News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇಶ-ವಿದೇಶ

ಇದು ಜಗತ್ತಿನ ಏಕೈಕ ಗಂಡುಗಲಿ ರಾಷ್ಟ್ರ! ಈ ಲೇಖನಿ ಓದಿ ಶಾಕ್ ಆಗ್ತೀರಾ…

6546

ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ.

ಅದೇ ರೀತಿ ಇಸ್ರೇಲ್ ದೇಶ ಸಹ. 1972 ರಲ್ಲಿ ಇಸ್ರೇಲಿನ ಫೂಟಬಾಲ್ ಟೀಮ್ ಮೇಲೆ  ಭಯೋತ್ಪಾದಕರು ದಾಳಿ ನಡೆಸಿ ಎಲ್ಲರನ್ನೂ ಕೊಂದುಹಾಕಿ ಮರ್ಮಾಂಗ ಕತ್ತರಿಸಿದ್ದರು. ಈ ಕೃತ್ಯಕ್ಕಾಗಿ ಇಸ್ರೇಲ್ ಸೇಡು ತೀರಿಸಿಕೊಂಡ ರೀತಿ ತುಂಬಾ ರೋಚಕವಾಗಿದೆ.ಮುಂದೆ ಓದಿ….

ಈ ಕೃತ್ಯ ನಂತರ ಇಸ್ರೇಲ್ ದೇಶವು ಅತ್ಯಂತ ರಹಸ್ಯವಾದ ಒಂದು “ಮೊಸ್ಸಾದ್ ” ಎಂಬ ಟೀಮ್ ರಚಿಸಿ, ಈ ದಾಳಿಗೆ ಕಾರಣರಾದ ಎಲ್ಲಾ ಭಯೋತ್ಪಾದಕರನ್ನು ಯಾರಿಗೂ ಅನುಮಾನ ಬಾರದ ರೀತಿಯಲ್ಲಿ ಕೊಲ್ಲಲು ನಿರ್ಧರಿಸಿದರು. ಆದರೆ ಅದಾಗಲೇ ಅವರೆಲ್ಲರೂ ಪ್ರಪಂಚದ ಬೇರೆ ಬೇರೆ ದೇಶಗಳಿಗೆ ಹೋಗಿ ಅಡಗಿದ್ದರು. ಇಸ್ರೇಲ್ ಈ ಎಲ್ಲರನ್ನೂ ಮುಗಿಸಲು ತೆಗೆದುಕೊಂಡಿದ್ದು ಬರೋಬ್ಬರಿ ಇಪ್ಪತ್ತು ವರ್ಷ. ಕಾರ್ಯಾಚರಣೆ ಅಷ್ಟೂ ವರ್ಷ ನಡೆದಿತ್ತು. ಇದು ಯಾವ ಹಾಲಿವುಡ್ ಚಿತ್ರಗಳಿಗಿಂತಲೂ ಕಡಿಮೆ ಇರಲಿಲ್ಲ, ಅಷ್ಟು ರೋಚಕವಾಗಿತ್ತು. ಇಸ್ರೇಲ್ ಹೊಡೆದಿದೆ ಅಂತ ಗೊತ್ತಾಗದಂತೆ ನೋಡಿಕೊಳ್ಳುವುದೂ ಕೂಡ ಮುಖ್ಯ ವಾಗಿತ್ತು. ಇದನ್ನು ‘ ಮ್ಯೂನಿಕ್ ‘ ಅಂತ ಸಿನಿಮಾ ಮಾಡಿದ್ದಾರೆ.

 

1948 ಬ್ರಿಟಿಷರು ಭಾರತ- ಪಾಕ್ ನಂತೇ, ಇಸ್ರೇಲ್- ಪಾಲೆಸ್ಟೈನ್ ವಿಭಜಿಸಿ ಸ್ವಾತಂತ್ರ್ಯ ಕೊಟ್ಟರು. ಇದಕ್ಕೆ ಮೊದಲು ಅಲ್ಲಿ ಜ್ಯೂ ಮತ್ತು ಮುಸ್ಲಿಮರು ಒಟ್ಟಾಗಿಯೇ ಇದ್ದರು.

ಸ್ವಾತಂತ್ರ ಸಿಕ್ಕ ತಕ್ಷಣ ಅಕ್ಕ ಪಕ್ಕದ ಮುಸ್ಲಿಮ ರಾಷ್ಟ್ರಗಳು ಇಸ್ರೇಲ್ ಮೇಲೆ ಆಕ್ರಮಣ ಮಾಡಿದವು. ಹಿಟ್ಲರ್ ಅದಕ್ಕೂ ಮೊದಲು ಇಡೀ ಜಗತ್ತಿನಲ್ಲಿದ್ದ ಒಟ್ಟೂ ಒಂದು ಕೋಟಿ ಹತ್ತು ಲಕ್ಷ ಜ್ಯೂಗಳ ಪೈಕಿ ಅರ್ಧಕ್ಕೂ ಹೆಚ್ಚು ಅಂದರೆ 60 ಲಕ್ಷ ಜ್ಯೂ ಗಳನ್ನು ಕೊಂದಿದ್ದ. . ಈಗ ಅವರ ಒಟ್ಟೂ ಸಂಖ್ಯೆ ಒಂದು ಕೋಟಿ ಇಪ್ಪತ್ತು ಲಕ್ಷ.

ಈ ಯುದ್ಧ ಜ್ಯೂ ಗಳ ಅಳಿವು ಉಳಿವಿನ ಪ್ರಶ್ನೆ ಆಗಿತ್ತು. ಇಸ್ರೇಲ್ ಯುದ್ಧ ಗೆದ್ದಿತು. 1967 ಮತ್ತೆ ಇಸ್ರೇಲ್ ಮೇಲೆ ಆಕ್ರಮಣ, ಮತ್ತೆ ಇಸ್ರೇಲ್ ಗೆಲುವು. ಇಸ್ರೇಲ್ ಯಾವ ಯುದ್ಧವನ್ನೂ ಸೋಲಲೇ ಇಲ್ಲ. ಸೋತಿದ್ದರೆ ಜಗತ್ತಿನಲ್ಲಿ ಜ್ಯೂಗಳು ಉಳಿಯುವುದಿಲ್ಲ ಎಂಬ ಅರಿವೇ ಅವರಿಗೆ ಗೊತ್ತಿತ್ತು. ಬೆಕ್ಕನ್ನು ಕೋಣೆಯಲ್ಲಿ ಕೂಡಿ ಹಾಕಿ ಅದರ ಮೇಲೆ ದೌರ್ಜನ್ಯ ಮಾಡಿದರೆ ಅದೂ ತಿರುಗಿ ಬೀಳುತ್ತದೆ. ಹೇಳಿ ಕೇಳಿ ಇಸ್ರೇಲ್ ಹುಲಿಯ ಜಾತಿ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ದೌರ್ಜನ್ಯಕ್ಕೆ ಒಳಗಾದವರು ಜ್ಯೂಗಳು.

“ನೀವು ನಮ್ಮ ಒಬ್ಬ ಪ್ರೆಜೆಯನ್ನು ಹೊಡೆದರೆ ನಾವು ನಿಮ್ಮ ನೂರು ಜನರನ್ನು ಹೊಡೆಯುತ್ತೇವೆ ” 

ಎರಡನೇ ಮಹಾಯುದ್ಧದ ನಂತರ ತನ್ನ ಗಡಿಯನ್ನು ಯುದ್ಧ ದಲ್ಲಿ ಗೆಲ್ಲುವ ಮೂಲಕ ವಿಸ್ತರಿಸಿದ ಜಗತ್ತಿನ ಏಕೈಕ ರಾಷ್ಟ್ರ ಇಸ್ರೇಲ್.
“ನೀವು ನಮ್ಮ ಒಬ್ಬ ಪ್ರೆಜೆಯನ್ನು ಹೊಡೆದರೆ ನಾವು ನಿಮ್ಮ ನೂರು ಜನರನ್ನು ಹೊಡೆಯುತ್ತೇವೆ ” ಅಂತ ಹೇಳಿ ಮಾಡಿ ತೋರಿಸಿದ ಜಗತ್ತಿನ ಏಕೈಕ ಗಂಡುಗಲಿ ರಾಷ್ಟ್ರ.

ಇಸ್ರೇಲ್ ಮೇಲೆ ಸುತ್ತಲಿನ ದೇಶಗಳು ನೂರಾರು ಬಾರಿ ಭಯೋತ್ಪಾದನಾ ದಾಳಿ ಮಾಡಿದವು. ಎಂಟೆಬ್ಬೆ  ವಿಮಾನ ಅಪಹರಸಿ ಶತ್ರು ರಾಷ್ಟ್ರಕ್ಕೆ ಒಯ್ಯಲಾಯಿತು. ಇಸ್ರೇಲ್ ಕಮಾಂಡೋಗಳು ಅಲ್ಲಿಗೇ ಹೋಗಿ ಭಯೋತ್ಪಾದಕರನ್ನು ಮುಗಿಸಿದರು. ಆ ಕಮಾಂಡೋಗಲ್ಲಿ ಇಸ್ರೇಲ್ ಪ್ರಧಾನಿಯ ಸ್ವಂತ ಅಣ್ಣನಿದ್ದ.

ಪಿಎಲಓ ಲೀಡರ್ ಯಾಸಿರ್ ಅರಾಫತ ರನ್ನು ಇಸ್ರೇಲ್ ಸೇನೆ ಸುತ್ತುವರೆದು ಒಂದು ಬಿಲ್ಡಿಂಗನಲ್ಲಿ ನೀರು ವಿದ್ಯುತ್ ಕಟ್ ಮಾಡಿ ಏಳು ದಿನ ಕೂಡಿಹಾಕಿತ್ತು.ಇಸ್ರೇಲ್ ಆರ್ಥಿಕ ವಾಗಿ ತುಂಬಾ ಮುಂದಿದೆ. ಜಗತ್ತಿನ ಶೇ ಹತ್ತು ಶಸ್ತ್ರ ಗಳು ಇಲ್ಲಿ ತಯಾರಾಗುವವು.

ಇಸ್ರೇಲ್ ಬಳಿ ರಹಸ್ಯ ವಾಗಿ ತಯಾರಾದ ಆಟಮ್ ಬಾಂಬ್. ರಾಸಾಯನಿಕ ಅಸ್ತ್ರ ಇವೆ. ಇಡೀ ಜಗತ್ತಿನಲ್ಲಿ ಶಸ್ತ್ರಾಸ್ತ್ರ ತಯಾರಿಕೆ ಪರೀಕ್ಷೆ ಮಾಡಲು ಒಪ್ಪಂದ ಇದೆ. ಆದರೆ ಪರೀಕ್ಷೆಗೆ ಒಳಪಡಿಸಲಾಗದ ಜಗತ್ತಿನ ಏಕೈಕ ರಾಷ್ಟ್ರ ಇಸ್ರೇಲ್.

ತುಂಬಾ ಹಿಂದೆ ಅಮೆರಿಕ ಇಸ್ರೇಲ್ ಅಣು ಬಾಂಬ್ ತಯಾರಿಕಾ ಘಟಕ ವನ್ನು ಪರೀಕ್ಷೆ ಮಾಡಲು ಹೋಗಿತ್ತು. ಏನೂ ಸಿಗಲಿಲ್ಲ. ಯಾಕೆಂದರೆ ಪರೀಕ್ಷಕರಿಗೆ ನೆಲ ಮಹಡಿ ತೋರಿಸಿ ಯಾಮಾರಿಸಿದರು. ಘಟಕ ಇದ್ದದ್ದು ನೆಲದಿಂದ ಏಳು ಮಹಡಿ ಕೆಳಗೆ. ಈಗ ಅಮೆರಿಕ ಇಸ್ರೇಲ್ ಗೆ ಪ್ರತೀ ವರ್ಷ ಬಿಲಿಯನ್ ಡಾಲರ್ ಕೊಡುತ್ತದೆ.

