News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ಇಂದು ಶನಿವಾರ 10/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

218

ಇಂದು ಶನಿವಾರ 10/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಇಂದಿನ ಪಂಚಾಂಗ

ಶ್ರೀ ಹೇವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಮಾಘ ಮಾಸ,
ಕೃಷ್ಣ ಪಕ್ಷ, ದಶಮಿ ತಿಥಿ,
ಶನಿವಾರ, ಜ್ಯೇಷ್ಠ ನಕ್ಷತ್ರ

ಮೇಷ:

ನಿಮ್ಮ ಆರೋಗ್ಯದ ಮೇಲೆ ನೀವು ಮೊದಲ ಆದ್ಯತೆ ನೀಡಬೇಕು.ಕೈಗೆ ಎಟುಕದೆ ಇಷ್ಟು ದಿನ ಕಾಡುತ್ತಿದ್ದ ಕಾರ್ಯವೊಂದು ದಿಢೀರನೆ ನಿಮ್ಮ ಪ್ರಯತ್ನದಿಂದ ಸಿದ್ಧಿಸುವುದು. ಪ್ರವಾಸ ಮನರಂಜನೆ ಮತ್ತು ಸಾಮಾಜಿಕ ಕಾರ್ಯಕ್ರಮಗಳು ಇಂದು ನಿಮ್ಮ ಕಾರ್ಯಸೂಚಿಯಲ್ಲಿರುತ್ತವೆ.

ವೃಷಭ:-

ಆರೋಗ್ಯದ ಕಡೆ ಗಮನ ಇರಲಿ.ಇಂದು, ನೀವು ನಿಮ್ಮ ಪ್ರಿಯತಮೆ ನಿಮ್ಮನ್ನು ಎಷ್ಟು ಪ್ರೀತಿಸುತ್ತಾರೆಂದು ತಿಳಿದುಕೊಳ್ಳುತ್ತೀರಿ.ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಅಡ್ಡದಾರಿಗಳನ್ನು ಕಂಡುಕೊಳ್ಳುತ್ತಾರೆ ಮತ್ತು ಅವರು ಮಾನಸಿಕವಾಗಿ ಅಸ್ಥಿರವಾಗುತ್ತಾರೆ.  ಆಂಜನೇಯ ಸ್ತೋತ್ರ ಪಠಿಸಿ.

ಮಿಥುನ:

ನಿಮ್ಮ ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸಿ ಮತ್ತು ಇಂದು ತುಂಬಾ ಖರ್ಚು ಮಾಡಬೇಡಿ.ಮಕ್ಕಳು ತುಂಟತನ ಮಾಡುತ್ತಾರೆ ಮತ್ತು ಅವರನ್ನು ನೀವು ಉತ್ತಮ ದಿಕ್ಕಿಗೆ ಮಾರ್ಗದರ್ಶಿಸಬೇಕು.ಕುಟುಂಬದ ಕಾರ್ಯಕ್ರಮದಲ್ಲಿ ಹೊಸ ಸ್ನೇಹಿತರು ಕಾಣುತ್ತಾರೆ. ಆದರೆ ನಿಮ್ಮ ಆಯ್ಕೆಯಲ್ಲಿ ಎಚ್ಚರಿಕೆಯಿಂದಿರಿ. ಒಳ್ಳೆಯ ಸ್ನೇಹಿತರು ನೀವು ಯಾವಾಗಲೂ ಉಳಿಸಿಕೊಳ್ಳಬಯಸುವ ನಿಧಿಯಂತೆ.ಹಣಕಾಸು ವ್ಯವಹಾರ ಅಥವಾ ಲೇವಾದೇವಿ ವ್ಯವಹಾರದಲ್ಲಿ ಸೂಕ್ತ ದಾಖಲೆ ಪತ್ರಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸಹಿ ಮಾಡಿ. ಇಲ್ಲದೆ ಇದ್ದಲ್ಲಿ ನೀವು ಅನಗತ್ಯ ತೊಂದರೆಗೆ ಸಿಲುಕಿಕೊಳ್ಳುವಿರಿ.

