News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಇಂದು ಶನಿವಾರ 10/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

218

ಇಂದು ಶನಿವಾರ 10/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಇಂದಿನ ಪಂಚಾಂಗ

ಶ್ರೀ ಹೇವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಮಾಘ ಮಾಸ,
ಕೃಷ್ಣ ಪಕ್ಷ, ದಶಮಿ ತಿಥಿ,
ಶನಿವಾರ, ಜ್ಯೇಷ್ಠ ನಕ್ಷತ್ರ

ಮೇಷ:

ನಿಮ್ಮ ಆರೋಗ್ಯದ ಮೇಲೆ ನೀವು ಮೊದಲ ಆದ್ಯತೆ ನೀಡಬೇಕು.ಕೈಗೆ ಎಟುಕದೆ ಇಷ್ಟು ದಿನ ಕಾಡುತ್ತಿದ್ದ ಕಾರ್ಯವೊಂದು ದಿಢೀರನೆ ನಿಮ್ಮ ಪ್ರಯತ್ನದಿಂದ ಸಿದ್ಧಿಸುವುದು. ಪ್ರವಾಸ ಮನರಂಜನೆ ಮತ್ತು ಸಾಮಾಜಿಕ ಕಾರ್ಯಕ್ರಮಗಳು ಇಂದು ನಿಮ್ಮ ಕಾರ್ಯಸೂಚಿಯಲ್ಲಿರುತ್ತವೆ.

ವೃಷಭ:-

ಆರೋಗ್ಯದ ಕಡೆ ಗಮನ ಇರಲಿ.ಇಂದು, ನೀವು ನಿಮ್ಮ ಪ್ರಿಯತಮೆ ನಿಮ್ಮನ್ನು ಎಷ್ಟು ಪ್ರೀತಿಸುತ್ತಾರೆಂದು ತಿಳಿದುಕೊಳ್ಳುತ್ತೀರಿ.ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಅಡ್ಡದಾರಿಗಳನ್ನು ಕಂಡುಕೊಳ್ಳುತ್ತಾರೆ ಮತ್ತು ಅವರು ಮಾನಸಿಕವಾಗಿ ಅಸ್ಥಿರವಾಗುತ್ತಾರೆ.  ಆಂಜನೇಯ ಸ್ತೋತ್ರ ಪಠಿಸಿ.

ಮಿಥುನ:

ನಿಮ್ಮ ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸಿ ಮತ್ತು ಇಂದು ತುಂಬಾ ಖರ್ಚು ಮಾಡಬೇಡಿ.ಮಕ್ಕಳು ತುಂಟತನ ಮಾಡುತ್ತಾರೆ ಮತ್ತು ಅವರನ್ನು ನೀವು ಉತ್ತಮ ದಿಕ್ಕಿಗೆ ಮಾರ್ಗದರ್ಶಿಸಬೇಕು.ಕುಟುಂಬದ ಕಾರ್ಯಕ್ರಮದಲ್ಲಿ ಹೊಸ ಸ್ನೇಹಿತರು ಕಾಣುತ್ತಾರೆ. ಆದರೆ ನಿಮ್ಮ ಆಯ್ಕೆಯಲ್ಲಿ ಎಚ್ಚರಿಕೆಯಿಂದಿರಿ. ಒಳ್ಳೆಯ ಸ್ನೇಹಿತರು ನೀವು ಯಾವಾಗಲೂ ಉಳಿಸಿಕೊಳ್ಳಬಯಸುವ ನಿಧಿಯಂತೆ.ಹಣಕಾಸು ವ್ಯವಹಾರ ಅಥವಾ ಲೇವಾದೇವಿ ವ್ಯವಹಾರದಲ್ಲಿ ಸೂಕ್ತ ದಾಖಲೆ ಪತ್ರಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸಹಿ ಮಾಡಿ. ಇಲ್ಲದೆ ಇದ್ದಲ್ಲಿ ನೀವು ಅನಗತ್ಯ ತೊಂದರೆಗೆ ಸಿಲುಕಿಕೊಳ್ಳುವಿರಿ.

