ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ, 12/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಡದಿಯ ಕಿರಿಕಿರಿ ಹೆಚ್ಚಲಿದೆ.ಏಕಾಏಕಿ ಹೊಸ ಕಾರ್ಯಗಳನ್ನು ಆರಂಭಿಸುವುದು ಅಷ್ಟು ಸೂಕ್ತವಲ್ಲ. ಸ್ವಲ್ಪ ತಾಳ್ಮೆ ವಹಿಸಿರಿ. ಮುಂದೆ ಒಳಿತಾಗುವುದು. ಸಾಮಾಜಿಕ ಕಾರ್ಯಕರ್ತರಿಗೆ ಯೋಗ್ಯ ಪುರಸ್ಕಾರ ದೊರಕಲಿದೆ.ನೀವು ಪ್ರಮುಖ ಭೂಮಿ ಒಪ್ಪಂದಗಳನ್ನು ಮಾಡಲು ಹಾಗೂ ಮನರಂಜನಾ ಯೋಜನೆಗಳಿಗಾಗಿ ಅನೇಕರನ್ನು ಸಂಘಟಿಸುವ ಒಂದು ಸ್ಥಾನದಲ್ಲಿರುತ್ತೀರಿ. ವೃತ್ತಿರಂಗದಲ್ಲಿ ಮುನ್ನಡೆ ಗೌರವವನ್ನು ಕೊಡಲಿದೆ.

ಖರ್ಚು ಮಾಡಲು ಮುಂದೆಹೋದಲ್ಲಿ ನೀವು ಖಾಲಿ ಜೇಬಿನಿಂದ ಮನೆ ಸೇರಬೇಕಾಗುತ್ತದೆ. ಕೆಲಸ, ಕಚೇರಿ ಕೆಲಸಗಳಿಗೆ ಒತ್ತಡ ನಿಮ್ಮನ್ನು ಬಾಧಿಸುವ ಸಾಧ್ಯತೆ ಇದೆ.ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯ ಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು. ವೈಯಕ್ತಿಕ ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು. ಮಹಿಳೆಯರು ಅಧಿಕ ಮಾತಿನಿಂದಾಗಿ ಸಂಕಷ್ಟಕ್ಕೊಳಗಾಗಬಹುದು. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ಮನೆಯವರ ಕೆಲಸ ಕಾರ್ಯಗಳಿಗೆ ಸಹಕಾರ ನೀಡುವ ಮೂಲಕ ಆನಂದ ಅನುಭವಿಸುವಿರಿ.

ನಿಮಗೆ ಸಹಾಯ ಮಾಡಲು ನಾ ಮುಂದು ತಾ ಮುಂದು ಎಂದು ಜನರು ಸಹಕರಿಸುವರು.ಪ್ರಯತ್ನಕ್ಕೆ ತಕ್ಕುದಾದ ಪ್ರತಿಫಲ ದೊರಕಲಿದೆ. ನಿಮ್ಮ ಮಗುವಿಗೆ ಪರೀಕ್ಷೆಯಲ್ಲಿ ಚೆನ್ನಾಗಿ ಮಾಡಲು ಸಾಧ್ಯವಾಗದಿದ್ದಲ್ಲಿ ಅದಕ್ಕೆ ಛೀಮಾರಿ ಹಾಕಬೇಡಿ. ಬದಲಿಗೆ ನೀವು ಮುಂದಿನ ಬಾರಿ ಚೆನ್ನಾಗಿ ಮಾಡುವಂತೆ ಅವರನ್ನು ಪ್ರೋತ್ಸಾಹಿಸಬೇಕು. ಸರ್ಕಾರಿ ಉದ್ಯೋಗಿಗಳಿಗೆ ಇಲಾಖೆಗಳಲ್ಲಿ ಮುಂಬಡ್ತಿ. ನಿಮ್ಮ ಪಾಲುದಾರರು ಅವರ ಮಾತು ನಡೆಸದಿದ್ದರೆ ಬೇಸರಿಸಿಕೊಳ್ಳಬೇಡಿ-ನೀವು ಕುಳಿತುಕೊಂಡು ಮಾತನಾಡಬೇಕಾದ ಅಗತ್ಯವಿದೆ. ಮೀನು ಮುಂತಾದ ಸಮುದ್ರ ಖಾದ್ಯ ಉದ್ಯಮಿಗಳಿಗೆ ಲಾಭದ ನಿರೀಕ್ಷೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಪ್ರಗತಿ. ನೀವು ಇಚ್ಚಿಸಿದ ಕಾರ್ಯಗಳು ಕೈಗೂಡುವುದು. ನಿಮಗೆ ತಿಳಿದ ಜನರ ಮೂಲಕ ಆದಾಯದ ಹೊಸ ಮೂಲಗಳು ಕಂಡುಬರುತ್ತವೆ.

