ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಶ್ರಮಕ್ಕೆ ತಕ್ಕ ಪ್ರತಿಫಲ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.ಕಾರ್ಯದಲ್ಲಿ ಯಶಸ್ಸು. ಸಂಚಾರದಲ್ಲಿ ಜಾಗ್ರತೆವಹಿಸಿ.ಕಾರ್ಯಗಳಲ್ಲಿ ಶುಭ. ಆರ್ಥಿಕ ವ್ಯವಹಾರದಲ್ಲಿ ಸಫಲತೆ. ವ್ಯಾಪಾರ ಹೂಡಿಕೆಗಳಿಂದ ಲಾಭ.
ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾದ ಸೌಕರ್ಯ ಸಿಗಲಿದೆ. ವಿದ್ಯಾರ್ಥಿಗಳು ಉತ್ತಮ ದಿನವಾಗಿದೆ. ಸಾಂಸಾರಿಕವಾಗಿ ತಾಳ್ಮೆ-ಸಮಾಧಾನಗಳಿಂದ ನೆಮ್ಮದಿ. ಬಂಧುಗಳ ಆಗಮನ ಸಾಧ್ಯತೆ. ಆರ್ಥಿಕವಾಗಿ ಲಾಭ ಯಾರಲಿದೆ. ಕುಟುಂಬದಲ್ಲಿ ಸಂತಸ. ನೀವು ಪ್ರಯಾಣ ಮಾಡುವಾಗ ಹಣ ಖರ್ಚು ಮಾಡುವ ಬಗ್ಗೆ ಗಮನ ಇರಲಿ.
ಹಣದ ಪರಿಸ್ಥಿತಿ ಉತ್ತಮ. ಸರಕಾರಿ ಕೆಲಸಗಳು ಸುಗುಮವಾಗಿ ನೆರವೇರಲಿವೆ.ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ.ಮನೆಗೆ ಆಗಾಗ ಬಂದುಗಳ ಆಗಮನ.ಹಣ ಖರ್ಚು ಮಾಡುವಾಗ ಜಾಗ್ರತೆ ಇರಲಿ.ಇಂದು ಆದಷ್ಟೂ ತಾಳ್ಮೆ ಮತ್ತು ಶಾಂತಿಯಿಂದ ಇರಿ, ಎಲ್ಲ ಸಮಸ್ಯೆಗಳೂ ನಾಶವಾಗುತ್ತವೆ.
ವ್ಯಾಪಾರ ವ್ಯವಹಾರಗಳಿಂದ ಉತ್ತಮ ಆದಾಯ. ಆದಾಯದ ಹೊಸ ಮೂಲಗಳ ಆಗಮನ.ಸಂಗಾತಿಯಿಂದ ನಿಮಗೆ ಸಾಕಷ್ಟು ಸಹಕಾರ. ದೇಹಾರೋಗ್ಯದ ಬಗ್ಗೆ ಜಾಗ್ರತೆ ಇರಲಿ. ಮಕ್ಕಳ ಬಗ್ಗೆ ಗಮನ ಇರಲಿ.
ಮಕ್ಕಳಿಂದ ಸಂತಸ. ಆರೋಗ್ಯದ ಬಗ್ಗೆ ಗಮನ ಅಗತ್ಯ. ಸಂಚಾರದಲ್ಲಿ ದೇಹಾಯಾಸ. ಸಂಗಾತಿಯ ಸಲಹೆಯನ್ನು ಸ್ವೀಕರಿಸಿ. ವಿದ್ಯಾರ್ಥಿಗಳಿಗೆ ಪ್ರಯತ್ನಬಲ ಅತೀ ಅಗತ್ಯ. ಆಸ್ತಿ ಸಂಪಾದನೆಯಲ್ಲಿ ಪ್ರಗತಿ. ಹಿಂಬಾಲಕರಿಂದಲೇ ಮೋಸ ಹೋಗುವ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ತೊಂದರೆಯೇನೂ ಇಲ್ಲ.
