ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ.

ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು ಕಠಿಣ ಮನಸ್ಥಿತಿಯಲ್ಲಿರಬಹುದು. ತಾತ್ಕಾಲಿಕ ಸಾಲಕ್ಕಾಗಿ ನಿಮ್ಮ ಬಳಿ ಬರುವವರನ್ನು ನಿರ್ಲಕ್ಷಿಸಿ. ನಿಮ್ಮ ದುಡುಕಿನ ವರ್ತನೆಯನ್ನು ನಿಯಂತ್ರಿಸಿಕೊಳ್ಳಿ ಇದು ಒಳ್ಳೆಯ ಸ್ನೇಹವನ್ನು ಹಾಳುಮಾಡಬಹುದು.

ನಿರಾಶೆಯ ಅಲೆಗಳು ನಿಮ್ಮೆದುರು ಹರಿದು ಬರುವ ಮೂಲಕ ನಿಮ್ಮ ಆತ್ಮವಿಶ್ವಾಸವನ್ನು ಕುಂದಿಸುವ ಸಾಧ್ಯತೆ ಇದೆ.ಪ್ರೀತಿಪಾತ್ರರೊಡನೆ ನೀವು ಸಮಯ ಕಳೆಯದಿದ್ದರೆ ಅವರಿಗೆ ಕೋಪ ಬರಬಹುದು. ಕೆಲವು ಸಣ್ಣ ಪ್ರವಾಸಗಳು ಉತ್ತಮ ಫಲಿತಾಂಶ ನೀಡುತ್ತವೆ. ನಿಮ್ಮ ಪ್ರೇಮಿಯ ಅನಗತ್ಯ ಬೇಡಿಕೆಗಳಿಗೆ ಮಣಿಯಬೇಡಿ. ನೀವು ತೀರ್ಥಯಾತ್ರಗೂ ತೆರಳಬಹುದು. ಮಕ್ಕಳು ಉತ್ತಮವಾಗಿ ಬೆಳೆಯುತ್ತಾರೆ. ಇಂದು, ನೀವು ಏನೂ ಕಾರಣವಿಲ್ಲದೇ ನಿಮ್ಮ ಸಂಗಾತಿಯ ಜೊತೆ ಜಗಳವಾಡಬಹುದು.

ಇಂದು ನೀವು ಅಂದುಕೊಂಡಿದ್ದಕ್ಕಿಂತಲೂ ಹೆಚ್ಚು ನಿಮ್ಮ ಜೀವನದಲ್ಲಿ ತೆರೆಮರೆಯಲ್ಲಿ ನಡೆಯುತ್ತಿದೆ..ಹಲವು ತಾಪತ್ರಯಗಳ ನಡುವೆಯೂ ಹಮ್ಮಿಕೊಂಡ ಕಾರ್ಯವನ್ನು ಮಾಡಿ ಮುಗಿಸುವಿರಿ. ಮುಂದಿನ ಕೆಲವು ದಿನಗಳಲ್ಲಿ ನಿಮಗೆ ಒಳ್ಳೆಯ ಅವಕಾಶಗಳು ಸಿಗಲಿವೆ.ಮಕ್ಕಳಿಂದ ನೋವು, ಆರೋಗ್ಯದಲ್ಲಿ ಚೇತರಿಕೆ, ಉದ್ಯೋಗದಲ್ಲಿ ಉತ್ತಮ ಹೆಸರು.

ನಿಮ್ಮ ಮನೆಯ ಪರಿಸರದಲ್ಲಿ ಒಳ್ಳೆಯ ಬದಲಾವಣೆಗಳನ್ನು ಮಾಡುತ್ತೀರಿ. ಸ್ಥಿರಾಸ್ತಿ-ವಾಹನದಿಂದ ನಷ್ಟ, ಸಾಲದ ಸುಳಿಗೆ ಸಿಲುಕುವಿರಿ, ಕೆಲಸಗಾರರಿಂದ ತೊಂದರೆ, ಇಂದು ನಿಮ್ಮ ಅಚ್ಚುಮೆಚ್ಚಿನವರನ್ನು ಕ್ಷಮಿಸಲು ಮರೆಯಬೇಡಿ.ಅಧಿಕಾರಿಗಳಿಂದ ಕಿರಿಕಿರಿ, ನಿದ್ರೆ ಹೆಚ್ಚು ಮಾಡುವಿರಿ.