ಹೊಸ ಗ್ರಾಹಕರೊಂದಿಗೆ ಮಾತುಕತೆಗೆ ಇದೊಂದು ಅದ್ಭುತ ದಿನ. ತೃಪ್ತಿದಾಯಕ ದಾಂಪತ್ಯ ಜೀವನ. ವಸ್ತ್ರಾಭರಣ ಖರೀದಿ ಸಾಧ್ಯತೆ. ಕಚೇರಿಯ ಅಧಿಕಾರಿಗಳೊಡನೆ ವಿನಾಕಾರಣ ಮನಃಸ್ತಾಪ ಮಾಡಿಕೊಳ್ಳದಿರಿ. ನೀವು ಹಾಗೂ ನಿಮ್ಮ ಪ್ರೀತಿಪಾತ್ರರು ಒಬ್ಬರೊನ್ನಬ್ಬರು ಚೆನ್ನಾಗಿ ಅರ್ಥಮಾಡಿಕೊಳ್ಳಲು ಸಮಯ ವ್ಯಯಿಸಬೇಕು. ಪುಣ್ಯ ಕ್ಷೇತ್ರ ದರ್ಶನ ಭಾಗ್ಯ ಒದಗಿಬರುವುದು.

ವೃತ್ತಿ ಸಮಸ್ಯೆಗಳು ಉಲ್ಬಣಗೊಂಡರೂ ಕ್ರಮೇಣ ಪರಿಹಾರ ಕಂಡುಕೊಳ್ಳುವವು. ಆರೋಗ್ಯ ವಿಷಯಗಳಲ್ಲಿ ನಿಮ್ಮ ಬಗ್ಗೆ ನೀವೇ ನಿರ್ಲಕ್ಷ್ಯ ಮಾಡದಂತೆ ಎಚ್ಚರಿಕೆ ವಹಿಸಿ. ಉದ್ಯೋಗ ಪ್ರಾಪ್ತಿ. ವಾಹನ ಸವಾರರು ಎಚ್ಚರಿಕೆ ಯಿಂದಿರುವುದು ಒಳಿತು. ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ. ನಿಮ್ಮ ವೈವಾಹಿಕ ಜೀವನ ದೈನಂದಿನ ಅಗತ್ಯಗಳ ನೆರವೇರಿಸುವಿಕೆಯ ಕೊರತೆಯಿಂದಾಗಿ ಇಂದು ಒತ್ತಡಕ್ಕೊಳಗಾಗಬಹುದು. ಚಾಣಾಕ್ಷ ಮತಿಗಳಾದ ನೀವು ಯೋಚಿಸದೆ ಯಾವ ಕೆಲಸವನ್ನು ಮಾಡಲಾರಿರಿ. ಇಂದು ಹೂಡಿಕೆಗಳನ್ನು ಮಾಡಬಾರದು.