ದೂರದ ಸಂಚಾರದಿಂದ ಸಂಕಷ್ಟ.ಕೋರ್ಟ್ ಕೇಸ್’ಗಳು ನಿಮ್ಮ ಪರವಾಗುವ ಸಾಧ್ಯತೆ. ದೂರ ಸಂಚಾರದಲ್ಲಿ ಸಂತಸ. ಹಳೇ ಮಿತ್ರರ ಸಮಾಗಮನದಿಂದ ಕಾರ್ಯಸಾಧನೆ. ಮಕ್ಕಳ ಅಭ್ಯಾಸದಲ್ಲಿ ಅಭಿವೃದ್ಧಿ.ಬಹುದಿನದ ನಿಮ್ಮ ಕಾರ್ಯ ಕೈಗೂಡುವುದು.
ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ಕುಟುಂಬದಲ್ಲಿ ಹೊಸಬರ ಆಗಮನ. ಆಸ್ತಿಗೆ ಸಂಬಂಧಿಸಿದ ಕೆಲವು ಸಮಸ್ಯೆಗಳು ಎದುರಾಗಬಹುದು.ಆರೋಗ್ಯದಲ್ಲಿ ವ್ಯತ್ಯಯ. ಮಕ್ಕಳಿಗೆ ಅನಿರೀಕ್ಷಿತವಾಗಿ ಹೊಸ ಉದ್ಯೋಗ.
ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಸಂಗಾತಿಯೊಂದಿಗೆ ವಿನಾಕಾರಣ ವಿವಾದ. ಬದುಕಿನಲ್ಲಿ ಆಗಾಗ ಅಸ್ತವ್ಯಸ್ತ . ಮೌನದಿಂದ ಕಾರ್ಯ ನಿರ್ವಹಿಸಿರಿ. ಎಲ್ಲ ಸಮಸ್ಯೆಗಳು ನಿವಾರಣೆ. ಶುಭ ಕಾರ್ಯಗಳ ಬಗ್ಗೆ ಚರ್ಚೆ.
ವ್ಯವಹಾರಗಳಲ್ಲಿ ಪ್ರಗತಿ. ಕುಲದೇವತಾ ದರ್ಶನ ಭಾಗ್ಯ. ಹಮ್ಮಿಕೊಂಡ ಕಾರ್ಯಗಳು ಸುಗುಮವಾಗಲಿದೆ.ಆರೋಗ್ಯ ಉತ್ತಮವಾಗಿರಲಿದೆ.ಸಂಚಾರದಲ್ಲಿ ಜಾಗ್ರತೆ ಅವಶ್ಯಕ.
ಸಂಚಾರದಿಂದಾಗಿ ಧನವ್ಯಯ. ವಿದ್ಯಾರ್ಥಿಗಳಿಗೆ ಉತ್ತಮ ದಿನವಾಗಿದೆ. ಹಣ ನಿರಂತರವಾಗಿ ಹರಿಯುವುದರಿಂದ, ನೀವು ಸಮಸ್ಯೆಯನ್ನು ಎದುರಿಸುವುದಿಲ್ಲ. ಆಹಾರ, ನೀರಿನ ವ್ಯತ್ಯಾಸದಿಂದ ಆರೋಗ್ಯ ಸಮಸ್ಯ ಕಾಡಲಿದೆ.
ನೆನೆಸಿದ ಕೆಲಸಕಾರ್ಯಗಳು ನಡೆಯುತ್ತವೆ. ಹಣಕಾಸಿನ ವ್ಯವಹಾರದಲ್ಲಿ ಲಾಭ. ವೈವಾಹಿಕ ಪ್ರಸ್ತಾವ ನೆರವೇರಲಿದೆ. ಭೂ ಸಂಬಂಧಿ ವ್ಯವಹಾರಗಳಿಗೆ ಸರ್ಕಾರಿ ವಲಯದಿಂದ ಉತ್ತಮ ಸಹಕಾರ. ಹೆತ್ತವರ ಜತೆ ಸಮಯ ನಿಮ್ಮದಾಗಲಿದೆ. ನಿಮ್ಮ ಪ್ರೀತಿಪಾತ್ರರಿಂದ ನಿಮಗೆ ಸಾಕಷ್ಟು ಬೆಂಬಲ ಸಿಗಲಿದೆ.
