ಜ್ಯೋತಿಷ್ಯ

ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

512

ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ.

ವೃಷಭ:-

ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು ಕಠಿಣ ಮನಸ್ಥಿತಿಯಲ್ಲಿರಬಹುದು. ತಾತ್ಕಾಲಿಕ ಸಾಲಕ್ಕಾಗಿ ನಿಮ್ಮ ಬಳಿ ಬರುವವರನ್ನು ನಿರ್ಲಕ್ಷಿಸಿ. ನಿಮ್ಮ ದುಡುಕಿನ ವರ್ತನೆಯನ್ನು ನಿಯಂತ್ರಿಸಿಕೊಳ್ಳಿ ಇದು ಒಳ್ಳೆಯ ಸ್ನೇಹವನ್ನು ಹಾಳುಮಾಡಬಹುದು.

ಮಿಥುನ:

ನಿರಾಶೆಯ ಅಲೆಗಳು ನಿಮ್ಮೆದುರು ಹರಿದು ಬರುವ ಮೂಲಕ ನಿಮ್ಮ ಆತ್ಮವಿಶ್ವಾಸವನ್ನು ಕುಂದಿಸುವ ಸಾಧ್ಯತೆ ಇದೆ.ಪ್ರೀತಿಪಾತ್ರರೊಡನೆ ನೀವು ಸಮಯ ಕಳೆಯದಿದ್ದರೆ ಅವರಿಗೆ ಕೋಪ ಬರಬಹುದು. ಕೆಲವು ಸಣ್ಣ ಪ್ರವಾಸಗಳು ಉತ್ತಮ ಫಲಿತಾಂಶ ನೀಡುತ್ತವೆ. ನಿಮ್ಮ ಪ್ರೇಮಿಯ ಅನಗತ್ಯ ಬೇಡಿಕೆಗಳಿಗೆ ಮಣಿಯಬೇಡಿ. ನೀವು ತೀರ್ಥಯಾತ್ರಗೂ ತೆರಳಬಹುದು. ಮಕ್ಕಳು ಉತ್ತಮವಾಗಿ ಬೆಳೆಯುತ್ತಾರೆ. ಇಂದು, ನೀವು ಏನೂ ಕಾರಣವಿಲ್ಲದೇ ನಿಮ್ಮ ಸಂಗಾತಿಯ ಜೊತೆ ಜಗಳವಾಡಬಹುದು.

ಕಟಕ :-

ಇಂದು ನೀವು ಅಂದುಕೊಂಡಿದ್ದಕ್ಕಿಂತಲೂ ಹೆಚ್ಚು ನಿಮ್ಮ ಜೀವನದಲ್ಲಿ ತೆರೆಮರೆಯಲ್ಲಿ ನಡೆಯುತ್ತಿದೆ..ಹಲವು ತಾಪತ್ರಯಗಳ ನಡುವೆಯೂ ಹಮ್ಮಿಕೊಂಡ ಕಾರ್ಯವನ್ನು ಮಾಡಿ ಮುಗಿಸುವಿರಿ. ಮುಂದಿನ ಕೆಲವು ದಿನಗಳಲ್ಲಿ ನಿಮಗೆ ಒಳ್ಳೆಯ ಅವಕಾಶಗಳು ಸಿಗಲಿವೆ.ಮಕ್ಕಳಿಂದ ನೋವು, ಆರೋಗ್ಯದಲ್ಲಿ ಚೇತರಿಕೆ, ಉದ್ಯೋಗದಲ್ಲಿ ಉತ್ತಮ ಹೆಸರು.

 ಸಿಂಹ:

ನಿಮ್ಮ ಮನೆಯ ಪರಿಸರದಲ್ಲಿ ಒಳ್ಳೆಯ ಬದಲಾವಣೆಗಳನ್ನು ಮಾಡುತ್ತೀರಿ. ಸ್ಥಿರಾಸ್ತಿ-ವಾಹನದಿಂದ ನಷ್ಟ, ಸಾಲದ ಸುಳಿಗೆ ಸಿಲುಕುವಿರಿ, ಕೆಲಸಗಾರರಿಂದ ತೊಂದರೆ, ಇಂದು ನಿಮ್ಮ ಅಚ್ಚುಮೆಚ್ಚಿನವರನ್ನು ಕ್ಷಮಿಸಲು ಮರೆಯಬೇಡಿ.ಅಧಿಕಾರಿಗಳಿಂದ ಕಿರಿಕಿರಿ, ನಿದ್ರೆ ಹೆಚ್ಚು ಮಾಡುವಿರಿ.