ವಿಶೇಷ ವ್ಯಕ್ತಿಗಳ ಪರಿಚಯದಿಂದ ಪ್ರಭಾವಿತರಾಗಿ ಮನಸ್ಸಿನಲ್ಲಿ ಉಲ್ಲಾಸ ಮೂಡುವುದು. ಹಣಕಾಸಿನ ಸ್ಥಿತಿ ಸಾಧಾರಣವಾಗಿರುತ್ತದೆ. ಹೆಣ್ಣುಮಕ್ಕಳ ವಿಚಾರದಲ್ಲಿ ಸ್ವಲ್ಪಮಟ್ಟಿನ ಮುತುವರ್ಜಿ ವಹಿಸುವುದು ಉತ್ತಮ. ವದಂತಿಗಳಿಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಗ್ರಹಗಳ ಪ್ರತಿಕೂಲ ಸಂಚಾರದ ದೆಸೆಯಿಂದ ಹಮ್ಮಿಕೊಂಡ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಹಾಗಾಗಿ ದೊಡ್ಡ ಕಾರ್ಯಗಳನ್ನು ಆರಂಭಿಸುವುದು ಸೂಕ್ತವಲ್ಲ. ಹಣವನ್ನು ಹೂಡುವ ಪ್ರಶ್ನೆ ಬಂದಾಗ ಆತುರದ ನಿರ್ಧಾರಗಳನ್ನು ಮಾಡಬೇಡಿ. ನೀವು ಇಂದು ಏನು ಮಾಡಬೇಕು ಅಥವಾ ಮಾಡಬಾರದು ಎಂಬುದನ್ನು ನಿಮ್ಮ ಕುಟುಂಬದ ಸದಸ್ಯರು ನಿರ್ಧರಿಸಲು ಬಿಡಬೇಡಿ. ಗುರುಹಿರಿಯರ ಆಶೀರ್ವಾದವನ್ನು ಪಡೆಯಿರಿ.

ಹಿರಿಯರ ಮಾತುಗಳಿಗೆ ಅಗೌರವ ತೋರದಿರಿ. ಮಕ್ಕಳ ಪ್ರಗತಿಯು ನಿಮಗೆ ಸಂತಸವನ್ನು ನೀಡುವುದು. ಯಾವುದೇ ಸಂಕಷ್ಟಗಳು ಬಂದರೂ ಹಿರಿಯರ ಮಾತುಗಳಿಂದಾಗಿ ಪರಿಹಾರ ಕಂಡುಕೊಳ್ಳುವವು. ನೀವು ಇಂದು ಪ್ರಯಾಣಿಸುತ್ತಿದ್ದರೆ ನಿಮ್ಮ ಸಾಮಾನಿನ ಬಗ್ಗೆ ಹೆಚ್ಚುವರಿ ಕಾಳಜಿ ತಗೆದುಕೊಳ್ಳಬೇಕಾಗುತ್ತದೆ. ಮಕ್ಕಳ ಶೈಕ್ಷಣಿಕ ವಿಚಾರದಲ್ಲಿ ಒತ್ತಡ ಹೇರದಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಸಂಗಾತಿಯ ಜೊತೆಗಿನ ಸಂಬಂಧ ನಿಮ್ಮ ಕಚೇರಿ ಕೆಲಸದ ಕಾರಣ ಹಾಳಾಗಬಹುದು.

ನೆರೆಹೊರೆಯವರಿಂದ ನಿಮ್ಮ ಕೆಲಸಗಳಿಗೆ ಸಹಕಾರ. ಇನ್ನೂ ಸ್ವಲ್ಪ ದಿನದಲ್ಲಿ ನಿಮ್ಮ ಸಮಸ್ಯೆಗಳು ತಿಳಿಗೊಳ್ಳುವುದು. ಮಂಗಳ ಕಾರ್ಯಗಳಲ್ಲಿ ಭಾಗಿಯಾಗುವ ಸುಯೋಗ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಪ್ರವಾಸ ಕಾರ್ಯಕ್ರಮವನ್ನು ಮುಂದೂಡುವುದು ಒಳಿತು. ಕೆಲಸಕ್ಕೆ ಸಂಬಂಧಿಸಿದಂತೆ ಈ ದಿನ ಒಳ್ಳೆಯದಿರುವಂತೆ ಕಾಣುತ್ತದೆ. ಗುರುವಿನ ಸ್ತೋತ್ರವನ್ನು ಪಠಿಸಿ.

