ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ.

ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು ಕಠಿಣ ಮನಸ್ಥಿತಿಯಲ್ಲಿರಬಹುದು. ತಾತ್ಕಾಲಿಕ ಸಾಲಕ್ಕಾಗಿ ನಿಮ್ಮ ಬಳಿ ಬರುವವರನ್ನು ನಿರ್ಲಕ್ಷಿಸಿ. ನಿಮ್ಮ ದುಡುಕಿನ ವರ್ತನೆಯನ್ನು ನಿಯಂತ್ರಿಸಿಕೊಳ್ಳಿ ಇದು ಒಳ್ಳೆಯ ಸ್ನೇಹವನ್ನು ಹಾಳುಮಾಡಬಹುದು.

ನಿರಾಶೆಯ ಅಲೆಗಳು ನಿಮ್ಮೆದುರು ಹರಿದು ಬರುವ ಮೂಲಕ ನಿಮ್ಮ ಆತ್ಮವಿಶ್ವಾಸವನ್ನು ಕುಂದಿಸುವ ಸಾಧ್ಯತೆ ಇದೆ.ಪ್ರೀತಿಪಾತ್ರರೊಡನೆ ನೀವು ಸಮಯ ಕಳೆಯದಿದ್ದರೆ ಅವರಿಗೆ ಕೋಪ ಬರಬಹುದು. ಕೆಲವು ಸಣ್ಣ ಪ್ರವಾಸಗಳು ಉತ್ತಮ ಫಲಿತಾಂಶ ನೀಡುತ್ತವೆ. ನಿಮ್ಮ ಪ್ರೇಮಿಯ ಅನಗತ್ಯ ಬೇಡಿಕೆಗಳಿಗೆ ಮಣಿಯಬೇಡಿ. ನೀವು ತೀರ್ಥಯಾತ್ರಗೂ ತೆರಳಬಹುದು. ಮಕ್ಕಳು ಉತ್ತಮವಾಗಿ ಬೆಳೆಯುತ್ತಾರೆ. ಇಂದು, ನೀವು ಏನೂ ಕಾರಣವಿಲ್ಲದೇ ನಿಮ್ಮ ಸಂಗಾತಿಯ ಜೊತೆ ಜಗಳವಾಡಬಹುದು.

ಇಂದು ನೀವು ಅಂದುಕೊಂಡಿದ್ದಕ್ಕಿಂತಲೂ ಹೆಚ್ಚು ನಿಮ್ಮ ಜೀವನದಲ್ಲಿ ತೆರೆಮರೆಯಲ್ಲಿ ನಡೆಯುತ್ತಿದೆ..ಹಲವು ತಾಪತ್ರಯಗಳ ನಡುವೆಯೂ ಹಮ್ಮಿಕೊಂಡ ಕಾರ್ಯವನ್ನು ಮಾಡಿ ಮುಗಿಸುವಿರಿ. ಮುಂದಿನ ಕೆಲವು ದಿನಗಳಲ್ಲಿ ನಿಮಗೆ ಒಳ್ಳೆಯ ಅವಕಾಶಗಳು ಸಿಗಲಿವೆ.ಮಕ್ಕಳಿಂದ ನೋವು, ಆರೋಗ್ಯದಲ್ಲಿ ಚೇತರಿಕೆ, ಉದ್ಯೋಗದಲ್ಲಿ ಉತ್ತಮ ಹೆಸರು.

ನಿಮ್ಮ ಮನೆಯ ಪರಿಸರದಲ್ಲಿ ಒಳ್ಳೆಯ ಬದಲಾವಣೆಗಳನ್ನು ಮಾಡುತ್ತೀರಿ. ಸ್ಥಿರಾಸ್ತಿ-ವಾಹನದಿಂದ ನಷ್ಟ, ಸಾಲದ ಸುಳಿಗೆ ಸಿಲುಕುವಿರಿ, ಕೆಲಸಗಾರರಿಂದ ತೊಂದರೆ, ಇಂದು ನಿಮ್ಮ ಅಚ್ಚುಮೆಚ್ಚಿನವರನ್ನು ಕ್ಷಮಿಸಲು ಮರೆಯಬೇಡಿ.ಅಧಿಕಾರಿಗಳಿಂದ ಕಿರಿಕಿರಿ, ನಿದ್ರೆ ಹೆಚ್ಚು ಮಾಡುವಿರಿ.

