ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ.
ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಸಚಿವ ಸಂಪುಟ ಪುನಾರಚನೆಯಲ್ಲಿ ಉತ್ತರ ಕರ್ನಾಟಕದ ರಮೇಶ್ ಜಾರಕಿಹೊಳಿ ಅವರಿಗೆ ಕೊಕ್ ಕೊಡಲು ನಿರ್ಧರಿಸಿದ್ದಾರೆನ್ನಲಾಗಿದೆ. ಅದೇ ರೀತಿ ಅರಣ್ಯ ಸಚಿವ ಆರ್.ಶಂಕರ್ ಅವರನ್ನು ಸಂಪುಟದಿಂದ ಕೈಬಿಡುವ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ರಮೇಶ್ ಜಾರಕಿಹೊಳಿ ಮತ್ತು ಆರ್.ಶಂಕರ್ ಅವರನ್ನು ಕೈಬಿಟ್ಟು ಸತೀಶ್ ಜಾರಕಿಹೊಳಿ, ಎಂಎಲ್ ಸಿ ಆರ್.ಬಿ.ತಿಮ್ಮಾಪುರ್, ಸಿಎಸ್ ಶಿವಳ್ಳಿ, ಎಂಟಿಬಿ ನಾಗರಾಜ್, ಪಿಟಿ ಪರಮೇಶ್ವರ್ ನಾಯ್ಕ್, ಎಂಬಿ ಪಾಟೀಲ್, ರಹೀಂ ಖಾನ್, ತುಕಾರಾಂ ಸೇರಿದಂತೆ ಎಂಟು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇನ್ನೂ ಸಮ್ಮಿಶ್ರ ಸರ್ಕಾರ 8 ಮಂದಿ ಸಂಸದೀಯ ಕಾರ್ಯದರ್ಶಿಗಳ ನೇಮಕಕ್ಕೂ ಮುಂದಾಗಿದೆ. ಮಾಜಿ ಸಿಎಂ ಧರಂ ಸಿಂಗ್ ಪುತ್ರ ಅಜಯ್ ಸಿಂಗ್, ದೆಹಲಿಯಲ್ಲಿ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಲವಿದ್ದಾರೆ, ವಿ. ಮುನಿಯಪ್ಪ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗ್ಯಾಸ್ ಬುಕ್ ಮಾಡಿ 20 ದಿನವಾದರೂ ಗ್ಯಾಸ್ ಸಿಲಿಂಡರ್ಗಳು ಜನರಿಗೆ ಸಿಗುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಎದುರಾಗಲಿದೆ. ಬೆಂಗಳೂರು: ಮಂಗಳೂರಿನ ಭಾರತ್ ಗ್ಯಾಸ್ ಪ್ಲಾಂಟ್ನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಪಿ ಗ್ಯಾಸ್ ಸಿಲಿಂಡರ್ ಸರಬರಾಜು ಸ್ಥಗಿತಗೊಂಡಿದೆ. ಇದರಿಂದಾಗಿ ಜನ ಸಾಮಾನ್ಯರು ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಉದ್ಬವವಾಗಿದೆ. ಮಂಗಳೂರು ಭಾರತ್ ಗ್ಯಾಸ್ ಪ್ಲಾಂಟ್ನಿಂದ ನೆಲಮಂಗಲ ಸಮೀಪದ ಸೋಲೂರು ಪ್ಲಾಂಟ್ಗೆ ಲಿಕ್ವಿಡ್ ಗ್ಯಾಸ್ ಸರಬರಾಜಾಗುತ್ತದೆ. ಆದರೆ, ಪ್ಲಾಂಟ್ನಲ್ಲಿ ತಾಂತ್ರಿಕ ಸಮಸ್ಯೆ…
ಈ ಸ್ಟೋರಿನಾ ಮೊದಲ ಬಾರಿ ನೋಡಿದವರಿಗೆ ಇದು ವಿಚಿತ್ರ ಎನ್ನಿಸಬಹುದು. ಆದ್ರೆ ಈ ಜೋಡಿಯ ಕೆಲಸದ ಹಿಂದೆ ಒಂದೊಳ್ಳೆ ಸಂದೇಶವಿದೆ. ಅದೇನು ಅನ್ನೋದನ್ನ ಈ ಸ್ಟೋರಿಯಲ್ಲಿ ಓದಿ. ಮುಂಬೈನ ಖಾಂಡಿವಾಲಿ ಸ್ಟೇಷನ್ನಲ್ಲಿ ವಿದ್ಯಾವಂತರಾದ, ಒಳ್ಳೆ ಕಂಪನಿಯಲ್ಲಿ ಒಳ್ಳೆ ಸಂಬಳಕ್ಕೆ ಕೆಲಸ ಮಾಡುವ ಜೋಡಿಯೊಂದು ಫೂಟ್ಪಾತ್ನಲ್ಲಿ ತಿಂಡಿ ಮಾರುತ್ತಾರೆ. ಪ್ರತಿದಿನ ಬೆಳಿಗ್ಗೆ 5 ಗಂಟೆಯಿಂದ 10 ಗಂಟೆಯ ಒಳಗೆ ಫೂಟ್ಪಾತ್ನಲ್ಲಿ ತಿಂಡಿ ಮಾರಿ, ಇವರು ತಮ್ಮ ತಮ್ಮ ಕೆಲಸಕ್ಕೆ ತೆರಳುತ್ತಾರೆ. ಎಂಬಿಎ ಮಾಡಿರುವ ಈ ಜೋಡಿ ತಿಂಡಿ ಮಾಡೋ…
ಇಂದು ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ. ವೃಷಭ:- ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ…
ಹೊರಗಡೆ ಗಂಡನಾದವನು ಎಷ್ಟೇ ಫೇಮಸ್ ಆಗಿದ್ರೂ ಹೆಂಡತಿಗೆ ಮಾತ್ರ ಗಂಡನೇ ಎಂಬ ಗಾದೆಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಹೊಸ ‘ಸಾಕ್ಷಿ’ಯಾಗಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕೂಲ್ ಕ್ಯಾಪ್ಟನ್ ಮಾತ್ರ ಅಲ್ಲ, ಹೆಂಡತಿಗೆ ಒಳ್ಳೆ ಪತಿ ಕೂಡ ಎನ್ನುವುದನ್ನು ತೋರಿಸಿ ಕೊಟ್ಟಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕನಾದರೂ ಸಾರ್ವಜನಿಕ ಸ್ಥಳದಲ್ಲಿ ಪತ್ನಿ ಸಾಕ್ಷಿ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಧೋನಿ ಸರಳತೆ ಮೆರೆದಿದ್ದಾರೆ. ಧೋನಿ ಪತ್ನಿ ಕಾಲಿಗೆ ಚಪ್ಪಲಿ…
ಇಂದು ಶನಿವಾರ ಶ್ರೀ ಆಂಜನೇಯನನ್ನು ನೆನೆಯುತ್ತಾ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ.21/06/2019.ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು. ಮೇಷ ಇಂದು ಮೇಷ ರಾಶಿಯವರು ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 19 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ 06:04:22 ಸೂರ್ಯಾಸ್ತ 18:48:04 ಹಗಲಿನ ಅವಧಿ12:43:42 ರಾತ್ರಿಯ ಅವಧಿ11:15:27 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…