ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಮಹಾದೇವ ಶಿವನ ಪಂಚಾಕ್ಷರಿ ಮಂತ್ರ, ಜಪಿಸಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ.
ನಾಗೇಂದ್ರ ಹಾರಾಯ ತ್ರಿಲೋಚನಾಯ, ಭಸ್ಮಾಂಗ ರಾಗಾಯ ಮಹೇಶ್ವರಾಯ!
ನಿತ್ಯಾಯ ಶುದ್ಧಾಯ ದಿಗಂಬರಾಯ, ತಸ್ಮೈ ನಕಾರಾಯ ನಮಃ ಶಿವಾಯ!!
ಮಂದಾಕಿನಿ ಸಲಿಲ ಚಂದನ ಚರ್ಚಿತಾಯ,ನಂದೀಶ್ವರ ಪ್ರಮಥನಾಥ ಮಹೇಶ್ವರಾಯ !
ಮಂದಾರ ಪುಷ್ಪ ಬಹುಪುಷ್ಪ ಸಪುಜಿತಾಯ, ತಸ್ಮೈ ಮಕಾರಾಯ ನಮಃ ಶಿವಾಯ!!
ಶಿವಾಯ ಗೌರೀ ವದನಾಬ್ಜ ವೃಂದ, ಸೂರ್ಯಾಯ ಧಕ್ಷ ದ್ವಾರನಾಶಕಾಯ!
ಶ್ರಿನೀಲಕಂಟಾಯ ವ್ರುಷಧ್ವಜಾಯ, ತಸ್ಮೈ ಶಿಕಾರಾಯ ನಮಃ ಶಿವಾಯ!!
ವಶಿಷ್ಠ ಕುಂಬ್ಹೊದ್ಭವ ಗೌತಮಾರ್ಯ,ಮುನೀಂದ್ರ ದೇವಾರ್ಚಿತ ಶೇಖರಾಯ!
ಚಂದ್ರಾರ್ಕ ವಯ್ಶ್ವ ನರಲೋಚನಾಯ, ತಸ್ಮೈ ವಕಾರಾಯ ನಮಃ ಶಿವಾಯ!!
ಯಕ್ಷ ಸ್ವರೂಪಾಯ ಜಥಾಧರಾಯ, ಪಿನಾಕ ಹಸ್ತಾಯ ಸನಾಥನಾಯ!
ದಿವ್ಯಾಯಾ ದೇವಾಯ ದಿಗಂಬರಾಯ, ತಸ್ಮೈ ಯಕಾರಾಯ ನಮಃ ಶಿವಾಯ!!
ಇತಿ ಪಂಚಾಕ್ಷರಮಿದಂ ಪುಣ್ಯಂ ಯಹ ಪಟೇ ಶಿವ ಸನ್ನಿದೌ!
ಶಿವಲೋಕಮವಾಪ್ನೋತಿ ಶಿವೇನ ಸಹಮೊಧತೆ!!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಖಾತೆಯು ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್ಬಿಐ) ಇದ್ದರೆ, ನೀವು ಈ ಸುದ್ದಿಯನ್ನು ಓದಬೇಕು. ವಾಸ್ತವವಾಗಿ, ಅಕ್ಟೋಬರ್ 1 ರಿಂದ ಎಸ್ಬಿಐ ಕೆಲವು ಸೇವಾ ಶುಲ್ಕದಲ್ಲಿ ಬದಲಾವಣೆಗಳನ್ನು ಮಾಡುತ್ತಿದೆ. ಈ ಬದಲಾವಣೆಗಳು ದೇಶಾದ್ಯಂತ ಎಸ್ಬಿಐನ ಎಲ್ಲಾ 32 ಕೋಟಿ ಖಾತೆದಾರರ ಮೇಲೆ ಪರಿಣಾಮ ಬೀರುತ್ತವೆ. ಈ ಬದಲಾವಣೆಗಳ ಅಡಿಯಲ್ಲಿ, ಬ್ಯಾಂಕ್ ಮಾಸಿಕ ಸರಾಸರಿ ಸಮತೋಲನವನ್ನು (MAB) ನಿರ್ವಹಿಸದಿದ್ದರೆ ದಂಡವನ್ನು 80 ಪ್ರತಿಶತದಷ್ಟು ಕಡಿಮೆಗೊಳಿಸಲಾಗುತ್ತದೆ. ಇದಲ್ಲದೆ, ಬ್ಯಾಂಕ್ನಿಂದ ಅಕ್ಟೋಬರ್ 1 ರಿಂದ…