ಇಂದು ನೀವು ಕೆಲಸದಲ್ಲಿ ನಿಮ್ಮ ಫೋನ್ ಪಕ್ಕಕ್ಕಿಡದಿದ್ದರೆ ನೀವು ಒಂದು ಪ್ರಮಾದ ಎಸಗಬಹುದು. ಪತ್ರ ವ್ಯವಹಾರಗಳಲ್ಲಿ ಲಾಭ, ಉದ್ಯೋಗ ಬದಲಾವಣೆ, ಗೃಹ ಬದಲಾವಣೆಗೆ ಅನುಕೂಲ, ಹಣಕಾಸು ಅಡೆತಡೆ, ಪ್ರತಿ ದಿನ ಪ್ರೀತಿಯಲ್ಲಿ ಬೀಳುವ ನಿಮ್ಮ ಸ್ವಭಾವವನ್ನು ಬದಲಾಯಿಸಿ.ದಾಂಪತ್ಯದಲ್ಲಿ ಕಲಹ, ಶತ್ರುಗಳ ವಿರುದ್ಧ ಜಯ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ.

ಸಹನೆ ಮತ್ತು ಸಮಯಾವಧಾನಗಳಿಂದ ಕೆಲ ಸ್ಥಳಗಳಲ್ಲಿ ವಿಶೇಷ ಜನಪ್ರಿಯತೆಯನ್ನು ಗಳಿಸುವಿರಿ. ಉದ್ಯೋಗ ಪ್ರಾಪ್ತಿ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸ್ನೇಹಿತರೇ ಶತ್ರುವಾಗುವರು, ಅನಗತ್ಯ ವಾದ-ವಿವಾದ, ಸ್ಥಿರಾಸ್ತಿ ಮಾರಾಟದಿಂದ ಲಾಭ. ಆಂಜನೇಯ ಸ್ತೋತ್ರವನ್ನು ತಪ್ಪದೆ ಪಠಿಸಿ.ಹತ್ತಿರದ ಸಹಯೋಗಿಗಳ ಜೊತೆ ಹಲವಾರು ಭಿನ್ನಾಭಿಪ್ರಾಯಗಳು ಉದ್ಭವಿಸಬಹುದಾದ ಒತ್ತಡ ತುಂಬಿದ ದಿನ.

ವಿದೇಶ ಪ್ರಯಾಣ, ಕೆಲಸ ಕಾರ್ಯಗಳಲ್ಲಿ ಜಯ. ಮನೆಯಲ್ಲಿ ಒತ್ತಡ ನಿಮಗೆ ಸಿಟ್ಟು ತರಿಸಬಹುದು. ನಾಳೆ ಬಹಳ ತಡವಾಗುವುದರಿಂದ ನೀವು ನಿಮ್ಮ ಪ್ರಿಯತಮೆಗೆ ನಿಮ್ಮ ಸಂದೇಶವನ್ನು ಕೂಡಲೇ ತಿಳಿಸಬೇಕು. ವೃಥಾ ಸುಮ್ಮನೆ ಖರ್ಚಿನ ದಾರಿಗಳನ್ನು ಹುಡುಕಲು ಹೋಗದಿರಿ.ವಿವಾದಗಳಿರಲಿ ಅಥವಾ ಕಚೇರಿ ರಾಜಕೀಯವಿರಲಿ; ನೀವು ಇಂದು ಎಲ್ಲದರಲ್ಲೂ ಅದ್ಭುತವಾಗಿರುತ್ತೀರಿ

ಅತಿಯಾದ ನಿದ್ರಾಭಾವ, ಶರೀರದಲ್ಲಿ ಸೋಮಾರಿತನ, ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿ ಬಂದರೂ ಕೂಡ ಮಕ್ಕಳ ಸಂಗದಲ್ಲಿ ನಿಮ್ಮ ಬಿಡುವಿನ ಸಮಯ ಕಳೆಯಲು ಪ್ರಯತ್ನಿಸಬೇಕು.ದುಶ್ಚಟಗಳಿಂದ ತೊಂದರೆಗೆ ಸಿಲುಕುವಿರಿ, ಸ್ಥಿರಾಸ್ತಿ ವ್ಯವಹಾರದಲ್ಲಿ ಸಮಸ್ಯೆ, ಆರ್ಥಿಕ ಸಂಕಷ್ಟ. ನೀವು ಹಳೆಯ ಗೆಳೆಯರನ್ನು ಭೇಟಿ ಮಾಡುವಿರಿ.