ಕಟಕ :-

ಯಾವುದೇ ಈಡೇರದ ಪ್ರಯಾಣ ಈ ಅವಧಿಯಲ್ಲಿ ನಡೆಯಬಹುದಾಗಿದೆ.ಹಣಕಾಸು ಲಾಭ ಒಂದಕ್ಕಿಂತ ಹೆಚ್ಚು ಮೂಲಗಳಿಂದ ಬರುತ್ತದೆ.ವೈವಾಹಿಕ ಜೀವನ ಉತ್ತಮವಾಗಿರುತ್ತದೆ ಮತ್ತು ನಿಮ್ಮ ಬಾಳಸಂಗಾತಿಯು ನಿಮಗೆ ಎಲ್ಲ ದೃಷ್ಟಿಯಿಂದಲೂ ನೆರವಾಗುತ್ತಾರೆ.ಮಕ್ಕಳು ತಮ್ಮ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿಯನ್ನು ಕಾಣುವರು. ಆರ್ಥಿಕ ಸ್ಥಿತಿ ಉತ್ತಮವಾಗಿದೆ.

 ಸಿಂಹ:

ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು ಖರೀದಿಸಲು ಪ್ರಯತ್ನಿಸಿ. ಮಕ್ಕಳು ನಿಮ್ಮ ಭಾವನೆಗಳಿಗೆ ಸ್ಪಂದಿಸದೆ ಇರುವುದು ನಿಮಗೆ ಬೇಸರವನ್ನುಂಟು ಮಾಡುತ್ತದೆ. ನೀವು ನಿಮ್ಮ ಮೇಲೆ ನಿಯಂತ್ರಣ ಹೊಂದಿರಬೇಕು. ಹಣಕಾಸಿನ ವಿಚಾರದಲ್ಲಿ ಸ್ವಲ್ಪ ಸವಾಲಿನ ವಿಷಯವಾಗಿರುತ್ತದೆ.

ಕನ್ಯಾ :-

ಹಣಕಾಸಿನ ಚಿಂತೆ ಇರುವುದಿಲ್ಲ.ಅತಿಯಾದ ಕೆಲಸ ನಿಮ್ಮನ್ನು ಸಂಕಷ್ಟಕ್ಕೆ ದೂಡುತ್ತದೆ. ಕೆಲಸದ ಸ್ಥಳದಲ್ಲಿ, ನಿರೀಕ್ಷಿತ ಫಲಿತಾಂಶಗಳನ್ನು ಪಡೆಯಲು ಹೆಚ್ಚುವರಿ ಪ್ರಯತ್ನ ಹಾಕುವುದರಲ್ಲಿ ನೀವು ನಂಬಿಕೆ ಇರಿಸಬೇಕು.ಭೂಮಿ ಸಂಬಂಧವಾದ ಕಾಗದ ಪತ್ರಗಳು ಕೈಸೇರುವ ಸಾಧ್ಯತೆ ಇರುತ್ತದೆ ಮತ್ತು ಕೆಲವು ವಿಚಾರಗಳಲ್ಲಿ ಹಿರಿಯರ ಮಧ್ಯಸ್ಥಿಕೆಯಿಂದ ಕೆಲಸವು ಸುಗಮವಾಗಿ ಆಗುತ್ತದೆ.ನೀವು ನಿಮ್ಮ ಸಂಗಾತಿಯೊಂದಿಗೆ ಇಂದು ಏನನ್ನೂ ಹಂಚಿಕೊಳ್ಳಲು ಮರೆಯುವುದರಿಂದ ಅವರು ಇಂದು ನಿಮ್ಮ ಜೊತೆ ಜಗಳವಾಡಬಹುದು.ಹಣಕಾಸಿನ ಚಿಂತೆ ಇರುವುದಿಲ್ಲ.

ತುಲಾ:

ಪರಸ್ಪರರು ಉತ್ತಮವಾಗಿ ಅರ್ಥ ಮಾಡಿಕೊಳ್ಳಬೇಕಿರುತ್ತದೆ.ವಿವಾದಗಳನ್ನು ದಾಟಿ ಹೊರ ಬಂದಿರುವಿರಿ. ಹಲವು ರೀತಿಯ ಕಾರ್ಯಗಳು ನಿಮ್ಮ ಪ್ರತಿಭೆಯನ್ನು ಒರೆಗೆ ಹಚ್ಚಲಿವೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ವಹಿಸಬೇಕು.ಹಲವು ರೀತಿಯ ಕಾರ್ಯಗಳು ನಿಮ್ಮ ಪ್ರತಿಭೆಯನ್ನು ಒರೆಗೆ ಹಚ್ಚಲಿವೆ. ಮಕ್ಕಳು ಸ್ವಲ್ಪ ಕಿರಿಕಿರಿ ಅನುಭವಿಸುತ್ತಾರೆ.ನಿಮ್ಮ ದುಡುಕಿನ ವರ್ತನೆಯಿಂದಾಗಿ ಕುಟುಂಬದ ಸದಸ್ಯರು ನಿಮ್ಮ ಜೊತೆ ಅಸಮಾಧಾನ ಹೊಂದಿರುತ್ತಾರೆ

ವೃಶ್ಚಿಕ :-

ಗುರುಗಳ ದೇವಸ್ಥಾನಕ್ಕೆ ಭೇಟಿ ಕೊಡಿ. ನಿಮ್ಮ ಬಾಳಿನಲ್ಲಿ ಬೆಳಕು ಮೂಡುವುದು.ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ ಪ್ರೀತಿ ಮತ್ತು ನಂಬಿಕೆಯನ್ನು ಹೆಚ್ಚಾಗಿ ಅವಲಂಬಿಸಬೇಕು.ನಿಮ್ಮ ಬಾಳಸಂಗಾತಿಯಲ್ಲಿ ಕೆಲವು ಅನಾರೋಗ್ಯ ಅಥವಾ ವಾಗ್ವಾದಗಳು ಉಂಟಾಗಬಹುದು. ಪ್ರೇಮ ಸಂಬಂಧದಲ್ಲಿರುವವರು ಹೆಚ್ಚು ಗಮನ ಕೇಂದ್ರೀಕರಿಸಬೇಕಾಗುತ್ತದೆ.ನಿಮ್ಮ ವ್ಯವಹಾರಕ್ಕೆ ಅನುಕೂಲವಾಗುವಂತೆ ಸಹಾಯ ಸಿಗುವುದು.

ಧನಸ್ಸು:

ನಿಮ್ಮ ಮನೆಯ ಪರಿಸರದಲ್ಲಿ ಒಳ್ಳೆಯ ಬದಲಾವಣೆಗಳನ್ನು ಮಾಡುತ್ತೀರಿ. ಪ್ರೀತಿಯ ಸಂತೋಷವನ್ನು ಅನುಭವಿಸಬಹುದು.ಅನಾರೋಗ್ಯದಿಂದ ದೂರವಿರುತ್ತೀರಿ. ಹಿರಿಯರು ನಿಮ್ಮನ್ನು ಮೆಚ್ಚುತ್ತಾರೆ.ಸಮಸ್ಯೆಗಳಿಗೆ ಬಲುಬೇಗನೆ ಪರಿಹಾರ ಕಂಡುಹಿಡಿಯುವ ನಿಮ್ಮ ಸಾಮರ್ಥ್ಯ ನಿಮಗೆ ಗುರುತಿಸುವಿಕೆ ತರುತ್ತದೆ. ಈ ದಿನ ವೈವಾಹಿಕ ಜೀವನದಲ್ಲಿ ಪ್ರೀತಿ ಮತ್ತು ಬಾಂಧವ್ಯದ ಭಾವ ಮೂಡುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಎಚ್ಚರಿಕೆಯಿಂದ ವ್ಯವಹಾರ ಮಾಡಿ. ನಗದು ವ್ಯವಹಾರಕ್ಕೆ ಉತ್ತಮ ದಿನ.

