ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ.
ಅದೇ ರೀತಿ ಇಸ್ರೇಲ್ ದೇಶ ಸಹ. 1972 ರಲ್ಲಿ ಇಸ್ರೇಲಿನ ಫೂಟಬಾಲ್ ಟೀಮ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿ ಎಲ್ಲರನ್ನೂ ಕೊಂದುಹಾಕಿ ಮರ್ಮಾಂಗ ಕತ್ತರಿಸಿದ್ದರು. ಈ ಕೃತ್ಯಕ್ಕಾಗಿ ಇಸ್ರೇಲ್ ಸೇಡು ತೀರಿಸಿಕೊಂಡ ರೀತಿ ತುಂಬಾ ರೋಚಕವಾಗಿದೆ.ಮುಂದೆ ಓದಿ….
ಈ ಕೃತ್ಯ ನಂತರ ಇಸ್ರೇಲ್ ದೇಶವು ಅತ್ಯಂತ ರಹಸ್ಯವಾದ ಒಂದು “ಮೊಸ್ಸಾದ್ ” ಎಂಬ ಟೀಮ್ ರಚಿಸಿ, ಈ ದಾಳಿಗೆ ಕಾರಣರಾದ ಎಲ್ಲಾ ಭಯೋತ್ಪಾದಕರನ್ನು ಯಾರಿಗೂ ಅನುಮಾನ ಬಾರದ ರೀತಿಯಲ್ಲಿ ಕೊಲ್ಲಲು ನಿರ್ಧರಿಸಿದರು. ಆದರೆ ಅದಾಗಲೇ ಅವರೆಲ್ಲರೂ ಪ್ರಪಂಚದ ಬೇರೆ ಬೇರೆ ದೇಶಗಳಿಗೆ ಹೋಗಿ ಅಡಗಿದ್ದರು. ಇಸ್ರೇಲ್ ಈ ಎಲ್ಲರನ್ನೂ ಮುಗಿಸಲು ತೆಗೆದುಕೊಂಡಿದ್ದು ಬರೋಬ್ಬರಿ ಇಪ್ಪತ್ತು ವರ್ಷ. ಕಾರ್ಯಾಚರಣೆ ಅಷ್ಟೂ ವರ್ಷ ನಡೆದಿತ್ತು. ಇದು ಯಾವ ಹಾಲಿವುಡ್ ಚಿತ್ರಗಳಿಗಿಂತಲೂ ಕಡಿಮೆ ಇರಲಿಲ್ಲ, ಅಷ್ಟು ರೋಚಕವಾಗಿತ್ತು. ಇಸ್ರೇಲ್ ಹೊಡೆದಿದೆ ಅಂತ ಗೊತ್ತಾಗದಂತೆ ನೋಡಿಕೊಳ್ಳುವುದೂ ಕೂಡ ಮುಖ್ಯ ವಾಗಿತ್ತು. ಇದನ್ನು ‘ ಮ್ಯೂನಿಕ್ ‘ ಅಂತ ಸಿನಿಮಾ ಮಾಡಿದ್ದಾರೆ.
1948 ಬ್ರಿಟಿಷರು ಭಾರತ- ಪಾಕ್ ನಂತೇ, ಇಸ್ರೇಲ್- ಪಾಲೆಸ್ಟೈನ್ ವಿಭಜಿಸಿ ಸ್ವಾತಂತ್ರ್ಯ ಕೊಟ್ಟರು. ಇದಕ್ಕೆ ಮೊದಲು ಅಲ್ಲಿ ಜ್ಯೂ ಮತ್ತು ಮುಸ್ಲಿಮರು ಒಟ್ಟಾಗಿಯೇ ಇದ್ದರು.
