ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ.
ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ ಸ್ಥಿತವಿದೆ. ಅರಬ್ಬಿ ಸಮುದ್ರ ಪ್ರವೇಶದ್ವಾರ ಎಂದೇ ಹೇಳಲಾಗುವ ಗಲ್ಫ್ ಆಫ್ ಕಚ್ ನಲ್ಲಿ ಈ ದ್ವೀಪವಿದೆ.

ಪುರಾತತ್ವ ಇಲಾಖೆಯು ನಡೆಸಿದ ಅಧ್ಯಯನದ ಪ್ರಕಾರ, ಹರಪ್ಪ ನಾಗರಿಕತೆಯ ನಂತರದಲ್ಲಿ ಇಲ್ಲಿ ನಾಗರಿಕ ಪ್ರದೇಶ ಅಭಿವೃದ್ಧಿಯಾಗಿತ್ತೆಂದು ಹೇಳಲಾಗಿದೆ. ಅಲ್ಲದೆ ಮಹಾಭಾರತದ ಸಭಾಪರ್ವದಲ್ಲಿ ಉಲ್ಲೇಖಿಸಲಾದ ಅಂತರ್ದ್ವೀಪವು ಇದೆ ದ್ವಾರಕಾ ಎಂದು ಗುಜರಾತಿ ವಿದ್ವಾಂಸ ಉಮಾಶಂಕರ ಜೋಷಿಯವರ ಅಭಿಪ್ರಾಯವಾಗಿದೆ. ಇದರಲ್ಲಿ ದ್ವಾರಕೆಯ ರಾಜನು ದೋಣಿಯ ಮೂಲಕ ಇಲ್ಲಿಗೆ ತೆರಳುತ್ತಿದ್ದನೆಂಬ ವಿಷಯವಿದೆ.

ಅಲ್ಲದೆ ಶ್ರೀಕೃಷ್ಣನು ರಾಧೆಯ ಜೊತೆ ಹೆಚ್ಚು ಕಾಲ ಈ ಸುಂದರವಾದ ಸ್ಥಳದಲ್ಲಿ ಕಳೆದಿದ್ದನೆಂಬ ಪ್ರತೀತಿಯಿದೆ. ಬೇಸಿಗೆಯ ಸುಡು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಶ್ರೀಕೃಷ್ಣನು ಆಗಾಗ ಇಲ್ಲಿಗೆ ಬರುತ್ತಿದ್ದನೆಂದು ಸ್ಥಳ ಪುರಾಣದ ಪ್ರಕಾರ ತಿಳಿದು ಬರುತ್ತದೆ. ಇದೊಂದು ಆಕರ್ಷಕ ಪ್ರವಾಸಿ ತಾಣವಾಗಿದ್ದು ಆಂಜನೇಯ, ಹಾಗೂ ಕೃಷ್ಣನ ದೇವಾಲಯಗಳನ್ನು ಇಲ್ಲಿ ಕಾಣಬಹುದು. ಅಲ್ಲದೆ ಒಂದು ಗುರುದ್ವಾರವೂ ಸಹ ಇಲ್ಲಿದೆ.
ಇಲ್ಲಿರುವ ಕೃಷ್ಣನ ದೇವಾಲಯ 500 ವರ್ಷಗಳಷ್ಟು ಪುರಾತನವಾದುದೆಂದು ಹೇಳಲಾಗುತ್ತದೆ ಹಾಗೂ ಪದ್ಧತಿಯಂತೆ ಇಂದಿಗೂ ಇಲ್ಲಿಗೆ ಭೇಟಿ ನೀಡುವ ಭಕ್ತರು ಬ್ರಾಹ್ಮಣರಿಗೆ ಅಕ್ಕಿಯನ್ನು ದಾನವನ್ನಾಗಿ ನಿಡುತ್ತಾರೆ. ಆಂಜನೇಯನ ದೇವಾಲಯ ಸಾಕಷ್ಟು ವಿಶಿಷ್ಟವಾಗಿದೆ ಕಾರಣ ಆಂಜನೇಯನ ಜೋತೆ ಅವನ ಮಗನಾದ ಮಕರಧ್ವಜನ ವಿಗ್ರಹವು ಇಲ್ಲಿರುವುದರಿಂದ.

ಇನ್ನೂ ಪ್ರಾಕೃತಿಕವಾಗಿ ಹೇಳಬೇಕೆಂದರೆ ಈ ನಡುಗಡ್ಡೆಯು ಶಾಂತ ಪರಿಸರವನ್ನು ಹೊಂದಿದ್ದು ಎಲ್ಲೆಡೆ ವಿಶಾಲವಾದ ನೀಳ ವರ್ಣದ ಸಮುದ್ರ ನೀರಿನಿಂದ ಅದ್ಭುತವಾಗಿ ಗೋಚರಿಸುತ್ತದೆ. ಓಖಾ ಇಲ್ಲಿಗೆ ತೆರಳಲು ಹತ್ತಿರದ ಭಾರತ ಮುಖ್ಯ ಭೂಮಿಯ ಕರಾವಳಿ ಗ್ರಾಮವಾಗಿದ್ದು ಇಲ್ಲಿಂದ ದೋಣಿಯ ಮೂಲಕವೆ ಸಾಗಿ ಬೇಟ್ ದ್ವಾರಕಾವನ್ನು ಪ್ರವೇಶಿಸಬಹುದು.