ಇಂದು ನೀವು ಕೆಲಸದಲ್ಲಿ ನಿಮ್ಮ ಫೋನ್ ಪಕ್ಕಕ್ಕಿಡದಿದ್ದರೆ ನೀವು ಒಂದು ಪ್ರಮಾದ ಎಸಗಬಹುದು. ಪತ್ರ ವ್ಯವಹಾರಗಳಲ್ಲಿ ಲಾಭ, ಉದ್ಯೋಗ ಬದಲಾವಣೆ, ಗೃಹ ಬದಲಾವಣೆಗೆ ಅನುಕೂಲ, ಹಣಕಾಸು ಅಡೆತಡೆ, ಪ್ರತಿ ದಿನ ಪ್ರೀತಿಯಲ್ಲಿ ಬೀಳುವ ನಿಮ್ಮ ಸ್ವಭಾವವನ್ನು ಬದಲಾಯಿಸಿ.ದಾಂಪತ್ಯದಲ್ಲಿ ಕಲಹ, ಶತ್ರುಗಳ ವಿರುದ್ಧ ಜಯ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ.

ಸಹನೆ ಮತ್ತು ಸಮಯಾವಧಾನಗಳಿಂದ ಕೆಲ ಸ್ಥಳಗಳಲ್ಲಿ ವಿಶೇಷ ಜನಪ್ರಿಯತೆಯನ್ನು ಗಳಿಸುವಿರಿ. ಉದ್ಯೋಗ ಪ್ರಾಪ್ತಿ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸ್ನೇಹಿತರೇ ಶತ್ರುವಾಗುವರು, ಅನಗತ್ಯ ವಾದ-ವಿವಾದ, ಸ್ಥಿರಾಸ್ತಿ ಮಾರಾಟದಿಂದ ಲಾಭ. ಆಂಜನೇಯ ಸ್ತೋತ್ರವನ್ನು ತಪ್ಪದೆ ಪಠಿಸಿ.ಹತ್ತಿರದ ಸಹಯೋಗಿಗಳ ಜೊತೆ ಹಲವಾರು ಭಿನ್ನಾಭಿಪ್ರಾಯಗಳು ಉದ್ಭವಿಸಬಹುದಾದ ಒತ್ತಡ ತುಂಬಿದ ದಿನ.

ವಿದೇಶ ಪ್ರಯಾಣ, ಕೆಲಸ ಕಾರ್ಯಗಳಲ್ಲಿ ಜಯ. ಮನೆಯಲ್ಲಿ ಒತ್ತಡ ನಿಮಗೆ ಸಿಟ್ಟು ತರಿಸಬಹುದು. ನಾಳೆ ಬಹಳ ತಡವಾಗುವುದರಿಂದ ನೀವು ನಿಮ್ಮ ಪ್ರಿಯತಮೆಗೆ ನಿಮ್ಮ ಸಂದೇಶವನ್ನು ಕೂಡಲೇ ತಿಳಿಸಬೇಕು. ವೃಥಾ ಸುಮ್ಮನೆ ಖರ್ಚಿನ ದಾರಿಗಳನ್ನು ಹುಡುಕಲು ಹೋಗದಿರಿ.ವಿವಾದಗಳಿರಲಿ ಅಥವಾ ಕಚೇರಿ ರಾಜಕೀಯವಿರಲಿ; ನೀವು ಇಂದು ಎಲ್ಲದರಲ್ಲೂ ಅದ್ಭುತವಾಗಿರುತ್ತೀರಿ

ಅತಿಯಾದ ನಿದ್ರಾಭಾವ, ಶರೀರದಲ್ಲಿ ಸೋಮಾರಿತನ, ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿ ಬಂದರೂ ಕೂಡ ಮಕ್ಕಳ ಸಂಗದಲ್ಲಿ ನಿಮ್ಮ ಬಿಡುವಿನ ಸಮಯ ಕಳೆಯಲು ಪ್ರಯತ್ನಿಸಬೇಕು.ದುಶ್ಚಟಗಳಿಂದ ತೊಂದರೆಗೆ ಸಿಲುಕುವಿರಿ, ಸ್ಥಿರಾಸ್ತಿ ವ್ಯವಹಾರದಲ್ಲಿ ಸಮಸ್ಯೆ, ಆರ್ಥಿಕ ಸಂಕಷ್ಟ. ನೀವು ಹಳೆಯ ಗೆಳೆಯರನ್ನು ಭೇಟಿ ಮಾಡುವಿರಿ.

ವ್ಯಾಪಾರ-ಉದ್ಯಮದಲ್ಲಿ ಅನುಕೂಲ, ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವಂತೆ ನೀವು ಶ್ರಮಪಟ್ಟು ಮಾಡಿದ ಕೆಲಸದ ಲಾಭಾಂಶವು ಪರರ ಪಾಲಾಗುವುದು. ಆರ್ಥಿಕ ಸಂಕಷ್ಟಕ್ಕೆ ಮುಕ್ತಿ, ಪ್ರೇಮ ವಿಚಾರವಾಗಿ ಕಲಹ. ಇಂದು ನೀವು ಮಾಡಿದ ಕೆಲಸಕ್ಕೆ ಬೇರೆಯವರು ಗೌರವ ತೆಗೆದುಕೊಳ್ಳಬಹುದು. ಸ್ನೇಹಿತರಿಂದ ಸಹಕಾರ, ಅತಿ ವೇಗದ ಚಾಲನೆ ಮತ್ತು ಅಪಾಯ ರಸ್ತೆ ಸಂದರ್ಭದಲ್ಲಿ ಸೇವಿಸಬಾರದು. ದುರ್ಗಾದೇವಿಯ ಪ್ರಾರ್ಥನೆ ಮಾಡಿ ಮತ್ತು ಶಿವ ಪಂಚಾಕ್ಷ ರಿ ಮಂತ್ರ ಪಠಿಸಿ.

ಉದ್ಯೋಗದಲ್ಲಿ ಬೇಸರ, ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ. ಆಲಸ್ಯ ಮನೋಭಾವ, ಕೈಗೊಂಡ ಹೊಸ ಕಾರ್ಯಯೋಜನೆಗಳು ನಿಮ್ಮ ನಿರೀಕ್ಷೆಗಳನ್ನು ತಲುಪುವುದಿಲ್ಲ. ಸಹೋದ್ಯೋಗಿಗಳಿಗೆ ಖರ್ಚು, ರೋಗ ಬಾಧೆ. ಭಗವಂತನ ಅನುಗ್ರಹ ನಿಮ್ಮ ಕಡೆ ಇರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ.