ಉತ್ತಮ ಕೆಲಸಗಳಿಗಾಗಿ ಮುನ್ನುಗ್ಗಿ ಯಶಸ್ಸನ್ನು ಸಾಧಿಸುವಿರಿ.ನಿಮಗೆ ತಿಳಿಯದಂತೆ ಕೆಲವು ಹಿತಶತ್ರುಗಳ ಕಾಟ ಆರಂಭವಾಗುವುದು. ಬದಲಾಗುತ್ತಿರುವ ಕಾಲಕ್ಕೆ ಹೊಂದಿಕೊಳ್ಳಲು ಹೊಸ ತಂತ್ರಜ್ಞಾನವನ್ನು ಬಳಸಿಕೊಳ್ಳುವುದು ಮುಖ್ಯ.ಬೂದಿ ಮುಚ್ಚಿದ ಕೆಂಡದಂತೆ ಇರುವ ಕೆಲವರು ಏಕಾಏಕಿ ನಿಮ್ಮ ಮೇಲೆ ಏರಿ ಬರುವ ಸಂದರ್ಭವಿರುತ್ತದೆ. ನಕಾರಾತ್ಮಕ ಆಲೋಚನೆಗಳು ಮಾನಸಿಕ ಕಾಯಿಲೆಗಳಾಗುವ ಮೊದಲೇ ನೀವು ಅವುಗಳನ್ನು ನಾಶಮಾಡಬೇಕು. ಹಣಕಾಸಿನ ವ್ಯವಹಾರ ಅಷ್ಟೊಂದು ಲಾಭ ತರಲಾರದು. ಕುಟುಂಬ ಸಮೇತರಾಗಿ ಕ್ಷೇತ್ರ ದರ್ಶನ ಮಾಡುವ ಅವಕಾಶ. ಪ್ರೀತಿಯ ವ್ಯವಹಾರಗಳಲ್ಲಿ ಬಲವಂತ ಮಾಡುವುದನ್ನು ತಪ್ಪಿಸಿ.

ಪತ್ನಿ ವರ್ಗದವರಿಂದ ನೆರವಿನ ನಿರೀಕ್ಷೆ. ಖರ್ಚಿನ ದೃಷ್ಟಿಯಿಂದ ಹೊಸದಾದ ಒತ್ತಡ ಎದುರಾದರೂ ಬೇರೆ ರೂಪಗಳಿಂದ ಹಣವು ಹರಿದು ಬರುವುದರಿಂದ ಅನುಕೂಲವಾಗುವುದು. ಇಂದು ಜನರು ಹೊಗಳಿಕೆಗಳನ್ನು ನೀಡುತ್ತಾರೆ-ಇವುಗಳನ್ನು ನೀವು ಯಾವಾಗಲೂ ಕೇಳಬಯಸಿರುತ್ತೀರಿ. ನಿಮ್ಮ ಕಾರ್ಯಗಳು ಸುಗಮವಾಗುವುದು. ವೈಯಕ್ತಿಕ ಮತ್ತು ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ. ನಿಮ್ಮ ಸಂತಸಕ್ಕೆ ಮಡದಿ ಮಕ್ಕಳು ಸಹಾಯ ಮಾಡುವರು.

ಸ್ನೇಹಿತರಿಂದಾಗಿ ಬಹುದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ. ತಾಳ್ಮೆಗೂ ಒಂದು ಮಿತಿ ಇರುತ್ತದೆ. ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆಯಿಂದಾಗಿ ಉತ್ತಮ ಕಾರ್ಯನಿರ್ವಹಣೆ. ಮನರಂಜನೆ ಮತ್ತು ವೈಭೋಗಗಳ ಮೇಲೆ ಅತಿಯಾಗಿ ಖರ್ಚು ಮಾಡಬೇಡಿ. ನೆನೆಗುದಿಗೆ ಬಿದ್ದಿದ್ದ ಕಾರ್ಯಕ್ಕೆ ಚಾಲನೆ ದೊರೆಯುವುದು. ನಿಮ್ಮ ಬಾಸ್ ಇಂದು ನಿಜವಾಗಿಯೂ ಕೆಟ್ಟ ಮನಸ್ಥಿತಿಯೊಡನೆ ಬರಬಹುದು ಹಾಗೂ ಅದನ್ನು ನೀವು ನಿರ್ವಹಿಸುವುದು ನಿಮಗೆ ಕಷ್ಟಕರವಾಗಬಹುದು. ದೂರದ ನೆಂಟರ ಆಗಮನ ಸಾಧ್ಯತೆ. ಹಾಗಾಗಿ ಕೋಪಗೊಳ್ಳುವುದರಲ್ಲಿ ಒಂದು ಅರ್ಥವಿರುತ್ತದೆ.