ಹೀಗೆ ಸಮುದ್ರದಲ್ಲಿ ಸಾಗುವಾಗ ವಿನೂತನ ರೀತಿಯ ಅನುಭವವನ್ನು ನೀವು ಪಡೆಯಬಹುದು. ವಿವಿಧ ಸಮುದ್ರ ಪಕ್ಷಿಗಳ ವೀಕ್ಷಣೆ ಮಾಡಬಹುದು. ಇನ್ನೊಂದು ಸಂಗತಿಯೆಂದರೆ ಸಾಮಾನ್ಯವಾಗಿ ದ್ವಾರಕೆಗೆ ಭೆಟಿ ನೀಡುವ ಪ್ರವಾಸಿಗರು ದ್ವಾರಕೆಯಿಂದ 32 ಕಿ.ಮೀ ದೂರದಲ್ಲಿರುವ ಬೇಟ್ ದ್ವಾರಕೆಗೆ ಭೇಟಿ ನೀಡದೆ ಮರಳುವುದು ಬಲು ವಿರಳ.
ಬೇಟ್ ದ್ವಾರಕೆಯಲ್ಲಿ ಹಿಂದೆ ಭಾರತೀಯ ಪುರಾತತ್ವ ಇಲಾಖೆ ಉತ್ಖನನ ಮಾಡಿದಾಗ ಇಲ್ಲಿ ಹಲವಾರು ಶಾಸನಗಳು ದೊರೆತಿದ್ದು ಅವುಗಳ ಪ್ರಕಾರವಾಗಿ ಶ್ರೀಕೃಷ್ಣನ ಮೂಲ ಸ್ಥಳ ಇದಾಗಿತ್ತೆಂದು ತಿಳಿದುಬರುತ್ತದೆ. ಹಾಗಾಗಿ ದ್ವಾರಕೆಗೆ ಬರುವ ಕೃಷ್ಣ ಭಕ್ತರು ಬೇಟ್ ದ್ವಾರಕೆಗೂ ಸಹ ಭೇಟಿ ನೀಡುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೆಂತ್ಯ ಪಲಾವ್, ಮೆಂತ್ಯ ರೈಸ್, ಮೆಂತೆ ಪಲ್ಯ ಸೇವನೆ ಮಾಡುತ್ತಿದ್ದೀರಾ. ಹಾಗಿದ್ದರೆ ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯ ಪ್ರಯೋಜನ ಕೊಡುತ್ತದೆ ಅಂತ ತಿಳಿಯಿರಿ. ಮಧುಮೇಹ : ಮೆಂತ್ಯ ಸೊಪ್ಪು ಮಧುಮೇಹ ನಿಯಂತ್ರಿಸುವ ಗುಣ ಹೊಂದಿದೆ. ಇದು ಟೈಪ್ 1, ಟೈಪ್ 2 ಮಧುಮೇಹಿಗಳಿಗೆ ಹೇಳಿ ಮಾಡಿಸಿದ ಸೊಪ್ಪು. ಕೊಲೆಸ್ಟ್ರಾಲ್ : ಮೆಂತ್ಯ ಸೊಪ್ಪು ಕರುಳಿನಲ್ಲಿರುವ ಕೊಲೆಸ್ಟ್ರಾಲ್ ಅಂಶವನ್ನು ಹೀರಿಕೊಳ್ಳುವ ಗುಣ ಹೊಂದಿದೆ. ಅಷ್ಟೇ ಅಲ್ಲದೆ, ಲಿವರ್ ನಲ್ಲಿ ಕೊಬ್ಬಿನಂಶ ಹೆಚ್ಚು ಬಿಡುಗಡೆಯಾಗದಂತೆ ನೋಡಿಕೊಳ್ಳುತ್ತದೆ. ಇದು ಒಳ್ಳೆಯ ಕೊಬ್ಬಿನಂಶ ಬಿಡುಗಡೆ ಮಾಡಲು…
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು: 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನುಷ್ಯ ಮನುಷ್ಯನ ಸಂಬಂಧದ ನೆಲೆಯನ್ನು ನೀವು ಅರಿಯುವಿರಿ. ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯ ಜಗತ್ತಿನ ಜನರ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಮನುಷ್ಯ ಸಂಘಜೀವಿ ಎಲ್ಲರ ಸಹಕಾರವು ಮುಖ್ಯ ಎಂದು ತಿಳಿಯಿರಿ.ನಿಮ್ಮ ಸಮಸ್ಯೆ.ಏನೇ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನೀವು ಹಲವು ರೀತಿಯ ಸಾಮಾಜಿಕ ಕಾರ್ಯ ಮಾಡುವವರನ್ನು ನೋಡಿರುತ್ತೀರ ಹಾಗು ಅವರ ಬಗ್ಗೆ ಕೇಳಿರುತ್ತೀರ. ಅದೇ ರೀತಿಯಲ್ಲಿ ನಾವು ನಿಮ್ಮನ್ನು ಒಬ್ಬ ಉದ್ಯಮಿ ಬಡ ಹೆಣ್ಣು ಮಕ್ಕಳಿಗಾಗಿ ತಾನು ಮಾಡಿರುವಂತ ಸಾಮಾಜಿಕ ಕಾರ್ಯದ ಬಗ್ಗೆ ತಿಳಿಸಿ ಕೊಡುತ್ತೇವೆ ನೋಡಿ. ಹೆಸರು ಮಹೇಶ್ ಸಾವನಿ ಇವರು ಮೂಲತಃ ಗುಜರಾತ್ ನವರು ಇವರು ಒಬ್ಬ ವಜ್ರದ ವ್ಯಾಪಾರೀ ಕೂಡ. ಸಾವನಿ ಅವರ ತ೦ದೆ ವಲ್ಲಭಭಾಯಿ ಅವರು ಸುಮಾರು 40 ವಷ೯ಗಳ ಹಿ೦ದೆ…
2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು:
ಮಿಶನ್ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್ಗಳು ನಿರ್ಧರಿಸಬಹುದಾಗಿದೆ.