ಹೆಣ್ಮಕ್ಕಳಿಂದ ಸಹಕಾರ, ಕಟ್ಟುಕತೆಗಳು ಮತ್ತು ವದಂತಿಗಳಿಂದ ದೂರವಿರಿ.ಆರ್ಥಿಕ ಪರಿಸ್ಥಿತಿ ಚೇತರಿಕೆ, ದೂರ ಪ್ರಯಾಣ, ಸ್ನೇಹಿತರು ನಿಜವಾಗಿಯೂ ಈ ಸಂದರ್ಭದಲ್ಲಿ ಸಹಾಯ ಮಾಡುವರು.ದೇವತಾ ಕಾರ್ಯಕ್ಕಾಗಿ ಖರ್ಚು, ಈ ದಿನ ಅದೃಷ್ಟ ಪ್ರಾಪ್ತಿ. ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚಾಗುವುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…
ಯಶ್ ಅಭಿನಯದ ಕೆಜಿಎಫ್ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಬಿರುಗಾಳಿಯಂತೆ ಮುನ್ನುಗ್ಗುತ್ತಿದೆ. ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಕನ್ನಡ ಚಿತ್ರರಂಗವನ್ನು ಮತ್ತೊಂದು ನೆಕ್ಸ್ಟ್ ಲೆವೆಲ್ ಗೆ ತೆಗೆದುಕೊಂಡುಹೋಗಿರುವುದು ಸುಳ್ಳಲ್ಲ. ಈಗ ಕನ್ನಡ ಚಿತ್ರರಂಗದ ಸುದೀಪ್ ಅಭಿನಯದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಪೈಲ್ವಾನ್ ನೂತನ ದಾಖಲೆ ಬರೆಯಲು ಸಜ್ಜಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಐದು ಭಾಷೆಗಳಲ್ಲಿ ತೆರೆಕಂಡು ಧೂಳೆಬ್ಬಿಸುತ್ತಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರಕ್ಕೆ ಹೊಸ ಮಾರುಕಟ್ಟೆಯನ್ನು ಕೆಜಿಎಫ್ ಚಿತ್ರ ತೋರಿಸಿಕೊಟ್ಟಿದೆ….
ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್ಪಿ ಪುತ್ರಿ ಖುಷಿ ಸಹ ಪಾಠ…
ಹುಡುಗಿ ತುಂಬಾ ಕುಳ್ಳಿ ಅನ್ನುವ ಮಾತುಗಳನ್ನ ನಾವು ಪ್ರತಿದಿನ ಕೇಳುತ್ತಲೇ ಇರುತ್ತೇವೆ, ಹುಡುಗಿ ಕುಳ್ಳಗಿರುವುದು ಅವರ ವೀಕ್ನೆಸ್ಸ್ ಅಲ್ಲ ಅವರ ಪ್ಲಸ್ ಪಾಯಿಂಟ್ ಅನ್ನುವುದು ಇನ್ನು ಕೆಲವರಿಗೆ ತಿಳಿದಿಲ್ಲ. ಇನ್ನು ಹೆಚ್ಚಿನ ಹುಡುಗರು ಹುಡುಗಿ ಕುಳ್ಳಿ ಅನ್ನುವ ಕಾರಣಕ್ಕೆ ಅವರನ್ನ ಮದುವೆ ಮಾಡಿಕೊಳ್ಳಲು ನಿರಾಕರಣೆ ಮಾಡುತ್ತಾರೆ, ಆದರೆ ಅದೂ ದೊಡ್ಡ ತಪ್ಪು ಸ್ನೇಹಿತರೆ. ಇನ್ನು ಉದ್ದ ಇರುವ ಹುಡುಗಿಯರಿಗಿಂತ ಕುಳ್ಳಗಿರುವ ಹುಡುಗಿಯರ ತುಂಬಾ ವಾಸಿ ಅನ್ನುವುದು ಪರಿಣಿತರ ಅಭಿಪ್ರಾಯವಾಗಿದೆ. ಇನ್ನು ಕುಳ್ಳಗಿರುವ ಹುಡುಗಿಯರ ವಯಸ್ಸನ್ನ ಅಂದಾಜು ಮಾಡುವುದು…
ಹೌದು ಹುಟ್ಟಿದ ಮಕ್ಕಳಿಗೆ ಒಂದು ತಿಂಗಳಿನಿಂದ ವಿಳ್ಯೆದೆಲೆಯನ್ನು ಹೊಟ್ಟೆಗೆ ಅಂಟಿಸುತ್ತಾರೆ.. ಇದನ್ನು ಸಾಮಾನ್ಯವಾಗಿ 1 ವರ್ಷದವರೆಗೂ ಮುಂದುವರೆಸುತ್ತಾರೆ.. ಇದಕ್ಕೆ ಕಾರಣ ಮತ್ತು ಉಪಯೋಗ ಇಲ್ಲಿದೆ ನೋಡಿ.. ಹುಟ್ಟಿದ ಮಕ್ಕಳು ಸೂಕ್ಷ್ಮವಾಗಿರುತ್ತವೆ.. ಜೊತೆಗೆ ಗರ್ಭದಿಂದ ಹೊರ ಬಂದು ವಾತಾವರಣಕ್ಕೆ ಹೊಂದಿಕೊಳ್ಳಬೇಕು.. ಪುಟ್ಟ ಮಕ್ಕಳಿಗೆ ಆರೋಗ್ಯ ಕೆಟ್ಟರೆ ಚೇತರಿಸಿಕೊಳ್ಳುವುದು ಬಲು ಕಷ್ಟ.. ಅದಕ್ಕಾಗಿಯೇ ಮಕ್ಕಳ ಆರೋಗ್ಯ ಕೆಡದೇ ಇರುವ ರೀತಿಯಲ್ಲಿ ನೋಡಿಕೊಳ್ಳಬೇಕು. ಸಾಮಾನ್ಯವಾಗಿ ಅಜೀರ್ಣದ ಸಮಸ್ಯೆ ಮಕ್ಕಳಲ್ಲಿ ಬೇಗ ಕಾಣಿಸಿಕೊಳ್ಳುತ್ತವೆ. ಮಲ ಮೂತ್ರ ವಿಸರ್ಜಿಸಲು ತುಂಬಾ ಕಷ್ಟ ಪಡುತ್ತವೆ.. ಇದಕ್ಕಾಗಿಯೇ…
ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.