 

ಅಮೆರಿಕದ ಕೇವಲ ನಾಲ್ಕು ಶೇಕಡಾ ಜ್ಯೂಗಳು ಅಮೆರಿಕದ ಆಯಕಟ್ಟಿನ ಪ್ರಭಾವೀ ಅಧಿಕಾರ ಹೊಂದಿದ್ದಾರೆ. ಜರ್ಮನಿಯಲ್ಲಿ ಅತ್ಯಂತ ಕಡಿಮೆ ಸಂಖ್ಯೆಯಲ್ಲಿರುವ ಜ್ಯೂಗಳು ದೊಡ್ಡ ದೊಡ್ಡ ಅಧಿಕಾರದಲ್ಲಿರುವುದು ಹಿಟ್ಲರನ ಕೋಪಕ್ಕೆ ಕಾರಣವಾಗಿತ್ತು. ಅದಕ್ಕಾಗಿ ಆತ ಜಗತ್ತಿನಲ್ಲಿ ಜ್ಯೂಗಳು ಇರಬಾರದು ಅಂತ ಕೊಂದಿದ್ದು. ಇದಕ್ಕೂ ಮೊದಲು ಮುಸ್ಲಿಮರು ಜ್ಯೂ ಗಳನ್ನು ಕೊಲ್ಲುತ್ತಿದ್ದುದು ಇತಿಹಾಸ. ಆದರೆ ಇಷ್ಟು ಕಡಿಮೆ ಸಂಖ್ಯೆಯ ಜನರು ಪುಟಿದೆದ್ದರು. ಸಂಸ್ಕೃತ ದಂತೆಯೇ ಅವರ ” ಹೀಬ್ರೂ ” ಭಾಷೆ ಸತ್ತು ಹೋಗಿತ್ತು. ಪುರಾತನ ಭಾಷೆಯನ್ನು ಮತ್ತೆ ಜೀವಂತ ಗಳಿಸಿದ ಏಕೈಕ ಜನ ಜ್ಯೂಗಳು.

” ಹೀಬ್ರೂ ” ಭಾಷೆ

ನಿಮಗೆ ಆಚಾರಿ ಅನಿಸಬಹುದು.ಏಕೆಂದರೆ ಜಗತ್ತಿನಲ್ಲಿ ಕೇವಲ ಒಂದು ಕೋಟಿ ಇಪ್ಪತ್ತು ಲಕ್ಷ ಇರುವ ಜ್ಯೂಗಳು ಇಡೀ ಜಗತ್ತಿನ ಮೇಲೆ ಹಿಡಿತ ಸಾಧಿಸಿದ್ದಾರೆ. ಎಷ್ಟು ತುಳಿದರೂ ಮೇಲೆ ಎದ್ದಿದ್ದಾರೆ. ಎಲ್ಲಕ್ಕೂ ಮುಖ್ಯವಾಗಿ ತಮ್ಮ ಭಾಷೆಯಾದ ಹೀಬ್ರೂ ವನ್ನು ಮತ್ತೆ ಕಲಿತು ಅದರಲ್ಲೇ ಮಾತನಾಡುತ್ತಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ತಿರುಪತಿ ತಿಮ್ಮಪ್ಪನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ಧನಾಗಮನವಾಗಲಿದೆ…ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 3 ಫೆಬ್ರವರಿ, 2019 ನೀವು ದೀರ್ಘಕಾಲದಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ಕುಟುಂಬದ…

