿಯ ಸಂತೋಷವನ್ನು ಅನುಭವಿಸಬಹುದು.ಅನಾರೋಗ್ಯದಿಂದ ದೂರವಿರುತ್ತೀರಿ. ಹಿರಿಯರು ನಿಮ್ಮನ್ನು ಮೆಚ್ಚುತ್ತಾರೆ.ಸಮಸ್ಯೆಗಳಿಗೆ ಬಲುಬೇಗನೆ ಪರಿಹಾರ ಕಂಡುಹಿಡಿಯುವ ನಿಮ್ಮ ಸಾಮರ್ಥ್ಯ ನಿಮಗೆ ಗುರುತಿಸುವಿಕೆ ತರುತ್ತದೆ. ಈ ದಿನ ವೈವಾಹಿಕ ಜೀವನದಲ್ಲಿ ಪ್ರೀತಿ ಮತ್ತು ಬಾಂಧವ್ಯದ ಭಾವ ಮೂಡುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಎಚ್ಚರಿಕೆಯಿಂದ ವ್ಯವಹಾರ ಮಾಡಿ. ನಗದು ವ್ಯವಹಾರಕ್ಕೆ ಉತ್ತಮ ದಿನ.

ಮಕರ :-

ಖರ್ಚಿನ ದಾರಿಗಳು ಅನೇಕ ರೀತಿಯಲ್ಲಿ ತೆರೆದುಕೊಳ್ಳುವುದು. ಹಾಗಾಗಿ ಕೂಡಿಟ್ಟ ಹಣವು ನೀರಿನಂತೆ ಖರ್ಚಾಗುವುದು.ದೀರ್ಘ ಪ್ರಯಾಣದ ಸಾಧ್ಯತೆಯಿದೆ. ನೀವು ಉತ್ತಮ ಹಾಗೂ ಉತ್ಪಾದಕ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಅನಗತ್ಯ ವಸ್ತುಗಳ ಖರೀದಿಯನ್ನು ಮಾಡದಿರುವುದು ಕ್ಷೇಮ.ನಿಮ್ಮ ಕುಟುಂಬದ ಕಲ್ಯಾಣಕ್ಕಾಗಿ ಕೆಲಸ ಮಾಡಿ.ನೀವು ಕೆಲಸದಲ್ಲಿ ಇಂದು ನಿಮ್ಮ ಶಕ್ತಿ ಮತ್ತು ದೌರ್ಬಲ್ಯಗಳನ್ನು ಅರಿತುಕೊಳ್ಳುತ್ತೀರಿ. ಈ ದಿನ ನಿಜವಾಗಿಯೂ ಕಷ್ಟಕರವಾಗಿದೆ.

ಕುಂಭ:-

ನಿಮ್ಮ ವೈವಾಹಿಕ ಜೀವನ ಸುಧಾರಿಸುತ್ತದೆ.ನಿಮ್ಮ ಪ್ರೀತಿಪಾತ್ರರು ಇಂದು ಅತಿಯಾದ ಬೇಡಿಕೆಗಳನ್ನಿಡುವುದರಿಂದ ಪ್ರಣಯದಲ್ಲಿ ಹಿನ್ನೆಡೆಯಿರುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು.ಇಂದು ತುಂಬಾ ನಿರೀಕ್ಷೆಗಳು ನಿಮ್ಮ ವೈವಾಹಿಕ ಜೀವನವನ್ನು ದುಃಖದೆಡೆಗೆ ನಡೆಸಬಹುದು.ಕುಲದೇವತೆಯ ಆರಾಧನೆಯನ್ನು ತಪ್ಪದೆ ಮಾಡಿ.

ಮೀನ:-

ನಿಮ್ಮ ಸಮರ್ಪಣೆ ಮತ್ತು ಶ್ರಮವನ್ನು ಗಮನಿಸಲಾಗುತ್ತದೆ ಮತ್ತು ಇಂದು ನಿಮಗೆ ಸ್ವಲ್ಪ ಆರ್ಥಿಕ ಪ್ರತಿಫಲಗಳನ್ನು ತರುತ್ತದೆ.ಇದನ್ನು ನೀವು ನಿವಾರಿಸಬೇಕು.ಸ್ನೇಹಿತರು ಮತ್ತು ಕುಟುಂಬದ ಸದಸ್ಯರು ನಿಮಗೆ ಪ್ರೋತ್ಸಾಹ ನೀಡುತ್ತಾರೆ.ಮಕ್ಕಳ ಅಸಹಕಾರವು ನಿಮಗೆ ಮುಜುಗರವನ್ನುಂಟು ಮಾಡುವುದು. ಪ್ರೀತಿಯ ಭಾವಪರವಶತೆಯನ್ನು ಅನುಭವಿಸಲು ಯಾರಾದರೂ ದೊರಕಬಹುದು. ಒಬ್ಬ ಆಧ್ಯಾತ್ಮಿಕ ನಾಯಕರು ಅಥವಾ ಹಿರಿಯರು ಮಾರ್ಗದರ್ಶನ ಒದಗಿಸುತ್ತಾರೆ.ವೈವಾಹಿಕ ಜೀವನದಲ್ಲಿ ಕೆಲವು ತಪ್ಪುಗ್ರಹಿಕೆಗಳು ಕಂಡುಬರಬಹುದು. ಇದನ್ನು ನೀವು ನಿವಾರಿಸಬೇಕು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಮಾರುವೇಷದಲ್ಲಿ ಥಿಯೇಟರ್​ಗೆ ಹೋಗಿ ಕೆಜಿಎಫ್ ನೋಡಿದ ಸ್ಟಾರ್ ನಟ..!ಅಲ್ಲಿ ದರ್ಶನ್ ಫ್ಯಾನ್ ಆಡಿದ ಮಾತು ಕೇಳಿ ಕಣ್ಣಿರಿ ಟ್ಟರು..!

    ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್‍ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ. ನವರಸ ನಾಯಕ ಜಗ್ಗೇಶ್​ ಅವರು ಮಾರು ವೇಷದಲ್ಲಿ ಥಿಯೇಟರ್​ಗೆ ಹೋಗಿ ಕೆಜಿಎಫ್​ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.ನಟ ಜಗ್ಗೇಶ್ ಅವರು ಲುಂಗಿ, ಹವಾಯಿ…

  • ಸುದ್ದಿ

    ಇಲ್ಲಿದೆ ನೋಡಿ ಮದ್ಯ ಪ್ರಿಯರಿಗೊಂದು ಸಿಹಿಸುದ್ದಿ…!

    ಗೋವಾ ಪ್ರವಾಸಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ.  ಅಚ್ಚರಿ ಪಡಬೇಡಿಇದು ನಿಜ…. ಹೌದು.. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು.  ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಶ್ರೀ ಹನುಮ ಜಯಂತಿಯ ಶುಭಾಶಯಗಳು, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(20 ಡಿಸೆಂಬರ್, 2018) ಒತ್ತಡ ತೊಡೆದುಹಾಕಲು ಹಿತವಾದ ಸಂಗೀತವನ್ನುಆಲಿಸಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ…

  • ಸ್ಪೂರ್ತಿ

    ದೇಶ ಕಾಯೋ ಈ ಸೈನಿಕ ತನ್ನ ಊರಿಗಾಗಿ ಮಾಡಿದ ಕೆಲಸ ಕೇಳಿದ್ರೆ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ನೀವು ಈ ರೀತಿಯ ಸ್ಟೋರಿಯನ್ನು ಸಿನಿಮಾದಲ್ಲಿ ಅಥವಾ ಕಥೆ ಬರಹಗಳಲ್ಲಿ ನೋಡಿರುತ್ತೀರಿ ಆದರೆ ನಿಜ ಜೀವನದಲ್ಲಿ ಇವರು ಮಾಡಿರುವಂತ ಕೆಲಸಕ್ಕೆ ನೀವು ಹೆಮ್ಮೆ ಪಡುತ್ತೀರ. ಪ್ರಸ್ತುತ ದಿನಗಳಲ್ಲಿ ಜನರು ತಮ್ಮ ಬಗ್ಗೆ ಹಾಗು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ವಿನಃ ತಾವು ವಾಸಿಸುವಂತ ಅಕ್ಕ ಪಕ್ಕದ ವಾತಾವರಣದ ಬಗ್ಗೆ ತಲೆ ಕೆಡಿಸಿ ಕೊಳ್ಳುವುದಿಲ್ಲ ಅಂತಹದರಲ್ಲಿ ಇವರು ಮಾಡಿರುವಂತ ಕೆಲಸ ನಿಜಕ್ಕೂ ಅದ್ಭುತವಾದದ್ದು ಅನ್ನಬಹುದು. 4 ಲಕ್ಷ ರೂಗಳ ದಾನ… ಹೆಸರು ಭಗೂರಾಮ್ ಮೌರ್ಯ ವಾರಣಾಸಿಯಿಂದ 20…

  • ಸುದ್ದಿ

    ಬರದಿಂದ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ಮೊರೆ ಹೋದ ರೈತರು…..!

    ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್‌ಗಳು ಮೊರೆ ಹೋಗಿದ್ದಾರೆ. ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು. ಬೆಳೆ ಮೊಳಕೆಯೊಡೆದು ಈಗ ನೆಲ…

  • ದೇವರು-ಧರ್ಮ

    ಹನುಮಂತ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

    ಮೇಷ ರಾಶಿ ಭವಿಷ್ಯ (Sunday, November 21, 2021) ಮೇಷ ರಾಶಿಯವರಿಗೆ ಇಂದು ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೂಡಿಕೆ ಮಾಡುವುದು ಅನೇಕ ಬಾರಿ ನಿಮಗೆ ಪ್ರಯೋಜನಕಾರಿಯೆಂದು ಸಾಬೀತುಪಡಿಸುತ್ತದೆ, ಇಂದು ನಿಮಗೆ ಈ ಮಾತು ಅರ್ಥವಾಗಬಹುದು ಏಕೆಂದರೆ ಯಾವುದೇ ಹಳೆಯ ಹೂಡಿಕೆಯಿಂದ ನೀವು ಪ್ರಯೋಜನವನ್ನು ಪಡೆಯಬಹುದು ಸ್ನೇಹಿತರು ಮತ್ತು ಸಂಬಂಧಿಗಳೊಡನೆ ಆನಂದಿಸಿ. ಮನ್ಮಥನ ಬಾಣದಿಂದ ತಪ್ಪಿಸಿಕೊಳ್ಳುವ ಅವಕಾಶ ಕಡಿಮೆಯಿದೆ. ನೀವಿಂದು ತಾರೆಯಂತೆ ಪ್ರಕಾಶಿಸಿ – ಆದರೆ ಕೇವಲ ಪ್ರಶಂಸಾರ್ಹ ಕೆಲಸಗಳನ್ನು ಮಾತ್ರ ಮಾಡಿ. ಇಂದು, ನಿಮ್ಮ ಸಂಗಾತಿ ಅವರ ಅದ್ಭುತವಾದ…