ಕಟಕ :-

ಯಾವುದೇ ಈಡೇರದ ಪ್ರಯಾಣ ಈ ಅವಧಿಯಲ್ಲಿ ನಡೆಯಬಹುದಾಗಿದೆ.ಹಣಕಾಸು ಲಾಭ ಒಂದಕ್ಕಿಂತ ಹೆಚ್ಚು ಮೂಲಗಳಿಂದ ಬರುತ್ತದೆ.ವೈವಾಹಿಕ ಜೀವನ ಉತ್ತಮವಾಗಿರುತ್ತದೆ ಮತ್ತು ನಿಮ್ಮ ಬಾಳಸಂಗಾತಿಯು ನಿಮಗೆ ಎಲ್ಲ ದೃಷ್ಟಿಯಿಂದಲೂ ನೆರವಾಗುತ್ತಾರೆ.ಮಕ್ಕಳು ತಮ್ಮ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿಯನ್ನು ಕಾಣುವರು. ಆರ್ಥಿಕ ಸ್ಥಿತಿ ಉತ್ತಮವಾಗಿದೆ.

 ಸಿಂಹ:

ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು ಖರೀದಿಸಲು ಪ್ರಯತ್ನಿಸಿ. ಮಕ್ಕಳು ನಿಮ್ಮ ಭಾವನೆಗಳಿಗೆ ಸ್ಪಂದಿಸದೆ ಇರುವುದು ನಿಮಗೆ ಬೇಸರವನ್ನುಂಟು ಮಾಡುತ್ತದೆ. ನೀವು ನಿಮ್ಮ ಮೇಲೆ ನಿಯಂತ್ರಣ ಹೊಂದಿರಬೇಕು. ಹಣಕಾಸಿನ ವಿಚಾರದಲ್ಲಿ ಸ್ವಲ್ಪ ಸವಾಲಿನ ವಿಷಯವಾಗಿರುತ್ತದೆ.

ಕನ್ಯಾ :-

ಹಣಕಾಸಿನ ಚಿಂತೆ ಇರುವುದಿಲ್ಲ.ಅತಿಯಾದ ಕೆಲಸ ನಿಮ್ಮನ್ನು ಸಂಕಷ್ಟಕ್ಕೆ ದೂಡುತ್ತದೆ. ಕೆಲಸದ ಸ್ಥಳದಲ್ಲಿ, ನಿರೀಕ್ಷಿತ ಫಲಿತಾಂಶಗಳನ್ನು ಪಡೆಯಲು ಹೆಚ್ಚುವರಿ ಪ್ರಯತ್ನ ಹಾಕುವುದರಲ್ಲಿ ನೀವು ನಂಬಿಕೆ ಇರಿಸಬೇಕು.ಭೂಮಿ ಸಂಬಂಧವಾದ ಕಾಗದ ಪತ್ರಗಳು ಕೈಸೇರುವ ಸಾಧ್ಯತೆ ಇರುತ್ತದೆ ಮತ್ತು ಕೆಲವು ವಿಚಾರಗಳಲ್ಲಿ ಹಿರಿಯರ ಮಧ್ಯಸ್ಥಿಕೆಯಿಂದ ಕೆಲಸವು ಸುಗಮವಾಗಿ ಆಗುತ್ತದೆ.ನೀವು ನಿಮ್ಮ ಸಂಗಾತಿಯೊಂದಿಗೆ ಇಂದು ಏನನ್ನೂ ಹಂಚಿಕೊಳ್ಳಲು ಮರೆಯುವುದರಿಂದ ಅವರು ಇಂದು ನಿಮ್ಮ ಜೊತೆ ಜಗಳವಾಡಬಹುದು.ಹಣಕಾಸಿನ ಚಿಂತೆ ಇರುವುದಿಲ್ಲ.