  • ಶ್ರದ್ಧಾಂಜಲಿ

    ಪ್ರಧಾನಿ ನರೇಂದ್ರ ಮೋದಿಯವರ ತಾಯಿ ನಿಧನ

    ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ  ಅವರ ತಾಯಿ ಹೀರಾ ಬೆನ್(100) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ತಮ್ಮ ತಾಯಿ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾಗಿ ಪ್ರಧಾನಿ ಮೋದಿ ಟ್ಟಿಟ್ ಮೂಲಕ ತಿಳಿಸಿದ್ದಾರೆ. ಹೀರಾ ಬೆನ್ ‌ಕಳೆದೆರಡು ದಿನದಿಂದ ಅಹ್ಮದಾಬಾದ್ ನ ಯುನ್ ಮೆಹ್ತಾ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಏರುಪೇರಾದ ಕಾರಣ ಎರಡು ದಿನಗಳ ಹಿಂದೆ ಅವರನ್ನು ಗುಜರಾತ್ ನ ಅಹಮದಾಬಾದ್ ನಲ್ಲಿರುವ  ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆರೋಗ್ಯದಲ್ಲಿ…

  • ಆಧ್ಯಾತ್ಮ

    ಈ ಮಂತ್ರವನ್ನು ಜಪಿಸಿದ್ರೆ, ಏನಾಗುತ್ತೆ ಗೊತ್ತಾ?ಈ ಲೇಖನಿ ಓದಿ…

    ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.

  • inspirational

    ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ

    ಏಪ್ರಿಲ್ 3, 2026ರಂದು ಬೆಂಗಳೂರಿನಲ್ಲಿ ನಡೆದ ಒಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸಂತೋಷ್ ಹೆಗ್ಡೆ ಅವರುಏಕಾಏಕಿ ಅಸ್ವಸ್ಥಗೊಂಡು ವೇದಿಕೆಯಲ್ಲೇ ಕುಸಿದು ಬಿದ್ದರು ಅಲ್ಲಿದ್ದವರು ತಕ್ಷಣವೇ ಸಹಾಯ ಮಾಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರು ಆಸ್ಪತ್ರೆಗೆ ದಾಖಲಾತಿ ಅವರನ್ನು ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ವೈದ್ಯರು ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ ಪ್ರಾಥಮಿಕ ವರದಿಗಳ ಪ್ರಕಾರ: ಬಿಪಿ (ರಕ್ತದ ಒತ್ತಡ) ಅಥವಾ ತಲೆ ಸುತ್ತು ಕಾರಣವಾಗಿರಬಹುದು ಎಂದು ಅನುಮಾನ ಇನ್ನಷ್ಟು ಪರೀಕ್ಷೆಗಳು ನಡೆಯುತ್ತಿವೆ ಆರೋಗ್ಯ ಸ್ಥಿತಿ…

  • ಸುದ್ದಿ

    ಮಾತು ಮಾತಿಗೂ ಹೆಚ್ಚು ಕೋಪ ಬರುತ್ತಿದೆಯೇ ಇಲ್ಲಿದೆ ನೋಡಿ ಅದಕ್ಕೆ ಮದ್ದು..!

    ಕೆಲವರು  ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ. ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು…

  • ಕ್ರೀಡೆ

    ಇಂಗ್ಲೆಂಡ್ನಲ್ಲಿ ಮಲ್ಯಗೆ “ಕಳ್ಳ ಕಳ್ಳ” ಎಂದು ಕೂಗಿದ ಭಾರತೀಯ ಪ್ರೇಕ್ಷಕರು!ವಿಡಿಯೋ ನೋಡಿ ಬಿದ್ದು ಬಿದ್ದು ನಗ್ತೀರಾ…..

    ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್‍ ಟ್ರೋಫಿ ಕೊನೆಯ ಲೀಗ್‍ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್‍ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