News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇಶ-ವಿದೇಶ

ಇದು ಜಗತ್ತಿನ ಏಕೈಕ ಗಂಡುಗಲಿ ರಾಷ್ಟ್ರ! ಈ ಲೇಖನಿ ಓದಿ ಶಾಕ್ ಆಗ್ತೀರಾ…

6547

ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ.

ಅದೇ ರೀತಿ ಇಸ್ರೇಲ್ ದೇಶ ಸಹ. 1972 ರಲ್ಲಿ ಇಸ್ರೇಲಿನ ಫೂಟಬಾಲ್ ಟೀಮ್ ಮೇಲೆ  ಭಯೋತ್ಪಾದಕರು ದಾಳಿ ನಡೆಸಿ ಎಲ್ಲರನ್ನೂ ಕೊಂದುಹಾಕಿ ಮರ್ಮಾಂಗ ಕತ್ತರಿಸಿದ್ದರು. ಈ ಕೃತ್ಯಕ್ಕಾಗಿ ಇಸ್ರೇಲ್ ಸೇಡು ತೀರಿಸಿಕೊಂಡ ರೀತಿ ತುಂಬಾ ರೋಚಕವಾಗಿದೆ.ಮುಂದೆ ಓದಿ….

ಈ ಕೃತ್ಯ ನಂತರ ಇಸ್ರೇಲ್ ದೇಶವು ಅತ್ಯಂತ ರಹಸ್ಯವಾದ ಒಂದು “ಮೊಸ್ಸಾದ್ ” ಎಂಬ ಟೀಮ್ ರಚಿಸಿ, ಈ ದಾಳಿಗೆ ಕಾರಣರಾದ ಎಲ್ಲಾ ಭಯೋತ್ಪಾದಕರನ್ನು ಯಾರಿಗೂ ಅನುಮಾನ ಬಾರದ ರೀತಿಯಲ್ಲಿ ಕೊಲ್ಲಲು ನಿರ್ಧರಿಸಿದರು. ಆದರೆ ಅದಾಗಲೇ ಅವರೆಲ್ಲರೂ ಪ್ರಪಂಚದ ಬೇರೆ ಬೇರೆ ದೇಶಗಳಿಗೆ ಹೋಗಿ ಅಡಗಿದ್ದರು. ಇಸ್ರೇಲ್ ಈ ಎಲ್ಲರನ್ನೂ ಮುಗಿಸಲು ತೆಗೆದುಕೊಂಡಿದ್ದು ಬರೋಬ್ಬರಿ ಇಪ್ಪತ್ತು ವರ್ಷ. ಕಾರ್ಯಾಚರಣೆ ಅಷ್ಟೂ ವರ್ಷ ನಡೆದಿತ್ತು. ಇದು ಯಾವ ಹಾಲಿವುಡ್ ಚಿತ್ರಗಳಿಗಿಂತಲೂ ಕಡಿಮೆ ಇರಲಿಲ್ಲ, ಅಷ್ಟು ರೋಚಕವಾಗಿತ್ತು. ಇಸ್ರೇಲ್ ಹೊಡೆದಿದೆ ಅಂತ ಗೊತ್ತಾಗದಂತೆ ನೋಡಿಕೊಳ್ಳುವುದೂ ಕೂಡ ಮುಖ್ಯ ವಾಗಿತ್ತು. ಇದನ್ನು ‘ ಮ್ಯೂನಿಕ್ ‘ ಅಂತ ಸಿನಿಮಾ ಮಾಡಿದ್ದಾರೆ.

 

1948 ಬ್ರಿಟಿಷರು ಭಾರತ- ಪಾಕ್ ನಂತೇ, ಇಸ್ರೇಲ್- ಪಾಲೆಸ್ಟೈನ್ ವಿಭಜಿಸಿ ಸ್ವಾತಂತ್ರ್ಯ ಕೊಟ್ಟರು. ಇದಕ್ಕೆ ಮೊದಲು ಅಲ್ಲಿ ಜ್ಯೂ ಮತ್ತು ಮುಸ್ಲಿಮರು ಒಟ್ಟಾಗಿಯೇ ಇದ್ದರು.