ಸ್ಯಾಂಡಲ್ ವುಡ್ ನ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಮುಚ್ಚಿಹೋಗುತ್ತಿದ್ದ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದರು. “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು” ಸಿನಿಮಾ ಮೂಲಕ ಸರ್ಕಾರಿ ಶಾಲೆಯ ದುಸ್ಥಿತಿಯನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದರು. ಶೆಟ್ಟರ ಸರ್ಕಾರಿ ಶಾಲೆಗೆ ಎಲ್ಲಕಡೆಯಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸರ್ಕಾರಿ ಶಾಲೆಯಲ್ಲಿ ಚಿತ್ರೀಕರಣ ಮಾಡಿ, ಸಿನಿಮಾ ಸಕ್ಸಸ್ ಆದ ನಂತರ ಸೈಲೆಂಟ್ ಆಗದ ರಿಷಬ್, ಚಿತ್ರೀಕರಣ ಮಾಡಿದ ಶಾಲೆಯನ್ನು ದತ್ತು ಪಡೆದಿದ್ದರು. ಶಾಲೆ ಅಳಿವಿನ ಅಂಚಿನಲ್ಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಶಾಲೆಗೆ…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ. ಹೌದು.ಭಾನುವಾರ ನಟ ಸುದೀಪ್ ಅವರು ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಇಬ್ಬರನ್ನು ಎಲಿಮಿನೇಟ್ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ಮುಂದಿನ ವಾರ ಡಬಲ್ ಎಲಿಮಿನೇಷನ್ ಇದೆ. ಹೀಗಾಗಿ ಈ ವಾರ ಎಲಿಮಿನೇಟ್ ಇರಲಿಲ್ಲ. ಈ ವಿಚಾರ ಮನೆಯ ಸದಸ್ಯರಿಗೆ ಗೊತ್ತಿರಲಿಲ್ಲ….
ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ. ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು…
ಬೆಳ್ಳಂಬೆಳಗ್ಗೆ ತಿಂಡಿ ಏನ್ಮಾಡೋದಪ್ಪಾ ಅಂತಾ ಯೋಚಿಸ್ತಿದ್ದೀರಾ? ಈಗ ಸೀಸನ್ ಚೇಂಜ್ ಆಗ್ತಿದೆ. ಕಫ ನೆಗಡಿ ಸಮಸ್ಯೆ ಇದ್ದದ್ದೇ. ಈಗಿನ ಬದಲಾಗುತ್ತಿರುವ ಹವಾಗುಣಕ್ಕೆ ಬೆಳಗಿನ ತಿಂಡಿಗೆ ಇದನ್ನು ಮಾಡಿ ಮನೆಮಂದಿಯ ಆರೋಗ್ಯ ಕಾಪಾಡಿ. ಹುರುಳಿಕಾಳು ಈ ಹವಾಗುಣಕ್ಕೆ ಹೇಳಿಮಾಡಿಸಿದ ಧಾನ್ಯ. ಕಫ ಹೆಚ್ಚಾಗಿ ಮೂಗು ಕಟ್ಟಿ ಕೆಮ್ಮು ಇದ್ದರೆ ಹುರುಳಿ ಕಾಳಿನ ಸೂಪ್ ಸೇವಿಸಿ. ಇದರಿಂದ ಕಫ ಬೇಗ ಕರಗುತ್ತದೆ ಮತ್ತು ಕೆಮ್ಮು ಶಮನವಾಗುತ್ತದೆ. ನೆನೆಸಿದ ಹುರುಳಿಕಾಳನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಬೇಯಿಸದೆ ಹಾಗೆ ಸೇವಿಸಿದರೆ ಮಲವಿಸರ್ಜನೆ ಸುಲಭವಾಗುತ್ತದೆ….
ಮೈಗ್ರೇನ್ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.