ಭೂ ಸಂಬಂಧ ವಿಚಾರದಲ್ಲಿ ಅಭಿವೃದ್ಧಿ. ನಿಮ್ಮ ಕುಟುಂಬ ಸದಸ್ಯರ ಜತೆ ಉತ್ತಮ ಸಮಯವನ್ನು ಕಳೆಯಲು ನಿಮಗೆ ಸಾಧ್ಯವಾಗುತ್ತದೆ.ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ ಬರೋಬ್ಬರಿ 40 ಚಪಾತಿಗಳನ್ನು ತಿಂದಿದ್ದಾನೆ. ಜೊತೆಗೆ ಊಟದ ಸಮಯದಲ್ಲಿ ಹತ್ತು ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಈ ಅಧುನಿಕ ಬಕಾಸುರನನ್ನು ನೋಡಿದ ಅಲ್ಲಿ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಈ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಅನುಪ್ ರಾಜಸ್ಥಾನದಿಂದ ಬಿಹಾರಕ್ಕೆ ಮರಳಿದ್ದ, ಆದ್ದರಿಂದ ಸರ್ಕಾರದ ನಿಮಯದಂತೆ ಆತನನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ. ಈ ವೇಳೆ ಈತ ದಿನಕ್ಕೆ ತಿಂಡಿಯ ವೇಳೆಗೆ 40…
ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು. .ನಿಮ್ಮ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಡಿಸೆಂಬರ್, 2018) ನೀವು ನಂತರ ಪಶ್ಚಾತ್ತಾಪಪಡುವಷ್ಟು ಕೆಟ್ಟದಾಗಿ ನೀವೇನಾದರೂ ಮಾಡುವಷ್ಟು ನೀವು ಕೋಪಗೊಳ್ಳುವಂತೆ ಮಾಡಲು ಯಾರಿಗೂ ಅವಕಾಶ ನೀಡಬೇಡಿ. ಮನರಂಜನೆಅಥವಾ ಹೊರನೋಟದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಏಪ್ರಿಲ್, 2019) ನಿಮ್ಮ ನಿರಾಶಾದಾಯಕ ನಡವಳಿಕೆಯಂದಾಗಿ ನೀವು ಯಾವುದೇ ಪ್ರಗತಿಯನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ…
ಮಂಡಿನೋವು ಬಂದರೆ ಚಿಕಿತ್ಸೆ ಜತೆಗೆ ಆಹಾರಕ್ರಮದ ಬಗ್ಗೆ ಗಮನ ಹರಿಸಿದರೆ ಬೇಗನೆ ಗುಣಮುಖರಾಗಬಹುದು. ಇಲ್ಲಿ ಮಂಡಿ ನೋವು ಕಡಿಮೆ ಮಾಡುವ 9 ಆಹಾರಗಳ ಬಗ್ಗೆ ಹೇಳಿದ್ದೇವೆ, ಇವುಗಳನ್ನು ನಿಮ್ಮ ಡಯಟ್ನಲ್ಲಿ ಸೇರಿಸಿ ಆರೋಗ್ಯ ಮರಳಿ ಪಡೆಯಿರಿ.ಮಧ್ಯ ವಯಸ್ಸು ದಾಟುತ್ತಿದ್ದಂತೆ ಮಂಡಿ ನೋವು ಸಾಮಾನ್ಯವಾಗಿ ಕಂಡು ಬರುವ ಸಮಸ್ಯೆಯಾಗಿದೆ. ಡೆಂಗೆ, ಚಿಕನ್ಗುನ್ಯಾ ಈ ರೀತಿಯ ಕಾಯಿಲೆಗಳು ಬಂದಾಗ ಕೂಡ ಮಂಡಿ ನೋವಿನ ಸಮಸ್ಯೆ ಕಾಡುವುದು. ಮಂಡಿ ನೋವಿನ ಸಮಸ್ಯೆ ಬಂದಾಗ ಚಿಕಿತ್ಸೆ ಜತೆ ಡಯಟ್ ಕಡೆ ಗಮನ ನೀಡಿದರೆ…