ಸ್ವಾತಂತ್ರ ಸಿಕ್ಕ ತಕ್ಷಣ ಅಕ್ಕ ಪಕ್ಕದ ಮುಸ್ಲಿಮ ರಾಷ್ಟ್ರಗಳು ಇಸ್ರೇಲ್ ಮೇಲೆ ಆಕ್ರಮಣ ಮಾಡಿದವು. ಹಿಟ್ಲರ್ ಅದಕ್ಕೂ ಮೊದಲು ಇಡೀ ಜಗತ್ತಿನಲ್ಲಿದ್ದ ಒಟ್ಟೂ ಒಂದು ಕೋಟಿ ಹತ್ತು ಲಕ್ಷ ಜ್ಯೂಗಳ ಪೈಕಿ ಅರ್ಧಕ್ಕೂ ಹೆಚ್ಚು ಅಂದರೆ 60 ಲಕ್ಷ ಜ್ಯೂ ಗಳನ್ನು ಕೊಂದಿದ್ದ. . ಈಗ ಅವರ ಒಟ್ಟೂ ಸಂಖ್ಯೆ ಒಂದು ಕೋಟಿ ಇಪ್ಪತ್ತು ಲಕ್ಷ.

ಈ ಯುದ್ಧ ಜ್ಯೂ ಗಳ ಅಳಿವು ಉಳಿವಿನ ಪ್ರಶ್ನೆ ಆಗಿತ್ತು. ಇಸ್ರೇಲ್ ಯುದ್ಧ ಗೆದ್ದಿತು. 1967 ಮತ್ತೆ ಇಸ್ರೇಲ್ ಮೇಲೆ ಆಕ್ರಮಣ, ಮತ್ತೆ ಇಸ್ರೇಲ್ ಗೆಲುವು. ಇಸ್ರೇಲ್ ಯಾವ ಯುದ್ಧವನ್ನೂ ಸೋಲಲೇ ಇಲ್ಲ. ಸೋತಿದ್ದರೆ ಜಗತ್ತಿನಲ್ಲಿ ಜ್ಯೂಗಳು ಉಳಿಯುವುದಿಲ್ಲ ಎಂಬ ಅರಿವೇ ಅವರಿಗೆ ಗೊತ್ತಿತ್ತು. ಬೆಕ್ಕನ್ನು ಕೋಣೆಯಲ್ಲಿ ಕೂಡಿ ಹಾಕಿ ಅದರ ಮೇಲೆ ದೌರ್ಜನ್ಯ ಮಾಡಿದರೆ ಅದೂ ತಿರುಗಿ ಬೀಳುತ್ತದೆ. ಹೇಳಿ ಕೇಳಿ ಇಸ್ರೇಲ್ ಹುಲಿಯ ಜಾತಿ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ದೌರ್ಜನ್ಯಕ್ಕೆ ಒಳಗಾದವರು ಜ್ಯೂಗಳು.

“ನೀವು ನಮ್ಮ ಒಬ್ಬ ಪ್ರೆಜೆಯನ್ನು ಹೊಡೆದರೆ ನಾವು ನಿಮ್ಮ ನೂರು ಜನರನ್ನು ಹೊಡೆಯುತ್ತೇವೆ ” 

ಎರಡನೇ ಮಹಾಯುದ್ಧದ ನಂತರ ತನ್ನ ಗಡಿಯನ್ನು ಯುದ್ಧ ದಲ್ಲಿ ಗೆಲ್ಲುವ ಮೂಲಕ ವಿಸ್ತರಿಸಿದ ಜಗತ್ತಿನ ಏಕೈಕ ರಾಷ್ಟ್ರ ಇಸ್ರೇಲ್.
“ನೀವು ನಮ್ಮ ಒಬ್ಬ ಪ್ರೆಜೆಯನ್ನು ಹೊಡೆದರೆ ನಾವು ನಿಮ್ಮ ನೂರು ಜನರನ್ನು ಹೊಡೆಯುತ್ತೇವೆ ” ಅಂತ ಹೇಳಿ ಮಾಡಿ ತೋರಿಸಿದ ಜಗತ್ತಿನ ಏಕೈಕ ಗಂಡುಗಲಿ ರಾಷ್ಟ್ರ.