ವ್ಯಾಪಾರ-ಉದ್ಯಮದಲ್ಲಿ ಅನುಕೂಲ, ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವಂತೆ ನೀವು ಶ್ರಮಪಟ್ಟು ಮಾಡಿದ ಕೆಲಸದ ಲಾಭಾಂಶವು ಪರರ ಪಾಲಾಗುವುದು. ಆರ್ಥಿಕ ಸಂಕಷ್ಟಕ್ಕೆ ಮುಕ್ತಿ, ಪ್ರೇಮ ವಿಚಾರವಾಗಿ ಕಲಹ. ಇಂದು ನೀವು ಮಾಡಿದ ಕೆಲಸಕ್ಕೆ ಬೇರೆಯವರು ಗೌರವ ತೆಗೆದುಕೊಳ್ಳಬಹುದು. ಸ್ನೇಹಿತರಿಂದ ಸಹಕಾರ, ಅತಿ ವೇಗದ ಚಾಲನೆ ಮತ್ತು ಅಪಾಯ ರಸ್ತೆ ಸಂದರ್ಭದಲ್ಲಿ ಸೇವಿಸಬಾರದು. ದುರ್ಗಾದೇವಿಯ ಪ್ರಾರ್ಥನೆ ಮಾಡಿ ಮತ್ತು ಶಿವ ಪಂಚಾಕ್ಷ ರಿ ಮಂತ್ರ ಪಠಿಸಿ.

ಉದ್ಯೋಗದಲ್ಲಿ ಬೇಸರ, ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ. ಆಲಸ್ಯ ಮನೋಭಾವ, ಕೈಗೊಂಡ ಹೊಸ ಕಾರ್ಯಯೋಜನೆಗಳು ನಿಮ್ಮ ನಿರೀಕ್ಷೆಗಳನ್ನು ತಲುಪುವುದಿಲ್ಲ. ಸಹೋದ್ಯೋಗಿಗಳಿಗೆ ಖರ್ಚು, ರೋಗ ಬಾಧೆ. ಭಗವಂತನ ಅನುಗ್ರಹ ನಿಮ್ಮ ಕಡೆ ಇರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ.