ಮಕರ :-

ಖರ್ಚಿನ ದಾರಿಗಳು ಅನೇಕ ರೀತಿಯಲ್ಲಿ ತೆರೆದುಕೊಳ್ಳುವುದು. ಹಾಗಾಗಿ ಕೂಡಿಟ್ಟ ಹಣವು ನೀರಿನಂತೆ ಖರ್ಚಾಗುವುದು.ದೀರ್ಘ ಪ್ರಯಾಣದ ಸಾಧ್ಯತೆಯಿದೆ. ನೀವು ಉತ್ತಮ ಹಾಗೂ ಉತ್ಪಾದಕ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಅನಗತ್ಯ ವಸ್ತುಗಳ ಖರೀದಿಯನ್ನು ಮಾಡದಿರುವುದು ಕ್ಷೇಮ.ನಿಮ್ಮ ಕುಟುಂಬದ ಕಲ್ಯಾಣಕ್ಕಾಗಿ ಕೆಲಸ ಮಾಡಿ.ನೀವು ಕೆಲಸದಲ್ಲಿ ಇಂದು ನಿಮ್ಮ ಶಕ್ತಿ ಮತ್ತು ದೌರ್ಬಲ್ಯಗಳನ್ನು ಅರಿತುಕೊಳ್ಳುತ್ತೀರಿ. ಈ ದಿನ ನಿಜವಾಗಿಯೂ ಕಷ್ಟಕರವಾಗಿದೆ.

ಕುಂಭ:-

ನಿಮ್ಮ ವೈವಾಹಿಕ ಜೀವನ ಸುಧಾರಿಸುತ್ತದೆ.ನಿಮ್ಮ ಪ್ರೀತಿಪಾತ್ರರು ಇಂದು ಅತಿಯಾದ ಬೇಡಿಕೆಗಳನ್ನಿಡುವುದರಿಂದ ಪ್ರಣಯದಲ್ಲಿ ಹಿನ್ನೆಡೆಯಿರುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು.ಇಂದು ತುಂಬಾ ನಿರೀಕ್ಷೆಗಳು ನಿಮ್ಮ ವೈವಾಹಿಕ ಜೀವನವನ್ನು ದುಃಖದೆಡೆಗೆ ನಡೆಸಬಹುದು.ಕುಲದೇವತೆಯ ಆರಾಧನೆಯನ್ನು ತಪ್ಪದೆ ಮಾಡಿ.

ಮೀನ:-

ನಿಮ್ಮ ಸಮರ್ಪಣೆ ಮತ್ತು ಶ್ರಮವನ್ನು ಗಮನಿಸಲಾಗುತ್ತದೆ ಮತ್ತು ಇಂದು ನಿಮಗೆ ಸ್ವಲ್ಪ ಆರ್ಥಿಕ ಪ್ರತಿಫಲಗಳನ್ನು ತರುತ್ತದೆ.ಇದನ್ನು ನೀವು ನಿವಾರಿಸಬೇಕು.ಸ್ನೇಹಿತರು ಮತ್ತು ಕುಟುಂಬದ ಸದಸ್ಯರು ನಿಮಗೆ ಪ್ರೋತ್ಸಾಹ ನೀಡುತ್ತಾರೆ.ಮಕ್ಕಳ ಅಸಹಕಾರವು ನಿಮಗೆ ಮುಜುಗರವನ್ನುಂಟು ಮಾಡುವುದು. ಪ್ರೀತಿಯ ಭಾವಪರವಶತೆಯನ್ನು ಅನುಭವಿಸಲು ಯಾರಾದರೂ ದೊರಕಬಹುದು. ಒಬ್ಬ ಆಧ್ಯಾತ್ಮಿಕ ನಾಯಕರು ಅಥವಾ ಹಿರಿಯರು ಮಾರ್ಗದರ್ಶನ ಒದಗಿಸುತ್ತಾರೆ.ವೈವಾಹಿಕ ಜೀವನದಲ್ಲಿ ಕೆಲವು ತಪ್ಪುಗ್ರಹಿಕೆಗಳು ಕಂಡುಬರಬಹುದು. ಇದನ್ನು ನೀವು ನಿವಾರಿಸಬೇಕು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(4 ಡಿಸೆಂಬರ್, 2018) ನೀವು ಏನು ಮಾಡಬೇಕೆಂದುಆಜ್ಞೆ ನೀಡಿದಲ್ಲಿ ನಿಮ್ಮ ಪ್ರೇಮಿಯ ಜೊತೆ ಗಂಭೀರ ಸಮಸ್ಯೆಗಳನ್ನು ಹೊಂದುತ್ತೀರಿ. ನೀವು ಇಂದು ಪ್ರೀತಿಮಾಡುವ ಅವಕಾಶವನ್ನುಕಳೆದುಕೊಳ್ಳದಿದ್ದಲ್ಲಿ,…