ಇಸ್ರೇಲ್ ಮೇಲೆ ಸುತ್ತಲಿನ ದೇಶಗಳು ನೂರಾರು ಬಾರಿ ಭಯೋತ್ಪಾದನಾ ದಾಳಿ ಮಾಡಿದವು. ಎಂಟೆಬ್ಬೆ  ವಿಮಾನ ಅಪಹರಸಿ ಶತ್ರು ರಾಷ್ಟ್ರಕ್ಕೆ ಒಯ್ಯಲಾಯಿತು. ಇಸ್ರೇಲ್ ಕಮಾಂಡೋಗಳು ಅಲ್ಲಿಗೇ ಹೋಗಿ ಭಯೋತ್ಪಾದಕರನ್ನು ಮುಗಿಸಿದರು. ಆ ಕಮಾಂಡೋಗಲ್ಲಿ ಇಸ್ರೇಲ್ ಪ್ರಧಾನಿಯ ಸ್ವಂತ ಅಣ್ಣನಿದ್ದ.

ಪಿಎಲಓ ಲೀಡರ್ ಯಾಸಿರ್ ಅರಾಫತ ರನ್ನು ಇಸ್ರೇಲ್ ಸೇನೆ ಸುತ್ತುವರೆದು ಒಂದು ಬಿಲ್ಡಿಂಗನಲ್ಲಿ ನೀರು ವಿದ್ಯುತ್ ಕಟ್ ಮಾಡಿ ಏಳು ದಿನ ಕೂಡಿಹಾಕಿತ್ತು.ಇಸ್ರೇಲ್ ಆರ್ಥಿಕ ವಾಗಿ ತುಂಬಾ ಮುಂದಿದೆ. ಜಗತ್ತಿನ ಶೇ ಹತ್ತು ಶಸ್ತ್ರ ಗಳು ಇಲ್ಲಿ ತಯಾರಾಗುವವು.

ಇಸ್ರೇಲ್ ಬಳಿ ರಹಸ್ಯ ವಾಗಿ ತಯಾರಾದ ಆಟಮ್ ಬಾಂಬ್. ರಾಸಾಯನಿಕ ಅಸ್ತ್ರ ಇವೆ. ಇಡೀ ಜಗತ್ತಿನಲ್ಲಿ ಶಸ್ತ್ರಾಸ್ತ್ರ ತಯಾರಿಕೆ ಪರೀಕ್ಷೆ ಮಾಡಲು ಒಪ್ಪಂದ ಇದೆ. ಆದರೆ ಪರೀಕ್ಷೆಗೆ ಒಳಪಡಿಸಲಾಗದ ಜಗತ್ತಿನ ಏಕೈಕ ರಾಷ್ಟ್ರ ಇಸ್ರೇಲ್.

ತುಂಬಾ ಹಿಂದೆ ಅಮೆರಿಕ ಇಸ್ರೇಲ್ ಅಣು ಬಾಂಬ್ ತಯಾರಿಕಾ ಘಟಕ ವನ್ನು ಪರೀಕ್ಷೆ ಮಾಡಲು ಹೋಗಿತ್ತು. ಏನೂ ಸಿಗಲಿಲ್ಲ. ಯಾಕೆಂದರೆ ಪರೀಕ್ಷಕರಿಗೆ ನೆಲ ಮಹಡಿ ತೋರಿಸಿ ಯಾಮಾರಿಸಿದರು. ಘಟಕ ಇದ್ದದ್ದು ನೆಲದಿಂದ ಏಳು ಮಹಡಿ ಕೆಳಗೆ. ಈಗ ಅಮೆರಿಕ ಇಸ್ರೇಲ್ ಗೆ ಪ್ರತೀ ವರ್ಷ ಬಿಲಿಯನ್ ಡಾಲರ್ ಕೊಡುತ್ತದೆ.