ತುಲಾ:

ಪರಸ್ಪರರು ಉತ್ತಮವಾಗಿ ಅರ್ಥ ಮಾಡಿಕೊಳ್ಳಬೇಕಿರುತ್ತದೆ.ವಿವಾದಗಳನ್ನು ದಾಟಿ ಹೊರ ಬಂದಿರುವಿರಿ. ಹಲವು ರೀತಿಯ ಕಾರ್ಯಗಳು ನಿಮ್ಮ ಪ್ರತಿಭೆಯನ್ನು ಒರೆಗೆ ಹಚ್ಚಲಿವೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ವಹಿಸಬೇಕು.ಹಲವು ರೀತಿಯ ಕಾರ್ಯಗಳು ನಿಮ್ಮ ಪ್ರತಿಭೆಯನ್ನು ಒರೆಗೆ ಹಚ್ಚಲಿವೆ. ಮಕ್ಕಳು ಸ್ವಲ್ಪ ಕಿರಿಕಿರಿ ಅನುಭವಿಸುತ್ತಾರೆ.ನಿಮ್ಮ ದುಡುಕಿನ ವರ್ತನೆಯಿಂದಾಗಿ ಕುಟುಂಬದ ಸದಸ್ಯರು ನಿಮ್ಮ ಜೊತೆ ಅಸಮಾಧಾನ ಹೊಂದಿರುತ್ತಾರೆ

ವೃಶ್ಚಿಕ :-

ಗುರುಗಳ ದೇವಸ್ಥಾನಕ್ಕೆ ಭೇಟಿ ಕೊಡಿ. ನಿಮ್ಮ ಬಾಳಿನಲ್ಲಿ ಬೆಳಕು ಮೂಡುವುದು.ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ ಪ್ರೀತಿ ಮತ್ತು ನಂಬಿಕೆಯನ್ನು ಹೆಚ್ಚಾಗಿ ಅವಲಂಬಿಸಬೇಕು.ನಿಮ್ಮ ಬಾಳಸಂಗಾತಿಯಲ್ಲಿ ಕೆಲವು ಅನಾರೋಗ್ಯ ಅಥವಾ ವಾಗ್ವಾದಗಳು ಉಂಟಾಗಬಹುದು. ಪ್ರೇಮ ಸಂಬಂಧದಲ್ಲಿರುವವರು ಹೆಚ್ಚು ಗಮನ ಕೇಂದ್ರೀಕರಿಸಬೇಕಾಗುತ್ತದೆ.ನಿಮ್ಮ ವ್ಯವಹಾರಕ್ಕೆ ಅನುಕೂಲವಾಗುವಂತೆ ಸಹಾಯ ಸಿಗುವುದು.

ಧನಸ್ಸು:

ನಿಮ್ಮ ಮನೆಯ ಪರಿಸರದಲ್ಲಿ ಒಳ್ಳೆಯ ಬದಲಾವಣೆಗಳನ್ನು ಮಾಡುತ್ತೀರಿ. ಪ್ರೀತಿಯ ಸಂತೋಷವನ್ನು ಅನುಭವಿಸಬಹುದು.ಅನಾರೋಗ್ಯದಿಂದ ದೂರವಿರುತ್ತೀರಿ. ಹಿರಿಯರು ನಿಮ್ಮನ್ನು ಮೆಚ್ಚುತ್ತಾರೆ.ಸಮಸ್ಯೆಗಳಿಗೆ ಬಲುಬೇಗನೆ ಪರಿಹಾರ ಕಂಡುಹಿಡಿಯುವ ನಿಮ್ಮ ಸಾಮರ್ಥ್ಯ ನಿಮಗೆ ಗುರುತಿಸುವಿಕೆ ತರುತ್ತದೆ. ಈ ದಿನ ವೈವಾಹಿಕ ಜೀವನದಲ್ಲಿ ಪ್ರೀತಿ ಮತ್ತು ಬಾಂಧವ್ಯದ ಭಾವ ಮೂಡುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಎಚ್ಚರಿಕೆಯಿಂದ ವ್ಯವಹಾರ ಮಾಡಿ. ನಗದು ವ್ಯವಹಾರಕ್ಕೆ ಉತ್ತಮ ದಿನ.

ಮಕರ :-

ಖರ್ಚಿನ ದಾರಿಗಳು ಅನೇಕ ರೀತಿಯಲ್ಲಿ ತೆರೆದುಕೊಳ್ಳುವುದು. ಹಾಗಾಗಿ ಕೂಡಿಟ್ಟ ಹಣವು ನೀರಿನಂತೆ ಖರ್ಚಾಗುವುದು.ದೀರ್ಘ ಪ್ರಯಾಣದ ಸಾಧ್ಯತೆಯಿದೆ. ನೀವು ಉತ್ತಮ ಹಾಗೂ ಉತ್ಪಾದಕ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಅನಗತ್ಯ ವಸ್ತುಗಳ ಖರೀದಿಯನ್ನು ಮಾಡದಿರುವುದು ಕ್ಷೇಮ.ನಿಮ್ಮ ಕುಟುಂಬದ ಕಲ್ಯಾಣಕ್ಕಾಗಿ ಕೆಲಸ ಮಾಡಿ.ನೀವು ಕೆಲಸದಲ್ಲಿ ಇಂದು ನಿಮ್ಮ ಶಕ್ತಿ ಮತ್ತು ದೌರ್ಬಲ್ಯಗಳನ್ನು ಅರಿತುಕೊಳ್ಳುತ್ತೀರಿ. ಈ ದಿನ ನಿಜವಾಗಿಯೂ ಕಷ್ಟಕರವಾಗಿದೆ.

ಕುಂಭ:-

ನಿಮ್ಮ ವೈವಾಹಿಕ ಜೀವನ ಸುಧಾರಿಸುತ್ತದೆ.ನಿಮ್ಮ ಪ್ರೀತಿಪಾತ್ರರು ಇಂದು ಅತಿಯಾದ ಬೇಡಿಕೆಗಳನ್ನಿಡುವುದರಿಂದ ಪ್ರಣಯದಲ್ಲಿ ಹಿನ್ನೆಡೆಯಿರುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು.ಇಂದು ತುಂಬಾ ನಿರೀಕ್ಷೆಗಳು ನಿಮ್ಮ ವೈವಾಹಿಕ ಜೀವನವನ್ನು ದುಃಖದೆಡೆಗೆ ನಡೆಸಬಹುದು.ಕುಲದೇವತೆಯ ಆರಾಧನೆಯನ್ನು ತಪ್ಪದೆ ಮಾಡಿ.

ಮೀನ:-

ನಿಮ್ಮ ಸಮರ್ಪಣೆ ಮತ್ತು ಶ್ರಮವನ್ನು ಗಮನಿಸಲಾಗುತ್ತದೆ ಮತ್ತು ಇಂದು ನಿಮಗೆ ಸ್ವಲ್ಪ ಆರ್ಥಿಕ ಪ್ರತಿಫಲಗಳನ್ನು ತರುತ್ತದೆ.ಇದನ್ನು ನೀವು ನಿವಾರಿಸಬೇಕು.ಸ್ನೇಹಿತರು ಮತ್ತು ಕುಟುಂಬದ ಸದಸ್ಯರು ನಿಮಗೆ ಪ್ರೋತ್ಸಾಹ ನೀಡುತ್ತಾರೆ.ಮಕ್ಕಳ ಅಸಹಕಾರವು ನಿಮಗೆ ಮುಜುಗರವನ್ನುಂಟು ಮಾಡುವುದು. ಪ್ರೀತಿಯ ಭಾವಪರವಶತೆಯನ್ನು ಅನುಭವಿಸಲು ಯಾರಾದರೂ ದೊರಕಬಹುದು. ಒಬ್ಬ ಆಧ್ಯಾತ್ಮಿಕ ನಾಯಕರು ಅಥವಾ ಹಿರಿಯರು ಮಾರ್ಗದರ್ಶನ ಒದಗಿಸುತ್ತಾರೆ.ವೈವಾಹಿಕ ಜೀವನದಲ್ಲಿ ಕೆಲವು ತಪ್ಪುಗ್ರಹಿಕೆಗಳು ಕಂಡುಬರಬಹುದು. ಇದನ್ನು ನೀವು ನಿವಾರಿಸಬೇಕು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗ್ರಾಹಕರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ನೀಡಿದ ಜಿಯೋ..!

    ಚಾಲನೆಗೆ ಬಂದ ಕೆಲವೇ ತಿಂಗಳುಗಳಲ್ಲಿ ಆಕರ್ಷಕ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದ ಜಿಯೋ ಇದೀಗ ತನ್ನ ಹೊರೆಯನ್ನ ತಗ್ಗಿಸಲು ಗ್ರಾಹಕರಿಗೆ ಶಾಕ್‌ ಕೊಡಲು ರೆಡಿಯಾಗಿದೆ. ಈಗಾಗಲೇ ದೇಶದ ಬಹುದೊಡ್ಡ ಟೆಲಿಕಾಂ ಸಂಸ್ಥೆಗಳಾದ ಏರ್‌ಟೆಲ್, ವೋಡಾಪೋನ್,ಐಡಿಯಾ ಬಾಕಿ ಮೊತ್ತವನ್ನು ಹಿಂದಿರುಗಿಸಲು ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿವೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹೊಂದಾಣಿಕೆಯ ಒಟ್ಟು ಆದಾಯ ಕುರಿತಾಗಿ ಏರ್‌ಟೆಲ್ ವೊಡಾಫೋನ್-ಐಡಿಯಾ ಸಂಸ್ಥೆಗಳು ಒಟ್ಟಾರೆ 92,000 ಕೋಟಿ ರುಪಾಯಿಯಷ್ಟು ಬಾಕಿ ಮೊತ್ತ ಹಾಗೂ ಬಡ್ಡಿ ಹಣವನ್ನು ಪಾವತಿಸಬೇಕಿದೆ. ಇದೇ ಹಾದಿಯಲ್ಲಿ ಸಾಗುವ…

  • ಉಪಯುಕ್ತ ಮಾಹಿತಿ

    ಮೋದಿ ಸರ್ಕಾರದ ಈ ಯೋಜನೆಯಿಂದ ಪ್ರತೀ ಕುಟುಂಬಕ್ಕೆ ಸಿಗಲಿದೆ 5 ಲಕ್ಷ ರೂಗಳು.!ಏನಿದು ಯೋಜನೆ.?ತಿಳಿಯಲು ಈ ಲೇಖನ ಓದಿ ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

    ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಬಜೆಟ್ ಮಂಡಿಸಿದ್ದು, ಈ ಬಜೆಟ್’ನಲ್ಲಿ ಬಡವರಿಗೆ ಬಿಪಿಎಲ್ ಕಾರ್ಡುದಾರರಿಗೆ ಆರೋಗ್ಯದ ವಿಚಾರವಾಗಿ ಬಂಪರ್ ಕೊಡುಗೆಯನ್ನು ಘೋಷಿಸಿದ್ದರು. ಹೌದು, ಕೇಂದ್ರಸರ್ಕಾರದ ಮಹತ್ವದ ಯೋಜೆನೆಯಾದ ‘ಆಯುಷ್ಮಾನ್ ಭಾರತ್’ ವಿಮೆ ಯೋಜನೆ ಈಗಾಗಲೇ ಜಾರಿಯಾಗಿದ್ದು, ಈ ಯೋಜನೆಯಿಂದ ಬಡವರು ಮತ್ತು ಬಿಪಿಎಲ್ ಕಾರ್ಡುದಾರರು ಸೇರಿದಂತೆ ಭಾರತದ  ಸುಮಾರು 10 ಕೋಟಿ ಕುಟುಂಬಗಳಿಗೆ ಈ ಯೋಜನೆಯಿಂದ ಉಪಯೋಗವಾಗಲಿದೆ.ಈ ಕುಟುಂಬಗಳು ವಾರ್ಷಿಕವಾಗಿ 5 ಲಕ್ಷ ರೂಪಾಯಿಗಳನ್ನು ಆಸ್ಪತ್ರೆ ವೈದ್ಯಕೀಯ ಖರ್ಚಿಗಾಗಿ, ಈ ವಿಮಾ ಯೋಜನೆ ಅಡಿಯಲ್ಲಿ…

  • ಕರ್ನಾಟಕ

    ರಾಷ್ಟ್ರಕವಿ ಕುವೆಂಪುರವರಿಗೆ ಗೂಗಲ್‌ ಡೂಡಲ್‌ ಗೌರವ…ಗೂಗಲ್‌ ಮುಖಪುಟದಲ್ಲಿ ರಾರಾಜಿಸುತ್ತಿರುವ ಕನ್ನಡದ ಕಂಪು…

    ಇಂದು ಡಿಸೆಂಬರ್‌ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್‌ ಕವಿಗೆ ಗೂಗಲ್‌ ವಿಶೇಷ ಡೂಡಲ್‌ ಮೂಲಕ ಗೌರವ ಸಲ್ಲಿಸಿದೆ.

  • ಸುದ್ದಿ

    “ಬರದ ನಾಡಿಗೆ ಭಗೀರಥನ ಪ್ರಯತ್ನ” ಕೆಸಿ ವ್ಯಾಲಿ ಯೋಜನೆಯಿಂದ ಜಿಲ್ಲೆಯನೂರಾರು ಕೆರೆಗಳಿಗೆ ನೀರು…!

    ಬಯಲು ಸೀಮೆ ಕೋಲಾರದಲ್ಲಿ ಸಾವಿರಾರು ಅಡಿ ಭೂಗರ್ಭವನ್ನು ಕೊರೆದರು ನೀರು ಸಿಗುವುದು ಕಷ್ಟ ಸಿಕ್ಕರೂ ಫ್ಲೋರೈಡ್ ಅಂಶ, ಜಿಲ್ಲೆಯಲ್ಲಿ ನದಿಯ ಮೂಲವಿಲ್ಲ ಕೆರೆ ಕುಂಟೆ ಬಾವಿ ನಾಲೆಗಳು ಕಾಲಿ ಕಾಲಿ! ಕೃಷಿಗೆ ನೀರಿಲ್ಲ. ಕೃಷಿಗಿರಲಿ ಕುಡಿಯಲು ಮತ್ತು ದಿನ ಬಳಕೆಗೆ ಹಾಹಾಕಾರ.. ಮಳೆಗೆ ಕಾದು ಕಾದು ಸುಸ್ತಾಗಿರುವ ಪರಿಸ್ಥಿತಿ. ಇಂತಹ ಪರಿಸ್ಥಿತಿಯಲ್ಲೂ ನಮ್ಮ ಜಿಲ್ಲೆ ತರಕಾರಿ, ಹೂ,ಮಾವು ಮತ್ತು ಹೈನುಗಾರಿಕೆಯಲ್ಲಿ ಮುಂದಿದೆ… ಎಷ್ಟೋ ರಾಜಕಾರಣಿಗಳು ಜಿಲ್ಲೆಗೆ ನೀರು ತರಲು ಅವಿರತ ಶ್ರಮಿಸಿ ಸೋತಿದ್ದಾರೆ.. ಸೋತು ದಾರಿ ಕಾಣದೆ…

  • ಉಪಯುಕ್ತ ಮಾಹಿತಿ

    ಹಲಸಿನ ಹಣ್ಣಿನ ಈ ಪ್ರಯೋಜನಗಳನ್ನು ಕೇಳಿದ್ರೆ, ನೀವು ತಿನ್ನದೇ ಸುಮ್ಮನೆ ಇರಲ್ಲ…

    ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…