ಸ್ವಾತಂತ್ರ ಸಿಕ್ಕ ತಕ್ಷಣ ಅಕ್ಕ ಪಕ್ಕದ ಮುಸ್ಲಿಮ ರಾಷ್ಟ್ರಗಳು ಇಸ್ರೇಲ್ ಮೇಲೆ ಆಕ್ರಮಣ ಮಾಡಿದವು. ಹಿಟ್ಲರ್ ಅದಕ್ಕೂ ಮೊದಲು ಇಡೀ ಜಗತ್ತಿನಲ್ಲಿದ್ದ ಒಟ್ಟೂ ಒಂದು ಕೋಟಿ ಹತ್ತು ಲಕ್ಷ ಜ್ಯೂಗಳ ಪೈಕಿ ಅರ್ಧಕ್ಕೂ ಹೆಚ್ಚು ಅಂದರೆ 60 ಲಕ್ಷ ಜ್ಯೂ ಗಳನ್ನು ಕೊಂದಿದ್ದ. . ಈಗ ಅವರ ಒಟ್ಟೂ ಸಂಖ್ಯೆ ಒಂದು ಕೋಟಿ ಇಪ್ಪತ್ತು ಲಕ್ಷ.
ಈ ಯುದ್ಧ ಜ್ಯೂ ಗಳ ಅಳಿವು ಉಳಿವಿನ ಪ್ರಶ್ನೆ ಆಗಿತ್ತು. ಇಸ್ರೇಲ್ ಯುದ್ಧ ಗೆದ್ದಿತು. 1967 ಮತ್ತೆ ಇಸ್ರೇಲ್ ಮೇಲೆ ಆಕ್ರಮಣ, ಮತ್ತೆ ಇಸ್ರೇಲ್ ಗೆಲುವು. ಇಸ್ರೇಲ್ ಯಾವ ಯುದ್ಧವನ್ನೂ ಸೋಲಲೇ ಇಲ್ಲ. ಸೋತಿದ್ದರೆ ಜಗತ್ತಿನಲ್ಲಿ ಜ್ಯೂಗಳು ಉಳಿಯುವುದಿಲ್ಲ ಎಂಬ ಅರಿವೇ ಅವರಿಗೆ ಗೊತ್ತಿತ್ತು. ಬೆಕ್ಕನ್ನು ಕೋಣೆಯಲ್ಲಿ ಕೂಡಿ ಹಾಕಿ ಅದರ ಮೇಲೆ ದೌರ್ಜನ್ಯ ಮಾಡಿದರೆ ಅದೂ ತಿರುಗಿ ಬೀಳುತ್ತದೆ. ಹೇಳಿ ಕೇಳಿ ಇಸ್ರೇಲ್ ಹುಲಿಯ ಜಾತಿ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ದೌರ್ಜನ್ಯಕ್ಕೆ ಒಳಗಾದವರು ಜ್ಯೂಗಳು.
“ನೀವು ನಮ್ಮ ಒಬ್ಬ ಪ್ರೆಜೆಯನ್ನು ಹೊಡೆದರೆ ನಾವು ನಿಮ್ಮ ನೂರು ಜನರನ್ನು ಹೊಡೆಯುತ್ತೇವೆ ”
ಎರಡನೇ ಮಹಾಯುದ್ಧದ ನಂತರ ತನ್ನ ಗಡಿಯನ್ನು ಯುದ್ಧ ದಲ್ಲಿ ಗೆಲ್ಲುವ ಮೂಲಕ ವಿಸ್ತರಿಸಿದ ಜಗತ್ತಿನ ಏಕೈಕ ರಾಷ್ಟ್ರ ಇಸ್ರೇಲ್.
“ನೀವು ನಮ್ಮ ಒಬ್ಬ ಪ್ರೆಜೆಯನ್ನು ಹೊಡೆದರೆ ನಾವು ನಿಮ್ಮ ನೂರು ಜನರನ್ನು ಹೊಡೆಯುತ್ತೇವೆ ” ಅಂತ ಹೇಳಿ ಮಾಡಿ ತೋರಿಸಿದ ಜಗತ್ತಿನ ಏಕೈಕ ಗಂಡುಗಲಿ ರಾಷ್ಟ್ರ.