 

ಅಮೆರಿಕದ ಕೇವಲ ನಾಲ್ಕು ಶೇಕಡಾ ಜ್ಯೂಗಳು ಅಮೆರಿಕದ ಆಯಕಟ್ಟಿನ ಪ್ರಭಾವೀ ಅಧಿಕಾರ ಹೊಂದಿದ್ದಾರೆ. ಜರ್ಮನಿಯಲ್ಲಿ ಅತ್ಯಂತ ಕಡಿಮೆ ಸಂಖ್ಯೆಯಲ್ಲಿರುವ ಜ್ಯೂಗಳು ದೊಡ್ಡ ದೊಡ್ಡ ಅಧಿಕಾರದಲ್ಲಿರುವುದು ಹಿಟ್ಲರನ ಕೋಪಕ್ಕೆ ಕಾರಣವಾಗಿತ್ತು. ಅದಕ್ಕಾಗಿ ಆತ ಜಗತ್ತಿನಲ್ಲಿ ಜ್ಯೂಗಳು ಇರಬಾರದು ಅಂತ ಕೊಂದಿದ್ದು. ಇದಕ್ಕೂ ಮೊದಲು ಮುಸ್ಲಿಮರು ಜ್ಯೂ ಗಳನ್ನು ಕೊಲ್ಲುತ್ತಿದ್ದುದು ಇತಿಹಾಸ. ಆದರೆ ಇಷ್ಟು ಕಡಿಮೆ ಸಂಖ್ಯೆಯ ಜನರು ಪುಟಿದೆದ್ದರು. ಸಂಸ್ಕೃತ ದಂತೆಯೇ ಅವರ ” ಹೀಬ್ರೂ ” ಭಾಷೆ ಸತ್ತು ಹೋಗಿತ್ತು. ಪುರಾತನ ಭಾಷೆಯನ್ನು ಮತ್ತೆ ಜೀವಂತ ಗಳಿಸಿದ ಏಕೈಕ ಜನ ಜ್ಯೂಗಳು.

” ಹೀಬ್ರೂ ” ಭಾಷೆ

ನಿಮಗೆ ಆಚಾರಿ ಅನಿಸಬಹುದು.ಏಕೆಂದರೆ ಜಗತ್ತಿನಲ್ಲಿ ಕೇವಲ ಒಂದು ಕೋಟಿ ಇಪ್ಪತ್ತು ಲಕ್ಷ ಇರುವ ಜ್ಯೂಗಳು ಇಡೀ ಜಗತ್ತಿನ ಮೇಲೆ ಹಿಡಿತ ಸಾಧಿಸಿದ್ದಾರೆ. ಎಷ್ಟು ತುಳಿದರೂ ಮೇಲೆ ಎದ್ದಿದ್ದಾರೆ. ಎಲ್ಲಕ್ಕೂ ಮುಖ್ಯವಾಗಿ ತಮ್ಮ ಭಾಷೆಯಾದ ಹೀಬ್ರೂ ವನ್ನು ಮತ್ತೆ ಕಲಿತು ಅದರಲ್ಲೇ ಮಾತನಾಡುತ್ತಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 16 ಜನವರಿ, 2019 ಕುಟುಂಬದ ವೈದ್ಯಕೀಯ ವೆಚ್ಚದಲ್ಲಿ ಹೆಚ್ಚಳವನ್ನು ತಳ್ಳಿಹಾಕಲು ಸಾಧ್ಯವಿಲ್ಲ. ನೀವು ಕಮಿಷನ್‌ಗಳಿಂದ –…

  • ಜ್ಯೋತಿಷ್ಯ

    ಆಂಜನೇಯನ ಕೃಪೆಯಿಂದ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ,ಶುಭ ಅಶುಭಗಳ ಲೆಕ್ಕಾಚಾರ 12/07/2019.

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ಪ್ರತಿಯೊಂದು ಕ್ರಿಯೆಗೂ ಶಹಾಬಾಸ್‌ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಶಕ್ಯವಿಲ್ಲ. ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನುನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸ್ಪೂರ್ತಿ

    ಡೆಲಿವರಿ ಬಾಯ್ ಆಗಿದ್ದವ ಇದ್ದಕ್ಕಿದ್ದಂತೆ ಟೀ ಮಾರಲು ಶುರು ಮಾಡಿದ..ಈಗ ತಿಂಗಳಿನ ಇವನ ಸಂಪಾದನೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..ತಿಳಿಯಲು ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಸ್ಪೂರ್ತಿ ಈ ಸ್ಟೋರಿ…

    ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…

  • ಪ್ರೇಮ, ಸಂಬಂಧ, ಸ್ಪೂರ್ತಿ

    ಸಾವು ಬದುಕಿನ ಮಧ್ಯೆ ಹೋರಾಟ, ತಂದೆಗೆ ಲಿವರ್ ದಾನ ಮಾಡಿ ಪಿತೃಪ್ರೇಮ ಮೆರೆದ ಯುವತಿ.

    ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ತಂದೆಗೆ ಲಿವರ್ ಸಿಗುತ್ತಾ ಅಂತ ಮಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಳು. ಆದರೆ ಕಾದಿದ್ದೆ ಬಂತು. ಲಿವರ್ ಮಾತ್ರ ಸಿಗಲೇ ಇಲ್ಲ. ಲಿವರ್ ಸಿಗದೇ ಇದ್ದರೆ ತಂದೆ ಮೃತ್ಯು ಕಟ್ಟಿಟ್ಟ ಬುತ್ತಿ ಎಂದು ತಿಳಿದ ಮಗಳು ಈಗ ಕೊನೆಗೆ ತನ್ನ ಪಿತ್ತಜನಕಾಂಗವನ್ನೇ ನೀಡುವ ಮೂಲಕ ಜನ್ಮ ನೀಡಿದ ತಂದೆಗೆ ಮರುಜನ್ಮ ನೀಡಿದ್ದಾಳೆ. ಹೌದು. ಐಸಿಯುನಲ್ಲಿ ಹೋರಾಡುತ್ತಿದ್ದ ತನ್ನ ತಂದೆಗಾಗಿ ಮಗಳೊಬ್ಬಳು ಲಿವರ್ ನ ಒಂದು ಭಾಗವನ್ನು ದಾನ ಮಾಡಿರುವ ಘಟನೆ ತಮಿಳುನಾಡಿನ…

  • ಸುದ್ದಿ

    ಮುಂಬೈನಲ್ಲಿ ಇಂದು ಭಾರೀ ಮಳೆ ಸಾಧ್ಯತೆ ಗೋಡೆ ಕುಸಿದು 18 ಮಂದಿ ಸಾವು…!

    ಮಹಾರಾಷ್ಟ್ರದಲ್ಲಿ ವರುಣನ ರೌದ್ರಾವತಾರ ಮುಂದುವರಿದಿದೆ. ಮಲಾಡ್‍ನ ಕರೂರ್ ಗ್ರಾಮದಲ್ಲಿ ಇಂದು ಬೆಳಗ್ಗೆ ಗೋಡೆ ಕುಸಿದು 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಳ್ಳಂಬೆಳಗ್ಗೆ ಈ ದುರಂತ ನಡೆದಿದ್ದು, ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾಗಿರುವ ಗುಡಿಸಲುಗಳ ಮೇಲೆಯೇ 20 ಅಡಿ ಉದ್ದ ಹಾಗೂ ಬಹು ಎತ್ತರದ ಗೋಡೆ ಕುಸಿದಿದ್ದು, 18 ಮಂದಿ ಮೃತಪಟ್ಟಿದ್ದು, ಹಲವರು ತೀವ್ರ ಗಾಯಗೊಂಡಿರುವ ಪರಿಣಾಮ ಸಾವು, ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಈಗಾಗಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಫ್ ಪಡೆ…