  • ಜೀವನಶೈಲಿ

    ಬೆಳಗಿನ ತಿಂಡಿ ಬಿಟ್ಟುಬಿಡಿ, ತೂಕ ಇಳಿಸಿಕೊಳ್ಳಿ ! ತಿಳಿಯಲು ಈ ಲೇಖನ ಓದಿ…

    ನಿಮ್ಮ ದೇಹ ತೂಕವನ್ನು ಬೇಗನೆ ಇಳಿಸಬೇಕೆಂದಿದ್ದರೆ ಬೆಳಗಿನ ಉಪಹಾರವನ್ನು ಬಿಟ್ಟುಬಿಡಿ. ಮಧ್ಯಾಹ್ನ ಊಟದ ವರೆಗೆ ಏನೂ ತಿನ್ನದೆ ಉಪವಾಸ ವಿದ್ದರೆ ಪ್ರತಿನಿತ್ಯ ಸುಮಾರು 350 ರಷ್ಟು ಕಡಿಮೆ ಕ್ಯಾಲೊರಿ ಆಹಾರ ಸೇವಿಸಬಹುದು ಮತ್ತು ಇದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಅಧ್ಯಯನವೊಂದು ಹೇಳುತ್ತದೆ.

  • Cinema

    ದರ್ಶನ್, ಸುದೀಪ್ ಅಭಿಮಾನಿಗಳಿಗೆ ಸಿಹಿಸುದ್ದಿ – ಆಗಸ್ಟ್ 9ರ ಬದಲು 2ಕ್ಕೆ ಕುರುಕ್ಷೇತ್ರ ರಿಲೀಸ್

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್‍ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…

  • Health, ಆರೋಗ್ಯ, ಉಪಯುಕ್ತ ಮಾಹಿತಿ

    ಸೇಬುಗಳ ಕುರಿತ೦ತೆ ಪ್ರಮುಖವಾದ ಕೆಲವು ಆರೋಗ್ಯ ಸ೦ಬ೦ಧಿ ಪ್ರಯೋಜನಗಳು!!

    ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ  ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು  ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…

  • ಉಪಯುಕ್ತ ಮಾಹಿತಿ

    ನಿಮ್ಮ ಪಾನ್‌ಕಾರ್ಡ್‌ ಆಧಾರ್‌ ಜೊತೆ ಲಿಂಕ್ ಆಗಿದೆಯೇ? ತಿಳಿಯೋದು ಹೇಗೆ? ಇಲ್ಲಿದೆ ವಿವರ

    ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. 31 ಮಾರ್ಚ್ 2022ರ ವರೆಗೆ ಇದ್ದ ಅವಧಿಯನ್ನು ಸರ್ಕಾರ ಮಾರ್ಚ್ 2023ರವರೆಗೆ ವಿಸ್ತರಿಸಿದೆ. ಆದ್ದರಿಂದ  (ಏಪ್ರಿಲ್ 1ರಿಂದ) ಲಿಂಕ್ ಮಾಡುವವರಿಗೆ ಶುಲ್ಕ ಅಪ್ಲೈ ಆಗಲಿದೆ. ಅಂದರೆ ದಂಡ ಶುಲ್ಕ  1000 ರೂಪಾಯಿ ತನಕ ಬೀಳಲಿದೆ. ಹೀಗಾಗಿ ನೀವು ಈಗಾಗಲೇ ಪಾನ್ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ. ಆದಾಯ ತೆರಿಗೆ ಕಾಯ್ದೆ 139 ಎಎ…

  • ಸುದ್ದಿ

    ಕೊಟ್ಟ ಮಾತಿನಂತೆ ನಡೆದುಕೊಂಡ ನಟ ರಜನಿಕಾಂತ್‍,.ಇಷ್ಟಕ್ಕೂ ಆ ಮಾತಾದರೂ ಏನು ಗೊತ್ತಾ ,.??

    ಸೂಪರ್ ಸ್ಟಾರ್ ರಜನಿಕಾಂತ್ ಎಂದರೆ  ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಅಂತವರು ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಕ್ಕಾಗಿ ತಮ್ಮ ಮಾತಿನಂತೆ ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ  ಸಹಾಯವನ್ನು ಮಾಡಿದ್ದಾರೆ  ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್‍ ಬಗ್ಗೆ ನಿಮಗೆ ತಿಳಿದೇ  ಇದೆ  ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲವನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ರಜನಿಕಾಂತ್…