ಕನ್ಯಾ :-

ಇಂದು ನೀವು ಕೆಲಸದಲ್ಲಿ ನಿಮ್ಮ ಫೋನ್ ಪಕ್ಕಕ್ಕಿಡದಿದ್ದರೆ ನೀವು ಒಂದು ಪ್ರಮಾದ ಎಸಗಬಹುದು. ಪತ್ರ ವ್ಯವಹಾರಗಳಲ್ಲಿ ಲಾಭ, ಉದ್ಯೋಗ ಬದಲಾವಣೆ, ಗೃಹ ಬದಲಾವಣೆಗೆ ಅನುಕೂಲ, ಹಣಕಾಸು ಅಡೆತಡೆ, ಪ್ರತಿ ದಿನ ಪ್ರೀತಿಯಲ್ಲಿ ಬೀಳುವ ನಿಮ್ಮ ಸ್ವಭಾವವನ್ನು ಬದಲಾಯಿಸಿ.ದಾಂಪತ್ಯದಲ್ಲಿ ಕಲಹ, ಶತ್ರುಗಳ ವಿರುದ್ಧ ಜಯ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ.

ತುಲಾ:

ಸಹನೆ ಮತ್ತು ಸಮಯಾವಧಾನಗಳಿಂದ ಕೆಲ ಸ್ಥಳಗಳಲ್ಲಿ ವಿಶೇಷ ಜನಪ್ರಿಯತೆಯನ್ನು ಗಳಿಸುವಿರಿ. ಉದ್ಯೋಗ ಪ್ರಾಪ್ತಿ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸ್ನೇಹಿತರೇ ಶತ್ರುವಾಗುವರು, ಅನಗತ್ಯ ವಾದ-ವಿವಾದ, ಸ್ಥಿರಾಸ್ತಿ ಮಾರಾಟದಿಂದ ಲಾಭ. ಆಂಜನೇಯ ಸ್ತೋತ್ರವನ್ನು ತಪ್ಪದೆ ಪಠಿಸಿ.ಹತ್ತಿರದ ಸಹಯೋಗಿಗಳ ಜೊತೆ ಹಲವಾರು ಭಿನ್ನಾಭಿಪ್ರಾಯಗಳು ಉದ್ಭವಿಸಬಹುದಾದ ಒತ್ತಡ ತುಂಬಿದ ದಿನ.

ವೃಶ್ಚಿಕ :-

ವಿದೇಶ ಪ್ರಯಾಣ, ಕೆಲಸ ಕಾರ್ಯಗಳಲ್ಲಿ ಜಯ. ಮನೆಯಲ್ಲಿ ಒತ್ತಡ ನಿಮಗೆ ಸಿಟ್ಟು ತರಿಸಬಹುದು. ನಾಳೆ ಬಹಳ ತಡವಾಗುವುದರಿಂದ ನೀವು ನಿಮ್ಮ ಪ್ರಿಯತಮೆಗೆ ನಿಮ್ಮ ಸಂದೇಶವನ್ನು ಕೂಡಲೇ ತಿಳಿಸಬೇಕು. ವೃಥಾ ಸುಮ್ಮನೆ ಖರ್ಚಿನ ದಾರಿಗಳನ್ನು ಹುಡುಕಲು ಹೋಗದಿರಿ.ವಿವಾದಗಳಿರಲಿ ಅಥವಾ ಕಚೇರಿ ರಾಜಕೀಯವಿರಲಿ; ನೀವು ಇಂದು ಎಲ್ಲದರಲ್ಲೂ ಅದ್ಭುತವಾಗಿರುತ್ತೀರಿ

ಧನಸ್ಸು:

ಅತಿಯಾದ ನಿದ್ರಾಭಾವ, ಶರೀರದಲ್ಲಿ ಸೋಮಾರಿತನ, ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿ ಬಂದರೂ ಕೂಡ ಮಕ್ಕಳ ಸಂಗದಲ್ಲಿ ನಿಮ್ಮ ಬಿಡುವಿನ ಸಮಯ ಕಳೆಯಲು ಪ್ರಯತ್ನಿಸಬೇಕು.ದುಶ್ಚಟಗಳಿಂದ ತೊಂದರೆಗೆ ಸಿಲುಕುವಿರಿ, ಸ್ಥಿರಾಸ್ತಿ ವ್ಯವಹಾರದಲ್ಲಿ ಸಮಸ್ಯೆ, ಆರ್ಥಿಕ ಸಂಕಷ್ಟ. ನೀವು ಹಳೆಯ ಗೆಳೆಯರನ್ನು ಭೇಟಿ ಮಾಡುವಿರಿ.

ಮಕರ :-

ವ್ಯಾಪಾರ-ಉದ್ಯಮದಲ್ಲಿ ಅನುಕೂಲ, ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವಂತೆ ನೀವು ಶ್ರಮಪಟ್ಟು ಮಾಡಿದ ಕೆಲಸದ ಲಾಭಾಂಶವು ಪರರ ಪಾಲಾಗುವುದು. ಆರ್ಥಿಕ ಸಂಕಷ್ಟಕ್ಕೆ ಮುಕ್ತಿ, ಪ್ರೇಮ ವಿಚಾರವಾಗಿ ಕಲಹ. ಇಂದು ನೀವು ಮಾಡಿದ ಕೆಲಸಕ್ಕೆ ಬೇರೆಯವರು ಗೌರವ ತೆಗೆದುಕೊಳ್ಳಬಹುದು. ಸ್ನೇಹಿತರಿಂದ ಸಹಕಾರ,  ಅತಿ ವೇಗದ ಚಾಲನೆ ಮತ್ತು ಅಪಾಯ ರಸ್ತೆ ಸಂದರ್ಭದಲ್ಲಿ ಸೇವಿಸಬಾರದು. ದುರ್ಗಾದೇವಿಯ ಪ್ರಾರ್ಥನೆ ಮಾಡಿ ಮತ್ತು ಶಿವ ಪಂಚಾಕ್ಷ ರಿ ಮಂತ್ರ ಪಠಿಸಿ.

ಕುಂಭ:-

ಉದ್ಯೋಗದಲ್ಲಿ ಬೇಸರ, ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ. ಆಲಸ್ಯ ಮನೋಭಾವ, ಕೈಗೊಂಡ ಹೊಸ ಕಾರ್ಯಯೋಜನೆಗಳು ನಿಮ್ಮ ನಿರೀಕ್ಷೆಗಳನ್ನು ತಲುಪುವುದಿಲ್ಲ. ಸಹೋದ್ಯೋಗಿಗಳಿಗೆ ಖರ್ಚು, ರೋಗ ಬಾಧೆ. ಭಗವಂತನ ಅನುಗ್ರಹ ನಿಮ್ಮ ಕಡೆ ಇರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ.

ಮೀನ:-

ಹೆಣ್ಮಕ್ಕಳಿಂದ ಸಹಕಾರ, ಕಟ್ಟುಕತೆಗಳು ಮತ್ತು ವದಂತಿಗಳಿಂದ ದೂರವಿರಿ.ಆರ್ಥಿಕ ಪರಿಸ್ಥಿತಿ ಚೇತರಿಕೆ, ದೂರ ಪ್ರಯಾಣ, ಸ್ನೇಹಿತರು ನಿಜವಾಗಿಯೂ ಈ ಸಂದರ್ಭದಲ್ಲಿ ಸಹಾಯ ಮಾಡುವರು.ದೇವತಾ ಕಾರ್ಯಕ್ಕಾಗಿ ಖರ್ಚು, ಈ ದಿನ ಅದೃಷ್ಟ ಪ್ರಾಪ್ತಿ. ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚಾಗುವುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ನೀವು ಮನೆಯಲ್ಲಿ ಈ ಪಾನೀಯ ತಯಾರಿಸಿಕೊಂಡು ಕುಡಿದರೆ 30 ದಿನಗಳಲ್ಲಿ ದೇಹದ ತೂಕವನ್ನು ಕಳೆದುಕೊಳ್ಳುತ್ತೀರಿ …

    ಅನುವಂಶೀಯವಾಗಿಯೋ, ಅಸಂಬದ್ಧ ಆಹಾರ ಕ್ರಮದಿಂದಾಗಿಯೊ ಅಥವಾ  ಆರೋಗ್ಯ ಏರುಪೇರಿನಿಂದಲೋ ನೀವು ತುಂಬಾ ದಪ್ಪಗಾಗಿರುತ್ತೀರಿ. ಮತ್ತು ಸಣ್ಣಗೆ ಆಗಲು ಹಲವು ಪ್ರಯತ್ನ ಮಾಡಿ ವಿಫಲರಾಗಿದ್ದಿರಿ.  ಈಗ ಈ ಒಂದು ಪ್ರಯತ್ನವನ್ನೂ ಮಾಡಿಬಿಡಿ. ಏಕೆಂದರೆ ಇದು ತುಂಬಾ ಸುಲಭ ವಿಧಾನ ಮತ್ತು ಇದರಿಂದ ತುಂಬಾ ಜನ ಪ್ರಯೋಜನ ಪಡೆದುಕೊಂಡಿದ್ದಾರೆ. ಬೇಕಾಗುವ ಪಾರ್ಥಗಳು ನಿಂಬೆ ರಸ ಎರಡು ಚಮಚ, ಬಿಸಿ ನೀರು ಒಂದು ಕಪ್, ಅರ್ಧ ಇಂಚು ಶುಂಠಿ ಮಾಡುವ ವಿಧಾನ ಒಂದು ಕಪ್ ಬಿಸಿ ನೀರಿಗೆ ಎರಡು ಚಮಚ ನಿಂಬೆ ರಸ ಮಿಶ್ರಣ…

  • ಸಂಬಂಧ

    ಈ ಲೇಖನವನ್ನು ವಿಶೇಷವಾಗಿ ಗಂಡು ಮಕ್ಕಳು ಓದಲೇಬೇಕು..!ನಿಮಗೆ ಈ ಲೇಖನ ಇಷ್ಟ ಆದ್ರೆ ಮರೆಯದೇ ಶೇರ್ ಮಾಡಿ..

    ಒಂದು ದಿನ ರಾತ್ರಿ ಗಂಡ ಮತ್ತು ಹೆಂಡತಿಯರಲ್ಲಿ ಒಂದು ಪಂದ್ಯವನ್ನ ಹಾಕಿಕೊಂಡರು. ಅದು ಏನೆಂದರೆ ಇವತ್ತು ಯಾರೇ ಬಾಗಿಲು ತಟ್ಟಿದರೂ ಬಾಗಿಲು ತೆಗೆಯ ಬಾರದು ಎಂದು. ಮೂಲ ಪಂದ್ಯಕ್ಕೆ ಹೆಂಡತಿ ಒಪ್ಪಿಕೊಂಡಳು. ಅದರಂತೆಯೆ ಕೋಣೆಯ ಬಾಗಿಲು ಮುಚ್ಚಿಟ್ಟು ಇಬ್ಬರು ನಿಶ್ಯಬ್ದವಾಗಿ ಕುಳಿತಿದ್ದರು. ಮೂಲ ಮೊದಲು ಗಂಡನ ಅಪ್ಪ ಮತ್ತು ಅಮ್ಮ ಬಂದು ಬಾಗಿಲನ್ನು ತಟ್ಟಿದರು.ಗಂಡ ಬಾಗಿಲನ್ನ ತೆಗೆಯಲು ಎದ್ದನು, ಅಷ್ಟರಲ್ಲಿ ಪಂದ್ಯ ನೆನಪಿಗೆ ಬಂದು ಕುಳಿತು ಬಿಟ್ಟ.ಅವರು ಸ್ವಲ್ಪ ಸಮಯ ಬಾಗಿಲನ್ನ ತಟ್ಟಿ ಶಬ್ದ ಕೇಳಿಸದೆ ಹೋದಾಗ…

  • inspirational

    ಸೀತಾಫಲ ಹಣ್ಣನ್ನು ನೀವು ತಿಂದಿರಬಹುದು ಆದರೆ, ಇದರ ಅದ್ಬುತ ರಹಸ್ಯಗಳನ್ನು ನೋಡಿ.

    ಈ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣುಗಳು ಸಿಗುತ್ತದೆ ಮತ್ತು ಅದರಲ್ಲಿ ಕೆಲವು ಹಣ್ಣುಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದರೆ ಇನ್ನು ಕೆಲವು ಹಣ್ಣುಗಳು ಕೇವಲ ರುಚಿಯನ್ನ ಮಾತ್ರ ನೀಡುತ್ತದೆ. ಇನ್ನು ಸೀತಾಫಲ ಹಣ್ಣನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ, ಪ್ರತಿಯೊಬ್ಬರು ಕೂಡ ಒಮ್ಮೆಯಾದರೂ ಈ ಹಣ್ಣಿನ ರುಚಿ ನೋಡಿರುತ್ತೀರಿ, ಇನ್ನು ಈ ಹಣ್ಣಿನ ಜ್ಯೂಸ್ ಕೂಡ ಕುಡಿದಿರಬಹುದು ಆದರೆ ಈ ಹಣ್ಣಿನಲ್ಲಿರುವ ಕೆಲವು ಅದ್ಬುತ ರಹಸ್ಯಗಳ ಬಗ್ಗೆ ಮಾತ್ರ ನಿಮಗೆ ತಿಳಿದಿರಲು ಸಾಧ್ಯವೇ ಇಲ್ಲ. ಹೌದು ಸೀತಾಫಲ ಸಾಮಾನ್ಯವಾದ…

  • ಸಿನಿಮಾ

    ಡೇಟ್ ಫಿಕ್ಸ್ ಆಯ್ತು ಜೂನಿಯರ್ ರಾಕಿಂಗ್ ಸ್ಟಾರ್ ಆಗಮನಕ್ಕೆ..!

    ಕನ್ನಡದ ಅದ್ದೂರಿ ಚಿತ್ರ KGF ಚಿತ್ರದ ಬಿಡುಗಡೆಗೆ ಕಾದಿರುವ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಇನ್ನೊಂದು ಸಿಹಿ ಸುದ್ದಿ ಹೊರಬಿದ್ದಿದೆ. ಜೂನಿಯರ್ ರಾಕಿಂಗ್ ಸ್ಟಾರ್ ಎಂಟ್ರಿಗೆ ಡೇಟ್ ಫಿಕ್ಸ್ ಆಗಿದ್ದು, ಸ್ವತಃ ನಟಿ ರಾಧಿಕಾ ಪಂಡಿತ್ ಈ ಬಗ್ಗೆ ಹೇಳಿಕೊಂಡಿದ್ದಾರೆ. ಮದುವೆ ವಾರ್ಷಿಕೋತ್ಸವ ಒಂದಾದರೆ, ರಾಧಿಕಾ ಪಂಡಿತ್ ಅವರು ಇದೀಗ ಎಂಟು ತಿಂಗಳ ತುಂಬು ಗರ್ಭಿಣಿಯಾಗಿದ್ದು, ಯಶ್ ಜೀವನದಲ್ಲಿ ಈ ಡಿಸೆಂಬರ್ ಅತ್ಯಮೂಲ್ಯ ಸಂದರ್ಭಕ್ಕೆ ಸಾಕ್ಷಿಯಾಗಲಿದೆ. ಡಿಸೆಂಬರ್ 9ರಂದು ಯಶ್ ಹಾಗೂ ರಾಧಿಕಾ ಅವರ ಮದುವೆ ವಾರ್ಷಿಕೋತ್ಸವದ…

  • ಸುದ್ದಿ

    ಮನೆ ಬಾಗಿಲಿಗೆ ʼಈರುಳ್ಳಿʼಯನ್ನು ಅತಿ ಕಡಿಮೆ ದರದಲ್ಲಿ ತಲುಪಿಸಲು ಮುಂದಾದ ಸರ್ಕಾರ….!

    ಈರುಳ್ಳಿ ಬೆಲೆ ದುಬಾರಿಯಾಗಿ ಸರ್ಕಾರವೇ ಉರುಳಿರುವ ಉದಾಹರಣೆಗಳು ನಮ್ಮ ಇತಿಹಾಸದ ಪುಟಗಳಲ್ಲಿದೆ. ಈ ಘಟನೆಗಳಿಂದ ಎಚ್ಚೆತ್ತುಕೊಂಡಂತಿರುವ ದೆಹಲಿ ಸರ್ಕಾರ ಸಾಮಾನ್ಯ ಜನರಿಗೆ ಈರುಳ್ಳಿಯನ್ನು ಕಡಿಮೆ ಬೆಲೆಯಲ್ಲಿ ತಲುಪಿಸಲು ಮುಂದಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಕೆಜಿ ಈರುಳ್ಳಿಗೆ ನಲವತ್ತು ರೂಪಾಯಿಗಳಿಂದ ಎಪ್ಪತ್ತು ರೂಪಾಯಿವರೆಗೆ ಏರಿಕೆ ಕಂಡಿದೆ. ಈ ಬೆಳವಣಿಗೆ ಗ್ರಾಹಕರಿಗೆ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಈರುಳ್ಳಿಯನ್ನು ಮೊಬೈಲ್ ವ್ಯಾನ್ ಮೂಲಕ ಕಡಿಮೆ ದರದಲ್ಲಿ ಜನರಿಗೆ ತಲುಪಿಸಲು ಚಿಂತನೆ ನಡೆಸಿದೆ. ಪ್ರತಿ ಕೆಜಿಗೆ 24 ರೂಪಾಯಿಯಂತೆ ತಲುಪಿಸುವ…

  • ಸುದ್ದಿ

    ಜನವರಿ 8ರಿಂದ ಬ್ಯಾಂಕ್ ಗಳು ಬಂದ್ ಆಗಲಿವೆ. ಏನಾದರೂ ಬ್ಯಾಂಕ್ ವ್ಯವಹಾರಗಳು ಇದ್ದರೆ ಈಗಲೇ ಮುಗಿಸಿಕೊಳ್ಳಿ…

    ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ. ಇದಕ್ಕೆ ಇಂಡಿಯನ್ ಬ್ಯಾಂಕ್​ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್​ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್​​ (ಬಿಇಎಫ್​ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ…