ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಮಹಾದೇವ ಶಿವನ ಪಂಚಾಕ್ಷರಿ ಮಂತ್ರ, ಜಪಿಸಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ.
ನಾಗೇಂದ್ರ ಹಾರಾಯ ತ್ರಿಲೋಚನಾಯ, ಭಸ್ಮಾಂಗ ರಾಗಾಯ ಮಹೇಶ್ವರಾಯ!
ನಿತ್ಯಾಯ ಶುದ್ಧಾಯ ದಿಗಂಬರಾಯ, ತಸ್ಮೈ ನಕಾರಾಯ ನಮಃ ಶಿವಾಯ!!
ಮಂದಾಕಿನಿ ಸಲಿಲ ಚಂದನ ಚರ್ಚಿತಾಯ,ನಂದೀಶ್ವರ ಪ್ರಮಥನಾಥ ಮಹೇಶ್ವರಾಯ !
ಮಂದಾರ ಪುಷ್ಪ ಬಹುಪುಷ್ಪ ಸಪುಜಿತಾಯ, ತಸ್ಮೈ ಮಕಾರಾಯ ನಮಃ ಶಿವಾಯ!!
ಶಿವಾಯ ಗೌರೀ ವದನಾಬ್ಜ ವೃಂದ, ಸೂರ್ಯಾಯ ಧಕ್ಷ ದ್ವಾರನಾಶಕಾಯ!
ಶ್ರಿನೀಲಕಂಟಾಯ ವ್ರುಷಧ್ವಜಾಯ, ತಸ್ಮೈ ಶಿಕಾರಾಯ ನಮಃ ಶಿವಾಯ!!
ವಶಿಷ್ಠ ಕುಂಬ್ಹೊದ್ಭವ ಗೌತಮಾರ್ಯ,ಮುನೀಂದ್ರ ದೇವಾರ್ಚಿತ ಶೇಖರಾಯ!
ಚಂದ್ರಾರ್ಕ ವಯ್ಶ್ವ ನರಲೋಚನಾಯ, ತಸ್ಮೈ ವಕಾರಾಯ ನಮಃ ಶಿವಾಯ!!
ಯಕ್ಷ ಸ್ವರೂಪಾಯ ಜಥಾಧರಾಯ, ಪಿನಾಕ ಹಸ್ತಾಯ ಸನಾಥನಾಯ!
ದಿವ್ಯಾಯಾ ದೇವಾಯ ದಿಗಂಬರಾಯ, ತಸ್ಮೈ ಯಕಾರಾಯ ನಮಃ ಶಿವಾಯ!!
ಇತಿ ಪಂಚಾಕ್ಷರಮಿದಂ ಪುಣ್ಯಂ ಯಹ ಪಟೇ ಶಿವ ಸನ್ನಿದೌ!
ಶಿವಲೋಕಮವಾಪ್ನೋತಿ ಶಿವೇನ ಸಹಮೊಧತೆ!!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.
ನಮ್ಮ ದೇಹದ ಪ್ರತಿಯೊಂದು ಅಂಗವೂ ನಮ್ಮ ಸ್ವಭಾವ, ಆರೋಗ್ಯ, ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ನಮ್ಮ ಭೂತ, ಭವಿಷ್ಯ ಹಾಗೂ ವರ್ತಮಾನವನ್ನು ಹೇಳುತ್ತದೆ. ಎಲ್ಲರ ಹಸ್ತ ರೇಖೆ ಒಂದೇ ರೀತಿ ಇರುವುದಿಲ್ಲ. ಹಸ್ತದಲ್ಲಿ ಇರುವ ರೇಖೆಗಳು ಅಕ್ಷರಗಳನ್ನು ಹೋಲುತ್ತದೆ. ಈ ಅಕ್ಷರಗಳು ವ್ಯಕ್ತಿಯ ಸ್ವಭಾವವನ್ನು ಹೇಳುತ್ತವೆ. ನಿಮ್ಮ ಹಸ್ತದಲ್ಲಿ ವಿ ಅಕ್ಷರವಿದ್ರೆ ಅದ್ರ ಅರ್ಧವೇನು ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಹಸ್ತದಲ್ಲಿ ‘ವಿ’ ಅಕ್ಷರವಿದ್ರೆ ನಿಮ್ಮ ಜೀವನದಲ್ಲಿ ಪ್ರಗತಿ ಸಾಧಿಸುತ್ತೀರಿ ಎಂದರ್ಥ….
ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ. ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ…
ಶಬರಿಮಲೈ ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ನೋಡಿಕೊಳ್ಳುವ ತಿರುವಂಕೂರ್ ದೇವಸ್ವಂ ಮಂಡಳಿ (ಟಿಡಿಬಿ) ತನ್ನ ನಿಲುವನ್ನು ಬದಲಾಯಿಸಿಕೊಂಡಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಯಥಾವತ್ ಆಗಿ ಪಾಲಿಸುತ್ತೇವೆ ಎಂದು ತಿಳಿಸಿದೆ. ಸುಪ್ರೀಂಕೋರ್ಟ್ ಮುಖ್ಯನಾಯಾಧೀಶ ರಂಜನ್ ಗೊಗೋಯ್ ಅವರ ನೇತೃತ್ವದ ಐದು ಜನ ನ್ಯಾಯಾಧೀಶರ ಪೀಠವು ಇಂದು ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ವಿಚಾರಣೆ ನಡೆಸಿತು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ, ನಾವು ನಮ್ಮ ನಿಲುವನ್ನು ಬದಲಾಯಿಸಿದ್ದೇವೆ. ಧರ್ಮ ಗ್ರಂಥದಲ್ಲಿ ಸ್ತ್ರೀಯರನ್ನು ಹೊರಗಿಡಬೇಕೆಂದು ಹೇಳಿಲ್ಲ. ಹೀಗಾಗಿ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ…
ಕೋಲಾರ:- ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ, ಹನುಮಂತರಾಯನ ದಿನ್ನೆ ಗ್ರಾಮದ ವಾಸಿ ಹೆಚ್.ಎನ್.ವೆಂಕಟೇಶ್ ಬಿನ್ ನಾರಾಯಣಸ್ವಾಮಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಎನ್.ಬೈರ ರವರು ಹಾಗೂ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯವರು ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ…
ಕೇಂದ್ರ ಸಚಿವ ಬಿಜೆಪಿಯ ಹಿರಿಯ ಮುಖಂಡ ಅನಂತಕುಮಾರ್ ರವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಫಲಕಾರಿಯಾಗದ ಕಾರಣ ಬೆಳಗಿನ ಜಾವ ಮೂರು ಗಂಟೆಗೆ ವಿಧಿವಶವರಾಗಿದ್ದಾರೆ. ಅಗಲಿದ ರಾಜಕೀಯ ನಾಯಕನಿಗೆ ಎಲ್ಲಾ ಪಕ್ಷದ ನಾಯಕರು ಸಂತಾಪ ಸೂಚಿಸಿದ್ದಾರೆ.ಹಾಗೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿದ್ದ ಎಚ್.ಎನ್. ಅನಂತಕುಮಾರ್ ರವರಿಗೆ ಸಂತಾಪ ಸೂಚಿಸಿದ್ದಾರೆ. ಎಚ್.ಎನ್. ಅನಂತಕುಮಾರ್ ರವರು ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೆಲವು ದಿನಗಳಿಂದ ಚಿಕಿತ್ಸೆ ಪೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ, ೫೯ ವರ್ಷದ ಅನಂತಕುಮಾರ್…