ಇಸ್ರೇಲ್ ಮೇಲೆ ಸುತ್ತಲಿನ ದೇಶಗಳು ನೂರಾರು ಬಾರಿ ಭಯೋತ್ಪಾದನಾ ದಾಳಿ ಮಾಡಿದವು. ಎಂಟೆಬ್ಬೆ ವಿಮಾನ ಅಪಹರಸಿ ಶತ್ರು ರಾಷ್ಟ್ರಕ್ಕೆ ಒಯ್ಯಲಾಯಿತು. ಇಸ್ರೇಲ್ ಕಮಾಂಡೋಗಳು ಅಲ್ಲಿಗೇ ಹೋಗಿ ಭಯೋತ್ಪಾದಕರನ್ನು ಮುಗಿಸಿದರು. ಆ ಕಮಾಂಡೋಗಲ್ಲಿ ಇಸ್ರೇಲ್ ಪ್ರಧಾನಿಯ ಸ್ವಂತ ಅಣ್ಣನಿದ್ದ.
ಪಿಎಲಓ ಲೀಡರ್ ಯಾಸಿರ್ ಅರಾಫತ ರನ್ನು ಇಸ್ರೇಲ್ ಸೇನೆ ಸುತ್ತುವರೆದು ಒಂದು ಬಿಲ್ಡಿಂಗನಲ್ಲಿ ನೀರು ವಿದ್ಯುತ್ ಕಟ್ ಮಾಡಿ ಏಳು ದಿನ ಕೂಡಿಹಾಕಿತ್ತು.ಇಸ್ರೇಲ್ ಆರ್ಥಿಕ ವಾಗಿ ತುಂಬಾ ಮುಂದಿದೆ. ಜಗತ್ತಿನ ಶೇ ಹತ್ತು ಶಸ್ತ್ರ ಗಳು ಇಲ್ಲಿ ತಯಾರಾಗುವವು.
ಇಸ್ರೇಲ್ ಬಳಿ ರಹಸ್ಯ ವಾಗಿ ತಯಾರಾದ ಆಟಮ್ ಬಾಂಬ್. ರಾಸಾಯನಿಕ ಅಸ್ತ್ರ ಇವೆ. ಇಡೀ ಜಗತ್ತಿನಲ್ಲಿ ಶಸ್ತ್ರಾಸ್ತ್ರ ತಯಾರಿಕೆ ಪರೀಕ್ಷೆ ಮಾಡಲು ಒಪ್ಪಂದ ಇದೆ. ಆದರೆ ಪರೀಕ್ಷೆಗೆ ಒಳಪಡಿಸಲಾಗದ ಜಗತ್ತಿನ ಏಕೈಕ ರಾಷ್ಟ್ರ ಇಸ್ರೇಲ್.
ತುಂಬಾ ಹಿಂದೆ ಅಮೆರಿಕ ಇಸ್ರೇಲ್ ಅಣು ಬಾಂಬ್ ತಯಾರಿಕಾ ಘಟಕ ವನ್ನು ಪರೀಕ್ಷೆ ಮಾಡಲು ಹೋಗಿತ್ತು. ಏನೂ ಸಿಗಲಿಲ್ಲ. ಯಾಕೆಂದರೆ ಪರೀಕ್ಷಕರಿಗೆ ನೆಲ ಮಹಡಿ ತೋರಿಸಿ ಯಾಮಾರಿಸಿದರು. ಘಟಕ ಇದ್ದದ್ದು ನೆಲದಿಂದ ಏಳು ಮಹಡಿ ಕೆಳಗೆ. ಈಗ ಅಮೆರಿಕ ಇಸ್ರೇಲ್ ಗೆ ಪ್ರತೀ ವರ್ಷ ಬಿಲಿಯನ್ ಡಾಲರ್ ಕೊಡುತ್ತದೆ.