ಕೌಟುಂಬಿಕ ಸಮಸ್ಯೆಗಳು ಪರಿಹಾರವಾಗಿ ನೆಮ್ಮದಿ ದೊರಕುವುದು. ನಿಮ್ಮ ಕಷ್ಟದ ದಿನಗಳು ಕೆಲವೇ ದಿನಗಳಲ್ಲಿ ಕರಗಿ ಹೋಗಲಿವೆ. ಒಬ್ಬ ಕುಟುಂಬದ ಸದಸ್ಯರ ಆರೋಗ್ಯದ ಸ್ಥಿತಿ ಸ್ವಲ್ಪ ಒತ್ತಡಕ್ಕೆ ಕಾರಣವಾಗುತ್ತದೆ. ಮಹಿಳೆಯರು ಸಮಾರಂಭಗಳಲ್ಲಿ ಭಾಗಿಯಾದಾಗ ಆಭರಣಗಳ ಬಗ್ಗೆ ಎಚ್ಚರಿಕೆ. ನಿಮ್ಮನ್ನು ವಿರೋಧಿಸುತ್ತಿದ್ದವರು ನಿಮಗೆ ಹಣಕಾಸಿನ ಸಹಾಯ ಮಾಡಲು ಮುಂದೆ ಬರುವರು. ರಾಜಕೀಯದಲ್ಲಿರುವವರಿಗೆ ಯಶಸ್ಸು. ನೀವು ಸ್ವಲ್ಪ ಪ್ರೀತಿ ಹಂಚಿಕೊಂಡಲ್ಲಿ ಇಂದು ನಿಮ್ಮ ಪ್ರಿಯತಮೆ ನಿಮ್ಮ ದೇವತೆಯಾಗುತ್ತಾಳೆ. ಆರ್ಥಿಕ ಸ್ಥಿತಿ ಉತ್ತಮಗೊಳ್ಳುವುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಹಮ್ಮದ್ ಹಫೀಜ್ ನಿವೃತ್ತಿ ಘೋಷಣೆ ಮಾಡಿದ್ದಾರೆ ಪಾಕಿಸ್ತಾನದ ಕ್ರಿಕೆಟ್ ಆಟಗಾರ ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿರುವ ಹಫೀಜ್ ಎಲ್ಲಾ ರೀತಿಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2003 ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ನಂತರ ಟಿಟ್ವೆಂಟಿ ವಿಶ್ವಕಪ್ 2021ನಲ್ಲಿ ಕೊನೆಯ ಪಂದ್ಯವಾಡಿದ್ದಾರೆ. 55 ಟೆಸ್ಟ್ನಲ್ಲಿ 37.64ರ ಸರಾಸರಿ ಯೊಂದಿಗೆ 3652ರನ್ಗಳಿಸಿದ್ದಾರೆ.218 ಏಕದಿನ ಪಂದ್ಯಗಳಲ್ಲಿ 32.90ರ ಸರಾಸರಿ ಯೊಂದಿಗೆ 6614ರನ್ಗಳಿಸಿದ್ದಾರೆ.119ಟಿಟ್ವೆಂಟಿ ಪಂದ್ಯಗಳಲ್ಲಿ …
![]()
ಕೆಲವೊಂದು ಸಂಗತಿಗಳು ವಿಚಿತ್ರ ಅನಿಸಿದರೂ ಸತ್ಯಕ್ಕೆ ಹತ್ತಿರವಾಗಿರುತ್ತವೆ. ಆದರೆ ಅದೆಲ್ಲದಕ್ಕೂ ಸರಿಯಾದ ಮಾಹಿತಿ ಸಿಕ್ಕ ಮೇಲೆನೇ ಸತ್ಯ ಏನು ಅನ್ನೋದು ಗೊತ್ತಾಗೋದು. ಈ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ನೈಜೀರಿಯಾದ ಈ ವ್ಯಕ್ತಿಗೆ 13 ಜನ ಹೆಂಡತಿಯರಂತೆ ಹಾಗು ಅವರೆಲ್ಲರೂ ಒಮ್ಮೆಲೇ ಗರ್ಭಿಣಿಯರಾಗಿದ್ದರೆ ಅನ್ನೋ ಸುದ್ದಿ ಎಲ್ಲೆಡೆ ಹರಡುತ್ತಿದೆ
ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ… ಅಂತದ್ರಲ್ಲಿ ಈ ನಟಿ ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುವಂತದ್ದು ಯಾಕೆ ಗೊತ್ತಾ .? ಮುಂದೆ ಹೇಳ್ತಿವಿ ನೋಡಿ… ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್…
ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…
ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ 8ನೇ ಬ್ಲಾಕ್ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…
ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!