ಹೆಣ್ಮಕ್ಕಳಿಂದ ಸಹಕಾರ, ಕಟ್ಟುಕತೆಗಳು ಮತ್ತು ವದಂತಿಗಳಿಂದ ದೂರವಿರಿ.ಆರ್ಥಿಕ ಪರಿಸ್ಥಿತಿ ಚೇತರಿಕೆ, ದೂರ ಪ್ರಯಾಣ, ಸ್ನೇಹಿತರು ನಿಜವಾಗಿಯೂ ಈ ಸಂದರ್ಭದಲ್ಲಿ ಸಹಾಯ ಮಾಡುವರು.ದೇವತಾ ಕಾರ್ಯಕ್ಕಾಗಿ ಖರ್ಚು, ಈ ದಿನ ಅದೃಷ್ಟ ಪ್ರಾಪ್ತಿ. ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚಾಗುವುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ…
ನಮ್ಮ ಬಳಿ ಹಣ ಇದ್ದರೆ ಅದನ್ನ ಯಾರು ಬೇಕಾದರೂ ಕದ್ದುಕೊಂಡು ಹೋಗಬಹುದು ಆದರೆ ನಮ್ಮ ಬಳಿ ಇರುವ ಬುದ್ದಿವಂತಿಕೆಯನ್ನ ಪ್ರಪಂಚದ ಯಾವ ಶಕ್ತಿಯಿಂದ ಕೂಡ ಕದ್ದುಕೊಂಡು ಹೋಗಲು ಸಾಧ್ಯವಿಲ್ಲ. ನಾವು ನಮ್ಮ ಬುದ್ಧಿಶಕ್ತಿಯಿಂದ ಇಡೀ ಪ್ರಪಂಚವನ್ನ ಆಳಬಹುದು, ತನ್ನ ಬುದ್ದಿಶಕ್ತಿಯಿಯನ್ನ ಬಳಸಿಕೊಂಡ ಈ ಭಾರತದ ಹುಡುಗಿ ಇಡೀ ಪ್ರಪಂಚವೇ ತನ್ನ ಕಡೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಇನ್ನು ಈಕೆ ಮಾಡಿದ ಕೆಲಸಕ್ಕೆ ದೊಡ್ಡ ದೊಡ್ಡ ಕಂಪನಿಗಳು ಶಾಕ್ ಆಗಿದ್ದು ಈಕೆಯನ್ನ ತಮ್ಮ ಕಂಪನಿಗೆ ಸೇರಿಸಿಕೊಳ್ಳಲು ದೊಡ್ಡ ದೊಡ್ಡ…
ತಮ್ಮನ್ನು ಹೆತ್ತು ಹೊತ್ತು ಬೆಳೆಸಿದವರನ್ನು ನಿರ್ಲಕ್ಷಿಸುವ ಪರಿಪಾಠ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದರ ಪರಿಣಾಮ ವಯೋವೃದ್ಧರು ತಮ್ಮ ಜೀವನ ಸಂಧ್ಯಾಕಾಲದಲ್ಲಿ ಅಸಹಾಯಕರಂತೆ ಬದುಕಬೇಕಾಗಿದೆ. ಇದೀಗ ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಇರುವ ಹೆತ್ತವರು ಮತ್ತು ಹಿರಿಯ ನಾಗರಿಕರ ಪೋಷಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಲವೊಂದು ತಿದ್ದುಪಡಿಗಳನ್ನು ತರಲಾಗಿದ್ದು. ಇದರ ಜೊತೆಗೆ ಹೆತ್ತವರನ್ನು ನಿರ್ಲಕ್ಷಿಸುವವರಿಗೆ ವಿಧಿಸುವ ಶಿಕ್ಷೆಯ ಪ್ರಮಾಣವನ್ನು ಮೂರು ತಿಂಗಳಿನಿಂದ ಆರು ತಿಂಗಳವರೆಗೆ ವಿಸ್ತರಿಸುವ ತೀರ್ಮಾನ ಕೈಗೊಳ್ಳಲಾಗಿದೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಮಾರ್ಚ್, 2019) ನಿಮ್ಮ ಶೀಘ್ರ ಕ್ರಮ ನಿಮ್ಮ ಸುದೀರ್ಘವಾದ ಸಮಸ್ಯೆಯನ್ನು ಪರಿಹರಿಸುತ್ತದೆ. ನೀವು ಜನರು ನಿಮ್ಮಿಂದ…
ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ ಸರ್ಕಾರಿ ಕಚೇರಿಗಳು ಮಾಲ್ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…
![]()
ನವದೆಹಲಿ: ಕೆಲಸ ಮಾಡುವ ವೇಳೆ ನಿದ್ರೆ ಮಾಡಿ ಸಾಕಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ. ಆದರೆ ನಿದ್ರೆ ಮಾಡೋದೇ ಕೆಲಸವಾದ್ರೆ.. ಅದೂ ಅದಕ್ಕೆ ಲಕ್ಷ ಲಕ್ಷ ಸಂಬಳವಿದ್ರೆ..!ಇದು ಸಾಧ್ಯಾನಾ ಎಂದು ಮೂಗು ಮುರಿಯಬೇಡಿ.. ಖಂಡಿತಾ ಸಾಧ್ಯ. ಅದೂ ಕೂಡ ವಿಶ್ವದ ಪ್ರತಿಷ್ಠಿತ ಸಂಸ್ಥೆಯೊಂದು ನಿದ್ರೆ ಮಾಡುವವರಿಗೆ ಲಕ್ಷ ಲಕ್ಷ ರೂ ಸಂಬಳ ನೀಡುವುದಾಗಿ ಹೇಳಿದೆ, ಹೌದು ಅಧ್ಯಯನವೊಂದರ ನಿಮಿತ್ತ ಅಮೆರಿಕದ ಖ್ಯಾತ ಬಾಹ್ಯಾಕಾಶ ಸಂಸ್ಥೆ ನಾಸಾ ನಿದ್ರೆ ಮಾಡುವವರಿಗೆ 13 ಲಕ್ಷ ರೂ ಸಂಬಳ ನೀಡುವುದಾಗಿ ಘೋಷಣೆ ಮಾಡಿದೆ….