ಅಮೆರಿಕದ ಕೇವಲ ನಾಲ್ಕು ಶೇಕಡಾ ಜ್ಯೂಗಳು ಅಮೆರಿಕದ ಆಯಕಟ್ಟಿನ ಪ್ರಭಾವೀ ಅಧಿಕಾರ ಹೊಂದಿದ್ದಾರೆ. ಜರ್ಮನಿಯಲ್ಲಿ ಅತ್ಯಂತ ಕಡಿಮೆ ಸಂಖ್ಯೆಯಲ್ಲಿರುವ ಜ್ಯೂಗಳು ದೊಡ್ಡ ದೊಡ್ಡ ಅಧಿಕಾರದಲ್ಲಿರುವುದು ಹಿಟ್ಲರನ ಕೋಪಕ್ಕೆ ಕಾರಣವಾಗಿತ್ತು. ಅದಕ್ಕಾಗಿ ಆತ ಜಗತ್ತಿನಲ್ಲಿ ಜ್ಯೂಗಳು ಇರಬಾರದು ಅಂತ ಕೊಂದಿದ್ದು. ಇದಕ್ಕೂ ಮೊದಲು ಮುಸ್ಲಿಮರು ಜ್ಯೂ ಗಳನ್ನು ಕೊಲ್ಲುತ್ತಿದ್ದುದು ಇತಿಹಾಸ. ಆದರೆ ಇಷ್ಟು ಕಡಿಮೆ ಸಂಖ್ಯೆಯ ಜನರು ಪುಟಿದೆದ್ದರು. ಸಂಸ್ಕೃತ ದಂತೆಯೇ ಅವರ ” ಹೀಬ್ರೂ ” ಭಾಷೆ ಸತ್ತು ಹೋಗಿತ್ತು. ಪುರಾತನ ಭಾಷೆಯನ್ನು ಮತ್ತೆ ಜೀವಂತ ಗಳಿಸಿದ ಏಕೈಕ ಜನ ಜ್ಯೂಗಳು.
” ಹೀಬ್ರೂ ” ಭಾಷೆ
ನಿಮಗೆ ಆಚಾರಿ ಅನಿಸಬಹುದು.ಏಕೆಂದರೆ ಜಗತ್ತಿನಲ್ಲಿ ಕೇವಲ ಒಂದು ಕೋಟಿ ಇಪ್ಪತ್ತು ಲಕ್ಷ ಇರುವ ಜ್ಯೂಗಳು ಇಡೀ ಜಗತ್ತಿನ ಮೇಲೆ ಹಿಡಿತ ಸಾಧಿಸಿದ್ದಾರೆ. ಎಷ್ಟು ತುಳಿದರೂ ಮೇಲೆ ಎದ್ದಿದ್ದಾರೆ. ಎಲ್ಲಕ್ಕೂ ಮುಖ್ಯವಾಗಿ ತಮ್ಮ ಭಾಷೆಯಾದ ಹೀಬ್ರೂ ವನ್ನು ಮತ್ತೆ ಕಲಿತು ಅದರಲ್ಲೇ ಮಾತನಾಡುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರಿಬೇವಿನ ಸೊಪ್ಪು ಅಂದ್ರೆ ಮಹಿಳೆಯರಿಗೆ ವಿಶೇಷ ಪ್ರೀತಿ. ಅವರು ಮಾಡೋ ಅಡುಗೆಗೆ ವಿಶೇಷ ಪರಿಮಳ ನೀಡೋ ಮುಖ್ಯ ಪದಾರ್ಥ ಅದು. ಹೌದು….ಅಡುಗೆಗೆ ವಿಶೇಷ ಮೆರಗು ನೀಡುತ್ತೆ ಕರಿಬೇವು. ಕೇವಲ ಪರಿಮಳಕ್ಕಷ್ಟೇ ಅಲ್ಲ, ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳೂ ಇವೆ. ಕರಿಬೇವು ಕಬ್ಬಿಣದಂಶ ಹಾಗೂ ಪೋಲಿಕ್ ಆಸಿಡ್ ಗಳ ಗುಚ್ಛವೆಂದೇ ಹೇಳಬಹುದು. ರಕ್ತಹೀನತೆಗೂ ಇದು ರಾಮಬಾಣ. ಕರಿಬೇವು ಲಿವರ್ ಗೂ ಒಳ್ಳೆಯದು. ಲಿವರ್ ಹಾಳಾಗದಂತೆ ತಡೆಯುತ್ತದೆ. ಕರಿಬೇವು ಆಂಟಿಬಯಾಟಿಕ್ ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ. ಕರಿಬೇವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ….
ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನಿಗೆ ಕರೆಂಟ್ ಶಾಕ್ ನೀಡಿ, ಆತನ ಮರ್ಮಾಂಗ ಹಾಗೂ ಕಿಡ್ನಿಗೆ ಹಾನಿ ಮಾಡಿ ಕಾಂಗ್ರೆಸ್ ಮುಖಂಡ ಅಟ್ಟಹಾಸ ಮೆರೆದಿದ್ದಾನೆ ಎಂದು ಆರೋಪಿಸಿ ದೂರು ದಾಖಲಾಗಿರುವ ಘಟನೆ ಬೆಳಗಾವಿಯಲ್ಲಿ ಸೋಮವಾರ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಮಡಿವಾಳಿ ರಾಯಭಾಗಕರ(28) ಎಂದು ಗುರುತಿಸಲಾಗಿದ್ದು, ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಬೆಂಬಲಿಗನಾಗಿರುವ ಉಳವಯ್ಯ ಚಿಕ್ಕೊಪ್ಪ ಹಾಗೂ ಆತನ ಬೆಂಬಲಿಗರಿಂದ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಯುವಕನನ್ನು ಬೆಳಗಾವಿಯಿಂದ ಅಪಹರಿಸಿ ಕಾಲಿಗೆ ಮೊಳೆ ಹೊಡೆದು ಕರೆಂಟ್ ಶಾಕ್…
ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.
ಅರೆ ತಲೆನೋವು ಬಂತು ಎಂದರೆ ಮಾನಸಿಕವಾಗಿ ತುಂಬ ಹಿಂಸೆ ಅನುಭವಿಸುತ್ತೇವೆ. ಈ ಅರೆ ತಲೆನೋವು ಸಹಿಸಿಕೊಳ್ಳಲಾಗದಷ್ಟು ನೋವು ಕೊಡುತ್ತದೆ. ಇಂತಹ ಅರೆತಲೆನೋವಿಗೆ ಮನೆಯಲ್ಲಿ ಪರಿಹರಿಸುವ ಕೆಲವೊಂದು ಟಿಪ್ಸ್ ಗಳನ್ನು ಇಲ್ಲಿ ಇದೆ.
ಇವರು ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಿ ಸತಿ-ಪತಿಗಳಾಗಬೇಕಿತ್ತು.ಆದ್ರೆ ಪ್ರಧಾನಿ ನರೇಂದ್ರ ಮೋದಿ ವಿಚಾರವಾಗಿ ಇವರಿಬ್ಬರಲ್ಲಿ ಚರ್ಚೆಯಾಗಿದ್ದು, ಇವರ ವಾದ ಪ್ರತಿವಾದಗಳು ತಾರಕಕ್ಕೇರಿ, ಜಗಳದಲ್ಲಿ ಕೊನೆಯಾಗಿ ಇವರ ಮದುವೆಯೇ ರದ್ದಾಗಿದೆ.
ಸ್ಯಾಂಡಲ್ ವುಡ್ ನ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್. ಅಲ್ಲಿ ಫ್ಯಾನ್ಸ್ ಜೊತೆ ನಿರಂತ ಟಚ್ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಈ ಟ್ವೀಟ್ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ…